ಬೆಂಗಳೂರು: ಜಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ ಅಭ್ಯರ್ಥಿ ಪಟ್ಟಿ ಬಿಡುಗಡೆಗೊಳಿಸಿ ಸಂತೋಷ್ ಜೀ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು. ನೀವು ಬೆಳಗಾವಿಯಲ್ಲಿ ಯಾರಿಗೆ ಟಿಕೆಟ್ ಕೊಟ್ಟಿದ್ದೀರಾ? ಶಿಕಾರಿಪುರದಲ್ಲಿ ಯಾರಿಗೆ ಕೊಡುತ್ತಿದದ್ದೀರಾ? ನಾವು ಜನಗಳನ್ನು ನೋಡಿ ಕಣ್ಣೀರು ಹಾಕುತ್ತೇವೆ ಆದರೆ ನೀವು ಸರ್ಕಾರವನ್ನೇ ಲೂಟಿ ಮಾಡಿ ಸಂತೋಷವಾಗಿದ್ದೀರಾ ಎಂದು...
ಮಂಡ್ಯ: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರ 64ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಆಕಾಂಕ್ಷಿತ ಅಭ್ಯರ್ಥಿ ಹಾಗೂ ಮನ್ ಮುಲ್ ಅಧ್ಯಕ್ಷರಾದ ಬಿ.ಆರ್ ರಾಮಚಂದ್ರರವರ ನೇತೃತ್ವದಲ್ಲಿ ವಿ.ವಿ ರಸ್ತೆಯ ಗಣಪತಿ ದೇವಸ್ಥಾನದಲ್ಲಿ ಅಭಿಮಾನಿ ಹಾಗೂ ಕಾರ್ಯಕರ್ತೊಡನೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪ್ರೇರಣಾ ಟ್ರಸ್ಟ್ ನ ಮಕ್ಕಳೊಂದಿಗೆ ಕುಮಾರಸ್ವಾಮಿ...
ರಾಸುಗಳಲ್ಲಿ ಕಂಡುಬರುತ್ತಿರುವ ಚರ್ಮಗಂಟು ರೋಗಕ್ಕೆ ಪಶುವೈದ್ಯಕೀಯ ಇಲಾಖೆ ಸಿಬ್ಬಂದಿಗಳು ಗ್ರಾಮವಾರು ಮನೆ ಮನೆಗೆ ಭೇಟಿ ನೀಡಿ ಅವಶ್ಯಕವಿರುವ ಔಷಧಿ ಹಾಗೂ ಲಸಿಕೆ ನೀಡುವಂತೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಕೆ,ಡಿ,ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚರ್ಮಗಂಟು ರೋಗದಿಂದ...
ಬೆಂಗಳೂರು: ಮಾಗಡಿ ಕ್ಷೇತ್ರದ ಪಂಚರತ್ನ ರಥಯಾತ್ರೆಗೆ ಮುನ್ನ ಶಾಸಕರು, ಸಂಭವನೀಯ ಅಭ್ಯರ್ಥಿಗಳ ಸಭೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಡೆಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸಭೆ ನಡೆಸಲಾಯಿತು. 19 ವಿಧಾನಸಭೆ ಕ್ಷೇತ್ರಗಳ ಪಂಚರತ್ನ ರಥಯಾತ್ರೆ ಮುಗಿಸಿದ ನಂತರ ಕುಮಾರಸ್ವಾಮಿಯವರು ಸಭೆ ನಡೆಸಿದ್ದಾರೆ.
ಸೆಟ್ಟೇರಿತು ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ...
ಬೆಂಗಳೂರು: ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಜೆಡಿಎಸ್ ಪ್ರಮುಖ ನಾಯಕ ಮತ್ತು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಆಪ್ತರಾದ ವೈಎಸ್ ವಿ ದತ್ತಾ ಅವರು ಮಾತನಾಡಿ, ನಾನು ಕ್ಷೇತ್ರ ಪೂರ್ತಿ ಸಂಚಾರ ಮಾಡುತ್ತಿದ್ದೇನೆ ಅಲ್ಲಿನ ಜನರು ಕಾಂಗ್ರೆಸ್ ಸೇರ್ಪಡೆಯಾಗಿ ಎಂದು ಹೇಳುತ್ತಿದ್ದಾರೆ. ಪಕ್ಷತೀತವಾಗಿ ನನಗೆ ಕಾರ್ಯಕರ್ತರು ಇದ್ದಾರೆ. ಜನರು ಮತ್ತು ಕಾರ್ಯಕರ್ತರ ಒತ್ತಾಯದ ಮೇರೆಗೆ ಕಾಂಗ್ರೆಸ್...
ಬೆಂಗಳೂರು: ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಜೆಡಿಎಸ್ ಮಾಜಿ ಶಾಸಕ ವೈ.ಎಸ್.ವಿ ದತ್ತಾ ಮಾತನಾಡಿದ್ದು, ಕೋಮುವಾದಿ ಶಕ್ತಿ ಮಣಿಸಬೇಕಾಗಿದೆ, ಜನರು ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಯಾಗಿ ಎನ್ನುವ ತೀರ್ಮಾನಕ್ಕೆ ಬಂದರು. ಕಡೂರು ಕ್ಷೇತ್ರದ ಸ್ವರೂಪ ಬೇರೆ ಕ್ಷೇತ್ರಕ್ಕಿಂತ ವಿಭಿನ್ನವಾಗಿದೆ. ಜಾತಿನೆಲಗಟ್ಟು ಇಲ್ಲ, ಹಣ ಬಲ ಇಲ್ಲ, ಹಾಗಾಗಿ ಕಾರ್ಯಕರ್ತರ ಅಭಿಪ್ರಾಯಕ್ಕೆ ಮನ್ನಣೆ ಕೊಡಬೇಕಿದೆ ಎಂದು ಹೇಳಿದರು.
ಜೆಡಿಎಸ್...
ಬೆಂಗಳೂರು: ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಜೆಡಿಎಸ್ ಪ್ರಮುಖ ನಾಯಕ ಮತ್ತು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಆಪ್ತರಾದ ವೈ.ಎಸ್.ವಿ ದತ್ತಾ ಅವರು ಮಾತನಾಡಿದ್ದು, ನನ್ನದು ದೇವೇಗೌಡರ ರಾಜಕಾರಣ 50 ವರ್ಷದ್ದು, ಸಾಮಾನ್ಯ ಕಾರ್ಯಕರ್ತನಾಗಿ ನಾನು ಇದ್ದೇನೆ. ನಾನು ದೇವೇಗೌಡರ ಮಗನ ರೀತಿ ಇದ್ದವನು, ನನಗೆ ದೇವೇಗೌಡರು ತಂದೆ ಸಮಾನ ಪಕ್ಷ ರಾಜಕಾರಣಕ್ಕೂ ಮೀರಿದ ಭಾವನಾತ್ಮಕ...
ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಜನವರಿ 3 ರಿಂದ 5 ರೊಳಗಾಗಿ ಸಂಘಟಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕ್ರೀಡಾ ಕೂಟದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲ್ಲೂಕು ಮಟ್ಟದಲ್ಲಿ...
ಹಾಸನ: ಇತ್ತಿಚಿಗೆ ಶ್ರೀನಗರದಲ್ಲಿ ಕ್ಷೇತ್ರದ ಶಾಸಕರಾದ ಪ್ರೀತಂ ಗೌಡ ಅವರು ಸ್ಥಳೀಯ ಆಡು ಭಾಷೆಯಲ್ಲಿ ಮಾತನಾಡಿದ್ದು, ಕೆಲಸ ಮಾಡಿ ಕೂಲಿ ಕೇಳಿದ್ದಾರೆ ಅಷ್ಟೆ. ಅದಬಿಟ್ಟು ಬೆದರಿಕೆ ಹಾಕಿದ್ದಾರೆ ಎನ್ನುವ ವಿರೋಧಿಗಳ ಮಾತು ಸತ್ಯಕ್ಕೆ ದೂರವಾಗಿದೆ ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ವೇಣುಗೋಪಾಲ್ ಹೇಳಿಕೆ ನೀಡಿ ಸಮರ್ಥಿಸಿಕೊಂಡರು.
ದೊಡ್ಡಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ...
ಬೆಂಗಳೂರು: ಕುಮಾರಸ್ವಾಮಿ ಅವರು ಪಂಚರತ್ನ ರಥಯಾತ್ರೆ ಮಾಡುತ್ತಿದ್ದಾರೆ. ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಎಲ್ಲ ಕಡೆ ಪಕ್ಷಕ್ಕೆ ಹೆಚ್ಚು ಶಕ್ತಿ ಬರುತ್ತಿದೆ. ನಾವು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಸೇರ್ಪಡೆ ಸಭೆಯಲ್ಲಿ ಕಿವಿಮಾತು ಹೇಳಿದರು.
ಕಾಂಗ್ರೆಸ್, ಬಿಜೆಪಿ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ ಭಾರೀ ಸೇರ್ಪಡೆ
ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ತುಂಬಾ ಬೆಳವಣಿಗೆಗಳು...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...