www.karnatakatv.net :ಬೆಂಗಳೂರು : 2023ರ ಚುನಾವಣೆಗೆ ಬಿಜೆಪಿ ಸಂಪೂರ್ಣ ಬಹುಮತದ ಗೆಲುವಿಗೆ ಈಗಿನಿಂದಲೇ ರಣ ತಂತ್ರ ರೂಪಿಸ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಪ್ರಾಬಲ್ಯವಿರೋ ಹಳೆ ಮೈಸೂರು ಭಾಗಗಳಲ್ಲಿ ಬಲವರ್ಧನೆಗೆ ಕಮಲ ಮುಂದಾಗಿದೆ.
ಬಿಜೆಪಿಗೆ ಮುಂದಿನ 2023ರ ಚುನಾವಣೆಗೆ ಹೆಚ್ಚು ಮಹತ್ವ ನೀಡ್ತಿದೆ. ಹೀಗಾಗಿ ರಾಜ್ಯಾದ್ಯಂತ ಬಿಜೆಪಿ ನಾಯಕರು ಕಾರ್ಯಕರ್ತರು, ಮುಖಂಡರ ಜೊತೆ ಚುನಾವಣೆ ಎದುರಿಸೋ...
ಬೆಳಗಾವಿ : ಕಾಂಗ್ರೆಸ್ ಪಕ್ಷ ಮುಗ್ಧ ಮುಸಲ್ಮಾನರನ್ನು ಬಳಸಿಕೊಂಡು ರಾಜಕಾರಣ ಮಾಡುತ್ತಿದೆ. ಮುಸ್ಲಿಂ ಯುವಕರು ರಾಜಕೀಯದಲ್ಲಿ ಬೆಳೆಯಲು ಅವಕಾಶ ನೀಡುತ್ತಿಲ್ಲ ಅಂತ ಎಐಎಂಐಎಂ ಪಕ್ಷದ ಮುಖಂಡ ಅಸಾದುದ್ದೀನ್ ಓವೈಸಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ. ಬೆಳಗಾವಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಓವೈಸಿ, ಮುಸ್ಲಿಂ ಸಮುದಾಯದ ಯುವಕರು ನಾಯಕತ್ವ ಗುಣ ಅಳವಡಿಸಿಕೊಂಡು ರಾಜಕೀಯವಾಗಿ ಬೆಳೆಯಬೇಕು. ಕೆಲವು...
www.karnatakatv.net : ರಾಜೀನಾಮೆಯ ನಂತರ ರಾಮನಗರದಲ್ಲಿ ಕುಮಾರಸ್ವಾಮಿಯವರು ‘ಹೈಕಮಾಂಡ್ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ.. ನಾನು ಸಂಪೂರ್ಣ ಬಹುಮತದಿಂದ ಸಿಎಂ ಆಗಿರಲಿಲ್ಲ.. ನಾನು ತಾಯಿ ಚಾಮುಂಡಿ ಆಶಿರ್ವಾದದಿಂದ ಸಿಎಂ ಆಗಿದ್ದೆ.. ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷ ಮುಗಿದೇ ಹೋಯಿತು ಎನ್ನುತ್ತಿರುವಾಗ, ಮುಂದೆ ತಾಯಿಯ ಆಶಿರ್ವಾದ ದಿಂದ ಜೆಡಿಎಸ್ ಪಕ್ಷ ಬರುತ್ತದೆ ಎಂದು ಮಾಹಿತಿಯನ್ನು...
www.karnatakatv.net ಮಂಡ್ಯ: ಕಳೆದ ಮೂರ್ನಾಲ್ಕು ದಿನಗಳಿಂದ ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ನಡುವೆ ನಡೆಯುತ್ತಿರುವ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರಿದೆ. ಸುಮಲತಾ ಪರ ರಾಕ್ ಲೈನ್ ವೆಂಕಟೇಶ್ ಮತ್ತು ಕುಮಾರಸ್ವಾಮಿ ಪರ ಅನ್ನದಾನಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇತ್ತ ಕುಮಾರಸ್ವಾಮಿ ಅವರು ಕದನದಿಂದ ಬೇಸತ್ತು ಕದನ ವಿರಾಮ ಘೋಷಿಸಿರುವಂತೆ ತೋರುತ್ತಿದೆ. ಸುಮಲತಾ ಜೊತೆ...
ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಹಾಕಲು ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿಯಿಂದ ಹಣ ಪಡೆದಿರುವುದಾಗಿ ಜಮೀರ್ ಅಹಮದ್ ಆರೋಪಿಸಿದ್ದು, ಈ ಆರೋಪಕ್ಕೆ ಕುಮಾರಸ್ವಾಮಿ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531
ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ
ಬೆಂಗಳೂರಿನಲ್ಲಿ Home...
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಅವರ ಪತ್ನಿ ಚೆನ್ನಮ್ಮನವರಿಗೆ ಕೊರೊನಾ ಇರುವುದು ಧೃಡಪಟ್ಟಿದೆ. ಈ ಬಗ್ಗೆ ದೇವೇಗೌಡರು ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531
ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ
ಬೆಂಗಳೂರಿನಲ್ಲಿ Home delivery
8147130507 / 7349360507
ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ...
ಹಲವು ತಿಂಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಇನ್ನೂ ಮುಂದುವರೆದಿದೆ. ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ, ರೈತರು ಪ್ರತಿಭಟನೆ ನಡೆಸುತ್ತಿದ್ದು, ಮುಕ್ತಸರ್ ಜಿಲ್ಲೆಯ ಮಾಲೌಟ್ನಲ್ಲಿ ಬಿಜೆಪಿ ಶಾಸಕರ ಮೇಲೆ ಹಲ್ಲೆ ನಡೆಸಿ, ಬಟ್ಟೆ ಹರಿದಿದ್ದಾರೆ.
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531
ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ
ಬೆಂಗಳೂರಿನಲ್ಲಿ...
ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದು, ಕೋರೋನಾ ವಿಷಯದಲ್ಲಿ ಸಿಎಂ ಯಡಿಯೂರಪ್ಪ ಮತ್ತು ಸಚಿವ ಸುಧಾಕರ್ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದರು. ಕೊರೊನಾದಿಂದ ಕಡಿಮೆ ಜನ ಸತ್ತಿದ್ದಾರೆ. ಆದ್ರೆ ರಾಜ್ಯ ಸರ್ಕಾರ ಹೆಚ್ಚಿನ ಸಂಖ್ಯೆಯಲ್ಲಿ ಜನ ಸತ್ತಿದ್ದಾರೆಂದು ರಾಜ್ಯದ ಜನತೆಗೆ ಸುಳ್ಳು ಹೇಳಿದೆ ಎಂದು ಆರೋಪಿಸಿ, ಟ್ವೀಟ್ ಮಾಡಿದ್ದರು.
ಬೆಂಗಳೂರಿನಲ್ಲಿ...
ಕೊರೊನಾ ವಿಷಯದಲ್ಲಿ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿ, ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531
ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ
ಬೆಂಗಳೂರಿನಲ್ಲಿ Home delivery
8147130507 / 7349360507
ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ...
ದೇಶದಲ್ಲಿ ಮತ್ತೆ ಕೊರೊನಾ ಎರಡನೇ ಅಲೆ ಶುರುವಾಗಿದ್ದು, ಈಗಾಗಲೇ ಮಹಾರಾಷ್ಟ್ರದ ಕೆಲ ಜಿಲ್ಲೆಗಳಲ್ಲಿ ಲಾಕ್ಡೌನ್ ಮಾಡಲಾಗಿದೆ. ಮಹಾರಾಷ್ಟ್ರ ಮತ್ತು ಕೇರಳಾದಲ್ಲಿ ಕೊರೊನಾ ಅಲೆ ಶುರುವಾಗಿದ್ದು, 24 ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 31,855 ಮಂದಿಗೆ ಕೊರೊನಾ ತಗುಲಿದೆ. ಈವರೆಗೆ ಯಾವ ರಾಜ್ಯದಲ್ಲೂ ಒಂದೇ ದಿನ ಇಷ್ಟು ಕೇಸ್ ಕಂಡು ಬಂದಿರಲಿಲ್ಲ.
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery...