Friday, June 5, 2026

JDS

ಕುಮಾರಸ್ವಾಮಿಗೆ ಆನೆ ಬಲ.. ಅದರೂ ಕಷ್ಟ ಕಷ್ಟ..!

ಕರ್ನಾಟಕ ಟಿವಿ : ಕುಮಾರಸ್ವಾಮಿ ಸರ್ಕಾರ ವಿಶ್ವಾಸಮತದಅಗ್ನಿ ಪರೀಕ್ಷೆ ಎದುರಿಸುತ್ತಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ 13 ಶಾಸಕರು ಮುಂಬೈ ಸೇರಿದ್ರೆ, ಡಾ ಸುಧಾಕರ್, ಆನಂದ್ ಸಿಂಗ್, ರೋಷನ್ ಬೇಗ್ ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯೋದಿಲ್ಲಅಂತ ಖಡಕ್ ಆಗಿ  ಹೇಳಿದ್ದಾರೆ.  ಇತ್ತ ಪಕ್ಷೇತರ ಶಾಸಕರು ಬಿಜೆಪಿ ಬೆಂಬಲಿಸ್ತೀವಿ ಅಂತ ರಾಜ್ಯಪಾಲರಿಗೆ ಪತ್ರ ಕೂಡ ಕೊಟ್ಟಿದ್ದಾರೆ.. ದೋಸ್ತಿ ಬೆಂಬಲಿಸುವಂತೆ ಮಹೇಶ್ ಗೆ ಮಾಯಾವತಿ...

ರಾಜ್ಯಪಾಲರ ಬಾಣ.. ಕಂಗಾಲಾದ ಕುಮಾರಣ್ಣ..!

ಕರ್ನಾಟಕ ಟಿವಿ : ವಿಶ್ವಾಸ ಮತ ಸಾಬೀತು ಮಾಡ್ತೀನಿ ಅಂತ ಹೇಳಿ ಇಂದು ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ನಾನಾ ತಂತ್ರ ರೂಪಿಸಿ ಮತಕ್ಕೆ ಹಾಕದ ಹೈಡ್ರಾಮಾ ಮಾಡ್ತಿದ್ರು. ಸೋಮವಾರದ ವರೆಗೆ ಕಾಲ ದೂಡಿ ಸರ್ಕಾರವನ್ನ ಸೇಫ್ ಮಾಡಿಕೊಳ್ಳಬೇಕು ಅಂತ ಮೊದಲೇ ತಂತ್ರ ರೂಪಿಸಿದಂತೆ ಜೆಡಿಎಸ್-ಕಾಂಗ್ರೆಸ್ ನಾಯಕರು ಸದನದಲ್ಲಿ ಗೇಮ್ ಶುರು ಮಾಡಿದ್ರು.. ಇಂದು ವಿಶ್ವಾಸಮತ ಸಾಬೀತು ಮಾಡದೆ ಕುಮಾರಸ್ವಾಮಿ ರಾಜೀನಾಮೆ ಕೊಡ್ತಾರೆ...

ಬೆಂಗಳೂರಿನಲ್ಲಿ ಕಾಣಿಸಿಕೊಂಡ ಎದೆನೋವಿಗೆ ಮುಂಬೈನಲ್ಲಿ ಚಿಕಿತ್ಸೆ ಪಡೆದ ಕೈ ಶಾಸಕ ಶ್ರೀಮಂತ್ ಪಾಟೀಲ್..!

ಬೆಂಗಳೂರು: ನಿನ್ನೆ ರಾತ್ರಿವರೆಗೂ ಕಾಂಗ್ರೆಸ್ ನಾಯಕರಿಗೆ ಸಾಥ್ ನೀಡಿದ್ದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇದೀಗ ದಿಢೀರನೆ ಮುಂಬೈ ಸೇರಿದ್ದಾರೆ. ಶ್ರೀಮಂತ್ ಪಾಟೀಲ್ ರವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಬೈನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದಿನ ವಿಶ್ವಾಸಮತಕ್ಕೆ ಹಾಜರಾಗಲಿದ್ದ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇಂದು ಮುಂಬೈನಲ್ಲಿ...

ನಂಬರ್ ಗೇಮ್ ನಿಂದ ಹೊರಗುಳಿದ ಶಾಸಕರ್ಯಾರು…?

ಬೆಂಗಳೂರು: ಇಂದಿನ ವಿಶ್ವಾಸಮತ ಯಾಚನೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಗೈರಾಗಿದ್ದಾರೆ. ಈ ಮೂಲಕ ತಾವು ಯಾವುದೇ ಕಾರಣಕ್ಕೂ ತಮ್ಮ ನಿರ್ಧಾರ ಬದಲಿಸಲ್ಲ ಅನ್ನೋ ಮಾತಿಗೆ ಬದ್ಧರಾಗಿದ್ದಾರೆ. ಆದ್ರೆ ಕೊನೆ ಕ್ಷಣದಲ್ಲಿ ಅತೃಪ್ತರು ಮನಸ್ಸು ಬದಲಿಸಿ ಬರುತ್ತಾರೇನೋ ಎಂಬ ವಿಶ್ವಾಸದಲ್ಲಿದ್ದ ದೋಸ್ತಿಗಳಿಗೆ ನಿರಾಶೆಯಾಗಿದೆ. ಇದೀಗ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಮಂಡನೆಯಾಗುತ್ತಿದ್ದು, ಇನ್ನೇನು ಕೆಲವೇ...

ವಿಧಾನಸಭೆಯಲ್ಲಿಂದು ವಿಶ್ವಾಸಮತ ಯಾಚನೆ- ನಂಬರ್ ಗೇಮ್ ನಲ್ಲಿ ಗೆಲ್ಲೋದ್ಯಾರು..?

ಬೆಂಗಳೂರು: ಇಂದು ಸರ್ಕಾರದ ಅಳಿವು ಉಳಿವಿಗಾಗಿ ನಡೆಯುವ ವಿಶ್ವಾಸಮತಯಾಚನೆಗೆ ದೇಶವೇ ಕಾತುರದಿಂದ ಕಾಯುತ್ತಿದೆ. ಒಂದು ವರ್ಷಗಳ ಕಾಲ ಸರಾಗವಾಗಿ ಆಡಳಿತ ನಡೆಸಿದ್ದ ಮೈತ್ರಿ ಸರ್ಕಾರಕ್ಕೆ ಇಂದು ಪತನಗೊಳ್ಳುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದ್ದು, ಬಿಜೆಪಿ ಗೆಲುವು ನಮ್ಮದೇ ಅನ್ನೋ ವಿಶ್ವಾಸದಲ್ಲಿದೆ. ವಿಧಾನಸಭೆಯಲ್ಲಿ ಇವತ್ತು ಸಿಎಂ ಎಚ್.ಡಿ ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ಮಾಡಲಿದ್ದು, ಕಾಂಗ್ರೆಸ್ -ಜೆಡಿಎಸ್...

ಕೊನೆಗೂ ರಾಜೀನಾಮೆ ವಾಪಸ್ ಪಡೆಯಲು ನಿರ್ಧರಿಸಿದ ರಾಮಲಿಂಗಾ ರೆಡ್ಡಿ..!

ಬೆಂಗಳೂರು: ಮೈತ್ರಿ ಸರ್ಕಾರದ ಮೇಲೆ ಮುನಿಸಿಕೊಂಡು ರಾಜೀನಾಮೆ ನೀಡಿ ಅತೃಪ್ತರ ಪಟ್ಟಿ ಸೇರಿದ್ದ ಕಾಂಗ್ರೆಸ್ ನ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಕೊನೆಗೂ ರಾಜೀನಾಮೆ ಹಿಂಪಡೆಯಲು ನಿರ್ಧರಿಸಿದ್ದಾರೆ. ರಾಜೀನಾಮೆ ಹಿಂಪಡೆಯೋ ಕುರಿತಾಗಿ ಪರೋಕ್ಷವಾಗಿ ಸುಳಿವು ನೀಡಿದ್ದ ಬೆಂಗಳೂರಿನ ಬಿಟಿಎಂ ಲೇಔಟ್ ನ ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ಇದೀಗ ನಿರ್ಧಾರಕ್ಕೆ ಬಂದಿದ್ದಾರೆ. ರಾಜೀನಾಮೆಯನ್ನು ವಾಪಸ್ ಪಡೆಯೋದಾಗಿ...

‘ನಾನು ಯಾರಿಗೂ ಸವಾಲ್ ಹಾಕಿಲ್ಲ- ಸುಪ್ರೀಂಕೋರ್ಟ್ ಗಿಂತ ನಾನು ದೊಡ್ಡವನಲ್ಲ’- ಸ್ಪೀಕರ್ ರಮೇಶ್ ಕುಮಾರ್

ಕೋಲಾರ: ಅತೃಪ್ತ ಶಾಸಕರ ಅರ್ಜಿ ಕುರಿತ ತೀರ್ಪು ನಾಳೆಗೆ ಕಾಯ್ದಿರಿಸಿರುವ ಕುರಿತು ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ನಾನು ಯಾರಿಗೂ ಸವಾಲ್ ಹಾಕಿಲ್ಲ, ನಾಳಿನ ತೀರ್ಪು ನೋಡಿ ಪ್ರತಿಕ್ರಿಯಿಸ್ತೀನಿ ಅಂತ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್, ನಾನು ಸುಪ್ರೀಂಕೋರ್ಟ್ ಗಿಂತಲೂ ದೊಡ್ಡವನಲ್ಲ. ಅತೃಪ್ತ ಶಾಸಕರ ಅರ್ಜಿ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ...

ಅಸ್ಥಿರತೆಯ ನಡುವೆಯೂ ಪೊಲೀಸರಿಗೆ ಸಿಹಿ ಸುದ್ದಿ ನೀಡಿದ ದೋಸ್ತಿ..!

ಬೆಂಗಳೂರು: ರಾಜ್ಯ ದೋಸ್ತಿ ಸರ್ಕಾರ ಅಸ್ಥಿರತೆಯ ನಡುವೆಯೂ ಪೊಲೀಸರಿಗೆ ಸಿಹಿ ಸುದ್ದಿ ನೀಡಿದೆ. ಔರಾದ್ಕರ್ ವರದಿ ಜಾರಿಗೆ ಮುಂದಾಗಿರುವ ಸರ್ಕಾರ ಪೊಲೀಸರ ವೇತನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಔರಾದ್ಕರ್ ವರದಿ ಜಾರಿ ಮಾಡುವ ಮೂಲಕ ದೋಸ್ತಿ ಸರ್ಕಾರ ಪೊಲೀಸರ ಬಹುದಿನಗಳ ಬೇಡಿಕೆ ಪೂರೈಸಿದೆ. ಈಗಾಗಲೇ ಸಿಎಂ ಎಚ್.ಡಿ...

ಅತೃಪ್ತ ಶಾಸಕರ ಅರ್ಜಿ ತೀರ್ಪು ನಾಳೆಗೆ ಕಾಯ್ದಿರಿಸಿದ ಸುಪ್ರೀಂಕೋರ್ಟ್..!

ನವದೆಹಲಿ: ತಮ್ಮ ರಾಜೀನಾಮೆ ಕುರಿತಾಗಿ ವಿಧಾನಸಭಾ ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆಂದು ಅತೃಪ್ತ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ. ಇಂದು ಬೆಳಗ್ಗಿನಿಂದಲೂ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ, ಅತೃಪ್ತ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ ಮತ್ತು ಸ್ಪೀಕರ್ ಪರ ವಕೀಲ ಅಭಿಷೇಕ್ ಮನು...

ಸ್ಪೀಕರ್ ವಿಚಾರಣೆಗೆ ಕೈ ಕೊಟ್ಟ ಶಾಸಕ ರಾಮಲಿಂಗಾ ರೆಡ್ಡಿ, ಗೋಪಾಲಯ್ಯ..!

ಬೆಂಗಳೂರು: ರಾಜೀನಾಮೆ ಅಂಗೀಕಾರ ಕುರಿತಾಗಿ ಇಂದು ಸ್ಪೀಕರ್ ನಡೆಸಲಿದ್ದ ವಿಚಾರಣೆಗೆ ಅತೃಪ್ತ ಶಾಸಕರಾದ ರಾಮಲಿಂಗಾ ರೆಡ್ಡಿ ಮತ್ತು ಗೋಪಾಲಯ್ಯ ಗೈರಾಗಿದ್ದಾರೆ. ರಾಜೀನಾಮೆ ಕುರಿತಾಗಿ ಇಂದು ಸ್ಪೀಕರ್ ಎದುರು ಹಾಜರಾಗಬೇಕಿದ್ದ ಬೆಂಗಳೂರಿನ ಶಾಸಕರಾದ ರಾಮಲಿಂಗಾ ರೆಡ್ಡಿ ಮತ್ತು ಕೆ.ಗೋಪಾಲಯ್ಯ ಗೈರಾಗಿದ್ದಾರೆ. ತಾವು ಸ್ಪೀಕರ್ ವಿಚಾರಣೆಗೆ ಇಂದು ಬರಲು ಸಾಧ್ಯವಿಲ್ಲ ಅಂತ ಸಚಿವಾಲಯಕ್ಕೆ ಕರೆ ಮಾಡಿ ಈ...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img