Thursday, July 23, 2026

JDS

ದೇಶದಲ್ಲಿ 73,272 ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ: 926 ಸಾವು..

ದೇಶದಲ್ಲಿ, ರಾಜ್ಯದಲ್ಲಿ ಕೊರೊನಾ ಎಷ್ಟರ ಮಟ್ಟಿಗೆ ಮರಣ ಮೃದಂಗ ಬಾರಿಸುತ್ತಿದೆ ಅನ್ನೋದನ್ನ ಪ್ರತಿದಿನ ನೋಡುತ್ತಿದ್ದೇವೆ. ನಿನ್ನೆಯಿಂದ ಶಿಕ್ಷಕರ ಸಾವಾಗುತ್ತಿದ್ದು, ವಿದ್ಯಾಗಮ ಯೋಜನೆ ನಿಲ್ಲಿಸುವುದಕ್ಕೆ ಎಲ್ಲ ಕಡೆಯಿಂದ ಒತ್ತಡ ಹೇರಲಾಗುತ್ತಿದೆ. ಎಂಎನ್‌ಸಿ ಕಂಪನಿಗಳ ಕೆಲಸಗಾರರಿಗೆ ಜನವರಿ ತನಕ ಆಫೀಸಿಗೆ ಬರುವುದೇ ಬೇಡವೆಂದಿದ್ದಾರೆ. ಶಾಲಾ ಕಾಲೇಜುಗಳು ಇನ್ನೂ ಶುರುವಾಗಿಲ್ಲ. ಎಷ್ಟೋ ಬಡವರು ಇನ್ನೂ ಕೂಡ ತುತ್ತು ಅನ್ನಕ್ಕಾಗಿ...

‘ನನ್ನ ಜೀವ ಹೋದರೂ ಪರವಾಗಿಲ್ಲ, ಅಹೋರಾತ್ರಿ ಧರಣಿ ಆರಂಭಿಸುತ್ತೇನೆ’

ಕೊರೊನಾ ಭೀತಿ ನಡುವೆ ವಿದ್ಯಾಗಮ ಯೋಜನೆ ಮಾಡಿದ್ದ ಕಾರಣಕ್ಕೆ ಶಿಕ್ಷಕರು ಕೊರೊನಾಗೆ ಬಲಿಯಾದ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. https://youtu.be/p-2DE1MlD3U ಕೊರೋನಾ ರಣಕೇಕೆ ಹಾಕುತ್ತಿರುವ ಸಂದರ್ಭದಲ್ಲಿ ವಿದ್ಯಾಗಮ ಶಿಕ್ಷಣದ ಹೆಸರಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಸಾವಿನ ಕಂದಕಕ್ಕೆ ನೂಕುತ್ತಿರುವ ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ? ಸರ್ಕಾರಕ್ಕೆ ಕನಿಷ್ಠ ಪರಿಜ್ಞಾನ ಬೇಡವೇ?...

ಶಾಲೆ ಶುರುವಾಗುವ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು..?

ರಾಜ್ಯ ಸರ್ಕಾರ ಶಾಲೆಗಳ ಪುನರಾರಂಭ ಮಾಡೋ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿದ್ದು, ಶಾಲೆ ಆರಂಭಿಸಬೇಡಿ ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್ಡಿಕೆ, ರಾಜ್ಯ ಸರ್ಕಾರ ಶಾಲೆಗಳ ಪುನರಾರಂಭಕ್ಕೆ ಮುಂದಾಗಿದೆ. ಇದೇ ಸಂದರ್ಭದಲ್ಲಿ ವಠಾರ ಶಾಲೆಗೂ ಕೊರೋನಾ ವಕ್ಕರಿಸಿ ಆತಂಕ ಸೃಷ್ಟಿಸಿದೆ. ಎಲ್ಲ ಪೋಷಕರ ದುಗುಡ ಮತ್ತಷ್ಟು ಹೆಚ್ಚಾಗಿದೆ....

ರಾಮ್ ವಿಲಾಸ್ ಪಾಸ್ವಾನ್ ಅಂತಿಮ ದರ್ಶನ ಮಾಡಿದ ಪ್ರಧಾನಿ..

ಮಾಜಿ ಕೇಂದ್ರ ಸಚಿವ ರಾಮ್‌ ವಿಲಾಸ್ ಪಾಸ್ವಾನ್(74) ಅನಾರೋಗ್ಯದಿಂದ ಸಾವನ್ನಪ್ಪಿದ್ದು, ಇಂದು ದೆಹಲಿಯ ಅವರ ನಿವಾಸದಲ್ಲಿ ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. https://www.youtube.com/watch?v=EQ0Q4Tqz5So&t=3s ಪ್ರಧಾನ ಮಂತ್ರಿ ಮೋದಿ, ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್, ಗೃಹಸಚಿವ ಅಮಿತ್ ಷಾ, ಸೇರಿ ಹಲವು ರಾಜಕೀಯ ಗಣ್ಯರು ರಾಮ್‌ವಿಲಾಸ್ ಮನೆಗೆ ತೆರಳಿ ಅಂತಿಮ ದರ್ಶನ ತೆರಳಿದರು. https://www.youtube.com/watch?v=8YqLODfrWpc&t=8s ಮಾಜಿ ಕೇಂದ್ರ ಸಚಿವ ರಾಮ್...

‘ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಿದ್ದರೆ, ಲಡಾಕ್ ಗಡಿಯಿಂದ ಚೀನಾವನ್ನ 15 ನಿಮಿಷದಲ್ಲಿ ಓಡಿಸುತ್ತಿತ್ತು’

ಹರಿಯಾಣದ ಕುರುಕ್ಷೇತ್ರಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಿದ್ದರೆ, ಲಡಾಕ್ ಗಡಿಯಿಂದ ಚೀನಾವನ್ನ 15 ನಿಮಿಷದಲ್ಲಿ ಓಡಿಸುತ್ತಿತ್ತು ಎಂದಿದ್ದಾರೆ. ಅಲ್ಲದೇ, ಚೀನಾವನ್ನ ಲಡಾಖ್ ಗಡಿಯಿಂದ ಸರಿಸುವುದರಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದಿದ್ದಾರೆ. https://youtu.be/b3XR-351ZZc ಈ ಬಗ್ಗೆ ಪ್ರಧಾನಿ ಮೋದಿ ದೇಶದ ಜನತೆಯಲ್ಲಿ ಸುಳ್ಳು ಹೇಳಿದ್ದಾರೆ. ದೇಶಭಕ್ತರೆಂದು...

‘ಕಾಂಗ್ರೆಸ್‌ನವರನ್ನ ಬಿಜೆಪಿಗೆ ಹಾರಿಸಿದವರು ಯಾರೆಂದು ‘ಸಿದ್ಧವನ’ದಲ್ಲಿ ಕುಳಿತಿದ್ದ ‘ರಾಮ’ನಿಗೂ ಗೊತ್ತಿತ್ತು’

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಈ ಬಾರಿ ಉಪಚುನಾವಣೆಯಲ್ಲಿ ಗೆಲ್ಲುವ ಭರಸೆ ಇದೆ ಎಂದಿದ್ದ ಸಿದ್ದರಾಮಯ್ಯ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಗೆಲ್ಲುತ್ತೇವೆ ಅನ್ನೋದು ಸಿದ್ದರಾಮಯ್ಯರ ಭ್ರಮೆ ಅಂತಾ ಹೇಳಿದ್ದಾರೆ. https://youtu.be/vd5xyIrhnBM ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಅಧಿಕಾರದಲ್ಲಿದ್ದಾಗಲೇ ಮತ್ತೆ ಅಧಿಕಾರ ನೀಡದೆ...

ಸಾವಿರದಿಂದ 250 ರೂಪಾಯಿಗೆ ಇಳಿದ ಮಾಸ್ಕ್ ದಂಡ: ಗ್ರಾಮೀಣ ಭಾಗದಲ್ಲಿ 100 ರೂಪಾಯಿ ದಂಡ..!

ದೇಶದಲ್ಲಿ ಮತ್ತು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದೆ. ಕೊರೊನಾದಿಂದ ಸಾವು ನೋವು ಸಂಭವಿಸುತ್ತಿದೆ. ಮೊದಲೆಲ್ಲ ಪ್ರತಿದಿನ 100 , 200 ಕೇಸ್‌ಗಳು ಕಂಡುಬರುತ್ತಿತ್ತು. ಆದ್ರೆ ಈಗ 4ರಿಂದ 5 ಸಾವಿರ ಕೇಸ್‌ಗಳು ಕಂಡು ಬರುತ್ತಿದೆ. ಇನ್ನು ಸರ್ಕಾರ ಕೂಡ ಕೊರೊನಾ ತಡೆಗಟ್ಟಲು ಹಲವು ಪ್ರಯತ್ನಗಳನ್ನ ಮಾಡಿದ್ರೂ ನೋ ಯ್ಯೂಸ್. ಹಾಗಾಗಿ...

ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್‌ಗೆ ಕೊರೊನಾ ಪಾಸಿಟಿವ್..!

ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್‌ಗೆ ಕೊರೊನಾ ತಗಲಿರುವುದು ಧೃಡಪಟ್ಟಿದ್ದು, ಟ್ವಿಟರ್‌ ಮೂಲಕ ಸ್ವತಃ ಡಿ.ಕೆ.ಸುರೇಶ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ನನ್ನ ಸಂಪರ್ಕದಲ್ಲಿದ್ದವರೆಲ್ಲ ಕೊರೊನಾ ಪರೀಕ್ಷೆ ಮಾಡಿಕೊಳ್ಳಿ ಎಂದು ಹೇಳಿದ್ದಾರೆ. https://youtu.be/pkHi_u5QCFI ಈ ಬಗ್ಗೆ ಟ್ವೀಟ್ ಮಾಡಿರುವ ಸುರೇಶ್, ಕೋವಿಡ್ 19 ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು...

‘ನನ್ನನ್ನ ಕಾಪಾಡಲು ಅಜ್ಜ ಇದ್ದಾರೆ, ನನ್ನ ಬೆಂಬಲಕ್ಕೆ ಜನರಿದ್ದಾರೆ, ಇದಕ್ಕೆಲ್ಲ ಹೆದರುವುದಿಲ್ಲ’

ಬೆಳ್ಳಂಬೆಳಿಗ್ಗೆ ಟ್ರಬಲ್ ಶೂಟರ್ ಡಿಕೆಶಿ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿತ್ತು. ಡಿಕೆಶಿ ಮತ್ತು ಡಿಕೆ ಸುರೇಶ್‌ಗೆ ಸಂಬಂಧಿಸಿದ ಮನೆ ಮತ್ತು ಕಚೇರಿ ಮೇಲೆ ರೇಡ್ ನಡೆಸಿದ್ದ ಸಿಬಿಐ ಹಲವು ದಾಖಲೆಗಳನ್ನ ಕಲೆ ಹಾಕಿದೆ. ಸಂಜೆ ವೇಳೆಗೆ ರೇಡ್ ಮುಗಿದಿದ್ದು, ದಾಳಿ ಬಳಿಕ, ಡಿಕೆ ಬ್ರದರ್ಸ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. https://youtu.be/ORZY-ii5IRo ಇಡೀ...

‘ಯಾವುದೇ ಒತ್ತಡಕ್ಕೂ ಹೆದರುವಂಥ ಮಗ ಅಲ್ಲ ನಾನು’

ಡಿಕೆಶಿ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದಾರೆ. https://youtu.be/ORZY-ii5IRo ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಚಿರಋಣಿ. ನಿಮ್ಮ ಋಣ ತೀರಿಸಲು ಸಾಧ್ಯವಿಲ್ಲ. ನಾನು, ನನ್ನ ಕುಟುಂಬದ ಕಡೆಯಿಂದ ನಿಮಗೆಲ್ಲರಿಗೂ ನಮಸ್ಕಾರ. ಬೆಳಿಗ್ಗೆಯಿಂದ ಮನೆ ಮುಂದೆ, ಬೇರೆ ಕಡೆ ಎಲ್ಲ ನನ್ನ ಸಲುವಾಗಿ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img