Tuesday, May 14, 2024

jeeni millet health mix

ಕಿಡ್ನ್ಯಾಪ್‌ ಕೇಸ್ : ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರು

Political News: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರಾಗಿದ್ದು, 5 ದಿನಗಳ ಜೈಲು ವಾಸ ಅಂತ್ಯವಾಗಿದೆ. ರೇವಣ್ಣ ಸೂಚಿಸಿದ್ದಕ್ಕೆ ಕಿಡ್ನ್ಯಾಪ್ ಮಾಡಲಾಗಿದೆ ಎನ್ನುವುದಕ್ಕೆ ಯಾವುದೇ ಸಾಕ್ಷ್ಯ ಪ್ರಸ್ತುತ ಪಡಿಸದ ಕಾರಣ, ರೇವಣ್ಣನಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಆದರೆ ಇಂದಿನ ಕೆಲಸದ ಸಮಯ ಮುಗಿದಿರುವ ಕಾರಣ, ನಾಳೆ ಜಮೀನು ಮಂಜೂರು ಕೆಲಸಗಳು ಪೂರ್ಣಗೊಳ್ಳುತ್ತದೆ....

ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಅಧೋಗತಿಗೆ ಇಳಿದಿದೆ: ಪ್ರೀತಂಗೌಡ

Political News: ಬೀದರ್‌ನಲ್ಲಿ ಹಿಂದೂ ಧರ್ಮದ ಆಟೋ ಚಾಲಕ, ಮುಸ್ಲಿಂ ಮಹಿಳೆಯನ್ನು ಆಟೋದಲ್ಲಿ ಡ್ರಾಪ್ ಮಾಡಿದ್ದಕ್ಕಾಗಿ, ಹಿಗ್ಗಾಮುಗ್ಗಾ ಥಳಿಸಿದ್ದು, ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಈ ಬಗ್ಗೆ ಆಕ್ರೋಶ ಹೊರಹಾಕಿರುವ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ, ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಅಧೋಗತಿಗೆ ಇಳಿದಿದೆ. ಪೋಲೀಸರು ಕೂಡ ಅಸಹಾಯಕರಾಗಿದ್ದಾರೆ...

ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ, ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು: ಸಿಎಂ ಸಿದ್ದರಾಮಯ್ಯ

Political News: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ ಮಾಡಲು ಸಾಧ್ಯವಿಲ್ಲ. ಏಕೆಂದರೆ ಎನ್.ಡಿ.ಎ ಈ ಬಾರಿ ಸೋಲಲಿದೆ. ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ...

ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೇ..? ಇಲ್ಲಿದೆ ನೋಡಿ ಮಾಹಿತಿ

State news: ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವವರಿಗೆ ಆಹಾರ ಇಲಾಖೆ ಮುಖ್ಯವಾದ ಮಾಹಿತಿ ನೀಡಿದೆ. ಬೆಂಗಳೂರು ಒನ್, ಗ್ರಾಮ ಒನ್ ಸೇವಾ ಕೇಂದ್ರಗಳ ಮೂಲಕ, ಸಲ್ಲಿಸುವ ಹೊಸ ಅರ್ಜಿಗಳನ್ನು ಮಾತ್ರ ಪರಿಗಣಿಸಲು ಆಹಾರ ಇಲಾಖೆ ನಿರ್ಧರಿಸಿದೆ. ಸೈಬರ್ ಕೇಂದ್ರಗಳು ಹೊಸ ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಂದ ಹೆಚ್ಚು ಹಣ ಪಡೆಯುತ್ತಿದ್ದಾರೆ. ಈ ಕಾರಣಕ್ಕಾಗಿ...

ಅಳ್ನಾವರದಲ್ಲಿ ಅದ್ದೂರಿಯಾಗಿ ನಡೆದ ಕುಸ್ತಿ ಪಂದ್ಯಾವಳಿ

Dharwad News: ಧಾರವಾಡ: ಸ್ಪರ್ಧಾತ್ಮಕ ದಿನಗಳಲ್ಲಿ ಮ್ಯಾಟ್ ಕುಸ್ತಿಯೇ ಹೆಚ್ಚಾಗಿದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಪರಂಪರಾಗತವಾಗಿ ಬಂದ ಮಣ್ಣಿನ ಕುಸ್ತಿ ಉಳಿಸಿ, ಬೆಳೆಸಬೇಕೆಂಬ ಉದ್ದೇಶದಿಂದ ಈ ಬಾರಿ ಅಳ್ನಾವರ ಪಟ್ಟಣದ ಗ್ರಾಮ ದೇವಿ ಜಾತ್ರಾ ಪ್ರಯುಕ್ತ ಯೋಧ ರಾಜು ಮಾರುತಿ ಪೆಜೋಳ್ಳಿ ಪುರುಷರು ಹಾಗೂ ಮಹಿಳೆಯರ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ...

ರಾಜು ಮಾರುತಿ ಪೆಜೊಳ್ಳಿ ಇವರ ಆಶ್ರಯದಲ್ಲಿ ಅಂತರರಾಷ್ಟ್ರೀಯ ಕುಸ್ತಿ ಪಂದ್ಯಾವಳಿ ಪ್ರಾರಂಭ

Dharwad News: ಅಳ್ಳಾವರ: ಧಾರವಾಡ ಜಿಲ್ಲೆಯ ಅಳ್ಳಾವರ ತಾಲ್ಲೂಕಿನಲ್ಲಿ ಆಯೋಜಿಸಲಾದ ಅಂತರರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯನ್ನು ಶಂಕರ ಪೈಲ್ವಾನ್ ಅಷ್ಟೇಕರ್ ಮಾಜಿ ಪೈಲ್ವಾನ್ ಅವರು ಉದ್ಘಾಟಿಸಿದರು. ಇದೀಗ ಅತ್ಯಂತ ದೊಡ್ಡ ಅಖಾಡ ಶುರುವಾಗಿದ್ದು ಕುಸ್ತಿಯನ್ನು ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದು, ಇಂದು ಒಂದೆ ದಿನಗಳಲ್ಲಿ ಸುಮಾರು 250 ಪಂದ್ಯಗಳು ನಡೆಯಲ್ಲಿವೇ ಈ ಅಂತರರಾಷ್ಟ್ರೀಯ ಕುಸ್ತಿ...

Prajwal Pen drive Case: ನನ್ನನ್ನು ಯಾರೂ ಕಿಡ್ನ್ಯಾಪ್ ಮಾಡಿಲ್ಲ, ನೆಂಟರ ಮನೆಯಲ್ಲಿದ್ದೆ ಎಂದ ಸಂತ್ರಸ್ತೆ

Political News: ಪ್ರಜ್ವಲ್ ರೇವಣ್ಣ ರಾಸಲೀಲೆ ನಡೆಸಿದ ವೀಡಿಯೋ ಒಳಗೊಂಡಿರುವ ಪೆನ್‌ಡ್ರೈವ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಒಂದೊಂದೆ ಪ್ರಕರಣಗಳು ಹೊರಬೀಳುತ್ತಿದೆ. ಅದೇ ರೀತಿ ಹೆಚ್.ಡಿ.ರೇವಣ್ಣ ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ್ದಾರೆಂಬ ಆರೋಪದ ಮೇಲೆ ಎಸ್ಐಟಿ ಅವರನ್ನು ಅರೆಸ್ಟ್ ಮಾಡಿ, ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿದೆ. ಇದೀಗ ಸಂತ್ರಸ್ತೆ ವೀಡಿಯೋ ರಿಲೀಸ್ ಮಾಡಿದ್ದು, ನಾನು ನಾಲ್ಕು ದಿನದ ಮಟ್ಟಿಗೆ...

Movie News: ನಟ ಚೇತನ್ ಚಂದ್ರ ಮೇಲೆ ಮಾರಣಾಂತಿಕ ಹಲ್ಲೆ

Movie News: ತಮ್ಮ ಬೈಕ್‌ಗೆ ನಟನ ಬೈಕ್ ಟಚ್ ಆಯಿತೆಂದು ಸಿಟ್ಟಿಗೆದ್ದ ಕಿಡಿಗೇಡಿಗಳು ನಟ ಚೇತನ್ ಚಂದ್ರನ ಬೈಕ್‌ನ್ನು ಅಟ್ಟಾಡಿಸಿಕೊಂಡು ಬಂದು ಹಲ್ಲೆ ಮಾಡಿದ ಘಟನೆ ನಡೆದಿದೆ. ಬೆಂಗಳೂರಿನ ಕಗ್ಗಲಿಪುರದಲ್ಲಿ ಈ ಘಟನೆ ನಡೆದಿದ್ದು, ಚೇತನ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಚೇತನ್ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಗಾಡಿ ತಾಗಿತೆಂಬ ನೆಪದಲ್ಲಿ ಗಾಡಿಗೆ...

ಹಿಜಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗೋದು ಗ್ಯಾರಂಟಿ: ಅಸಮಾವುದ್ದೀನ್ ಓವೈಸಿ

National Political News: ಈ ಹಿಂದೆ ಅಸಾವುದ್ದೀನ್ ಓವೈಸಿ ಹಿಜಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗುವುದನ್ನ ನೋಡಬೇಕು ಎಂದು ಹೇಳಿದ್ದರು. ಇದೀಗ ಹಿಜಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗೋದು ಖಚಿತವೆಂದು ಹೇಳಿದ್ದಾರೆ. ಓವೈಸಿಗೆ ಸಂದರ್ಶನವೊಂದರಲ್ಲಿ ಭಾರತ ಮುಸ್ಲಿಂ ಪ್ರಧಾನಿಯನ್ನು ಯಾವಾಗ ಕಾಣಬಹುದು ಎಂದು ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಉತ್ತರಿಸಿದ ಓವೈಸಿ, ಒಂದಲ್ಲ ಒಂದು ದಿನ ಹಿಜಬ್...

Corona Virus Case: ಮಹಾರಾಷ್ಟ್ರದಲ್ಲಿ 19 ಕೊರೋನಾ ಕೇಸ್ ಪತ್ತೆ

National News: ಭಾರತದಲ್ಲಿ ಮತ್ತೆ ಕೊರೋನಾ ಹಾವಳಿ ಶುರುವಾಗುವ ಎಲ್ಲ ಲಕ್ಷಣಗಳು ಕಾಣುತ್ತಿದೆ.  ಮಹಾರಾಷ್ಟ್ರದಲ್ಲಿ 19 ಕೊರೋನಾ ಕೇಸ್ ಕಂಡುಬಂದಿದ್ದು, ಇನ್ನಷ್ಟು ಪ್ರಕರಣಗಳು ಹೆಚ್ಚಾಗುವ ಭೀತಿ ಇದೆ. ಓಮಿಕ್ರಾನ್‌ನ ಇನ್ನೊಂದು ತಳಿ ಹರಡಲಾರಂಭಿಸಿದ್ದು, ಅಮೆರಿಕದಲ್ಲಿ ಈ ತಳಿಯ ಹರಡುವಿಕೆ ಹೆಚ್ಚಾಾಗಿದೆ. ಹಾಗಾಗಿ ಅಮೆರಿಕದಲ್ಲಿ ಹೆಚ್ಚಿನ ಕೊರೋನಾ ಪ್ರಕರಣಗಳು ಕಂಡುಬಂದಿದೆ. ಜನವರಿಯಿಂದಲೇ ಭಾರತದಲ್ಲಿ ಕೊರೋನಾ ಸೋಂಕು ಹರಡಲು...
- Advertisement -spot_img

Latest News

ಕಿಡ್ನ್ಯಾಪ್‌ ಕೇಸ್ : ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರು

Political News: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರಾಗಿದ್ದು, 5 ದಿನಗಳ ಜೈಲು ವಾಸ ಅಂತ್ಯವಾಗಿದೆ. ರೇವಣ್ಣ ಸೂಚಿಸಿದ್ದಕ್ಕೆ ಕಿಡ್ನ್ಯಾಪ್ ಮಾಡಲಾಗಿದೆ ಎನ್ನುವುದಕ್ಕೆ...
- Advertisement -spot_img