Political News: ಕಲ್ಯಾಣ ಕರ್ನಾಟಕದಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರದಿಂದ ಕಾಮಗಾರಿಗಳು ಗುಣಮಟ್ಟದಿಂದ ಆಗುತ್ತಿಲ್ಲ. ರಾಜ್ಯ ಭ್ರಷ್ಟವಾದ ವ್ಯವಸ್ಥೆಯಲ್ಲಿ ನಂಬರ್ ಒನ್ ಎಂದು ಹೇಳುವ ಮೂಲಕ ರಾಜ್ಯ ಸರ್ಕಾರವನ್ನೇ ಭ್ರಷ್ಟ ಸರ್ಕಾರ ಎಂದು ಟೀಕಿಸಿ ಸ್ವಪಕ್ಷೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಇದೀಗ ಉಲ್ಟಾ ಹೊಡೆದಿದ್ದಾರೆ.
https://youtu.be/-_A84ln08Zc
ತಮ್ಮ ಹೇಳಿಕೆ ವಿಪಕ್ಷಗಳಿಗೆ ಅಸ್ತ್ರವಾಗುತ್ತಿದ್ದಂತೆಯೇ ಎಚ್ಚೆತ್ತ ಅವರು...
Web News: ಸಿಗರೇಟ್. ಕೆಲವರು ಒತ್ತಡದಿಂದ ಹೊರಬರಲು ಉಪಯೋಗಿಸುವ ವಸ್ತು. ಅದೆಷ್ಟೋ ಜನ ಉಸಿರು ತೆಗೆದ ವಸ್ತು. ಸಿಗರೇಟ್ ಸೇದುವುದರಿಂದ ಆರೋಗ್ಯಕ್ಕೆ ಎಷ್ಟು ನಷ್ಟ ಅಂತಾ ಎಲ್ಲರಿಗೂ ಗೊತ್ತು. ಆದರೆ ಹಲವರು ಚಟ ಬಿಡಲು ಕೇಳುವುದಿಲ್ಲ. ಆ ರೀತಿ ಚಟ ಹಿಡಿಸಿಕೊಂಡಿರುತ್ತಾರೆ. ಹಾಗಾದ್ರೆ ಈ ರೇಂಜಿಗೆ ಮತ್ತು ಬರಿಸುವ ಸಿಗರೇಟ್ ಯಾಕೆ, ಯಾವಾಗ ಮತ್ತು...
News: ಇತ್ತೀಚೆಗೆ ಎಲ್ಲೆಡೆ ಆನ್ಲೈನ್ ಗೇಮ್, ಬೆಟ್ಟಿಂಗ್ ಆ್ಯಪ್ಗಳ ಹಾವಳಿ ಹೆಚ್ಚಾಗಿದ್ದು, ತೆಲಂಗಾಣದಲ್ಲಿ ಇದರ ನಿಷೇಧದ ಹೊರತಾಗಿಯೂ ಕಳೆದ ಒಂದೂವರೆ ವರ್ಷಗಳಲ್ಲಿ ರಾಜ್ಯಾದ್ಯಂತ 24 ಜೀವಗಳನ್ನು ಬಲಿ ತೆಗೆದುಕೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ಬರುತ್ತಿರುವ ಸುಳ್ಳು ಸುದ್ದಿಗಳನ್ನು ನಂಬಿ ಅನೇಕ ಯುವಕರು ಆನ್ಲೈನ್ ಬೆಟ್ಟಿಂಗ್ ಬಲೆಗೆ ಬೀಳುತ್ತಿದ್ದಾರೆ. ಆನ್ಲೈನ್ ಗೇಮ್ ಹಾಗೂ ಬೆಟ್ಟಿಂಗ್ ಆ್ಯಪ್ಗಳಲ್ಲಿ ಆಡಿ,...
Health Tips: ಗರ್ಭಾವಸ್ಥೆಯಲ್ಲಿದ್ದಾಗ, ಎಷ್ಟು ಕಾಳಜಿ ಮಾಡಿದರೂ ಕಡಿಮೆಯೇ. ಯಾಕಂದ್ರೆ ಗರ್ಭಾವಸ್ಥೆಯಲ್ಲಿದ್ದಾಗ, ಓರ್ವ ಮಹಿಳೆ ಬರೀ ತನ್ನ ಕಾಳಜಿ ಮಾಡುವುದಷ್ಟೇ ಅಲ್ಲ. ಆಕೆಯ ಹೊಟ್ಟೆಯಲ್ಲಿರುವ ಮಗುವಿನ ಆರೋಗ್ಯ ಮತ್ತು ಭವಿಷ್ಯದ ಬಗ್ಗೆ ಕಾಳಜಿ ಮಾಡುತ್ತಿರುತ್ತಾಳೆ. ನಾವು ನೀವು ಇಷ್ಟು ಗಟ್ಟಿಮುಟ್ಟಾಗಿ, ಆರೋಗ್ಯವಾಗಿ, ನೆಮ್ಮದಿಯಾಗಿ ಇದ್ದೇವೆ ಅಂದ್ರೆ, ನಮ್ಮನ್ನು ಹೆತ್ತಿರುವ ತಾಯಂದಿರುವ, ನಾವು ಹೊಟ್ಟೆಯಲ್ಲಿರುವಾಗ, ನಮ್ಮ...
Political News: ರೈತರ ಭೂಮಿಗಳಿಗೆ ಸಂಬಂಧಿಸಿದ್ದ ರಾಜ್ಯ ವಕ್ಫ್ ಬೋರ್ಡ್ ಹಗರಣ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಬಳಿಕ ಇದೀಗ ಖದ್ದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಇದರ ಬಗ್ಗೆ ಮಾತನಾಡಿರುವುದು ಮಹತ್ವ ಪಡೆದುಕೊಂಡಿದೆ. ಅಲ್ಲದೆ ಈ ವಿಚಾರ ಎಲ್ಲೆಡೆ ಮತ್ತೊಮ್ಮೆ ಚರ್ಚೆಯ ಮುನ್ನೆಲೆಗೆ ಬಂದಿದೆ.
https://youtu.be/ZftSU_zMrAU
ಪಾವಿತ್ರ್ಯತೆಗೆ ಧಕ್ಕೆಯಾಗುವುದಿಲ್ಲ..!
ದೆಹಲಿಯಲ್ಲಿ ಕಾರ್ಯಕ್ರಮವೊಂದರಲ್ಲಿ...
Political News: ಕೇಂದ್ರ ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ರಾಜ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ನಡುವಿನ ಟಾಕ್ ಫೈಟ್ ನಿಲ್ಲುವ ಲಕ್ಷಣಗಳು ಕಂಡು ಬರುತ್ತಿಲ್ಲ. ಇನ್ನೂ ಮತ್ತೊಮ್ಮೆ ಕೈ ಸಚಿವರ ವಿರುದ್ಧ ಅಬ್ಬರಿಸಿರುವ ಕುಮಾರಸ್ವಾಮಿ, ಕಾಂಗ್ರೆಸ್ ಪಕ್ಷದಿಂದ ಜೋಕರ್ ಸಂಸ್ಕೃತಿ ಪ್ರಾರಂಭವಾಗಿದೆ ಎನ್ನುವುದನ್ನು ಸಚಿವ ಚಲುವರಾಯಸ್ವಾಮಿ ಮರೆಯಬಾರದು. ಇದಕ್ಕೂ ಮೊದಲು ಅವರು ಎಲ್ಲಿದ್ದರು..?...
Health Tips: ಪುಟ್ಟ ಮಕ್ಕಳಿಗೆ ಹೆಚ್ಚಿನ ಜನರು ಸ್ನಾನ ಮಾಡಿಸಿದ ಬಳಿಕ ಮೈ ತುಂಬ ಘಮ ಘಮ ಎನ್ನಲಿ ಎಂದು ಪೌಡರ್ ಹಚ್ಚುತ್ತಾರೆ. ಮನೆಗೆ ಮಗುವನ್ನು ನೋಡಲು ಬಂದವರಿಗೆ, ಮಗು ಚೆಂದಗಾಣಲಿ ಎಂದು ಮಗುವಿಗೆ ಪೌಡರ್, ಕಾಡಿಗೆ ಹಚ್ಚುತ್ತಾರೆ. ಆದರೆ ಇದರಿಂದ ಮುಂದೆ ಮಗುವಿನ ಆರೋಗ್ಯ ಹದಗೆಟ್ಟು ಹೋಗಬಹುದು. ಅದು ಹೇಗೆ ಎಂದು ವೈದ್ಯರೇ...
Political News: ಕಾಂಗ್ರೆಸ್ ಪಕ್ಷದಲ್ಲಿ ತಮ್ಮ ಹೇಳಿಕೆಗಳ ಮೂಲಕವೇ ಗಮನ ಸೆಳೆಯುವ ಕೊಪ್ಪಳ ಯಲಬುರ್ಗಾ ಶಾಸಕ ಹಾಗೂ ಮುಖ್ಯಂತ್ರಿಗಳ ಆರ್ಥಿಕ ಸಲಹೆಗಾರರೂ ಆಗಿರುವ ಬಸವರಾಜ ರಾಯರೆಡ್ಡಿ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ತಮ್ಮ ಕಾಂಗ್ರೆಸ್ ಸೇರಿದಂತೆ ಯಾವುದೇ ಪಕ್ಷವಿರಲಿ ರಾಜ್ಯವು ಭ್ರಷ್ಟಾಚಾರದಲ್ಲಿ ಮೊದಲನೇ ಸ್ಥಾನದಲ್ಲಿದೆ ಎನ್ನುವ ಮೂಲಕ ಕೈ ಪಾಳಯದಲ್ಲಿ ಕಂಪನ ಸೃಷ್ಟಿಸಿದ್ದಾರೆ.
ಕೊಪ್ಪಳದಲ್ಲಿ ಪ್ರಾದೇಶಿಕ ಅಸಮತೋಲನಾ...
Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ವಿವಿಧೆಡೆ ಮೇಲ್ಸೆತುವೆ ಕಾಮಗಾರಿ ಪ್ರಗತಿಯಲ್ಲಿದ್ದು,ಈಗಾಗಲೇ ಶೇ.50 ಕಾಮಗಾರಿ ಮುಕ್ತಾಯಗೊಂಡಿದೆ. ಉಳಿದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಎಲ್ಲರ ಸಹಕಾರ ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು.
ಇಂದು ಹುಬ್ಬಳ್ಳಿ ನಗರದ ಚನ್ನಮ್ಮ ವೃತ್ತ, ಹಳೇ ಕೋರ್ಟ್ ವೃತ್ತ, ಇಂದಿರಾ ಗಾಜಿನ ಮನೆ ವೃತ್ತದಲ್ಲಿ ಪ್ರಗತಿಯಲ್ಲಿರುವ ಮೇಲ್ಸೆತುವೆ ಕಾಮಗಾರಿಯನ್ನು ವಿವಿಧ...
Haveri News: ಹಾವೇರಿ: ಕಸ ಹಾಕುವ ಜಾಗದಲ್ಲಿ ಹೆಣ್ಣು ನವಜಾತ ಶಿಶು ಪತ್ತೆಯಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಆಗ ತಾನೇ ಜನಿಸಿದ ಮಗುವನ್ನು ಕ್ರೂರಿಗಳು ಕಸ ಹಾಕುವ ಜಾಗದಲ್ಲಿ ಬಿಸಾಕಿ ಹೋಗಿದ್ದಾರೆ.
ಶಿಗ್ಗಾವಿಯ ಜಯನಗರ ಚಾಳದ ಹಿಂದಿನ ರಸ್ತೆಯಲ್ಲಿ ಮಗು ಪತ್ತೆಯಾಗಿದ್ದು, ಮಗುವಿಗೆ ಅಪಾಯವಾಗುವಂತ ಸ್ಥಿತಿಯಲ್ಲಿ ಬಿಸಾಕಲಾಗಿದೆ....
ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...