Friday, July 24, 2026

JDS

ಮಂಡ್ಯದಲ್ಲಿ ಐತಿಹಾಸಿಕ ವೈಭವಯುತ ದಸರಾ- 2022ಕ್ಕೆ ಚಾಲನೆ..

ಮಂಡ್ಯ ಜಿಲ್ಲಾಡಳಿತದ ವತಿಯಿಂದ ‌ ಶ್ರೀರಂಗಪಟ್ಟಣದಲ್ಲಿ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 2 ರವರೆಗೆ ನಡೆಯುವ ಐತಿಹಾಸಿಕ ವೈಭವಯುತ ದಸರಾ-2022ರ ಉದ್ಘಾಟನೆಗೆ ಶ್ರೀ ಸುತ್ತೂರು ಮಹಾಸಂಸ್ಥಾನದ ಮಠಾಧೀಶರಾದ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರನ್ನು ಆಹ್ವಾನಿಸಲಾಯಿತು. ಸೆಪ್ಟೆಂಬರ್ 26ಕ್ಜೆ ಬನಾರಸ್ ಸಿನಿಮಾದ ಟ್ರೇಲರ್ ಅನಾವರಣ ಬೆಂಗಳೂರಿನ ಬನಶಂಕರಿಯಲ್ಲಿರುವ ಮಠದಲ್ಲಿ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ...

ಬೆಂಗಳೂರು: ಹಿಂದಿ ದಿವಸ್ ದಿನಾಚರಣೆ ವಿರೋಧಿಸಿ ಜೆಡಿಎಸ್ ನಾಯಕರ ಪ್ರತಿಭಟನೆ

Banglore  news: ಕೇಂದ್ರ ಸರ್ಕಾರದ ಹಿಂದಿ ದಿವಸ್ ದಿನಾಚರಣೆ ಹಿನ್ನೆಲೆ ಹಿಂದಿ ದಿವಸ್ ದಿನಾಚರಣೆ ವಿರೋಧಿಸಿ ಜೆಡಿಎಸ್ ನಾಯಕರ   ಪ್ರತಿಭಟನೆ ನಡೆಯಿತು. ವಿಧಾನಸೌದದ ಗಾಂಧಿ ಪ್ರತಿಮೆ ಬಳಿ‌ ಜೆಡಿಎಸ್ ನಾಯಕರ  ಪ್ರತಿಭಟನೆ ನಡೆಯಿತು. ಕನ್ನಡವೇ ಸತ್ಯ ಕನ್ನಡವೇ ನಿತ್ಯ‌ ಹಾಡನ್ನ ಹಾಡುತ್ತಾ ಜೆಡಿಎಸ್ ನಾಯಕರು ಹಿಂದಿ  ದಿನಾಚರಣೆಗೆ  ದಿಕ್ಕಾರ ಕೂಗಿದರು.ಕನ್ನಡ ಶಾಲನ್ನು ಹಾಕಿಕೊಂಡು ಕನ್ನಡ ನಾಮಪಲಕ...

ಮುಂದೆ ನಡೆಯುವ ಅನಾಹುತದ ಬಗ್ಗೆ ಭವಿಷ್ಯ ನುಡಿದ ಕೋಡಿಶ್ರೀ..

ಇಂದಿನ ಟಾಫ್ ಹೆಡ್ ಲೈನ್ಸ್..! ಮುಂದೆ ನಡೆಯುವ ಅನಾಹುತದ ಬಗ್ಗೆ ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ. ಕೋಡಿಹಳ್ಳಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಮಳೆಯ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಕಾರ್ತಿಕ ಮಾಸದಲ್ಲಿ ಮಳೆ ಸುರಿಯುವ ಬಗ್ಗೆ, ಪ್ರಕೃತಿ ವಿಕೋಪದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ನೀವು ಶ್ರೀಮಂತರಾಗಬೇಕು ಅಂದ್ರೆ, ಚಾಣಕ್ಯ ಹೇಳಿರುವ ಈ ನಿಯಮಗಳನ್ನು ಫಾಲೋ ಮಾಡಿ.. ಭೂಮಿ ನಡುಗಿತು,...

ವರುಣಾರ್ಭಟಕ್ಕೆ ಚಿಕ್ಕ ಮಂಡ್ಯದ ಜನ ಜೀವನ ಅಸ್ತವ್ಯಸ್ತ..

https://youtu.be/8ftDO2FmQZw ನಿನ್ನೆ ಸುರಿದಂತ ಧಾರಾಕಾರ ಮಳೆಯಿಂದಾಗಿ ಚಿಕ್ಕ ಮಂಡ್ಯ ರಸ್ತೆ ಹಾಗೂ ಸ್ಲಮ್ ನಿವಾಸಿಗಳ ಮನೆಗಳಿಗೆ ನೀರು ನುಗ್ಗಿದೆ. ಆ ಸ್ಥಳದಲ್ಲಿ ನಡೆದಾಡುವುದಕ್ಕೂ ಜನ ಪರದಾಡುಂತಾಗಿದೆ. ಚಿಕ್ಕ ಮಂಡ್ಯದ ರಸ್ತೆ, ಬೀದೆಗಳು ಜಲಾವೃತವಾಗಿ, ಜನ ಜೀವನ ಅಸ್ತವ್ಯಸ್ತವಾಗಿದೆ. ವಯಸ್ಸಾದ ಅಜ್ಜ ಅಜ್ಜಿಯನ್ನು ತೆಪ್ಪದ ಮೂಲಕ ಮನೆಯಿಂದ ಮನೆಗೆ ಕಳುಹಿಸಲಾಗಿದೆ. ಈ ಸ್ಥಳದಲ್ಲಿ ಪದೇ ಪದೇ ನೀರು ತುಂಬುತ್ತಿದ್ದು,...

ಶಾಸಕ ಶ್ರೀನಿವಾಸಗೌಡ ಗೆದ್ರೆ ನಾನು ಅವ್ರ ಮನೆ ವಾಚ್ ಮ್ಯಾನ್ ಆಗ್ತೀನಿ ಎಂದ MLC ಗೋವಿಂದರಾಜು..!

ಮುಂದಿನ ಚುನಾವಣೆಯಲ್ಲಿ ಹಾಲಿ ಕೋಲಾರ ಶಾಸಕ ಶ್ರೀನಿವಾಸಗೌಡ ಗೆದ್ದರೆ ನಾನು ಅವರ ಮನೆ ಮುಂದೆ ವಾಚ್ ಮೆನ್ ಆಗಿ ಕೆಲಸ ಮಾಡುತ್ತೇನೆ ಎಂದು ಜೆಡಿಎಸ್ ಎಮ್ ಎಲ್ ಸಿ ಗೋವಿಂದರಾಜ್ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ ಜೆಡಿಎಸ್ ನಾಯಕರ ಪರಿಶ್ರಮದಿಂದ ಕಳೆದ ಬಾರಿ ಶ್ರೀನಿವಾಸಗೌಡ ಶಾಸಕರಾಗಿ ಗೆದ್ದಿದ್ದರು ಅವರು ನಾಲ್ಕು ಬಾರಿ ಶಾಸಕರಾಗಿ ಗೆದ್ದ ವರ್ಚಸ್ಸು ಏನಾದರು...

ಮಾಜಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಸಿಎಂ ಬೊಮ್ಮಾಯಿ.

https://www.youtube.com/watch?v=0IawfqxeYP0 ಈ ಹಿಂದೆ ರಾಜ್ಯದಲ್ಲಿ ಭ್ರಷ್ಟಾಚಾರ ಮುಚ್ಚಿಹಾಕುವ ಸರ್ಕಾರವಿತ್ತು, ಆದ್ರೆ ಈಗ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಸರ್ಕಾರವಿದೆ ಅಂತ ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. https://www.youtube.com/watch?v=e_qEoKrdIGo ಸಿದ್ದರಾಮಯ್ಯರನ್ನು ನೋಡಿದ್ರೆ ನನಗೆ ತುಂಬಾ ಕನಿಕರ ಬರುತ್ತೆ, ದಕ್ಷ ಆಡಳಿತಗಾರ ಎನ್ನುವ ಸಿದ್ದು, ಈ ಹಿಂದೆ ಡಿಜಿಪಿಯೊಬ್ಬರ ಕೇಸ್ ಮುಚ್ಚಿ ಹಾಕಿಲ್ವಾ...

‘ಕಾಂಗ್ರೆಸ್ ಶಕ್ತಿನೇ ಈ ದೇಶದ ಶಕ್ತಿ, ನಾವೆಲ್ಲ ಸೇರಿ ದೇಶದಲ್ಲಿ ಬದಲಾವಣೆ ತರೋಣ’

https://youtu.be/xWZ1PDg6mJc ಕಾಂಗ್ರೆಸ್ ಪಕ್ಷ, ಈದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ. ಈ ದೇಶಕ್ಕೆ ರಾಷ್ಟ್ರಧ್ವಜ, ರಾಷ್ಟ್ರ ಗೀತೆ ತಂದುಕೊಟ್ಟ ಪಕ್ಷ ನಮ್ಮ ಕಾಂಗ್ರೆಸ್ ಪಕ್ಷ ಅಂತಾ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅಲ್ಲದೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ, ಆಹಾರ ಕಾಯ್ದೆ ಪದ್ಧತಿ ಜಾರಿಗೆ ತಂದ್ವಿ. ಫ್ರೀ ಅಕ್ಕಿ ಕೊಟ್ವಿ. ಇದೆಲ್ಲ ಜಾತಿ, ಧರ್ಮ ನೋಡಿ ಕೊಟ್ಟಿದ್ದಲ್ಲ ಬದಲಾಗಿ,...

ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಹೇಮಂತ್‌ಕುಮಾರ್ ಗೌಡ..

https://youtu.be/HfNsqzQKH0g ಕೇಕ್ ಕತ್ತರಿಸಿ, ಪಾರ್ಟಿ ಮಾಡಿ, ಹಲವರು ತಮ್ಮ ಬರ್ತ್‌ಡೇನಾ ಸೆಲೆಬ್ರೇಟ್ ಮಾಡ್ತಾರೆ. ಆದ್ರೆ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ, ತಮ್ಮ ಹುಟ್ಟುಹಬ್ಬವನ್ನ ಡಿಫ್ರೆಂಟ್ ಆಗಿ ಸೆಲೆಬ್ರೇಟ್ ಮಾಡಿದ್ದಾರೆ. ಸಿದ್ಧಲಿಂಗಪುರದ ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿದ ಹೇಮಂತ್ ಗೌಡ, ಅಲ್ಲಿನ ಎಲ್ಲಾ ಪೌರ ಕಾರ್ಮಿಕರಿಗೆ ಸಮವಸ್ತ್ರ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ...

ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ: ಅಕ್ಟೋಬರ್ 2 ರಂದು ಚಾಲನೆ!

https://www.youtube.com/watch?v=yrB9UKSoX7w ಬೆಂಗಳೂರು,ಜೂನ್ 22 : ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಅಕ್ಟೋಬರ್ 2 ರಂದು ಚಾಲನೆ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಕರ್ನಾಟಕ ರಾಜ್ಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ಹಾಗೂ ಸುಮಂಗಲಿ ಸೇವ ಆಶ್ರಮ,...

ನಾನು ಇವತ್ತೇ ಸಿಎಂ ಆಗ್ತೆನೆ…! ಜನಾರ್ದನ ರೆಡ್ಡಿ ಹೊಸ ಬಾಂಬ್

https://www.youtube.com/watch?v=j_sbgt82aVU ಬಳ್ಳಾರಿಯಲ್ಲಿ ಕಳೆದ ರಾತ್ರಿ‌ ಜರುಗಿದ ಶಾಸಕ ಸೋಮಶೇಖರ ರೆಡ್ಡಿ ರವರ ಹುಟ್ಟುಹಬ್ಬದ ಅಭಿನಂದನಾ ಸಮಾರಂಭದಲ್ಲಿ ಜರ್ನಾದನ ರೆಡ್ಡಿ ಮಾತನಾಡಿದ್ದು, 'ನಾನು ಮನಸ್ಸು ಮಾಡಿದ್ರೆ ಇವತ್ತೆ ಒಂದು ದಿನಕ್ಕಾದ್ರೂ ಸಿಎಂ ಆಗ್ತೆನೆ' ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ ರೆಡ್ಡಿ ಹುಟ್ಟುಹಬ್ಬದ ಸಮಾರಂಭದಲ್ಲಿ ಮಾತನಾಡಿ ರೆಡ್ಡಿ, ರಾಮುಲು...
- Advertisement -spot_img

Latest News

ಪೆಲೆಟ್ ಗನ್ ಬಳಕೆ: ಗಾಯಾಳುವಿನ ಟೀ ಶರ್ಟ್‌ ಎತ್ತಿ ತೋರಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ದೆಹಲಿಯಲ್ಲಿ ಜುಲೈ 20 ರಂದು ನಡೆದ ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಪೆಲೆಟ್ ಗನ್ ಬಳಸಿದ್ದಾರೆ ಎಂದು ಲೋಕಸಭೆಯ ವಿರೋಧ ಪಕ್ಷದ...
- Advertisement -spot_img