Sunday, July 26, 2026

JDS

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಕರಾವಳಿ ಕರ್ನಾಟಕ

https://youtu.be/bhW_Fg4cPr0 ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಕರಾವಳಿ ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...

ಜೆಡಿಎಸ್, ಕಾಂಗ್ರೆಸ್ ವಿರುದ್ಧ ಮುಂದುವರೆದ ಬಿಜೆಪಿ ಟ್ವೀಟ್ ವಾರ್

ಹಳೇ ಮೈಸೂರು ಅಭಿವೃದ್ಧಿಗಾಗಿ ಕಾಂಗ್ರೆಸ್ ಏನನ್ನೂ ಮಾಡಲಿಲ್ಲ, ಅಭಿವೃದ್ಧಿಯ ಹೆಸರಲ್ಲಿ ಜೆಡಿಎಸ್ ಹಳೆ ಮೈಸೂರು ಭಾಗದಲ್ಲಿನ ಜನರನ್ನು ಲೂಟಿ ಮಾಡಿದ್ದಾರೆ ಎಂದು ಟ್ವೀಟ್​​ ಮೂಲಕ ಜೆಡಿಎಸ್​​​​ ಹಾಗೂ ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಘಟಕ ವಾಗ್ದಾಳಿ ನಡೆಸಿದೆ.  ಹಳೆ ಮೈಸೂರು ಭಾಗದ ಜನರಿಗೆ ಬೇಕಿರೋದು ಅಭಿವೃದ್ಧಿಯ ರಾಜಕಾರಣ. ಈ ಭಾಗದ ಜನರು ಕಾಂಗ್ರೆಸ್-ಜೆಡಿಎಸ್ ಪಕ್ಷಗಳ...

ಎತ್ತಿನಹೊಳೆ ಯೋಜನೆಗೆ ಪಡೆದಿರುವ ಜಮೀನಿಗೆ ಬೇಡಿಕೆಯಷ್ಟು ಪರಿಹಾರ ಸಿಗದ ಕಾರಣ ಪ್ರತಿಭಟನೆ..

ಹಾಸನ: ಅರಸೀಕೆರೆ ಎತ್ತಿನಹೊಳೆ ಯೋಜನೆಗೆ ಭೂಸ್ವಾಧೀನ ಪಡಿಸಿಕೊಂಡಿರುವ ತಮ್ಮ ಜಮೀನಿಗೆ ಬೇಡಿಕೆಯಷ್ಟು ಪರಿಹಾರ ನೀಡಿಲ್ಲ ಎಂದು ಆರೋಪಿಸಿ ಅರಸೀಕೆರೆ ತಾಲೂಕಿನ ಕರಗುಂದ, ಒಡೆರಹಳ್ಳಿ, ಬ್ಯಾಲದ ಕೆರೆ, ತಿಮ್ಮಪ್ಪನ ಹಳ್ಳಿ, ಮಾದಾಪುರ, ಕಲ್ಯಾಡಿ, ಗೆರುಮಾರ ಸೇರಿದಂತೆ ಹತ್ತಾರು ಹಳ್ಳಿಗಳ ಗ್ರಾಮಸ್ಥರು ಕಳೆದ ಒಂದು ವಾರದಿಂದ ಎತ್ತಿನ ಹೊಳೆ ಯೋಜನೆ ಸ್ಥಳದಲ್ಲಿ ಪ್ರತಿಭಟನೆ ಕೈಗೊಂಡಿದ್ದಾರೆ. ಸೂಕ್ತ ಪರಿಹಾರಕ್ಕೆ ಆಗ್ರಹಿಸಿ...

” ಕರಾವಳಿ ದರ್ಶನ ಜಸ್ಟ್ 300 ರೂಪಾಯಿ” ಪ್ರವಾಸ ಅನುಭವ – ಸಂಗಮೇಶ್ ಮೆಣಸಿನಕಾಯಿ

ವಾ.ಕ.ರ.ಸಾ.ಸಂಸ್ಥೆಯ ಕುಮಟಾ ಘಟಕ ಕಳೆದ ಅಕ್ಟೋಬರ್‌ನಲ್ಲಿ ಕುಮಟಾ-ಗೋಕರ್ಣ-ಮಿರ್ಜಾನ ಕೋಟೆ-ಅಪ್ಸರಕೊಂಡ ಫಾಲ್ಸ್-ಇಡಗುಂಜಿ-ಮುರ್ಡೇಶ್ವರ-ಮ್ಯಾನ್‌ಗ್ರೋವ್ಸ್ ಕಾಂಡ್ಲಾ-ಎಕೊ ಬೀಚ್ ಹೊನ್ನಾವರ ನಂತರ ಕುಮಟಾಗೇ ತಂದು ಬಿಡುವ ಪ್ಯಾಕೇಜ್ ಟೂರ್ 'ಕರಾವಳಿ ದರ್ಶನ' ಆರಂಭಿಸಿದೆ. ಒಬ್ಬರಿಗೆ ೩೦೦ ರೂ. ನನಗೆ Ksrtc Awatar ನಲ್ಲಿ ಹುಡುಕುವಾಗ ಸಿಕ್ಕ ಈ ಪ್ಯಾಕೇಜ್‌ ಟೂರ್‌ ಬಗ್ಗೆ ಕುಮಟಾದ ಜನರಿಗೇ ಗೊತ್ತಿಲ್ಲ, ಜನ ಹೋಗಲಿ ಕುಮಟಾದ...

ಕರ್ನಾಟಕ ಟಿವಿ ಡಿಸೆಂಬರ್ ಸಮೀಕ್ಷೆ | ದಾವಣಗೆರೆಯ 7 ಕ್ಷೇತ್ರಗಳಲ್ಲಿ ಬಿಜೆಪಿ 3, ಕಾಂಗ್ರೆಸ್ 4 ಸ್ಥಾನಗಳಲ್ಲಿ ಮುನ್ನಡೆ

ದಾವಣಗೆರೆ : ಕರ್ನಾಟಕ ಟಿವಿ ಡಿಜಿಟಲ್ ಮಾಧ್ಯಮ ಡಿಸೆಂಬರ್​ ಸರ್ವೆಯಲ್ಲಿ ದಾವಣಗೆರೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಟ್ರೆಂಡ್ ನೀಡಿದೆ. ಸಾಕಷ್ಟು ಕುತೂಹಲ ಉಂಟು ಮಾಡಿದ್ದ ಕರ್ನಾಟಕ ಟಿವಿಯ ಸರ್ವೇ ಪ್ರಸಾರ ಆಗಿದ್ದು, ದಾವಣಗೆರೆಯ 7 ಕ್ಷೇತ್ರಗಳ ಪೈಕಿ ಬಿಜೆಪಿ ಸದ್ಯದ ಟ್ರೆಂಡ್ ಪ್ರಕಾರ 3 ಕ್ರೇತ್ರಗಳಲ್ಲಿ ಮುನ್ನಡೆ ಪಡೆದಿದ್ರೆ, ಕಾಂಗ್ರೆಸ್ 4 ಕ್ಷೇತ್ರಗಳಲ್ಲಿ...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಕಲ್ಯಾಣ ಕರ್ನಾಟಕ..

https://youtu.be/gPpksO4OSK8 ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಬೆಂಗಳೂರು ನಗರ

https://youtu.be/-9A6ozQgAnA ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಮೈಸೂರು ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು..? ಮೈಸೂರು ಕರ್ನಾಟಕ..

https://youtu.be/tGaJFpZ-Suk ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಮೈಸೂರು ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...

ಕೋಲಾರ ಸಮಗ್ರ ಅಭಿವೃದ್ಧಿಗೆ ಜೆಡಿಎಸ್ ಅಧಿಕಾರಕ್ಕೆ ಬರಬೇಕಾಗಿದೆ : ಜೆಡಿಎಸ್ ಅಭ್ಯರ್ಥಿ ಸಿ.ಎಮ್.ಆರ್. ಶ್ರೀನಾಥ್

ಕೋಲಾರ: ಕಚ್ಚಾಡುವ ಕಾಂಗ್ರೆಸ್ ಹಾಗೂ ಹೊಡೆದಾಡುವ ಬಿಜೆಪಿ ಮದ್ಯ ಕೋಲಾರ ಕ್ಷೇತ್ರದ ಜನತೆಯನ್ನು ಗೌರವ ಯುತವಾಗಿ ನಡೆಸುಕೊಂಡು ಹೋಗುವ ಜನಸೇವಕ ಬೇಕಾಗಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳು ಕೋಲಾರದ ಅಭಿವೃದ್ಧಿಯನ್ನು ಮರೆತಿದ್ದಾರೆ. ಕೋಲಾರದ ಸಮಗ್ರ ಅಭಿವೃದ್ಧಿ ಗೆ ಪ್ರಾದೇಶಿಕ ಪಕ್ಷ ಜೆಡಿಎಸ್ ಅಧಿಕಾರಕ್ಕೆ ಬರಬೇಕಾಗಿದೆ, ಜನರ ನಾಡಿಮಿಡಿತ ಅರಿತ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಕೋಲಾರಕ್ಕೆ...

ಮದ್ದೂರಿಗೆ ಆಗಮಿಸಿದ ಪಂಚರತ್ನ ರಥಯಾತ್ರೆ

ಮಂಡ್ಯ: ಮದ್ದೂರಿನಲ್ಲಿ ಪಂಚರತ್ನ ರಥಯಾತ್ರೆ ವೇಳೆ ಶಾಸಕ ಡಿ.ಸಿ ತಮ್ಮಣ್ಣ ಕುಸಿದು ಬಿದ್ದು ಅಸ್ವಸ್ಥ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನಲ್ಲಿ ಇಂದು ಪಂಚರತ್ನ ರಥ ಯಾತ್ರೆ ಆಗಮಿಸಿದ್ದು ಈ ಸಮಯದಲ್ಲಿ ಶಾಸಕ ಡಿ ಸಿ ತಮ್ಮಣ್ಣ ಅಸ್ವಸ್ಥರಾಗಿದ್ದಾರೆ. ಹೌದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ಕೆಲ ಕಾಲ ಶಾಸಕ ಡಿ.ಸಿ ತಮ್ಮಣ್ಣ ಅಸ್ವಸ್ಥಗೊಂಡು...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img