Wednesday, July 22, 2026

JDS

‘ರಾಜ್ಯದಲ್ಲಿ ಮೈತ್ರಿಗೆ 18-19 ಸ್ಥಾನ ಪಕ್ಕಾ’- ಸಿಎಂ ಕುಮಾರಸ್ವಾಮಿ

ಆಂಧ್ರಪ್ರದೇಶ: ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಪಕ್ಷಗಳು 18 ಸ್ಥಾನ ಗೆಲ್ಲಲಿವೆ ಅಂತ ಸಿಎಂ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ತಿರುಮಲದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ನಾವೀಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಜಂಟಿಯಾಗಿ ಸ್ಪರ್ಧಿಸಿದ್ದೇವೆ. ನಮ್ಮ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಮೈತ್ರಿ ಪಕ್ಷಗಳು 18ರಿಂದ 19 ಸ್ಥಾನ ಗೆಲ್ಲಲಿವೆ ಅಂತ ಸಿಎಂ...

ಫಲಿತಾಂಶ ಏನೇ ಬಂದ್ರೂ ರಾಹುಲ್ ಗಾಂಧಿಗೆ ನಮ್ಮ ಬೆಂಬಲ- ದೇವೇಗೌಡ

ಆಂಧ್ರ: ಲೋಕಸಭಾ ಚುನಾವಣೆ ಫಲಿತಾಂಶ ಏನೇ ಬಂದ್ರೂ ನಾವು ರಾಹುಲ್ ಗೆ ಬೆಂಬಲಿಸ್ತೀವಿ ಅಂತ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ. ತಿರುಮಲದಲ್ಲಿ ಮಾತನಾಡಿದ ದೇವೇಗೌಡ, ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ. ಮೇ 23ರ ಲೋಕಸಭಾ ಚುನಾವಣೆ ಫಲಿತಾಂಶ ಏನೇ ಬಂದರೂ ಸಹ ನಾವು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಜೆಡಿಎಸ್ ಪಕ್ಷದ...
- Advertisement -spot_img

Latest News

Bidar News: ಬೀದರ್‌ನ ಖಾನ್ ಚಾಚಾ ಇಕೋ ವ್ಯಾನ್ ಡಿಕ್ಕಿಯಾಗಿ ಇನ್ನೋರ್ವ ವ್ಯಕ್ತಿ ಸಾ*ವು

Bidar News: ಬೀದರ್: ಬೀದರ್‌ನಲ್ಲಿ ಓರ್ವ ವ್ಯಕ್ತಿ ಅಪಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್‌್ನ ಮಹಾವೀರ ವೃತ್ತದ ಬಳಿ ಈ ಭೀಕರ ಘಟನೆ ನಡೆದಿದ್ದು, ಬೀದರ್ ನ...
- Advertisement -spot_img