Sunday, July 26, 2026

JDS

ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ನಡೆದು ಬಂದ ದಾರಿ..

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ನಿನ್ನೆ ನಮ್ಮನ್ನ ಅಗಲಿದ್ದಾರೆ. ಎಷ್ಟೋ ಜನರಿಗೆ ಅನ್ನದಾತರಾಗಿದ್ದ, ಶ್ರೀಗಳನ್ನ ಕಳೆದುಕೊಂಡು ಅವರ ಭಕ್ತವೃಂದ ಅನಾಥವಾಗಿದೆ. ಜ್ಞಾನ ಯೋಗಾಶ್ರಮದ ಅಡಿಪಾಯದಂತಿದ್ದ ಶ್ರೀಗಳು ಎಲ್ಲರಿಗೂ ಮಾದರಿಯಾಗಿ ಜೀವನ ನಡೆಸುತ್ತಿದ್ದವರು. ಹೀಗೆ ಹಲವರಿಗೆ ಮಾದರಿಯಾಗಿದ್ದ ಶ್ರೀಗಳು ನಡೆದು ಬಂದ ದಾರಿ ಹೇಗಿತ್ತು ಅನ್ನೋದನ್ನ ನೋಡೋಣ ಬನ್ನಿ.. ಜ್ಞಾನಯೋಗಿ ಶ್ರೀ ಸಿದ್ಧೇಶ್ವರ...

ನೂತನ ವರ್ಷಕ್ಕೆ ಸ್ವಾಗತ ಹಾಗೂ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ..

ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖೆ ನೌಕರರ ವತಿಯಿಂದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನೂತನ ವರ್ಷಕ್ಕೆ ಸ್ವಾಗತ ಹಾಗೂ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ಮಾತನಾಡಿ ಹೊಸ ವರ್ಷದಲ್ಲಿ ಉತ್ತಮ ಮಳೆ ಬೆಳೆಯಾಗಿ ಸಮಸ್ತ ರೈತರು ಸುಖ, ಶಾಂತಿ, ಸಮೃದ್ಧಿಯನ್ನು ಹೊಂದಲಿ ಎಂದು ಆಶಯ ವ್ಯಕ್ತಪಡಿಸಿದರು. ಜಿಲ್ಲಾಡಳಿತ ಹಾಗೂ ಕಂದಾಯ ಇಲಾಖೆ ವತಿಯಿಂದ...

ಶಿಲ್ಪಕಲೆಯಲ್ಲಿ ಭಕ್ತಿ ಭಾವ ದೈವತ್ವ ತುಂಬುವ ಶಕ್ತಿಯೆ ಶಿಲ್ಪಿ:ಡಾ.ಹೆಚ್.ಎಲ್.ನಾಗರಾಜ್

ಸೂರ್ಯ ಚಂದ್ರ ಇರುವ ತನಕ ಜಕಣಾಚಾರಿ ರವರ ಸ್ಮರಣೆ ಮಾಡಬೇಕು. ಶಿಲ್ಪಕಲೆಯಲ್ಲಿ ಕೆತ್ತನೆಯ ಜೊತೆಗೆ ಭಕ್ತಿ, ಭಾವ ದೈವತ್ವ ತುಂಬುವ ಶಕ್ತಿ ಶಿಲ್ಪಿಗಳಿದೆ. ಚರಿತ್ರೆಗಳನ್ನು ನೋಡಿದರೆ ಶಿಲ್ಪಕಲೆಯಲ್ಲಿ ಜಕಣಚಾರಿ ಅವರ ಸಾಧನೆ ಅಪಾರವಾದುದ್ದು, ಇವರ ಕಲೆಯನ್ನು ಮೀರಿಸಲು ಯಾರಿಗೂ ಸಾದ್ಯವಾಗುವುದಿಲ್ಲ ಎಂಬ ದೃಷ್ಟಿಯಿಂದ ಅಮರಶಿಲ್ಪಿ ಎಂಬ ಹೆಸರು ಅವರಿಗೆ ಬಂದಿದೆ ಎಂದು ಅಪರ ಜಿಲ್ಲಾಧಿಕಾರಿ...

‘ಜನಾರ್ಧನ ರೆಡ್ಡಿ ಕಟ್ಟಿದ ಹೊಸ ಪಕ್ಷ ಹೆಚ್ಚು ದಿನ ಅಸ್ತಿತ್ವದಲ್ಲಿರುವುದಿಲ್ಲ’

ಕೋಲಾರ:  ಬಂಗಾರಪ್ಪನವರು , ದೇವರಾಜ ಅರಸು , ರಾಮಕೃಷ್ಣ ಹೆಗ್ಡೆ ರವರು ಸೇರಿದಂತೆ  ರಾಜ್ಯದ ಬಹಳಷ್ಟು ರಾಜಕಾರಣಿಗಳು ಆನೇಕ ಹೊಸ ಪಕ್ಷಗಳನ್ನು ಕಟ್ಟಿದ್ದಾರೆ ಆದರೆ ಅವು ಯಾವವೂ ಈಗ ಅಸ್ತಿತ್ವ ದಲ್ಲಿ ಇಲ್ಲ  ಇನ್ನು ಜನಾರ್ದನ ರೆಡ್ಡಿ ಕಟ್ಟಿರುವ ಪಕ್ಷವು ಸಹ ಅದೇ ದಾರಿ ಹಿಡಿಯಲಿದೆ , ಎಷ್ಟೇ ಜನಾರ್ದನ ರೆಡ್ಡಿ ಗಳು ಬಂದರೂ...

ಜೆಡಿಎಸ್ ಅಧ್ಯಕ್ಷರ ಹುಟ್ಟಿದ ಹಬ್ಬದಲ್ಲಿ ಸೇಬಿಗಾಗಿ ಮುಗಿಬಿದ್ದ ಜನ..

ಶಿರಾ,: ಇಂದು ಶಿರಾದಲ್ಲಿ ಜೆಡಿಎಸ್ ನ ರಾಜ್ಯ ಕೋರ್ ಕಮಿಟಿ ಸದಸ್ಯರು ಮತ್ತು ತಾಲೂಕು ಅಧ್ಯಕ್ಷರಾದ ಆರ್. ಉಗ್ರೇಶ್ ಅವರ ಹುಟ್ಟುಹಬ್ಬ ಆಚರಣೆಯಲ್ಲಿ ಕಾರ್ಯಕ್ರಮದಲ್ಲಿ ಅವರ ಅಭಿಮಾಗಳು ಹಣ್ಣಿಗಾಗಿ ಮುಗಿಬಿದ್ದ ಘಟನೆ ನಡೆಯಿತು. ಚುನಾವಣೆಗೆ ಇನ್ನೇನು 6 ತಿಗಂಳು ಬಾಕಿ ಇದೆ. ಹೀಗಿರುವಾಗ ಶಕ್ತಿ ಪ್ರದರ್ಶನಕ್ಕೆ ಮುಂದಾದ ರಾಜಕೀಯ ನಾಯಕರು ದಾನ ಧರ್ಮ, ಮೆರವಣಿಗೆ ಇತ್ಯಾದಿ...

ಹಳೇ ಮೈಸೂರು ಭಾಗದಲ್ಲೂ ಬಿಜೆಪಿ ಪ್ರಾಬಲ್ಯ ಸಾಧಿಸಲಿದೆ: ಗೌತಮ್ ಮರಿಲಿಂಗೇಗೌಡ

ರಾಮನಗರ: ರಾಮನಗರದ ನೆಲಮಲೆ ಗ್ರಾಮದಲ್ಲಿ ಹಾಲು ಉತ್ಪಾಕರ ಸಹಕಾರ ಸಂಘದ ಅಧ್ಯಕ್ಷ ನಟರಾಜು ಮತ್ತು ಅವರ ಬೆಂಬಲಿಗರು ಇಂದು ಬಿಜೆಪಿಗೆ ಸೇರ್ಪಡೆಗೊಂಡರು. ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ, ರೇಷ್ಮೆ ಉದ್ಯಮ ನಿಗಮ ಅಧ್ಯಕ್ಷ, ಗೌತಮ್ ಮರಿಲಿಂಗೇಗೌಡ ಮಾತನಾಡಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಎಲ್ಲಾ ಕ್ಷೇತ್ರಗಳ ಅಭಿವೃದ್ಧಿ ಬಿಜೆಪಿ...

ಜೆಡಿಎಸ್ ನಲ್ಲಿ ಮುಂದುವರಿಯುವುದರ ಬಗ್ಗೆ ಕ್ಷೇತ್ರದ ಮುಖಂಡರು ಹಾಗೂ ಅಭಿಮಾನಿಗಳು ನಿರ್ಧರಿಸುತ್ತಾರೆ : ಕೆ.ಎಂ ಶಿವಲಿಂಗೇಗೌಡ

ಹಾಸನ: ನನಗೂ ಹಾಗೂ ಪಕ್ಷದ ಮುಖಂಡರ ನಡುವೆ ಭಿನ್ನಾಭಿಪ್ರಾಯ ಇರುವುದು ನಿಜ ಆದರೆ ಪಕ್ಷದಲ್ಲಿ ಮುಂದುವರಿಯುವುದು ಅಥವಾ ಬಿಡುವುದನ್ನ ಕ್ಷೇತ್ರದ ನಮ್ಮ ಮುಖಂಡರು ಹಾಗೂ ಅಭಿಮಾನಿಗಳು ನಿರ್ಧರಿಸುತ್ತಾರೆ ಎಂದು ಶಾಸಕ ಕೆ.ಎಂ ಶಿವಲಿಂಗೇಗೌಡ ತಮ್ಮ ರಾಜಕೀಯ ಮುನ್ನಡೆಯ ನಿಗೂಢತೆಯನ್ನ ಕಾದುಕೊಂಡಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಲಿಂಗೇಗೌಡರು ಸ್ಥಳೀಯ ರಾಜಕೀಯ...

ಅರಸೀಕೆರೆ ಕ್ಷೇತ್ರದ ಗೊಂದಲ ನಿವಾರಿಸಲು ಜೆಡಿಎಸ್ ಕಾರ್ಯಕರ್ತರಿಂದ ಆಗ್ರಹ : ಸಮಾಧಾನಪಡಿಸಲು ಹೆಚ್.ಡಿ. ರೇವಣ್ಣ ಹರಸಾಹಸ

ಹಾಸನ: ಅರಸೀಕೆರೆ ಕ್ಷೇತ್ರದ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ್ರು ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಹಿನ್ನೆಲೆ ಕ್ಷೇತ್ರದ ಗೊಂದಲ ನಿವಾರಣೆ ಮಾಡುವಂತೆ ಜೆಡಿಎಸ್ ಕಾರ್ಯಕರ್ತರು ಮಾಜಿ ಸಚಿವ ಹೆಚ್.ಡಿ. ರೇವಣ್ಣನವರ ಮುಂದೆ ತಮ್ಮ ಅಳಲು ತೋಡಿಕೊಂಡಿದಲ್ಲದೇ ಆಗ್ರಹಿಸಿದರು. ನಗರದ ಸಂಸದರ ನಿವಾಸಕ್ಕೆ ಮಾಜಿ ಸಚಿವರಾದ ಹೆಚ್.ಡಿ. ರೇವಣ್ಣನವರು ಆಗಮಿಸಿದಾಗ ಸ್ಥಳಕ್ಕೆ ಅರಸೀಕೆರೆ ಕ್ಷೇತ್ರದ ಜೆಡಿಎಸ್ ಮುಖಂಡರು...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಕಿತ್ತೂರು ಕರ್ನಾಟಕ

https://youtu.be/Kp119v7mI8s ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಂಗಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಮಧ್ಯ ಕರ್ನಾಟಕ

https://youtu.be/BfK8eRK4ay8 ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಮಧ್ಯ ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img