Friday, July 24, 2026

JDS

ಕೌನ್ ಬನೇಗಾ ಕರೋಡ್‌ಪತಿಯಲ್ಲಿ 50 ಲಕ್ಷ ಗೆದ್ದ ಉಡುಪಿ ಪೋರ..

ಬಿಗ್‌ ಬಿ ಅಮಿತಾಬಚ್ಚನ್ ನಡೆಸಿಕೊಡುವ ಕೋನ್ ಬನೇಗಾ ಕರೋಡ್‌ ಪತಿ ರಿಯಾಲಿಟಿ ಶೋನಲ್ಲಿ ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್‌ನ ಅನಮಯ ಯೋಗೀಶ್ ದಿವಾಕರ್ ಅವರು ಭಾಗವಹಿಸಿದ್ದು, 50 ಲಕ್ಷ ಬಹುಮಾನ ಪಡೆದು ಬಂದಿದ್ದಾರೆ. https://youtu.be/1Rm5vKaU31Y ಈ ವಾರ ನಡೆದ ಸ್ಟೂಡೆಂಟ್ ವೀಕ್ ಸ್ಪೆಶಲ್‌ನಲ್ಲಿ ಅನಮಯ ಭಾಗವಹಿಸಿದ್ದರು. ಅದರಲ್ಲಿ ಸೆಲೆಕ್ಟ್ ಆಗಿದ್ದ ಅನಮಯ 14 ಪ್ರಶ್ನೆಗಳಿಗೆ ಉತ್ತರಿಸಿ...

ಮೇಲ್ಮನೆಯಲ್ಲಿ ನಡೆದ ಘಟನೆ ದುರದೃಷ್ಟಕರ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಚಿಂತಕರ ಚಾವಡಿ ಎಂದು ಕರೆಯಿಸಿಕೊಳ್ಳುವ ಮೇಲ್ಮನೆಯಲ್ಲಿ ಇಂದು ನಡೆದ ಘಟನೆ ಅತ್ಯಂತ ದುರದೃಷ್ಟಕರವಾಗಿದ್ದು, ಪ್ರಜಾಪ್ರಭುತ್ವದ ಬಗ್ಗೆ ಪಾಠ ಹೇಳುವ ಕಾಂಗ್ರೆಸ್ ನಾಯಕರ ನೈಜ ಬಣ್ಣ ಬಯಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://youtu.be/F9Z6fzMbQ1Q ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯರ ಅನುಚಿತ ವರ್ತನೆ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಸದನದ ಮೇಲ್ಮನೆ ಚಿಂತಕರ ಚಾವಡಿ...

ತಮ್ಮ ಹುಟ್ಟು ಹಬ್ಬದ ಬಗ್ಗೆ ಟ್ವೀಟ್ ಮಾಡಿ ಮಾಜಿ ಸಿಎಂ ಕುಮಾರಸ್ವಾಮಿ..!

ಇದೇ ಡಿಸೆಂಬರ್ 16ರಂದು ಮಾಜಿ ಸಿಎಂ ಕುಮಾರಸ್ವಾಮಿ ಅವರ ಜನ್ಮದಿನವಿದ್ದು, ತಾನು ಹುಟ್ಟು ಹಬ್ಬವನ್ನ ಆಚರಿಸುತ್ತಿಲ್ಲ. ಅಂದು ತಾನು ಬೆಂಗಳೂರಿನಲ್ಲಿಯೂ ಇರುವುದಿಲ್ಲವೆಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. https://www.youtube.com/watch?v=IW_8yRj0a_A ಡಿ.16 ನನ್ನ ಜನ್ಮದಿನ. ಕೊರೋನಾ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ. ಆ ದಿನ ಬೆಂಗಳೂರಿನಲ್ಲಿ ನಾನು ಲಭ್ಯವಿರುವುದಿಲ್ಲ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ನೀವಿರುವಲ್ಲಿಂದಲೆ...

ಭಾರತ್ ಬಂದ್‌ಗೆ ತುಮಕೂರು ರೈತರ ಬೆಂಬಲ: ಪ್ರಧಾನಿ ಮೋದಿಯ ಅಣುಕು ಶವಯಾತ್ರೆ..

ಇವತ್ತು ಭಾರತ್ ಬಂದ್ ಇದ್ದ ಪ್ರಯುಕ್ತ ತುಮಕೂರಿನಲ್ಲಿ ರೈತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ರೈತರು, ಪ್ರಧಾನಿ ಮೋದಿಯ ಅಣುಕು ಶವ ಯಾತ್ರೆ ಮಾಡಿ, ಆ ಪ್ರತಿಮೆಯನ್ನ ಸುಟ್ಟರು. https://youtu.be/Y1t_rN4UPvI ಇನ್ನು ಇದೇ ವೇಳೆ ರಾಷ್ಟ್ರಪತಿಗಳಿಗೆ ರೈತರು ಪತ್ರ ಬರೆದಿದ್ದು, ಕೇಂದ್ರ ಸರ್ಕಾರ ಕೃಷಿ ನೀತಿಗಳನ್ನ ಕೈಬಿಡಲು ಒತ್ತಾಯಿಸಲಾಯಿತು. ಭಾರತ...

ಈ ಭಾಗದಲ್ಲಿ ಇಂದು ವಿದ್ಯುತ್ ವ್ಯತ್ಯಯ – ಬೆಸ್ಕಾಂ

ಬೆಂಗಳೂರು : ಬೆಂಗಳೂರಿನ ಕೆಲ ಭಾಗದಲ್ಲಿಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ನೀಡಿದೆ. https://youtu.be/ALOe50oYsaQ ಚಂದಾಪುರ ವಿಭಾಗದ ಜಿಗಣಿ ಉಪ ವಿಭಾಗದ ವ್ಯಾಪ್ತಿಯಲ್ಲಿ ಇಂದು ಮತ್ತು ದಿನಾಂಕ 12ರಂದು ಕೆ.ಆರ್.ಡಿ.ಸಿ.ಎಲ್ ವತಿಯಿಂದ ರಸ್ತೆ ಅಗಲೀಕರಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವುದರಿಂದ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಅನಿಯಮಿತ ವಿದ್ಯುತ್ ವ್ಯತ್ಯಯವಾಗಲಿದೆ. ಹಾಗಾದ್ರೆ ಯಾವ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ನೋಡುವುದಾದ್ರೆ, https://youtu.be/vhj0tET1xvQ ವಿದ್ಯುತ್...

ಮದ್ರಾಸ್ ಹೈಕೋರ್ಟ್ ಜಡ್ಜ್‌ಗಳಾದ ಪತಿ – ಪತ್ನಿ..

ಪತಿ ಪತ್ನಿ ಒಂದೇ ದಿನ ಹೈಕೋರ್ಟ್ ಜಡ್ಜ್‌ಗಳಾಗಿ ಪ್ರಮಾಣವಚನ ಸ್ವೀಕರಿಸಿದ ವಿಶೇಷ ಸಂದರ್ಭ ಮದ್ರಾಸ್ ಹೈಕೋರ್ಟ್‌ನಲ್ಲಿ ಜರುಗಿದೆ. ನ್ಯಾ.ಮುರುಳಿ ಶಂಕರ್ ಕುಪ್ಪುರಾಜು ಮತ್ತು ನ್ಯಾ.ತಮಿಳ್ ಸೆಲ್ವಿ ಪ್ರಮಾಣವಚನ ಸ್ವೀಕರಿಸಿದ್ದಾರೆ. https://youtu.be/me7XnfDftCo ದೇಶದ ನ್ಯಾಯಾಂಗ ಇತಿಹಾಸದಲ್ಲಿ ಈ ಬೆಳವಣಿಗೆ ಎರಡನೇಯದ್ದಾಗಿದೆ. ಈ ಮೊದಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ವಿವೇಕ್ ಪುರಿ ಮತ್ತು ಅರ್ಚನಾ ಪುರಿ ಪ್ರತಿಜ್ಞಾ ವಿಧಿ...

‘ಸಿದ್ದರಾಮಯ್ಯನವರೇ ಏಕವಚನದಲ್ಲಿ ಮಾತನಾಡೋದು ಬಿಡಿ’

ಮೈಸೂರು: ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ವಿಶ್ವನಾಥ್, ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಕೆಲ ಸಲಹೆಗಳನ್ನ ಕೊಟ್ಟಿದ್ದಲ್ಲದೇ, ಕುರುಬ ಸಮುದಾಯದವರ ಜೊತೆ ಹೋರಾಟಕ್ಕೆ ನಿಲ್ಲಿ ಎಂದು ಮನವಿ ಮಾಡಿದ್ದಾರೆ. https://youtu.be/Oflbzwi3wAU ಸಿದ್ದರಾಮಯ್ಯನವರೇ ಏಕವಚನದಲ್ಲಿ ಮಾತನಾಡೋದು ಬಿಡಿ. ಎಲ್ಲರನ್ನು ಏಕವಚನದಲ್ಲಿ ಮಾತನಾಡಿಸಬೇಡಿ. ನಾನು ನಿಮಗಿಂತ ರಾಜಕೀಯದಲ್ಲಿ ಹಿರಿಯ. ನನ್ನ ಸಲಹೆ ಸ್ವೀಕರಿಸಿ. ಮುಂದೆಯಾದರು ಎಲ್ಲರನ್ನ ಬಹುವಚನದಲ್ಲಿ ಮಾತನಾಡಿಸಿ. ದೇವಾರಾಜ್ ಅರಸ್...

ಹೋರಾಟಕ್ಕೆ ಬನ್ನಿ ಎಂದು ಸಿದ್ದರಾಮಯ್ಯರಿಗೆ ಬಹಿರಂಗ ಸವಾಲ್ ಹಾಕಿದ ವಿಶ್ವನಾಥ್..!

ಮೈಸೂರು: ಮೈಸೂರಿನಲ್ಲಿಂದು ಸುದ್ದಿಗೋಷ್ಟಿ ನಡೆಸಿ, ಮಾತನಾಡಿದ ಹೆಚ್,ವಿಶ್ವನಾಥ್, ಸಿದ್ದರಾಮಯ್ಯರಿಗೆ ಹೋರಾಟಕ್ಕೆ ಬನ್ನಿ ಎಂದು ಆಮಂತ್ರಣ ನೀಡಿದರು. https://youtu.be/Kqg8MunIVPw ಕುರುಬ ಸಮುದಾಯಕ್ಕೆ ಎಸ್‌ಟಿ‌ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ, ವಿಶ್ವನಾಥ್, ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಹೋರಾಟಕ್ಕೆ ನಾವು ಬರ್ತಿವಿ. ಮೀಸಲಾತಿ ವಿಚಾರದಲ್ಲಿ ಹೋರಾಟದ ಅವಶ್ಯಕತೆ ಇದೆ. ಆದರೆ ನೀವೂ ಹೋರಾಟಕ್ಕೆ ಬರೋದಿಲ್ಲ ಎಂದಿದ್ದೀರಾ. ಎಸ್.ಟಿ.ನ ಯಾರೋ ಹೈಜಾಕ್ ಮಾಡ್ತಿದ್ದಾರೆ...

ಜನವರಿಯಲ್ಲಿ ರಜನಿ ಪಕ್ಷ ಲಾಂಚ್: ಈ ಬಾರಿಯ ಚುನಾವಣೆಗೂ ನಿಲ್ಲಲಿದ್ದಾರೆ ತಲೈವಾ..!

ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಪಕ್ಷವನ್ನ ಮುಂಬರುವ ಜನವರಿಯಲ್ಲಿ ಅನೌನ್ಸ್ ಮಾಡುವುದಾಗಿ ಹೇಳಿದ್ದಾರೆ. ಅಲ್ಲದೇ, ಈ ಬಾರಿಯ ಚುನಾವಣೆಗೆ ನಿಲ್ಲುವುದಾಗಿ ಹೇಳಿದ್ದಾರೆ. https://youtu.be/ZIwxzILb0zE ಹಲವಾರು ಪಕ್ಷಗಳನ್ನ ಬೆಂಬಲಿಸಿದ ನಂತರ ರಜನಿಕಾಂತ್ ತಮ್ಮದೇ ಆದ ರಾಜಕೀಯ ಪಕ್ಷ ರಜನಿ ಮಕ್ಕಳ್ ಮಂಡ್ರಂ ಸ್ಥಾಪಿಸಿದ್ದಾರೆ. ಮುಂದಿನ ವರ್ಷ ಜನವರಿಯಲ್ಲಿ ರಜನಿ ಪಕ್ಷ ಲಾಂಚ್ ಆಗಲಿದೆ ಎಂದು ಘೋಷಿಸಿದ್ದಾರೆ. https://youtu.be/ccoEv6uptLk ...

ಎರಡು ವರ್ಷಕ್ಕೂ ಮುಂಚೆಯೇ ಮದ್ದೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಘೋಷಿಸಿದ ಆರ್.ಅಶೋಕ್..!

ಮಂಡ್ಯ :- ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಶೇಕಡ 60 ರಷ್ಟು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಮಾಡುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಸೂಚ್ಯವಾಗಿ ಹೇಳಿದರು. https://youtu.be/ZIwxzILb0zE ಮದ್ದೂರು ಪಟ್ಟಣದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಬುಧವಾರ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img