Thursday, July 23, 2026

JDS

ಬೆಳ್ಳಂಬೆಳಿಗ್ಗೆ ಟ್ರಬಲ್ ಶೂಟರ್ ಡಿಕೆಶಿಗೆ ಸಿಬಿಐ ಶಾಕ್..!

ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್‌ಗೆ ಇಂದು ಬೆಳ್ಳಂಬೆಳಿಗ್ಗೆ 6 ಗಂಟೆ ಸುಮಾರಿಗೆ ಸಿಬಿಐ ಶಾಕ್ ನೀಡಿದ್ದು, ಬೆಂಗಳೂರಿನ ಸದಾಶಿವ ನಗರದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿದೆ. ಇಷ್ಟೇ ಅಲ್ಲದೇ, ಡಿ.ಕೆ.ಸುರೇಶ್ ಮನೆ ಮೇಲೂ ಕೂಡ ಸಿಬಿಐ ದಾಳಿ ನಡೆಸಿದೆ. https://youtu.be/a4eylitLFv8 ಸಿಬಿಐ ದಾಳಿ ವೇಳೆ 50 ಲಕ್ಷ ರೂಪಾಯಿ ಸಿಕ್ಕಿದ್ದು, ಮಗಳು ಐಶ್ವರ್ಯಾಗೆ ಸಂಬಂಧಿಸಿದ ಒಡವೆಗಳನ್ನ ಕೂಡ ಪರಿಶೀಲಿಸಲಾಗಿದೆ....

ಬೆಂಕಿ ಅವಘಡದಿಂದ ಮೈತುಂಬ ಸುಟ್ಟ ಗಾಯಗಳಾದ್ರೂ, ಎಮರ್ಜೆನ್ಸಿ ಚಿಕಿತ್ಸೆ ಸಿಗದೇ ಪರದಾಡಿದ ಸಿಬ್ಬಂದಿಗಳು..!

ಬೆಂಗಳೂರು: ಯಲಹಂಕದ ಅನಂತಪುರ ಗೇಟ್ ಬಳಿ ಇರುವ ಕೆಪಿಟಿಸಿಎಲ್ ಪವರ್ ಪ್ಲಾಂಟ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 15ಕ್ಕೂ ಹೆಚ್ಚು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. https://youtu.be/_pLH5uUu0cI 11 ಕೆಪಿಟಿಸಿಎಲ್, 2 ಬಿಎಚ್​​ಇಎಲ್​​ ಹಾಗೂ ಇತರೆ ಇಬ್ಬರು ಇಂಜಿಯರ್‌ಗಳು ಗಾಯಗೊಂಡಿದ್ದು, ಎಲ್ಲರನ್ನೂ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅನಂತ್‌ಪುರ ಗೇಟ್‌ ಬಳಿ ನಸುಕಿನ ಜಾವ...

ಶೇಫಡ್ಸ್ ಇಂಡಿಯಾ ಇಂಟರ್ನ್ಯಾಷನಲ್‌ನ 5ನೇ ವಾರ್ಷಿಕೋತ್ಸವ..

ಬೆಂಗಳೂರು: ಶೇಫಡ್ಸ್ ಇಂಡಿಯ ಇಂಟರ್ನ್ಯಾಷನಲ್ ನ 5ನೇ ವಾರ್ಷಿಕೋತ್ಸವ ರಾಜಾಜಿನಗರದ ಮಹಾಲಕ್ಷ್ಮಿ ಲೇಔಟ್ ನಲ್ಲಿ ಇರುವ ಕದಂಬ ಕನ್ವೆನ್ಷನ್ ಸೆಂಟರ್ ನಲ್ಲಿ ವರ್ಚುವಲ್ ಮೂಲಕ ಸಮಾವೇಶಗೊಂಡಿತು. https://youtu.be/DisHboS14sY https://youtu.be/ujUYUCJuMDE ಶೇಫಡ್ಸ್ ಇಂಡಿಯ ಇಂಟರ್ನ್ಯಾಷನಲ್ ನ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಶ್ರೀ ಅಡಗೂರು ಹೆಚ್. ವಿಶ್ವನಾಥ, ರಾಷ್ಟ್ರೀಯ ಸಂಚಾಲಕರಾದ ಶ್ರೀ ಹೆಚ್. ಎಂ.ರೇವಣ್ಣ,...

ಸಾಮಾಜಿಕ ನ್ಯಾಯ ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ನಿರಂತರ 7 ದಿನಗಳ ಅಹೋರಾತ್ರಿ ಧರಣಿ

ತುಮಕೂರು: ಪ್ರತಿಭಟನಾ ಸಮಾವೇಶವನ್ನು ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹಮ್ಮಿಕೊಳ್ಳಲಾಗಿದೆ. ನಮ್ಮ ಭವ್ಯ ಭಾರತ ಜಾಗತಿಕ ಮಟ್ಟದಲ್ಲಿ ಉನ್ನತ ಮನ್ನಣೆ ಪಡೆದಿರುವ ದೇಶ. ಹಾಗೆಯೇ ಸದಾ ಒಗ್ಗಟ್ಟಿನ ಹೆಸರಿನಲ್ಲಿ ಶ್ರಮಿಕ ಸಮುದಾಯಗಳನ್ನು ಶೋಷಣೆ ಮಾಡುತ್ತಾ ಸಾಗಿ ಬರುತ್ತಿರುವ ದೇಶ ನಮ್ಮದು. https://youtu.be/1i0LDO-kQ4U ಅನ್ನ ನೀರು ಆಹಾರಗಳಿಗಾಗಿ ಪರಿತಪಿಸುವ ಅಸಂಖ್ಯಾತ ಸಮುದಾಯಗಳು ನಮ್ಮ ಮುಂದೆ...

ಜೆಡಿಎಸ್​ ಶಾಸಕ ಡಿ.ಸಿ ಗೌರಿಶಂಕರ್​ಗೆ ಕರೊನಾ ಪಾಸಿಟಿವ್​

ಜೆಡಿಎಸ್ ಶಾಸಕ ಡಿ.ಸಿ.ಗೌರಿ ಶಂಕರ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. https://www.youtube.com/watch?v=8SR1WiVuhBs ಈ ಸಂಬಂಧ ಟ್ವೀಟ್​ ಮಾಡಿರೋ ಡಿ,ಸಿ ಗೌರಿಶಂಕರ್​, ನಿನ್ನೆ ಜ್ವರ ಇದ್ದ ಹಿನ್ನೆಲೆ ಕರೊನಾ ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ನನಗೆ ಕರೊನಾ ಇರೋದು ದೃಢಪಟ್ಟಿದ್ದು ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ...

‘ಕುಮಾರಸ್ವಾಮಿ ಸರ್ಕಾರವಿದ್ದಾಗಲೇ ಡ್ರಗ್ ದಂಧೆ ನಡೆಯುತ್ತಿತ್ತು, ಆಗ ಮಾತನಾಡದವರು, ಈಗೇಕೆ ಮಾತನಾಡಬೇಕು..?’

ಮಾಜಿ‌ ಸಿಎಂ ಕುಮಾರಸ್ವಾಮಿಯವರ ಮೇಲೆ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಕಿಡಿ ಕಾರಿದ್ರು. ರಾಜ್ಯದಲ್ಲಿ ಸದ್ಯ ಸಖತ್ ಸದ್ದುಬಮಾಡುತ್ತಿರುವ ಡ್ರಗ್ ವಿಷಯವಾಗಿ ಹೇಳಿಕೆ ನೀಡಿರುವ ಹೆಚ್ಡಿಕೆ ಗೆ ಟಾಂಗ್ ಕೊಟ್ರು. https://youtu.be/6T4WA2tioLw ಮಾಲೂರಿನಲ್ಲಿ ಮಾತನಾಡಿದ ಎಂಟಿಬಿ ಡ್ರಗ್ ಮಾಫಿಯಾ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ತಿಳಿದಿದೆ. ಅವರ ಸರ್ಕಾರ ವಿದ್ದಾಗಲ್ಲೇ ಡ್ರಗ್ ಶುರುವಾಗಿದೆ. https://youtu.be/bM2GwLR0sTc ಕುಮಾರ ಸ್ವಾಮಿ ಸರ್ಕಾರವಿದ್ದಾಗ...

ಕೊರೊನಾ ಕಾಲದಲ್ಲಿಯೂ ಕೋಲಾರದಲ್ಲಿ ಸಿಕ್ತು ಕಂತೆ ಕಂತೆ ನೋಟು..!

ಕೋಲಾರ : ಕೊರೊನಾ ಲಾಕ್ ಡೌನ್‌ನಿಂದಾಗಿ ಜನರು ಕೆಲಸ ಕಳೆದುಕೊಂಡು ಕೈಯಲ್ಲಿ ಹಣವಿಲ್ಲದೆ ಪರದಾಡುತ್ತಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಕೋಲಾರದಲ್ಲಿ ಕಂತೆ ಕಂತೆ ನೋಟಿನ ರಾಶಿ ಸಿಕ್ಕಿದೆ. ಆಂಧ್ರ ಪ್ರದೇಶಕ್ಕೆ ಹೋಗುತ್ತಿದ್ದ ಕಾರಿನಲ್ಲಿ 2.94 ಕೋಟಿ ಹಣ ಸಿಕ್ಕಿದೆ. ದಾಖಲೆಗಳಿಲ್ಲದೆ ಹಣ ಸಾಗಿಸುತ್ತಿದ್ದ ಕಾರನ್ನು ಶ್ರೀನಿವಾಸಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರೋಜರನಹಳ್ಳಿ...

ವಿಪಕ್ಷ ಸ್ಥಾನಕ್ಕೆ ಕಾಂಗ್ರೆಸ್ ಯೋಗ್ಯವಿಲ್ಲ- ಹೆಚ್ಡಿಕೆ

ವಿರೋಧ ಪಕ್ಷದ ಸ್ಥಾನದಲ್ಲಿ ಇರಲು ಕಾಂಗ್ರೆಸ್​ ಯೋಗ್ಯವಾಗಿಲ್ಲ ಅಂತಾ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ದೂರಿದ್ದಾರೆ. ಚೆನ್ನರಾಯಪಟ್ಟಣದಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು, ಕರೊನಾ ಮಹಾಮಾರಿ ಹೆಸರಲ್ಲಿ ರಾಜ್ಯ ಸರ್ಕಾರ ಗೋಲ್​ಮಾಲ್​ ಮಾಡಿದೆ, ಆದ್ರೆ ಇದನ್ನ ಬಯಲಿಗೆಳೆಯುವಲ್ಲಿ ಕಾಂಗ್ರೆಸ್​ ಸಂಪೂರ್ಣ ವಿಫಲವಾಗಿದೆ ಅಂತಾ ಆರೋಪಿಸಿದ್ರು. https://www.youtube.com/watch?v=0hSR4eBkU0g ಬಿಜೆಪಿ ವಿರುದ್ಧ ಆರೋಪ ಮಾಡುವ ಕಾಂಗ್ರೆಸ್​ ಸೂಕ್ತ ದಾಖಲೆಗಳನ್ನ ತೋರಿಸುತ್ತಿಲ್ಲ. ಹೀಗಾಗಿ ಕಾಂಗ್ರೆಸ್​ ರಾಜ್ಯ ಸರ್ಕಾರದ ನ್ಯೂನತೆಗಳನ್ನ ಎತ್ತಿ ತೋರಿಸಲಾಗ್ತಿಲ್ಲ...

ಜಿಡಿಪಿ ದರ ಕುಸಿತ; ಕೇಂದ್ರದ ವಿರುದ್ಧ ಪ್ರಿಯಾಂಕ ವಾಗ್ದಾಳಿ

ದೇಶದಲ್ಲಿ ಲಾಕ್ಡೌನ್ ಕಾರಣದಿಂದ ಜಿಡಿಪಿ ದರ ದಾಖಲೆಯಪ್ರಮಾಣದಲ್ಲಿಕುಸಿತ ಕಂಡಿದ್ದು ವಿಪಕ್ಷಗಳು ಬಿಜೆಪಿ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈಯುತ್ತಿವೆ. ಇನ್ನು ಈ ಸಂಬಂಧ ಟ್ವೀಟ್ ಮಾಡಿರೋ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಬಿಜೆಪಿ ಸರ್ಕಾರ ದೇಶದ ಆರ್ಥಿಕತೆಯನ್ನ ಸಂಪೂರ್ಣ ಮುಳುಗಿಸಿದೆ ಎಂದು ಆರೋಪಿಸಿದ್ದಾರೆ. 6 ತಿಂಗಳ ಹಿಂದೆಯಷ್ಟೇ ರಾಹುಲ್ ಗಾಂಧಿ ದೇಶದಲ್ಲಿ ಆರ್ಥಿಕತೆ ಸುನಾಮಿ...

ತುರುವೇಕೆರೆಗೆ ಮಿಲಿಟರಿ ಪಡೆ ಹಾಲಿ-ಮಾಜಿಗಳ ಜಿದ್ದ ಜಿದ್ದಿನ ರಂಪಾಟದಲ್ಲಿ ಬೀದಿಗೆ ಬಿದ್ದ ರೈತ..

ತುರುವೇಕೆರೆ : ತಾಲ್ಲೊಕಿನ ಮಾಯಸಂದ್ರ ಹೋಬಳಿಯ ಗುಡ್ಡೆನಳ್ಳಿ ರೈತರು ಬಗರ್ ಹುಕುಂ ಸಾಗುವಳಿ ಭೂಮಿಯಲ್ಲಿ 800 ರಕ್ಕು ಹೆಚ್ಚಿನ ಸಸಿಗಳ್ಳನು ನೆಟ್ಟಿದ್ದರು. ಇದನ್ನು ಹಾಲಿ ಶಾಸಕರು ತಾಲ್ಲೋಕು ಆಡಳಿತ ಮತ್ತು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ತೆಂಗಿನ ಸಸಿ‌ ಕೀಳಿಸ್ಸಿದ್ದಾರೆಂದು ಜೆಡಿಎಸ್ ನ ಮಾಜಿ ಶಾಸಕರಾದ ಎಮ್.ಟಿ ಕೃಷ್ಣಪ್ಪ ಆರೋಪಿಸಿ ತಮ್ಮ ಕಾರ್ಯಕರ್ತರೊಂದಿಗೆ ಪ್ರತಿಭಟನೆ ಹಮ್ಮಿಕೊಂಡಿದ್ದರೆ,ಇತ್ತ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img