ರಾಯಚೂರು : ರಾಯಚೂರು ನಗರ(Raichur City)ದ ವೀರಾಂಜನೇಯ ಕಲ್ಯಾಣ ಮಂಟಪ(Veeranjaneya Welfare Hall)ದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಿದ್ದು ಜೀನಿ ಸ್ಟಾಲ್(Jeanie Stahl) ಅನ್ನು ಏರ್ಪಡಿಸಿದ್ದರು. ಇಂದು ರಾಯಚೂರು ನಗರದಲ್ಲಿ ದಿವಂಗತ ದೊಡ್ಡ ಮಲ್ಲೇಶಪ್ಪ ಅವರ ಸ್ಮರಣಾರ್ಥವಾಗಿ ಉಚಿತ ಮೇಘ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಶ್ರೀ ಶ್ರೀ 108 ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು...
Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...