Friday, July 24, 2026

JDS

‘ಮೊದಲು ಕೊರೊನಾ ವ್ಯಾಕ್ಸಿನ್ ಎಲ್ಲರಿಗೂ ಸಿಗತ್ತೆ ಅಂದು, ಈಗ ಹಾಗೇ ಹೇಳಲೇ ಇಲ್ಲಾ ಅಂದ್ರೆ ಏನರ್ಥ..?’

ಕೇಂದ್ರ ಸರ್ಕಾರ ಮೊದಲು ದೇಶದ ಎಲ್ಲಾ ಜನರಿಗೂ ಕೊರೊನಾ ವ್ಯಾಕ್ಸಿನ್ ನೀಡುತ್ತೇವೆ ಅಂತಾ ಹೇಳಿದ್ದು, ಈಗ ನಾವು ಹಾಗೇ ಹೇಳಲೇ ಇಲ್ಲ ಎಂದು ಹೇಳುತ್ತಿದೆ ಎಂಬುದು ಹಲವರ ಆರೋಪವಾಗಿದೆ. ಇದೇ ರೀತಿ ಮಾಜಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. https://youtu.be/XMWOl96c1ME ಮೊದಲು ಕೇಂದ್ರ ಸರ್ಕಾರ ದೇಶದ ಎಲ್ಲಜನರಿಗೂ...

ನ್ಯೂ ಇಯರ್ ಪಾರ್ಟಿ ಪ್ಲಾನ್ ಮಾಡಿದ್ದೀರಾ..? ಹಾಗಾದ್ರೆ ಈ ಸ್ಟೋರಿ ಓದಿ..

ಪ್ರತಿ ವರ್ಷದಂತೆ ಈ ಬಾರಿ ನ್ಯೂ ಇಯರ್ ಸೆಲೆಬ್ರೇಷನ್ ಜೋರಾಗಿ ಇರೋದಿಲ್ಲ. ಕಾರಣ ಕೊರೊನಾ. ಸೆಲೆಬ್ರೇಷನ್ ಇಲ್ಲಾ ಅಂದ್ರೂ ನಮ್ಮ ಜನ ಡಿಸೆಂಬರ್ 31ರ ರಾತ್ರಿ ಹೊರಗೆ ಬಂದೇ ಬರ್ತಾರೆ. ಪಾರ್ಟಿ ಮಾಡೇ ಮಾಡ್ತಾರೆ ಅಂತಾ ನಮ್ಮ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಡಿ.26ರಿಂದ ಜನವರಿ1ರವೆರೆಗೆ ಪ್ರತಿದಿನ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ...

‘ಸರ್ಕಾರ ಈಗ ಅನ್ನಕೊಡುವ ರೈತರನ್ನು ಉಗ್ರಗಾಮಿಗಳೆನ್ನುವ ನೀಚಮಟ್ಟಕ್ಕೆ ಇಳಿದಿದೆ’..

ಕೃಷಿ ವಿರೋಧಿ ಕಾಯಿದೆಗಳ ರದ್ದತಿಗಾಗಿ ರೈತರು ಹೋರಾಡುತ್ತಿದ್ದು, ಅವರನ್ನು ಕರೆದು ಮಾತನಾಡಿಸುವ ಯೋಚನೆಯೂ ಮಾಡಿಲ್ಲವೆಂದು ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕೃಷಿ ವಿರೋಧಿ ಕಾಯಿದೆಗಳ ರದ್ದತಿಗಾಗಿ ಹೋರಾಟ ನಡೆಸುತ್ತಿರುವ ರೈತರನ್ನು ಗೌರವಯುತವಾಗಿ ಕರೆದು, ಪ್ರಾಮಾಣಿಕವಾಗಿ ಮಾತುಕತೆ ನಡೆಸಬೇಕಾಗಿರುವ ನರೇಂದ್ರ ಮೋದಿ ಸರ್ಕಾರ ಕಾಟಾಚಾರದ ಮಾತುಕತೆಯ ಮೂಲಕ ತನ್ನ ಸಹಜ ಸ್ವಭಾವವಾದ...

‘ನಾನೂ ಸಗಣಿ ಬಾಚಿದ್ದೇನೆ, ಗಂಜಲ ಎತ್ತಿದ್ದೇನೆ. ಪಶು ಸಾಕಾಣಿಕೆ ಬಗ್ಗೆ ಅವರಿಗೇನು ಗೊತ್ತಿದೆ?’

ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ವಿಶ್ವನಾಥ್ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನನ್ನನ್ನು ಕಾಂಗ್ರೆಸ್ ಸೇರಿಸಿದ್ದು ವಿಶ್ವನಾಥ್ ಎಂಬುದೇ ಶುದ್ಧ ಸುಳ್ಳು. ನನ್ನನ್ನು ಕರೆದುಕೊಂಡು ಹೋಗಿ ಕಾಂಗ್ರೆಸ್‌ ‌ನ ಯಾವ ನಾಯಕರನ್ನು ಭೇಟಿ ಮಾಡಿಸಿದ್ದರು ಅಂತ ವಿಶ್ವನಾಥ್ ಅವರನ್ನೇ ಕೇಳಿ. ನಾನು ಕಾಂಗ್ರೆಸ್ ಸೇರಲು ಪಿರನ್ ಹಾಗೂ ಅಹಮದ್ ಪಟೇಲ್ ಕಾರಣರೇ...

ಸತ್ಯ ಸಂಗತಿ ಬಯಲು ಮಾಡಿದ್ದಕ್ಕೆ, ಪತ್ರಕರ್ತನನ್ನು ಸುಟ್ಟ ರಾಕ್ಷಸರು..!

ಗ್ರಾಮದ ಓರ್ವ ವ್ಯಕ್ತಿಯ ಬಗ್ಗೆ ಸತ್ಯಸಂಗತಿ ಬಯಲು ಮಾಡಿದ್ದಕ್ಕೆ, ಪತ್ರಕರ್ತನನ್ನು ಆಲ್ಕೋಹಾಲ್ ಮಿಶ್ರಿತ ಸ್ಯಾನಿಟೈಸರ್ ಬಳಸಿ, ಬೆಂಕಿ ಹಾಕಿ ಸುಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. https://youtu.be/op-z1-OGDZU ಉತ್ತರಪ್ರದೇಶದ ಬಲ್ರಾಂಪುರ್ ಎಂಬಲ್ಲಿ ಈ ಘಟನೆ ನಡೆದಿದ್ದು, ಪತ್ರಕರ್ತ ರಾಕೇಶ್ ಸಿಂಗ್ ನಿರ್ಭಿಕ್ ಮತ್ತು ಆತನ ಗೆಳೆಯ ಪಿಂಟು ಸಾಹು ಎಂಬಾತನನ್ನು ಕ್ರೂರಿಗಳು ಸುಟ್ಟು ಸಾಯಿಸಿದ್ದಾರೆ. ಲಖನೌನ ರಾಷ್ಟ್ರೀಯ...

‘ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ’

ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆಯುವ ಹುನ್ನಾರದ ಭಾಗ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ. https://youtu.be/I_OI-0AGzCU ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆಯುವ ಹುನ್ನಾರದ ಭಾಗ. ಆರ್‌ಎಸ್ಎಸ್‌ನ ದತ್ತಾತ್ರೇಯ ಹೊಸಬಾಳೆ...

ವಿಶ್ವನಾಥ್- ಸಾ.ರಾ.ಮಹೇಶ್ ರಾಜಕೀಯ ಕೆಸರೆರೆಚಾಟ..!

ಹಳ್ಳಿಹಕ್ಕಿ ವಿಶ್ವನಾಥ್ ಸಚಿವರಾಗಲು ಕೋರ್ಟ್ ನಿರಾಕರಿಸಿದ್ದು, ಈ ಬಗ್ಗೆ ಸಾರಾ ಮಹೇಶ್ ಹೇಳಿಕೆ ನೀಡಿದ್ದಾರೆ. ತಪ್ಪಿಗೆ ತಕ್ಕ ಶಿಕ್ಷೆಯಾಗಿದೆ. ಕಳೆದ ವರ್ಷ ವಿಶ್ವನಾಥ್ ನನ್ನ ಮೇಲೆ ಆರೋಪ ಮಾಡಿದಾಗ, ನೀನೇ ತಪ್ಪಿತಸ್ಥರಿಗೆ ಶಿಕ್ಷೆ ಕೊಡು ಎಂದು ಬೇಡಿ, ಕಣ್ಣೀರಿಟ್ಟಿದ್ದೆ. ತಾಯಿ ಚಾಮುಂಡೇಶ್ವರಿ ಈ ಘಟನೆ ನಡೆದ ಒಂದು ವರ್ಷಕ್ಕೆ ತಕ್ಕ ಶಿಕ್ಷೆ ನೀಡಿದ್ದಾಳೆ ಎಂದು...

ಕೊರೊನಾಗೆ ರಾಜಸ್ಥಾನ ಶಾಸಕಿ ಬಲಿ: ಕೊರೊನಾ ಅಪ್ಡೇಟ್ಸ್..

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 38,772 ಜನಕ್ಕೆ ಕೊರೊನಾ ತಗುಲಿದ್ದು, ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 93,92,920ಕ್ಕೇರಿದೆ. https://youtu.be/zkr5SuO0bJE ಕಳೆದ 24 ಗಂಟೆಯಲ್ಲಿ 443 ಜನ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು 1,37,139 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಸದ್ಯ ದೇಶದಲ್ಲಿ 4,46,952 ಜನ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು,...

‘ದೆಹಲಿ ಚಳಿಯಲ್ಲಿ ರೈತರ ಹೋರಾಟ: ಅವರಿಗೇನಾದ್ರೂ ಆದ್ರೆ ಸರ್ಕಾರವೇ ಹೊಣೆ’

ಕೃಷಿ ಕಾಯ್ದೆ ವಿರೋಧಿಸಿ, ರೈತರು ಹೋರಾಟ ನಡೆಸುತ್ತಿರುವ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರಕಕೆ ಸಲಹೆ ನೀಡಿದ್ದಾರೆ. https://youtu.be/Lf6N2eTVSG8 ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಹೊರವಲಯದಲ್ಲಿ ರೈತರು ನಡೆಸುತ್ತಿರುವ ಹೋರಾಟ 5ನೇ ದಿನ ತಲುಪಿದೆ. ರೈತರ ಹಿತಕ್ಕಾಗಿ ಕಾಯ್ದೆ ತಂದಿರುವುದಾಗಿ ಹೇಳಿರುವ ಕೇಂದ್ರ ಕೂಡಲೇ ಪ್ರತಿಭಟನಾಕಾರರೊಂದಿಗೆ ಮಾತನಾಡಿ ಅವರ ಅನುಮಾನಗಳನ್ನು ನಿವಾರಿಸುವ...

ರಾಜ್ಯದ 30 ಜಿಲ್ಲೆಗಳ ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್..

ರಾಜ್ಯದ 30 ಜಿಲ್ಲೆಗಳ ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. 5762 ಗ್ರಾಮ ಪಂಚಾಯತಿಗೆ ಮತ್ತು 92121 ಸದಸ್ಯರಿಗೆ ಚುನಾವಣೆ ನಡೆಯಲಿದೆ. https://youtu.be/HBSl5sRpduA ದಿನಾಂಕ 22-12-2020ರಂದು ಮೊದಲ ಹಂಚದ ಚುನಾವಣೆ ನಡೆದರೆ, ದಿನಾಂಕ 27-12-2020ರಂದು ಎರಡನೇಯ ಹಂತದ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 2,930 ಪಂಚಾಯತಿಗಳಿಗೆ ಚುನಾವಣೆಯಾದರೆ, ಎರಡನೇ ಹಂತದಲ್ಲಿ 2832 ಪಂಚಾಯತಿಗಳಿಗೆ ಚುನಾವಣೆ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img