https://www.youtube.com/watch?v=2pKt6tKgYL4&t=10s
ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ (ಜೆಡಿಎಸ್) ಮತಗಳನ್ನು ಅಷ್ಟು ಸುಲಭವಾಗಿ ಕಾಂಗ್ರೆಸ್ ಒಡೆಯಲು ಸಾಧ್ಯವಿಲ್ಲ ಜೆಡಿಎಸ್ ನ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇರವಾಗಿ ಹೇಳಿದ್ದಾರೆ.
ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಹಮ್ಮಿಕೊಂಡಿದ್ದ ಬೆಂಗಳೂರು ಮಹಾನಗರ ಯುವ ಜೆಡಿಎಸ್ ಮುಖಂಡರ ಸಭೆಗೂ ಮುನ್ನ ಮಾಧ್ಯಮಗಳ ಜತೆ ಅವರು ಮಾತನಾಡಿದರು.
ನಿನ್ನೆಯ...
https://youtu.be/RxNIOm-WXZg
ಹುಬ್ಬಳ್ಳಿ : ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಂದು ಸ್ಥಾನ ಮಾತ್ರ ಗೆಲ್ಲಲಿದೆ. ಜೆಡಿಎಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ ರಾಜ್ಯಸಭೆ ಚುನಾವಣೆ ಸಂಬಂಧಿಸಿದ ನಾನು ಯಾವುದೇ ಕಾಂಗ್ರೆಸ್ ನಾಯಕರ ಜೊತೆಗೆ ಚರ್ಚೆ ನಡೆಸಿಲ್ಲ.
ಕಾಂಗ್ರೆಸ್ ಪಕ್ಷದ ನಾಯಕರ ಹೇಳಿಕೆಗಳನ್ನು ನಾನು ಗಮನಿಸಿದ್ದೇನೆ. ನನ್ನ ಆರೋಗ್ಯದ ತಪಾಸಣೆಗೆ...
https://youtu.be/siTN9hOCcXU
ಕಾಂಗ್ರೆಸ್-ಜೆಡಿಎಸ್ ನಡುವಿನ ತಿಕ್ಕಾಟಕ್ಕೆ ಕಾರಣವಾದರೆ, ಬಿಜೆಪಿಗೆ ಸಲೀಸಾಗಿ ಗೆಲ್ಲುವ ಅವಕಾಶ ಸೃಷ್ಟಿಸಿಕೊಟ್ಟಿದೆ.ಶುಕ್ರವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು.
ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ವಾಕ್ಸಮರದ ನಡುವೆಯೇ ನಾಮಪತ್ರ ಹಿಂಪಡೆಯುವ ಪ್ರಯತ್ನಗಳು ನಡೆದವು. ಯಾವುದೇ ಕಾರಣಕ್ಕೂ ಕಾಂಗ್ರೆಸ್ನ 2ನೇ ಅಭ್ಯರ್ಥಿಯನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು. ಅತ್ತ ಮಾಜಿ ಪ್ರಧಾನಿ...
https://www.youtube.com/watch?v=siTN9hOCcXU&t=36s
ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಿದ್ದ, ಮಾಜಿ ಕಾಂಗ್ರೆಸ್ಸಿಗ, ಎಡಪಂಥಿಯ ಮತ್ತು ಪಾಟೀದಾರ್ ನಾಯಕ ಹಾರ್ದಿಕ್ ಪಟೇಲ್ ಇದೀಗ ಗೋಪೂಜೆ ಮಾಡುವ ಮೂಲಕ ಬಿಜೆಪಿ ಸೇರಿದ್ದಾರೆ. ಅಲ್ಲದೇ, ಮುಂಬರುವ ಗುಜರಾತ್ ಚುನಾವಣೆಗೆ ಭರದಿಂದ ಸಿದ್ಧತೆ ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ಗೆ ಗುಡ್ ಬೈ ಹೇಳಿದ್ದ ಹಾರ್ದಿಕ್, ನನ್ನ ಕೆಲಸದ ಬಗ್ಗೆ ಕಾಂಗ್ರೆಸ್ನ ಕೆಲವರು ಚಕಾರ...
ರಾಜ್ಯಸಭೆ ಚುನಾವಣೆಯಲ್ಲಿ ನಾಲ್ಕನೇ ಸ್ಥಾನಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳನ್ನು ಆಗಾಗಲೇ ಕಣಕ್ಕಿಳಿಸಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮನ್ಸೂರ್ ಅಲಿ ಖಾನ್ ನಾಮಪತ್ರವನ್ನು ಸಲ್ಲಿಸಿದ್ದು.ಈ ನಡುವೆಯೇ ಜೆಡಿಎಸ್ ನಾಯಕರು ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಬುಧವಾರ ಸಿದ್ದರಾಮಯ್ಯ ಅವರ ನಿವಾಸಕ್ಕೆ ಆಗಮಿಸಿದ ವಿಧಾನಪರಿಷತ್ ಸದಸ್ಯರಾದ ಟಿ.ಎ...
ಮಹಾರಾಷ್ಟ್ರದ ಬಿಜೆಪಿ ವಕ್ತಾರ ವಿನಾಯಕ ಅಂಬೇಕರ್, ಶರದ್ ಪವಾರ್ ವಿರುದ್ಧ ಕಾಮೆಂಟ್ ಹಾಕಿದ ಕಾರಣಕ್ಕೆ, ನ್ಯಾಷನಲ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಪಾಳ ಮೋಕ್ಷ ಮಾಡಿದ್ದಾರೆ. ಬಿಜೆಪಿ ಆಫೀಸಿಗೆ ಬಂದ ನಾಲ್ಕೈದು ಕಾಂಗ್ರೆಸ್ ಕಾರ್ಯಕರ್ತರು, ವಿನಾಯಕರನ್ನ ಮುತ್ತಿಗೆ ಹಾಕಿದ್ದಾರೆ. ನಮ್ಮ ಲೀಡರ್ ಶರದ್ ಪವಾರ್ ಬಗ್ಗೆ ಕಾಮೆಂಟ್ ಮಾಡೋಕ್ಕೆ ಎಷ್ಟು ಧೈರ್ಯ ಅಂತಾ ಕೇಳಿದ್ದಾರೆ.
ವಿನಾಯಕ ಅದಕ್ಕೆ...
ಶಿವಮೊಗ್ಗ: ಶಿವಮೊಗ್ಗದಲ್ಲಿ ಅಮಾಯಕ ಯುವಕನ ಕೊಲೆಯಾಗಿದೆ. ಇನ್ನೊಂದು ವಾರ ಅವರ ಮನೆಗೆ ಭೇಟಿ ನೀಡುತ್ತಾರೆ. ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮೊಸಳೆ ಕಣ್ಣೀರು ಸುರಿಸ್ತಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಹಲವು ಅಹಿತಕರ ಘಟನೆ ನಡೆದಿತ್ತು. ಆಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆರೋಪಿಸಿತ್ತು. ಅವರ ಆರೋಪದಲ್ಲಿ ಕೆಲವೊಂದು ಸತ್ಯವೂ ಇದೆ. ನಿನ್ನೆ ಘಟನೆಯ ಹಿಂದಿನ ಉದ್ದೇಶ ಏನೆಂದು...
ಕರಾವಳಿ ಭಾಗದ ಹಿಜಾಬ್ ವಿವಾದ (Hijab Controversy) ಈಗ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚಿಸಲಾಗುತ್ತಿದೆ. ಈಗ ಈ ವಿವಾದ ಕುರಿತಂತೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು (h d devegowda) ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿನ ಹಿಜಾಬ್ ವಿವಾದವನ್ನು ಆರಂಭದಲ್ಲಿಯೇ ಚಿವುಟಿ ಹಾಕುವ ಕೆಲಸವನ್ನು ಎರಡು ರಾಷ್ಟ್ರೀಯ ಪಕ್ಷಗಳು ಮಾಡಬೇಕಾಗಿತ್ತು. ಆದರೆ ಈಗ ಇದು...
ರಾಜ್ಯದಲ್ಲಿ ಹಿಜಾಬ್ ವಿವಾದ ಯಾಕೆ ಪ್ರಾರಂಭವಾಯಿತು?, ಇದರ ಹಿಂದಿನ ದುರುದ್ದೇಶವೇನು?, ಹಿಜಾಬ್ ವಿವಾದ ಕೆಲವರಿಗೆ ತಿರುಗುಬಾಣ ಆಗುವುದು ಖಚಿತ: ಹೆಚ್.ಡಿ.ಕುಮಾರಸ್ವಾಮಿ
ಹಿಜಾಬ್ ವಿವಾದ (Hijab Controversy) ಯಾವುದೋ ಒಂದು ಶಾಲೆಯಲ್ಲಿ ಆರಂಭವಾದ ವಿವಾದವನ್ನು ಅಲ್ಲಿಯೇ ಮುಗಿಸಬೇಕಿತ್ತು. ಶಿಕ್ಷಣ ಕ್ಷೇತ್ರಕ್ಕೂ ಇದನ್ನು ಯಾಕೆ ತಂದರು? ಮಕ್ಕಳ ಹೃದಯ ಹಾಳು ಮಾಡಲು ಈ ರೀತಿ ಮಾಡಬೇಕಿತ್ತಾ?, ಆದರೆ ಅದನ್ನು...
ಕರ್ನಾಟಕದ ಉಡುಪಿ ಜಿಲ್ಲೆಯ ಕಾಲೇಜೊಂದರಲ್ಲಿ ಶುರುವಾದದ ಹಿಜಬ್ ವಿವಾದ ಇಂದು ಪ್ರಪಂಚದಾದ್ಯಂತ ಸದ್ದು ಮಾಡುತ್ತಿದೆ. ವಿಷಯ ಹೈಕೋರ್ಟ್ ಮೆಟ್ಟಿಲೇರಿದೆ. ಎಲ್ಲಿ ಗಲಾಟೆಯಾಗಿ ಹೆಚ್ಚು ಕಡಿಮೆಯಾಗುತ್ತದೆಯೋ ಎಂಬ ಕಾರಣಕ್ಕೆ, ಸರ್ಕಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಅಕ್ಕ ಪಕ್ಕದ ದೇಶದವರು, ಸಿನಿಮಾ ಕಲಾವಿದರೆಲ್ಲ ಹಿಜಬ್ ವಿಷಯದ ಬಗ್ಗೆ ಚರ್ಚಿಸುತ್ತಿದ್ದಾರೆ. ಪ್ರಪಂಚದಾದ್ಯಂತ ಈ ಬಗ್ಗೆ ಪರ ವಿರೋಧ...