Tuesday, November 18, 2025

jeeni millet health mix

ಹುಬ್ಬಳ್ಳಿಯಲ್ಲಿ ಮತ್ತೆ ಹರಿದ ನೆತ್ತರು – ಪುಡಿ ರೌಡಿಗಳಿಂದ ಯುವಕನಿಗೆ ಚಾಕು ಇರಿದು ಕೊ*ಲೆಗೆ ಯತ್ನ!

Hubli News: ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೋರ್ವನ ಮೇಲೆ ಪುಡಿರೌಡಿಗಳು ಚಾಕು ಇರಿದು ಹಲ್ಲೆ ನಡೆಸಿದ ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾದ ಘಟನೆ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಹುಬ್ಬಳ್ಳಿಯ ಮಿಲ್ಲತ್ ನಗರದ ಇಬ್ರಾಹಿಂ ಎಂಬಾತನ ಮೇಲೆ ಹಲ್ಲೆ ನಡೆದಿದೆ. ಗಣೇಶ ಪೇಟ್ ಬಳಿಯಲ್ಲಿನ ತ್ರಿವೇಣಿ...

ಮಾದಕ ವ್ಯಸನಿಗಳಿಗಾಗಿ ಜಾಗೃತಿ ಶಿಬಿರ: ಗಾಂಜಾ ಗುಂಗಿನಲ್ಲಿದ್ದವರ ಕಿಕ್ ಬಿಡಿಸಿದ ಪೊಲೀಸರು

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸರು ಗಾಂಜಾ ಗುಂಗಿನಲ್ಲಿದ್ದವರ ಗುಂಗು ಬಿಡಿಸಿದ್ದಾರೆ. ಇಂದು ಬೆಳಿಗ್ಗೆ ಮಾದಕ ವ್ಯಸನಿಗಳಿಗಾಗಿ ಅವಳಿ ನಗರ ಪೊಲೀಸರು ಜಾಗೃತಿ ಶಿಬಿರ ಆಯೋಜಿಸಿದ್ದರು. ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ಮಾದಕ ವ್ಯಸನಿಗಳನ್ನು ಪೊಲೀಸರು ಪರೀಕ್ಷೆಗೆ ಒಳಪಡಿಸಿದ್ದರು. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಿಬಿರ ನಡೆದಿದ್ದು, ನಗರದ ಆರ್.ಎನ್.ಶೆಟ್ಟಿ ಸಭಾಭವನದಲ್ಲಿ ಶಿಬಿರ ಆಯೋಜಿಸಲಾಗಿತ್ತು. ಕಮಿಷನರೇಟ್ ವ್ಯಾಪ್ತಿಯ...

Health Tips: CONDOMS ಬಳಕೆ ಮಾಡೋದು ಒಳ್ಳೇದೋ ಕೆಟ್ಟದ್ದೋ?

Health Tips: ಗರ್ಭಧಾರಣೆ ತಡೆಯೋದಕ್ಕೆ ಕಾಂಡೋಮ್ ಬಳಸಲಾಗುತ್ತದೆ. ಆದರೆ ಕಾಂಡೋಮ್ ಬಳಸುವುದರಿಂದ ಕ್ಯಾನ್ಸರ್ ಬರುತ್ತದೆ ಅನ್ನೋ ಸುದ್ದಿ ಹೆಚ್ಚು ಸದ್ದು ಮಾಡುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ವೈದ್ಯರಾದ ಡಾ.ಪ್ರಕಾಶ್ ರಾವ್ ವಿವರಿಸಿದ್ದಾರೆ. ಡಾ.ಪ್ರಕಾಶ್ ರಾವ್ ಅವರು ಸುಮಾರು 47 ವರ್ಷಗಳಿಂದ ಕುಟುಂಬ ವೈದ್ಯಕೀಯದಲ್ಲಿದ್ದು, ಕಾಂಡೋಮ್ ಧರಿಸೋದ್ಯಾಕೆ..? ನಿಜಕ್ಕೂ ಇದ್ನನು ಧರಿಸಿದರೆ, ಕ್ಯಾನ್ಸರ್ ಬರುತ್ತಾ ಅನ್ನೋ ಬಗ್ಗೆ ವಿವರಿಸಿದ್ದಾರೆ....

Recipe: ಸ್ಪೆಶಲ್ ವೆಜ್ ದಮ್ ಬಿರಿಯಾನಿ ರೆಸಿಪಿ

Recipe: ಇವತ್ತು ನಾವು ಸ್ಪೆಶಲ್ ವೆಜ್ ದಮ್ ಬಿರಿಯಾನಿ ಹೇಗೆ ಮಾಡೋದು, ಅದನ್ನು ಮಾಡಲು ಏನು ಬೇಕು ಅಂತಾ ತಿಳಿಯೋಣ. ಬೇಕಾಗುವ ಸಾಮಗ್ರಿ: ಕ್ಯಾರೆಟ್, 2 ಈರುಳ್ಳಿ, ಬೀನ್ಸ್, ಬಟಾಣಿ, ಆಲೂಗಡ್ಡೆ, ಕ್ವಾಲಿ ಫ್ಲವರ್, ಪನೀರ್, ಅಕ್ಕಿ, ಚಿಟಿಕೆ ಅರಿಶಿನ, 1 ಸ್ಪೂನ್ ಖಾರದ ಪುಡಿ, ಗರಂ ಮಸಾಲೆ ಪುಡಿ, ಚಾಟ್ ಮಸಾಲೆ ಪುಡಿ, ಶುಂಠಿ...

ಈಸಿಯಾಗಿ ಮನೆಯಲ್ಲೇ ತಯಾರಿಸಬಹುದಾದ ಗ್ರಿಲ್ ಸ್ಯಾಂಡ್‌ವಿಚ್ ರೆಸಿಪಿ

Recipe: ಮಕ್ಕಳಿಗೆ ಬೇಸಿಗೆ ರಜೆ ಶುರುವಾಗಿದೆ. ಮಕ್ಕಳು ಮನೆಯಲ್ಲೇ ಇದ್ದಾಗ ಪ್ರತಿದಿನ ಅವರಿಗೆ ಸ್ನ್ಯಾಕ್ಸ್ ಮಾಡಿಕೊಡಬೇಕಾಗುತ್ತದೆ. ಹಾಗಾಗಿ ನಾವಿಂದು ಗ್ರಿಲ್ ಸ್ಯಾಂಡ್‌ವಿಚ್ ತಯಾರಿಸೋದು ಹೇಗೆ ಅಂತಾ ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ: ಬ್ರೆಡ್, ಚೀಸ್, ಮೆಯೋನೀಸ್, 1 ಈರುಳ್ಳಿ, ಕ್ಯಾಪ್ಸಿಕಂ, ಒಂದು ಬೌಲ್ ಬೇಯಿಸಿದ ಸ್ವೀಟ್ ಕಾರ್ನ್, ಚಾಟ್ ಮಸಾಲೆ, ಗರಂ ಮಸಾಲೆ, ಟೊಮೆಟೋ ಸಾಸ್, ಪುದೀನಾ...

Political news: ಇನ್‌ ಆಗ್ತಾರಾ ಯತ್ನಾಳ್‌..? : ವರ್ಕೌಟ್‌ ಆಗುತ್ತಾ ಫಡ್ನವೀಸ್‌ ಫಾರ್ಮುಲಾ..?

Political news: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಕ್ರಿಯೆ ಶುರುವಾದ ಬೆನ್ನಲ್ಲೇ ಗೋಕಾಕ್‌ ಶಾಸಕ ಹಾಗೂ ರೆಬಲ್‌ ನಾಯಕ ರಮೇಶ್‌ ಜಾರಕಿಹೊಳಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರನ್ನು ಭೇಟಿಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ಮಹಾರಾಷ್ಟ್ರಕ್ಕೆ ತೆರಳಿರುವ ಅವರು ನಾಗಪುರದಲ್ಲಿ ಫಡ್ನವೀಸ್‌ ಅವರೊಂದಿಗೆ ರಾಜ್ಯ ಬಿಜೆಪಿಯ ಆಂತರಿಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಇನ್ನೂ ಪ್ರಮುಖವಾಗಿ ಶಾಸಕ ಬಸನಗೌಡ ಪಾಟೀಲ್‌...

ನಮ್ಮ ಜನರಿಗೆ ತೊಂದ್ರೆ ಆದ್ರೆ ಪರಿಣಾಮ ನೆಟ್ಟಗಿರಲ್ಲ : ಯೂನಸ್‌ಗೆ ಮೋದಿ ಖಡಕ್‌ ವಾರ್ನ್‌

International News: ನಿಮ್ಮ ದೇಶದಲ್ಲಿರುವ ಹಿಂದೂಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ, ಇಲ್ಲವಾದರೆ ನಾವು ಕಠಿಣ ನಿಲುವನ್ನು ತಾಳಬೇಕಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮೊಹಮ್ಮದ್‌ ಯೂನಸ್‌ ಅವರಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಥೈಲ್ಯಾಂಡ್‌ನಲ್ಲಿ ನಡೆಯುತ್ತಿರುವ ಬಿಮ್‌ಸ್ಟೆಕ್‌ ಶೃಂಸಭೆಯಲ್ಲಿ ಭಾಗಿಯಾದ ಬಳಿಕ ಉಭಯ ನಾಯಕರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಭಾರತ...

ನೂತನ ಅಧ್ಯಕ್ಷರನ್ನು ಹೈಕಮಾಂಡ್‌ ನೇಮಿಸುತ್ತೆ : ತಮಿಳುನಾಡಿನಲ್ಲಿ ಶುರುವಾಯ್ತು ರಿಸೈನ್‌ ಪಾಲಿಟಿಕ್ಸ್‌

Political News: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಅಲ್ಲಿನ ವಿಧಾನಸಭಾ ಚುನಾವಣೆಗೂ ಮುನ್ನ ನಡೆದ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಅವರು ತಮ್ಮ ಸ್ಥಾನವನ್ನು ತ್ಯಜಸಿದ್ದಾರೆ. ಆಡಳಿತಾರೂಢ ಡಿಎಂಕೆಯ ವಿರುದ್ಧ ಗೆದ್ದು ಅಧಿಕಾರವನ್ನು ಹಿಡಿಯುವ ಉಮೇದಿನಲ್ಲಿರುವ ಬಿಜೆಪಿಯು ಇದೀಗ ಅಣ್ಣಾಮಲೈ ರಾಜೀನಾಮೆ ಪಡೆಯುವ ಮೂಲಕ ದೊಡ್ಡ ತಂತ್ರವನ್ನೇ ಹೆಣೆದಿದೆ ಎನ್ನಲಾಗುತ್ತಿದೆ. https://youtu.be/8mEA44-hn-E ಇನ್ನೂ...

ಟ್ವಿಟ್ಟರ್‌ನಲ್ಲಿ ಆರ್ಭಟಿಸುತ್ತಿದ್ರೆ ಲಾಭ ಇಲ್ಲ, ಇನ್ನಾದ್ರು ಅಡ್ಜಸ್ಟ್ಮೆಂಟ್‌ನಿಂದ ಹೊರಬನ್ನಿ : ಯತ್ನಾಳ್‌

Political News: ಬಿಜೆಪಿ ಕಾರ್ಯಕರ್ತ ವಿನಯ್‌ ಸೊಮಯ್ಯ ಅವರ ಆತ್ಮಹತ್ಯೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್‌ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ಧ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿ ಕಾರಿದ್ದಾರೆ. https://youtu.be/Y6Xxcuprq3A ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಕೊಡಗಿನ ಬಿಜೆಪಿ...

Hubli News: ಉಣಕಲ್ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ನಟಿ ಸಾರಾ ಅಲಿ ಖಾನ್ ಭೇಟಿ

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ‌ಕೇವಲ ವ್ಯಾಪಾರ ವಹಿವಾಟಿನಿಂದಾಗಿ ಚೋಟಾ ಬಾಂಬೆ ಎಂಬ ಹೆಸರು ಗಳಿಸಿದೆ. ಆದರೆ, ಇಲ್ಲಿ ಕಲ್ಯಾಣ ಚಾಲುಕ್ಯರಿಂದ ನಿರ್ಮಾಣವಾದ ಹಾಗೂ ಅಮರ ಶಿಲ್ಪಕಲೆಗೆ ಪ್ರಸಿದ್ಧಿ ಪಡೆದಿರುವ ದೇಗುಲಗಳು ಇವೆ. ಅವುಗಳಲ್ಲಿ ಹುಬ್ಬಳ್ಳಿಯ ಉಣಕಲ್​ನಲ್ಲಿರುವ ಐತಿಹಾಸಿಕ ಚಂದ್ರಮೌಳೇಶ್ವರ ದೇವಸ್ಥಾನ ಕೂಡ ಒಂದು. ಇಂತಹ ಪ್ರಖ್ಯಾತ ದೇವಾಲಯಕ್ಕೆ ಬಾಲಿವುಡ್ ನಟಿ ಸಾರಾ...
- Advertisement -spot_img

Latest News

ಗಿಲ್ಲಿ ನಟನ ಮೇಲೆ ಕೆಂಗಣ್ಣು : ಮಹಿಳಾ ಆಯೋಗಕ್ಕೆ ದೂರು

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ನಿಜವಾದ ಎಂಟರ್‌ಟೇನರ್ ಎಂದರೆ ಅದು ಗಿಲ್ಲಿ ನಟನೇ ಎಂಬ ಅಭಿಪ್ರಾಯ ಮನೆ ಮಾಡಿದೆ. ತನ್ನ ಅದ್ಭುತ ಕಾಮಿಡಿ ಟೈಮಿಂಗ್,...
- Advertisement -spot_img