Wednesday, May 6, 2026

JDS

Tumakuru News: ಶಿಕ್ಷಕರು-ಪೋಷಕರ ಸಭೆಯಲ್ಲಿ ಗಲಾಟೆ, ಹಲ್ಲೆಗೆ ಯತ್ನ

Tumakuru News: ತುಮಕೂರು: ಪೋಷಕರು ಮತ್ತು ಶಿಕ್ಷಕರ ಸಭೆ ಅಂದ್ರೆ ಅಲ್ಲಿ ಮಕ್ಕಳ ಭವಿಷ್ಯದ ಬಗೆಗಿನ ವಿದ್ಯಾಭ್ಯಾಸದ ಬಗೆಗಿನ ಮಾತುಗಳು ಮಾತನಾಡಬೇಕಾಗುತ್ತದೆ. ಅದು ಕೂಡ ಆರೋಗ್ಯಕರವಾದ ಮಾತುಗಳು. ಆದರೆ ಈ ಶಾಲೆಯಲ್ಲಿ ಸಭೆ ಅನ್ನೋದು ಗಲಾಟೆಯಾಗಿ ಪರಿವರ್ತನೆಯಾಗಿದೆ. ತುಮಕೂರಿನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರು ಮತ್ತು ಪೋಷಕರ ಮಹಾಸಭೆಯಲ್ಲಿ ಗಲಾಟೆ ನಡೆದಿದೆ.  ತುಮಕೂರು ಜಿಲ್ಲೆ ಗುಬ್ಬಿಯ ಸರ್ಕಾರಿ...

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ನಾವು ಜೀವನದಲ್ಲಿ ಮಾಡುವ ಉತ್ತಮ ಮತ್ತು ಕೆಟ್ಟ ಕೆಲಸಗಳ ಕರ್ಮವೇ ನಮಗೆ ಸಿಗುತ್ತದೆ. ಹಾಗಾಗಿಯೇ ಉತ್ತಮ ಕೆಲಸಗಳನ್ನೇ ಮಾಡಿ. ನಾಳೆ ನಿಮಗೆ ಯಾರಾದ್ರೂ ನೀನು ಮಾಡಿದ್ದು ನೀನು ಮುಂದೆ ಅನುಭವಿಸುತ್ತೀಯಾ ಎಂದಾಗ, ನಿಮಗೆ ಖುಷಿಯಾಗಬೇಕು. ಆ ರೀತಿ ನೀವು ಬರೀ ಉತ್ತಮ ಕಾರ್ಯಗಳನ್ನೇ ಮಾಡಿ ಎಂದು ಹಿರಿಯರು ಹೇಳುತ್ತಾರೆ. ಹಾಗಾಗಿ ಇಂದು ನಾವು...

Political News:ಈ ‘ಧೂಳು-ಕಸ’ ಭಾಗ್ಯದ ರೂವಾರಿಗಳು ಯಾರು ಎಂದು ರಾಜ್ಯ ಸರ್ಕಾರ ಉತ್ತರಿಸಲಿ: ವಿಜಯೇಂದ್ರ

Political News: ಬೆಂಗಳೂರಿನ ಕಸ ಗುಡಿಸುವುದಕ್ಕೆ 617 ಕೋಟಿ ರೂ ಬಾಡಿಗೆ ಕಟ್ಟಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಬೆಂಗಳೂರಿನ ಕಸ ಗುಡಿಸುವ ನೆಪದಲ್ಲಿ ಕಮಿಷನ್ ಹಣವನ್ನು ಬಾಚಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಇಲ್ಲದಿದ್ದಲ್ಲಿ ಬೆಂಗಳೂರಿನ ಕಸ ಗುಡಿಸುವುದಕ್ಕೆ 617 ಕೋಟಿ ರೂ ಬಾಡಿಗೆ...

ದರ್ಶನ್ ಡೆವಿಲ್ ಗೂ ಮುನ್ನವೇ ಪ್ರಿಯ ಡೆವಿಲ್ ಆಗಿದ್ರು!: Bheema Priya Podcast

Sandalwood: ನಟಿ ಭೀಮಪ್ರಿಯಾ ಅವರು ಸಿನಿಮಾ ಆಯ್ಕೆ ಮಾಡುವಾಗ ಯಾವ ರೀತಿ ಆಯ್ಕೆ ಮಾಡುತ್ತಾರೆ ಅನ್ನೋ ಬಗ್ಗೆ ಮಾತನಾಡಿದ್ದಾರೆ. https://youtu.be/8gdvAWkSreI ಸದ್ಯ ಕನ್ನಡದಲ್ಲಿ ಸಖತ್ ಸೌಂಡ್ ಮಾಡ್ತಿರೋ ಸಿನಿಮಾ ಅಂದ್ರೆ ಅದು ಡೆವಿಲ್ ಸಿನಿಮಾ. ಆದರೆ ಪ್ರಿಯಾ ಅವರನ್ನು ಈ ಮುಂಚೆಯೇ ಡೆವಿಲ್ ಎಂದು ಕರೆಯಲಾಗುತ್ತಿತ್ತು. ಹಾಗಾದ್ರೆ ಯಾಕೆ ಅವರನ್ನು ಹಾಗೆ ಕರೆಯಲಾಗುತ್ತಿತ್ತು ಅಂತಾ ಹೇಳಿದ್ರೆ, ಕನ್ನಡ...

ರಜನಿಕಾಂತ್ ಸರ್ ಶಿವಣ್ಣನ್ನ ನೆನೆದು ನಾಚಿದ ಪ್ರಿಯ!: Bheema Priya Podcast

Sandalwood: ಸ್ಯಾಂಡಲ್‌ವುಡ್ ತಾರೆ ಭೀಮ ಪ್ರಿಯಾ ಅವರ ಪತಿ ಅವಿನಾಶ್ ಅವರು ಪ್ರಿಯಾ ಅವರ ಕಲಾ ಜರ್ನಿಗೆ ಹೇಗೆ ಬೆಂಬಲಿಸುತ್ತಾರೆ ಅನ್ನೋ ಬಗ್ಗೆ ಮಾತನಾಡಿದ್ದಾರೆ. https://youtu.be/IvdGyaaKCb0 ಈ ಬಗ್ಗೆ ಮಾತನಾಡಿರುವ ಪ್ರಿಯಾ, ನಾವು ಮತ್ತು ಅವಿನಾಶ್ ಸಿನಿಮಾ ಬಗ್ಗೆ ಚರ್ಚೆ ಮಾಡಿಯೇ , ಕಥೆ ಸೆಲೆಕ್ಟ್ ಮಾಡ್ತೀವಿ. ನನಗೆ ಮರುಗುವ ಸ್ವಭಾವ ಹೆಚ್ಚು. ಪಾಪ ಅಂತಾ ಹೆಚ್ಚು...

ಪ್ರಿಯ ಗುಸು ಗುಸು ಅಂದಿದ್ದೇನು? ದುನಿಯಾ ಸೂರಿ ಸೌಭಾಗ್ಯ ಎಲ್ರಿಗೂ ಸಿಗಲ್ಲ : Bheema Priya Podcast

Sandalwood: ಭೀಮಾ ಸಿನಿಮಾ ಬಳಿಕ ಪ್ರಸಿದ್ಧರಾಗಿರುವ ಪ್ರಿಯಾ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಸಿನಿ ಪಯಣದ ಬಗ್ಗೆ ಮಾತನಾಡಿದ್ದಾರೆ. https://youtu.be/23Q3zzAkrvg ಪ್ರಿಯಾ ಅವರಿಗೆ ಬಾಲಿವುಡ್‌ನಿಂದ ಅವಕಾಶ ಸಿಕ್ಕರೆ ಹೇಗೆ ಮಾಡ್ತಾರೆ ಅನ್ನೋ ಪ್ರಶ್ನೆಗೆ ಉತ್ತರಿಸಿರುವ ಅವರು, ನಾನು ಹಿಂದಿ ಸಿನಿಮಾಗೆ ಹೋಗುವ ಯೋಚನೆಯೂ ಮಾಡಿಲ್ಲ. ಕಲ್ಪನೆಯೂ ಇಲ್ಲ ಎಂದಿದ್ದಾರೆ. ಆದರೆ ನಾವು ರಂಗಭೂಮಿಯಿಂದ ನಾಟಕ...

ತಂದೆ ಕಳಕೊಂಡ ಮೇಲೆ ಪ್ರಪಂಚ ನುಚ್ಚು ನೂರಾಗಿತ್ತು!: Prathama Podcast

Sandalwood: ನಟಿ ವಿನಯಾ ಪ್ರಸಾದ್ ಅವರ ಮಗಳಾದ ಪ್ರಥಮಾ ಪ್ರಸಾದ್ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಬಾಲ್ಯದ ಬಗ್ಗೆ ಮಾತನಾಡಿದ್ದಾರೆ. https://youtu.be/SZQc6LuDwqI ಪ್ರಥಮಾ ಅವರು ಉಡುಪಿಯಲ್ಲಿ ಜನಿಸಿದ್ದರಾದರೂ, ಬೆಳೆದಿದ್ದು ಬೆಂಗಳೂರಿನಲ್ಲಿ. ಅಂಬಲ್ಪಾಡಿಯ ಅಂಗನವಾಡಿಯಲ್ಲಿ ಕಲಿತ ಪ್ರಥಮಾ ಅಜ್ಜಿ ಬೆಳೆಸಿದ ಪುಳ್ಳಿ (Grand daughter). ಆದರೆ ಮುಂದಿನ ವಿದ್ಯಾಭ್ಯಾಸಕ್ಕಾಗಿ ಪ್ರಥಮಾ ಬೆಂಗಳೂರಿಗೆ ಬರಬೇಕಾಯ್ತು. ಚಿಕ್ಕಂದಿನಲ್ಲೇ ತಂದೆ...

Recipe: ಪಾಲಕ್ ಥಾಲಿಪಿಟ್ಟು ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಸಣ್ಣಗೆ ಹೆಚ್ಚಿದ ಪಾಲಕ್, ಸಣ್ಣಗೆ ಹೆಚ್ಚಿದ ಶುಂಟಿ, ಹಸಿಮೆಣಸು, ಬೆಳ್ಳುಳ್ಳಿ, ಸ್ವಲ್ಪ ಕಸೂರಿ ಮೇಥಿ, ಸ್ವಲ್ಪ ಅರಿಶಿನ, 1 ಸ್ಪೂನ್ ಧನಿಯಾ ಪುಡಿ, ಸ್ವಲ್ಪ ಹಿಂಗು, ವೋಮ, ಕಾಲು ಕಪ್ ಕಡಲೆ ಹುಡಿ, 3 ಸ್ಪೂನ್ ಅಕ್ಕಿ ಹುಡಿ, ಎಣ್ಣೆ, ಉಪ್ಪು. ಮಾಡುವ ವಿಧಾನ: ಮಿಕ್ಸಿಂಗ್ ಬೌಲ್‌ಗೆ ಪಾಲಕ್,...

Recipe: ಚೀಸಿ ಬಾಂಬೆ ಮಸಾಲಾ ಟೋಸ್ಟ್

Recipe: ಬೇಕಾಗುವ ಸಾಮಗ್ರಿ: ಬ್ರೆಡ್, 2 ಬೇಯಿಸಿ ಮ್ಯಾಶ್ ಮಾಡಿದ ಆಲೂ, ಎಣ್ಣೆ,  ಸಾಸಿವೆ, ಜೀರಿಗೆ, ಕರಿಬೇವು, ಬೆಳ್ಳುಳ್ಳಿ, ಶುಂಟಿ, ಸ್ವಲ್ಪ ಅರಿಶಿನ, ಅರ್ಧ ಸ್ಪೂನ್ ಖಾರದ ಪುಡಿ ಮತ್ತು ಧನಿಯಾ ಪುಡಿ, ತುಪ್ಪ ಅಥವಾ ಬೆಣ್ಣೆ, ಕೊತ್ತೊಂಬರಿ ಸೊಪ್ಪು, ಪುದೀನಾ ಚಟ್ನಿ, ಚೀಸ್ ಸ್ಲೈಸ್, ಬೇಯಿಸಿ ಸ್ಲೈಸ್ ಮಾಡಿದ ಬೀಟ್‌ರೂಟ್, ಟೋಮೆಟೋ, ಈರುಳ್ಳಿ,...

Recipe: ಬೀಟ್‌ರೂಟ್ ಜೋಳದ ರೊಟ್ಟಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಬೌಲ್ ಜೋಳದ ಹುಡಿ, 1 ಬೌಲ್ ಕ್ಯಾರೆಟ್ ತುರಿ-ಬೀಟ್‌ರೂಟ್ ತುರಿ-ಈರುಳ್ಳಿ-ತುರಿದ ಪನೀರ್, ಕೊತ್ತೊಂಬರಿ ಸೊಪ್ಪು, ಅರ್ಧ ಸ್ಪೂನ್ ಜೀರಿಗೆ, 1 ಸ್ಪೂನ್ ಎಳ್ಳು, ಸ್ವಲ್ಪ ಅರಿಶಿನ, ಅರ್ಧ ಸ್ಪೂನ್ ಖಾರದ ಪುಡಿ, 1 ಸ್ಪೂನ್ ಧನಿಯಾ ಪುಡಿ, ಕಾಲು ಸ್ಪೂನ್ ಆಮ್ಚುರ್ ಪುಡಿ, ಸ್ವಲ್ಪ ಹಿಂಗು, 2 ಸ್ಪೂನ್...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img