ಮೈಸೂರು : ಕಾಂಗ್ರೆಸ್ (Congress)ಗೆ ಯಾಕೆ ಇಷ್ಟು ಆತುರ ಚುಣಾವಣೆಗೆ ಇನ್ನೂ ಸಮಯ ಇದೆ. ಮೇಕೆದಾಟು ಯೋಜನೆಯ ಪಾದಯಾತ್ರೆ ಮಾಡುವಲ್ಲಿ ಸಕ್ಸಸ್ ಆಗುತ್ತೋ, ಇಲ್ಲ ಸರ್ಕಾರ ಪಾದಯಾತ್ರೆ ತಡೆಯುತ್ತೋ ಗೊತ್ತಿಲ್ಲ, ಕಾಂಗ್ರೆಸ್ ನವರು 100 ಪಾದಯಾತ್ರೆ ಆದ್ರೂ ಮಾಡಲಿ ನನಗೆ ಆತಂಕವಿಲ್ಲ ಆದರೆ ಇಂತಹ ಸಮಯದಲ್ಲಿ ಇದೆಲ್ಲ ಬೇಕಾ, ಒಮಿಕ್ರಾನ್ ಹೆಚ್ಚಾಗುತ್ತಿರುವ ವೇಳೆ ಜನರು...
ಉತ್ತರಪ್ರದೇಶದ ಪಂಚಾಯಿತಿ ರಾಜ್ಯ ಮಂತ್ರಿಯಾಗಿರುಲ ಭೂಪೇಂದ್ರ ಸಿಂಗ್ ಚೌಹಾಣ ಓವೈಸಿ ಬಗ್ಗೆ ಹೇಳಿಕೆ ನೀಡಿದ್ದು, ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದು, ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾದ್ರೆ, ಅಸಾವುದ್ದೀನ್ ಓವೈಸಿ ಜನಿವಾರ ಧರಿಸುತ್ತಾರೆಂದು ಹೇಳಿದ್ದಾರೆ. ಈಗಾಗಲೇ ರಾಹುಲ್ ಗಾಂಧಿ ತಾನು ಬ್ರಾಹ್ಮಣ ಎಂದು ಹೇಳಿಕೊಂಡು ಜನಿವಾರ ಧರಿಸಿ ಓಡಾಡುತ್ತಿದ್ದಾರೆ. ಅಖಿಲೇಶ್ ಯಾದವ್ ರಾಮ ನಾಮ ಜಪ...
ಮತಾಂತರ ಕಾಯ್ದೆ ಜಾರಿಗೆ ತರುವ ವಿಷಯದ ಕುರಿತು ವಿರೋಧ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಆಕ್ರೋಶ ಮುಂದುವರೆಸಿದೆ. ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಮತಾಂತರ ನಿಷೇಧ ಕಾಯ್ದೆ ಆರ್.ಎಸ್.ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು .ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಆರ್.ಎಸ್.ಎಸ್ ಬೆಂಬಲಿಗರ ತಂಡ ಮತಾಂತರ ನಿಷೇಧ ಕರಡು...
ಕರ್ನಾಟಕ : ಡಿಸೆಂಬರ್ 10 ರಂದು ವಿಧಾನ ಪರಿಷತ್ ನ 25 ಸ್ಥಾನಗಳಿಗೆ 20 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು ಇಂದು ಚುನಾವಣಾ ಫಲಿತಾಂಶ ಬಿಡುಗಡೆಯಾಗಿದೆ. 24 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು 1 ಕ್ಷೇತ್ರದ ಫಲಿತಾಂಶ ಪ್ರಕಟವಾಗಬೇಕಾಗಿದೆ.ಈ ಬಾರಿ ಜೆಡಿಎಸ್ 1 ಕ್ಷೇತ್ರವನ್ನು ಮಾತ್ರ ಗೆದ್ದಿದ್ದು, ತನ್ನ ಕುಟುಂಬದ ಕುಡಿಯನ್ನು ಗೆಲ್ಲಿಸಿ ಕೊಳ್ಳುವುದರಲ್ಲಿ...
www.karnatakatv.net :ರಾಜ್ಯದಲ್ಲಿ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದೆ. ನಿರೀಕ್ಷೆಯಂತೆ ಆಡಳಿತ ರೂಡ ಬಿಜೆಪಿ ಹೆಚ್ಚಿನ ಕ್ಷೇತ್ರದಲ್ಲಿ ಗೆಲುವು ಸಾಧಿಸುವತ್ತ ಮುನ್ನಡೆಯುತ್ತಿದೆ . ಬೆಂಗಳೂರು ನಗರ ವ್ಯಾಪ್ತಿಯ ಬಿಜೆಪಿಯ ಶಾಸಕರಿಗೆ ಪ್ರತಿಷ್ಟೆಯ ಪ್ರಶ್ನೆಯಾಗಿದ್ದ ಪರಿಷತ್ ಚುನಾವಣೆಯಲ್ಲಿ ಪಕ್ಷ ಸಮಾಧಾನದ ನಿಟ್ಟುಸಿರು ಬಿಟ್ಟಿದೆ. ಸೋತ ಕಾಂಗ್ರೆಸ್ ಅಭ್ಯರ್ಥಿ ಕೆಜಿಎಫ್ ಬಾಬು ಬೆಂಗಳೂರು...
ಹಾಸನ : ಡಿಸೆಂಬರ್ 10ರಂದು ವಿಧಾನಪರಿಷತ್ತಿನ ದಂತಹ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. 75 ಸದಸ್ಯರ ಮೇಲೆ ಮನೆಯಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಪಡೆದುಕೊಳ್ಳಲು ಈ ಚುನಾವಣೆಯಲ್ಲಿ ಅವಕಾಶವಿದೆ. ಅದರಂತೆ ಹಾಸನದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರ ಅವರ ಮೊಮ್ಮಗ ಸೂರಜ್ ರೇವಣ್ಣ ರವರು ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದು ಸಾವಿರಕ್ಕೂ ಅಧಿಕ ಮತಗಳಿಂದ ...
www.karnatakatv.net: ತೀರ್ವವಾಗಿ ಕುತೂಹಲ ಕೆರಳಿಸಿದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಕಂಡಿದೆ.
ಹಾನಗಲ್ ಮತ್ತು ಸಿಂದಗಿಯಲ್ಲಿ ಉಪಚುನಾವಣೆಯು ನಡೆದಿದ್ದು, ಇಂದು ಅದರ ಫಲಿತಾಂಶವು ಸಿಕ್ಕಿದೆ, ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ತಿಯಾಗಿ ರಮೇಶ ಭೂಸನೂರ್ ಭಾಗವಹಿಸಿದ್ದು ಗೆಲುವನ್ನು ಸಾಧಿಸಿದ್ದಾರೆ, ಆದರೆ ಅಧಿಕೃತವಾಗಿ ಘೋಷಣೆಯಾಗದಿದ್ದರು, ಸಿಂದಗಿಯಲ್ಲಿ ಬಿಜೆಪಿ ಮೇಲುಗೈ ಕಂಡಿದೆ. ಕಾಂಗ್ರೆಸ್ ನಿಂದ ಅಶೋಕ್...
www.karnatakatv.net: ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಬಾ ಕ್ಷೇತ್ರದ ಉಪ ಚುನಾವಣೆಯಲ್ಲಿ ರಮೇಶ್ ಭೂಸನೂರು ಬಿಜೆಪಿ ಭರ್ಜರಿ ಮುನ್ನಡೆಯನ್ನು ಸಾಧಿಸಿದೆ.
ಈ ಚುನಾವಣೆಯು ತೀವ್ರ ಕುತೂಹಲ ಕೆರಳಿಸಿದ್ದು, ಈಗ ಸಿಂದಗಿಯಲ್ಲಿ ಬಿಜೆಪಿ ಮುನ್ನುಗ್ಗಿ ಮುನ್ನಡೆಯನ್ನು ಸಾಧಿಸಿದೆ. ಬಿಜೆಪಿಯಿಂದ ರಮೇಶ್ ಭೂಸನೂರ, ಕಾಂಗ್ರೆಸ್ನಿoದ ಅಶೋಕ್ ಮನಗೂಳಿ ಮತ್ತು ಜೆಡಿಎಸ್ನಿಂದ ನಾಜೀಯಾ ಅಂಗಡಿ ಸ್ಪರ್ಧಿಸಿದ್ದರು. ಸಿಂಧಗಿ ಮತ ಎಣಿಕೆ ಕಾರ್ಯದಲ್ಲಿ...
www.karnatakatv.net: ಮಂಡ್ಯ: ಜಮೀರ್ ಅಹಮದ್ ಯಾರನ್ನೋ ಮೆಚ್ಚಿಸಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಇದನ್ನೆಲ್ಲಾ ಜನ ಸೂಕ್ಷ್ಮವಾಗಿ ಪರಿಗಣಿಸ್ತಿದ್ದು, ಜನ ಮುಂದಿನ ದಿನಗಳಲ್ಲಿ ಉತ್ತರ ಕೊಡ್ತಾರೆ ಅಂತ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯದ ದೊಡ್ಡರಸಿನಕೆರೆಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಕುಟುಂಬ ರಾಜಕಾರಣ ಮಾಡುತ್ತೆ ಅಂತ ಹೇಳಿದ್ದ ಸಿದ್ದರಾಮಯ್ಯರಿಗೆ...
www.karnatakatv.net: ಕರ್ನಾಟಕ ರಾಜಕೀಯ ರಂಗದ ದಿಗ್ಗಜ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ಹಾಗೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಏಕೈಕ ಪುತ್ರ ನಿಖಿಲ್ ಕುಮಾರಸ್ವಾಮಿ ಕನ್ನಡ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಯುವರಾಜ ಅಂತಾನೇ ಕರೆಸಿಕೊಳ್ಳೋ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಪಕ್ಷದ ಮೂಲಕ ರಾಜಕೀಯಕ್ಕೂ ಇಳಿದಿದ್ದಾರೆ.
ತಮ್ಮ ತಾತ ಹಾಗೂ ತಂದೆಯoತೆಯೇ ರಾಜಕೀಯದಲ್ಲಿ...