Friday, July 24, 2026

JDS

ಸಭೆ ಸಮಾರಂಭದಲ್ಲಿ ಕೊರೊನಾ ನಿಯಮ ಪಾಲನೆಯಾಗದಿದ್ದಲ್ಲಿ ಸಾವಿರ ಸಾವಿರ ಫೈನ್..!

ದೇಶದಲ್ಲಿ ದಿನಕಳೆದಂತೆ ಕೊರೊನಾ ಆರ್ಭಟ ಹೆಚ್ಚಾಗುತ್ತಿದೆ. ರಾಜ್ಯದಲ್ಲೂ ಕೂಡ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡುವ ಮೂಲಕ ನಿಯಮಗಳ ಬಗ್ಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ...

ರಾಕೇಶ್ ಟಿಕಾಯತ್ ವಿರುದ್ಧ ದೂರು ದಾಖಲಾದ ಹಿನ್ನೆಲೆ ಹೆಚ್ಡಿಕೆ ಆಕ್ರೋಶ..!

ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆ ರೈತ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಮಾಜಿ ಸಿಎಂ ಹೆಚ್ಡಿಕೆ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 /...

‘ಸುಧಾಕರ್ ಸ್ಥಿತಿ ತಾ ಕಳ್ಳ ಇತರರನ್ನು ನಂಬ ಎಂಬಂತಾಗಿದೆ’

ಸಚಿವ ಡಾ. ಸುಧಾಕರ್ ಅವರ ಏಕಪತ್ನಿ ವೃತಸ್ಥ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507...

ಕಾಂಗ್ರೆಸ್‌ನಿಂದ ಪಾಠ ಕಲಿಯಬೇಕಿಲ್ಲ- ಬಸವರಾಜ ಬೊಮ್ಮಾಯಿ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿನ ಸತ್ಯಾ ಸತ್ಯತೆ ಹೊರ ಬರುವುದು ಹಾಗೂ ಅಪರಾಧಿಗಳಿಗೆ ಶಿಕ್ಷೆ ಆಗೋದು ಕಾಂಗ್ರೆಸ್ ಪಕ್ಷಕ್ಕೆ ಬೇಕಾಗಿಲ್ಲ. ಹೀಗಾಗಿ  ಸಿಡಿ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಕಾಂಗ್ರೆಸ್ ಪಕ್ಷ ವನ್ನು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home...

45 ವರ್ಷ ಮೇಲ್ಪಟ್ಟವರಿಗೆ ಏಪ್ರಿಲ್ 1ರ ನಂತರ ಕೊರೊನಾ ಲಸಿಕೆ..!

ಮೊದಲು ವೃದ್ಧರಿಗೆ ಮತ್ತು ಕೊರೊನಾ ವಾರಿಯರ್ಸ್‌ಗೆ ಮಾತ್ರ ಕೊರೊನಾ ಲಸಿಕೆ ಅಂತಾ ಇತ್ತು. ಇದೀಗ ಏಪ್ರಿಲ್ ಒಂದರಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗುತ್ತದೆ ಅಂತಾ ಕೇಂದ್ರ ಸಚಿವ ಜಾವ್ಡೇಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ...

ಜಾಲತಾಣ ಕ್ಲೀನ್ ಮಾಡುವ ಪಣ ತೊಟ್ಟ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್..!

ಇಂದಿನ ಕಾಲದಲ್ಲಿ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಮೊಬೈಲ್ ಬಳಕೆ ಮಾಡುತ್ತಾರೆ. ಜಾಲತಾಣಗಳಲ್ಲಿ ಒಳ್ಳೆಯದ್ದು ಇರುತ್ತದೆ ಕೆಟ್ಟದ್ದೂ ಇರುತ್ತದೆ. ಅದರಲ್ಲೂ ಅಶ್ಲೀಲ ಫೋಟೋಗಳು ಕೂಡ ಇರುತ್ತದೆ. ಇದು ಇಂದಿನ ಯುವಪೀಳಿಗೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಆದ್ದರಿಂದ ಜಾಲತಾಣದಲ್ಲಿರುವ ಇಂಥ ಕೊಳಕನ್ನ ತೆಗೆದು ಹಾಕಿ, ಕ್ಲೀನ್ ಮಾಡುವ ನಿರ್ಧಾರ ಮಾಡಿದ್ದಾರೆ. https://youtu.be/NmHeEf7jN_4 ಯಾವುದಾದರೂ ನಗ್ನ ಫೋಟೋ, ತಿರುಚಿದ...

‘ರಾಸಾಯನಿಕ, ರಸಗೊಬ್ಬರ ಕ್ಷೇತ್ರಗಳ ಬೆಳವಣಿಗೆ ಖಾತ್ರಿಪಡಿಸುವಲ್ಲಿ ಸದಾನಂದ ಗೌಡರು ಮುಂಚೂಣಿಯಲ್ಲಿದ್ದಾರೆ’

ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದ ಗೌಡರಿಗೆ ಇವತ್ತು ಹುಟ್ಟುಹಬ್ಬದ ಸಂದರ್ಭ. 68ನೇ ವಯಸ್ಸಿಗೆ ಕಾಲಿರಿಸಿದ ಸದಾನಂದ ಗೌಡರಿಗೆ ಪ್ರಧಾನಿ ಮೋದಿ, ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. https://youtu.be/XRrVAvvgh_0 ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಸದಾನಂದಗೌಡರು ಅನುಭವಿ ನಾಯಕರಾಗಿದ್ದು, ನಮ್ಮ ಪಕ್ಷವನ್ನು ತಳಮಟ್ಟದಲ್ಲಿ ಬಲಪಡಿಸಲು ಕೆಲಸ ಮಾಡಿದ್ದಾರೆ. ಪ್ರಮುಖ ರಾಸಾಯನಿಕಗಳು ಮತ್ತು ರಸಗೊಬ್ಬರ...

ಕೊರೋನಾಕ್ಕೆ ಬಲಿಯಾದ ಮಾಜಿ ಕೇಂದ್ರ ಸಚಿವ ದಿಲೀಪ್ ಗಾಂಧಿ..

ದೇಶದಲ್ಲಿ ಕೋವಿಡ್ ಮಹಾಮಾರಿ ಎರಡನೇಯ ಅಲೆ ಶುರುವಾಗಿದ್ದು, ಈಗಾಗಲೇ ಸಾವಿನ ಸಂಖ್ಯೆ ಹೆಚ್ಚಾಗಿದೆ. ಇದೇ ವೇಳೆ ಮಾಜಿ ಕೇಂದ್ರ ಸಚಿವ, ಬಿಜೆಪಿ ಮುಖಂಡ ದಿಲೀಪ್ ಗಾಂಧಿ(69) ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಮಂಗಳವಾರದ ದಿನ ದಿಲೀಪ್ ಗಾಂಧಿಗೆ ಕೋವಿಡ್ ಇರುವುದು ಗೊತ್ತಾಗಿದ್ದು, ಆಸ್ಪತ್ರೆಗೆ ಸೇರಿಸಿ, ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ, ದಿಲೀಪ್ ಸಾವನ್ನಪ್ಪಿದ್ದಾರೆ. ದಿಲೀಪ್ ಸಾವಿಗೆ ಪ್ರಧಾನಿ...

ಬಿಜೆಪಿ ಸಂಸದ ಶವವಾಗಿ ಪತ್ತೆ: ಆತ್ಮಹತ್ಯೆ ಮಾಡಿಕೊಂಡ ಶಂಕೆ..!

ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಸ್ಥಳೀಯ ಪೊಲೀಸರು, ವಿಚಾರಣೆ ಆರಂಭಿಸಿದ್ದಾರೆ. ರಾಮ್‌ ಸ್ವರೂಪ್ ಶರ್ಮಾ, ಪತ್ನಿ ಮತ್ತು ತಮ್ಮ ಮೂವರು ಮಕ್ಕಳೊಂದಿಗೆ ದೆಹಲಿಯ ಗೊಮತಿ ಅಪಾರ್ಟ್‌ಮೆಂಟ್‌ನಲ್ಲಿ ಫ್ಲ್ಯಾಟ್‌ನಲ್ಲಿ ವಾಸವಾಗಿದ್ದರು. ಇದೇ ಫ್ಲ್ಯಾಟ್‌ನಲ್ಲಿ ಶರ್ಮಾ...

ಮೋದಿ ಮತ್ತು ಸಿಎಂಗಳ ಸಭೆ: ಮತ್ತೆ ಲಾಕ್‌ಡೌನ್ ಆಗಲಿದೆಯಾ ಭಾರತ..?

ದೇಶದಲ್ಲಿ ಕೊರೋನಾ ಎರಡನೇಯ ಅಲೆ ವ್ಯಾಪಕವಾಗಿ ಹರಡಿರುವ ಕಾರಣ, ಪ್ರಧಾನಿ ಮೋದಿ, ಎಲ್ಲಾ ರಾಜ್ಯದ ಸಿಎಂ ಜೊತೆ ಸಭೆ ನಡೆಸಲು ನಿರ್ಧರಿಸಿದ್ದಾರೆ. ಬುಧವಾರದಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಇಡೀ ದೇಶದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ವ್ಯಾಪಿಸುತ್ತಿರುವುದು ಮಹಾರಾಷ್ಟ್ರ ಮತ್ತು ಕೇರಳದಲ್ಲಿ. ಕೇರಳದಿಂದ ಮಂಗಳೂರಿಗೆ ಜನ ಬರುವ ಕಾರಣಕ್ಕೆ ಇದೀಗ ಮಂಗಳೂರಿನಲ್ಲೂ ಕಟ್ಟುನಿಟ್ಟಿನ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img