Wednesday, July 22, 2026

JDS

ಜೆಡಿಎಸ್ ನೂತನ ರಾಜ್ಯಾಧ್ಯಕ್ಷ, ಕಾರ್ಯಾಧ್ಯಕ್ಷರ ನೇಮಕ- ನಿಖಿಲ್ ಈಗ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ..!

ಬೆಂಗಳೂರು: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ನಿಖಿಲ್ ಕುಮಾರ್ ಗೂ ಪಕ್ಷದಲ್ಲಿ ಉನ್ನತ ಸ್ಥಾನವನ್ನು ಜೆಡಿಎಸ್ ನೀಡಿದೆ. ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಹಾಸನದ ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ಯುವಘಟಕದ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಜೆಡಿಎಸ್...

ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ ಫಿಕ್ಸ್..!

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡ ನೂತನ ರಾಜ್ಯಾಧ್ಯಕ್ಷ, ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಿದ್ದಾರೆ. ಮೈತ್ರಿ ಸರ್ಕಾರದ ಮೇಲೆ ಮುನಿಸಿಕೊಂಡು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇದೀಗ ಪಕ್ಷದ ವರಿಷ್ಠ ನೂತನ ಪದಾಧಿಕಾರಿಗಳನ್ನು ನೇಮಿಸಲಿದ್ದಾರೆ. ಹಾಸನದ ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ ಹಾಗೂ ಕಾರ್ಯಾಧ್ಯಕ್ಷ ಸ್ಥಾನಕ್ಕೆ...

ಸಚಿವ ಡಿಕೆಶಿಗೆ ಚಾಟಿ ಬೀಸಿದ ಬಿ.ವೈ ವಿಜಯೇಂದ್ರ

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಉಂಟಾಗಿರೋ ಅಭದ್ರತೆಗಳನ್ನು ಸರಿಪಡಿಸೋದಕ್ಕೆ ಶತಾಯಗತಾಯ ಪ್ರಯತ್ನ ಪಡುತ್ತಿರೋ ಕಾಂಗ್ರೆಸ್ ನ ಟ್ರಬಲ್ ಶೂಟರ್ ಸಚಿವ ಡಿ.ಕೆ ಶಿವಕುಮಾರ್ ಗೆ ಬಿಜೆಪಿಯ ಬಿ.ವೈ ವಿಜಯೇಂದ್ರ ಟ್ವೀಟ್ಟರ್ ಮೂಲಕ ಪ್ರಶ್ನೆ ಮಾಡಿದ್ದಾರೆ. ಹತಾಶೆ, ಅಸೂಯೆ, ಪರಸ್ಪರ ಕೆಸರೆರಚಾಟ, ಅಕ್ರಮ. ಇವು ಮೈತ್ರಿ ಸರ್ಕಾರದ ಕೂಸುಗಳು, ಇದರ ಫಲವೇ ಮೈತ್ರಿ ಪಕ್ಷಗಳ ವಿಕೆಟ್ ಗಳ...

ದಳಪತಿಗಳ ಪಾದಯಾತ್ರೆಗೆ ನಿಖಿಲ್ ಸಾರಥಿ..!

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ನಿಖಿಲ್ ಇದೀಗ ಪಕ್ಷದ ಬಹುಮುಖ್ಯ ಜವಾಬ್ದಾರಿಯನ್ನ ಹೊರಲಿದ್ದಾರೆ. ರಾಜ್ಯಾದ್ಯಂತ ಜೆಡಿಎಸ್ ಕೈಗೊಳ್ಳಲಿರೋ ಪಾದಯಾತ್ರೆಯ ನಾಯಕತ್ವವನ್ನು ನಿಖಿಲ್ ಕುಮಾರ್ ವಹಿಸಿಕೊಳ್ಳಲಿದ್ದಾರೆ. ರಾಜ್ಯಾದ್ಯಂತ ಪಾದಯಾತ್ರೆ ಕೈಗೊಂಡು ಪಕ್ಷ ಸಂಘಟನೆಗೆ ಮಾಡಲು ಸಜ್ಜಾಗಿರೋ ಜೆಡಿಎಸ್ ಇದೀಗ ಸಕಲ ಸಿದ್ಧತೆ ನಡೆಸಿದೆ. ರಾಜ್ಯದಲ್ಲಿ 2 ಹಂತಗಳಲ್ಲಿ ನಡೆಯೋ ಜೆಡಿಎಸ್ ಪಾದಯಾತ್ರೆಯ ಉಸ್ತುವಾರಿ,...

ರಾಜ್ಯಾದ್ಯಂತ ಪಾದಯಾತ್ರೆಗೆ ಜೆಡಿಎಸ್ ರೆಡಿ..!

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ತೀವ್ರ ಮುಖಭಂಗ ಎದುರಿಸಿದ್ದ ಜೆಡಿಎಸ್ ಇದೀಗ ಪಕ್ಷದ ಬಲವರ್ಧನೆಗೆ ಮುಂದಾಗಿದ್ದು ರಾಜ್ಯಾದ್ಯಂತ ಪಾದಯಾತ್ರೆ ಕೈಗೊಳ್ಳಲಿದೆ. ಲೋಕಸಭಾ ಚುನಾವಣೆಯ ಸೋಲಿನ ಪರಾಮರ್ಶೆ ನಡೆಸಿದ ಜೆಡಿಎಸ್ ಇದೀಗ ಪಕ್ಷ ಬಲಪಡಿಸಲು ಹೊರಟಿದೆ. ಹೀಗಾಗಿ ರಾಜ್ಯಾದ್ಯಂತ ಪಾದಯಾತ್ರೆ ಕೈಗೊಳ್ಳೋ ಮೂಲಕ ಜನರಿಗೆ ಹತ್ತಿರವಾಗೋದಕ್ಕೆ ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರು ಈ ತಂತ್ರದ ಮೊರೆಹೋಗಿದ್ದಾರೆ....

‘ಜನ ನಿಮ್ಮನ್ನ ಯಾವ ಗುಂಡಿಯಲ್ಲಿ ಮುಚ್ಚುತ್ತಾರೋ ಗೊತ್ತಿಲ್ಲ’- ಮೈತ್ರಿ ವಿರುದ್ಧ ಈಶ್ವರಪ್ಪ ಕಿಡಿ

ಬಾಗಲಕೋಟೆ: ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡದೇ ನಿರ್ಲಕ್ಷ್ಯವಹಿಸಲಾಗುತ್ತಿದೆ ಅಂತ ಮೈತ್ರಿ ಸರ್ಕಾರದ ವಿರುದ್ಧ ಕಿಡಿ ಕಾರಿರೋ ಬಿಜೆಪಿ ಶಾಸಕ ಈಶ್ವರಪ್ಪ, ಜನ ನಿಮ್ಮನ್ನು ಯಾವ ಗುಂಡಿಯಲ್ಲಿ ಮುಚ್ಚುತ್ತಾರೋ ಗೊತ್ತಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಬಿಜೆಪಿಯ ಹಿರಿಯ ಶಾಸಕ ಕೆ.ಎಸ್ ಈಶ್ವರಪ್ಪ, ಬಾಗಲಕೋಟೆ ಜಿಲ್ಲೆಯ ಅಭಿವೃದ್ಧಿಯತ್ತ ಜಿಲ್ಲಾ ಉಸ್ತುವಾರಿ ಸಚಿವರೂ ಗಮನ ಹರಿಸುತ್ತಿಲ್ಲ...

ಸಹೋದರನ ಹಾದಿ ಹಿಡಿದ ಸಚಿವ ಎಚ್.ಡಿ.ರೇವಣ್ಣ…!

ಹಾಸನ: ಗ್ರಾಮ ವಾಸ್ತವ್ಯ ಕೈಗೊಂಡು ಸಿಎಂ ಕುಮಾರಸ್ವಾಮಿ ಜನರನ್ನು ತಲುಪಲು ಅನುಸರಿಸುತ್ತಿರುವ ಹಾದಿಯನ್ನೇ ಇದೀಗ ಸಹೋದರ ಎಚ್.ಡಿ ರೇವಣ್ಣ ಅನುಸರಿಸಲಿದ್ದಾರೆ. ಹಾಸನದಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ, ನಾನೂ ಕೂಡ ಗ್ರಾಮ ವಾಸ್ತವ್ಯ ಮಾಡಲು ಯೋಚನೆ ಮಾಡಿರುವೆ. ಇದಕ್ಕೆ ಸಂಬಂಧಪಟ್ಟಹಾಗೆ ಅಧಿಕಾರಿಗಳ ಸಭೆ ಕರೆಯುತ್ತೇನೆ. ಹಳ್ಳಿಗಳ ಪಟ್ಟಿ ತೆಗೆದುಕೊಂಡು ಅದರ ವಸ್ತುಸ್ಥಿತಿ ಆಧರಿಸಿ...

ಸೋತು ಸುಮ್ಮನೆ ಕೂರದ ಜಾಗ್ವಾರ್- ಹಳೇ ಮೈಸೂರು ಭಾಗದಲ್ಲಿ ಪಾದಯಾತ್ರೆಗೆ ನಿಖಿಲ್ ಸ್ಕೆಚ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ವಿರುದ್ಧ ಹೀನಾಯವಾಗಿ ಸೋತಿದ್ದ ನಿಖಿಲ್ ಕುಮಾರ್ ಇದೀಗ ರಾಜಕೀಯದಲ್ಲಿ ಹೊಸ ಹುಮ್ಮಸ್ಸು ತೋರುತ್ತಿದ್ದಾರೆ. ಸೋತ ಕ್ಷೇತ್ರದಲ್ಲಿ ಗೆಲ್ಲಲೇಬೇಕೆಂದು ಪಣ ತೊಟ್ಟಿರೋ ನಿಖಿಲ್ ಇದೀಗ ಪಾದಯಾತ್ರೆ ಮೂಲಕ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಸಾಕಷ್ಟು ಪ್ರಾಬಲ್ಯವಿದ್ದರೂ ಮಂಡ್ಯದಲ್ಲಿ ಸೋಲನುಭವಿಸಿದ್ದ ನಿಖಿಲ್ ಕುಮಾರ್ ಗೆ ತೀವ್ರ ಮುಖಭಂಗವಾಗಿತ್ತು....

‘ಹೋಗಿ ಅಂತ ಹೇಳೋಕೆ ಯಾರಿಗೂ ಅಧಿಕಾರವಿಲ್ಲ’- ‘ಹಳ್ಳಿ ಹಕ್ಕಿ’ಗೆ ಕುಟುಕಿದ ದೇವೇಗೌಡ

ಮೈಸೂರು: ಮೈತ್ರಿ ಸರ್ಕಾರದ ಕುರಿತಾಗಿ ಹೇಳಿಕೆ ನೀಡಿದ್ದ ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಜಿ.ಟಿ ದೇವೇಗೌಡ ಪ್ರತಿಕ್ರಿಸಿದ್ದಾರೆ. ಹೋಗಿ ಅಂತ ಹೇಳೋದಕ್ಕೆ ಯಾರಿಗೂ ಅಧಿಕಾರವಿಲ್ಲ ಅಂತ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಚಿವ ಜಿ.ಟಿ ದೇವೇಗೌಡ, ನಾಲ್ಕು ವರ್ಷ ಕುಮಾರಸ್ವಾಮಿಯವರೇ ಸಿಎಂ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಸರ್ಕಾರ ಸುಭದ್ರ ಅಂತ ಕುಮಾರಸ್ವಾಮಿ ಕೂಡ ಭರವಸೆಯಿಂದಿದ್ದಾರೆ. ಹೀಗಿರುವಾಗ ಕಾಂಗ್ರೆಸ್...

ನಿಗಮ ಮಂಡಳಿಯ 600 ಸದಸ್ಯರ ನೇಮಕಕ್ಕೆ ತೀರ್ಮಾನ

ಬೆಂಗಳೂರು: ರಾಜ್ಯದ 32 ನಿಗಮ ಮಂಡಳಿಗಳ ಸದಸ್ಯರ ನೇಮಕಕ್ಕೆ ಕಾಂಗ್ರೆಸ್ ಚಿಂತನೆ ನಡೆಸಿದ್ದು, ಪಕ್ಷಕ್ಕೆ ದುಡಿದ ನಿಷ್ಠಾವಂತ ಕಾರ್ಯಕರ್ತರಿಗೆ ಈ ಬಾರಿ ಅವಕಾಶ ನೀಡುವ ಕುರಿತು ತೀರ್ಮಾನಿಸಲಾಗಿದೆ. ರಾಜ್ಯದ 32 ನಿಗಮ ಮಂಡಳಿಗಳ ಸುಮಾರು 600 ಸದಸ್ಯರನ್ನು ನೇಮಿಸಿಕೊಳ್ಳಲು ಕಾಂಗ್ರೆಸ್ ತೀರ್ಮಾನಿಸಿದೆ. 600 ಸ್ಥಾನಗಳಲ್ಲಿ 300 ಕಾಂಗ್ರೆಸ್ ಹಾಗೂ 300 ಜೆಡಿಎಸ್ ಸದಸ್ಯರನ್ನು ನೇಮಿಸಿಕೊಳ್ಳಲಾಗುತ್ತದೆ....
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img