Sunday, July 26, 2026

JDS

ಮುಖಾ ಮುಖಿಯಾದರೂ ಮುಖ ನೋಡದ ರೇವಣ್ಣ- ಪ್ರೀತಂಗೌಡ..

ಹಾಸನ: ಹಾಸನದ ಹಾಸನಾಂಬೆಯ ದರ್ಶನಕ್ಕೆ ಸಾವಿರ ಸಾವಿರ ಭಕ್ತಗಣಗಳೇ ಬರುತ್ತಿದೆ. ಮಾಜಿ ಸಚಿವ ರೇವಣ್ಣ ಮತ್ತು ಶಾಸಕ ಪ್ರೀತಂಗೌಡ ಕೂಡ ಹಾಸನಾಂಬೆಯ ದರ್ಶನಕ್ಕೆ ಬಂದಿದ್ದು, ಗರ್ಭಗುಡಿಯ ಬಾಗಿಲ ಬಳಿ ಮುಖಾಮುಖಿಯಾಗಿದ್ದರು. ಆದ್ರೆ ಇಬ್ಬರೂ ಕೂಡ ಒಬ್ಬರ ಮುಖವನ್ನೊಬ್ಬರು ನೋಡಲಿಲ್ಲ. ಹಾಸನಾಂಬೆ ದೇವಿ ದರ್ಶನದ ವಿಷಯದಲ್ಲೂ ಮಾಜಿ ಸಚವಿ ರೇವಣ್ಣಗೆ ಶಾಸಕ ಪ್ರೀತಂಗೌಡ ಟಾಂಗ್ ಕೊಟ್ಟಿದ್ದಾರೆ. ತಾವು...

ಹಾಸನ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರ ಪ್ರಸ್ತಾಪ ಆಗಿಲ್ಲ: ಹೆಚ್.ಪಿ. ಸ್ವರೂಪ್

ಹಾಸನ: ೧೬ನೇ ವಾರ್ಡಿನ ನಗರಸಭೆ ಸದಸ್ಯರಾದ ಪ್ರಶಾಂತ್ ನಾಗರಾಜು ಹತ್ಯೆಯಾದ ಮೇಲೆ ತೆರವು ಆಗಿದ್ದ ಸ್ಥಾನಕ್ಕೆ ಚುನಾವಣೆಗೆ ಸ್ಪರ್ದೆ ಮಾಡಿದ್ದ ನವೀನ್ ನಾಗರಾಜು ಅವರ ಅವಿರೋಧ ಆಯ್ಕೆ ಸಹಕರಿಸಿದ ಜೆಡಿಎಸ್ ಮುಖಂಡರಿಗೆ ಹಾಗೂ ಮತದಾರರಿಗೆ ಅಭಿನಂದನೆ ಹೇಳುತ್ತೇನೆ. ಎರಡು ದಿನಗಳ ಹಿಂದೆ ಮೈಸೂರಿನಲ್ಲಿ ನಡೆದ ಜೆಡಿಎಸ್ ಪಕ್ಷದ ಕಾರ್ಯಕರ್ತರ ಹಾಗೂ ಮುಖಂಡರ ತರಬೇತಿ ಶಿಬಿರದಲ್ಲಿ...

ಹಾಸನ ನಗರಸಭೆ 16ನೇ ವಾರ್ಡ್ ಉಪ ಚುನಾವಣೆ: ಜೆಡಿಎಸ್ ನವೀನ್ ನಾಗರಾಜ್ ಅವಿರೋಧ ಆಯ್ಕೆ..

ಹಾಸನ: ನಗರಸಭೆ ಸದಸ್ಯರಾಗಿದ್ದ ಪ್ರಶಾಂತ್ ನಾಗರಾಜು ಹತ್ಯೆ ನಂತರ ತೆರವಾಗಿದ್ದ ೧೬ನೇ ವಾರ್ಡಿನ ಸ್ಥಾನಕ್ಕೆ ಸ್ಪರ್ಧಿಸಿ ಅವಿರೋಧವಾಗಿ ನವೀನ್ ನಾಗರಾಜು ಆಯ್ಕೆಯಾಗಿದ್ದಾರೆ. ನಗರಸಭೆ ಸದಸ್ಯರಾಗಿದ್ದ ಪ್ರಶಾಂತ್ ನಾಗರಾಜು ಹತ್ಯೆಯಾದ ನಂತರ ತೆರವಾದ ನಂತರ ಉಪ ಚುನಾವಣೆಯಲ್ಲಿ ೧೬ನೇ ವಾರ್ಡಿನ ಸ್ಥಾನಕ್ಕೆ ಅಭ್ಯರ್ಥಿಯಾಗಿ ಸಹೋಧರ ನವೀನ್ ನಾಗರಾಜು ನಾಮಪತ್ರ ಸಲ್ಲಿಸಿದ್ದರು.. ಇಂದು ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು...

ಮಾಜಿ ಪ್ರಧಾನಿ ಪತ್ನಿ ಚೆನ್ನಮ್ಮ ದೇವೇಗೌಡರಿಂದ ಹಾಸನಾಂಬೆ ದರ್ಶನ

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಗುರುವಾರ ಮದ್ಯಾಹ್ನ ಹಾಸನಾಂಬೆ ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದು ಪುನಿತರಾದರು. ಜೆಡಿಎಸ್ ಬದುಕಿರುವುದೇ ರೈತರು, ದೀನ ದಲಿತರಿಗಾಗಿ- ಹೆಚ್‌ಡಿಕೆ ಚೆನ್ನಮ್ಮ ದೇವೇಗೌಡರು ದೇವಾಲಯದ ಆವರಣಕ್ಕೆ ಬರುತ್ತಿದ್ದಂತೆ ಅವರ ಸಹಾಯಕ್ಕೆ ಡಿವೈಎಸ್ಪಿ ಉದಯಭಾಸ್ಕರ್, ಉಪ-ತಹಸೀಲ್ದಾರ್ ರಮೇಶ್ ಇತರರು ಸ್ವಾಗತಿಸಿ ಬರಮಾಡಿಕೊಂಡರು. ಚೆನ್ನಮ್ಮ ಅವರು ಮೆಟ್ಟಿಲು ಹತ್ತಲು...

‘ಜಿಲ್ಲೆಯಲ್ಲಿನ ಪ.ಜಾತಿ ಮತ್ತು ಪ.ಪಂಗಡದವರ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿ’

ಜಿಲ್ಲೆಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳು ಮುಂದಾಗಿ, ಯಾವುದೇ ಲೋಪವಾಗದಂತೆ ಕಾರ್ಯನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ಪ್ರತಿಬಂಧ) ಕಾಯ್ದೆ -1989 ಹಾಗೂ ನಿಯಮಗಳನ್ನು ಅನುಷ್ಠಾನಗೊಳಿಸುವ...

ಹೆಚ್.ಡಿ.ದೇವೇಗೌಡರ ಮುಂದೆ ಗಳಗಳನೆ ಕಣ್ಣೀರಿಟ್ಟ ಜಿಟಿಡಿ..

ಮೈಸೂರು: ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಇಂದು ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ಮನೆಗೆ  ಭೇಟಿ ನೀಡಿದರು. ಇಲ್ಲಿ ನಡೆಯುತ್ತಿರುವ ಜೆಡಿಎಸ್ ಪಂಚರತ್ನ ರಥಯಾತ್ರೆ ಕಾರ್ಯಗಾರದಲ್ಲಿ ಪಾಲ್ಗೊಂಡ ನಂತರ ನೇರವಾಗಿ ಒಂಟಿಕೊಪ್ಪಲ್ ನಲ್ಲಿರುವ ಜಿ.ಟಿ.ದೇವೇಗೌಡರ ಮನೆಗೆ ಮಾಜಿ ಪ್ರಧಾನಿಗಳು ಆಗಮಿಸಿದರು. ಮನೆಗೆ ಬಂದ ಮಾಜಿ ಪ್ರಧಾನಿಗಳನ್ನು ಜಿ.ಟಿ.ದೇವೇಗೌಡರು ಕುಟುಂಬ ಸಮೇತರಾಗಿ ಆತ್ಮೀಯವಾಗಿ ಬರ ಮಾಡಿಕೊಂಡರು. ಬಳಿಕ...

ನಿಖಿಲ್ ಸ್ಪರ್ಧೆ ಬಗ್ಗೆ ಪರೋಕ್ಷವಾಗಿ ಸೂಚನೆ ಕೊಟ್ಟ ಹೆಚ್‌ಡಿಕೆ..

ಮೈಸೂರು: ತಾಯಿ ಚಾಮುಂಡೇಶ್ವರಿ ಅನುಗ್ರಹದಿಂದ ಹಾಗೂ ಜನರ ಆಶೀರ್ವಾದದಿಂದ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳು, ಶಾಸಕರು, ಮಾಜಿ ಶಾಸಕರ ಜೊತೆ ತೆರಳಿ ನಾಡದೇವತೆ ತಾಯಿ ಚಾಮುಂಡೇಶ್ವರಿ...

ಜೆಡಿಎಸ್ ಬದುಕಿರುವುದೇ ರೈತರು, ದೀನ ದಲಿತರಿಗಾಗಿ- ಹೆಚ್‌ಡಿಕೆ

ಮೈಸೂರು: ಜೆಡಿಎಸ್ ಪಕ್ಷ ಬೆಳೆದು ಬದುಕಿರುವುದು ರೈತರು ಹಾಗೂ ದೀನ ದಲಿತರಿಗಾಗಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ. ಮೈಸೂರಿನಲ್ಲಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಜೆಡಿಎಸ್ ಕಾರ್ಯಗಾರದಲ್ಲಿ ಮಾತನಾಡಿದ ಅವರು, ತಳ ಸಮುದಾಯದರಿಗೂ ರಾಜಕೀಯ ಮೀಸಲಾತಿ ದೊರಕಿಸಿಕೊಟ್ಟಿರುವುದು ದೇವೇಗೌಡರು ಮಾತ್ರ. ಈಗಲೂ ಬಹಳಷ್ಟು ಜನರು ಇದರ ಉಪಯೋಗ ಪಡೆಯುತ್ತಿದ್ದಾರೆ ಎಂದು ತಿಳಿಸಿದರು. ಹಾಸನಾಂಬೆಯ ದರ್ಶನಕ್ಕೆ...

ಅಕ್ಟೋಬರ್ 28 ರಂದು ಶಿವಪುರ ಸತ್ಯಾಗ್ರಹ ಸೌಧದಲ್ಲಿ ಬೃಹತ್ ಕೋಟಿ ಕಂಠ ಗಾಯನ : *ಡಾ.ಹೆಚ್ ಎಲ್ ನಾಗರಾಜು

ಮಂಡ್ಯ: ಜಿಲ್ಲೆಯಲ್ಲಿ ಅಕ್ಟೋಬರ್ 28 ರಂದು ಶಿವಪುರ ಸತ್ಯಾಗ್ರಹ ಸೌಧದಲ್ಲಿ 67 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲಾ ಅಧಿಕಾರಿಗಳು ಸಹಕರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ:ಹೆಚ್.ಎಲ್. ನಾಗರಾಜು ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 67 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನದ...

‘ಮಂಜುನಾಥ್ ಆರೋಪಿಸಿ ಒಮ್ಮೆ ಶಾಸಕನಾಗಿದ್ದೆ, ಈಗ ಮತ್ತೊಮ್ಮೆ ಚುನಾವಣೆಯಲ್ಲಿ ಗೆಲ್ತೀನಿ’

ಕೋಲಾರ: ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ ಹಾಗು ಮಾಜಿ ಶಾಸಕ ಮಂಜುನಾಥ್ ಗೌಡ ಮಧ್ಯೆ ಟಾಕ್ ವಾರ್ ನಡೆದಿದ್ದು, ಮೃತ ಪಟ್ಟ ಕಾರ್ಮಿಕನ ಶವದ ಹೆಸರಲ್ಲಿ ಆರೋಪ ಪ್ರತ್ಯಾರೋಪ ಮಾಡಿದ್ದಾರೆ. ಅ.13 ರಂದು ಮಾಲೂರಿನ ಕೊಮ್ಮನಹಳ್ಳಿಯ ಕ್ರಷರ್‌ನಲ್ಲಿ ಸ್ಪೋಟಕ ಸಿಡಿದು ಕಾರ್ಮಿಕ ರಾಕೇಶ್ ಸಾವನ್ನಪ್ಪಿದ್ದ. ಸತ್ತಿರುವ ಕಾರ್ಮಿಕನ ಸಾವು ಮರೆಮಾಚಲು ಶವದ ಮೇಲೆ ಲಾರಿ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img