Monday, June 29, 2026

#JDSProtest

ಕಾಂಗ್ರೆಸ್ ದುರಾಡಳಿತಕ್ಕೆ 60% ಕಮಿಷನ್ ಸಾಕ್ಷಿ ಎಂದ JDS!

ಭೋವಿ ನಿಗಮದಲ್ಲಿ ಬರೋಬ್ಬರಿ ಕಮಿಷನ್ ದಂಧೆ ನಡೆಯುತ್ತಿರುವ ಆರೋಪ ಕೇಳಿ ಬಂದಿದೆ. ಈ ವಿಚಾರಕ್ಕೆ ಜೆಡಿಎಸ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತೀವ್ರವಾಗಿ ಖಂಡಿಸಿದೆ. ಸರ್ಕಾರದಲ್ಲಿ ನಡೆಯುತ್ತಿರುವ 60% ಕಮಿಷನ್ ದಂಧೆಗೆ ಇದು ಮತ್ತೊಂದು ಸ್ಪಷ್ಟ ಸಾಕ್ಷಿಯಾಗಿದೆ ಎಂದು ಜೆಡಿಎಸ್ ಆರೋಪಿಸಿದೆ. ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ನಿಗಮದಿಂದ ಭೂಸ್ವಾಮ್ಯ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಬಿಡುಗಡೆಗೊಳ್ಳಬೇಕಾದ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img