Sandalwood News: ಸಿನಿಮಾ ಹೀರೋ ಅಂದಮೇಲೆ ಹ್ಯಾಂಡ್ ಸಮ್ ಆಗಿರಬೇಕು. ದೇಹ ಕಟ್ಟುಮಸ್ತಾಗಿರಬೇಕು. ಒಳ್ಳೇ ಹೈಟು, ಪರ್ಸನಾಲಿಟಿ ಇರಲೇಬೇಕು. ಈ ಎಲ್ಲಾ ಕ್ವಾಲಿಟೀಸ್ ಜೊತೆಗೆ ನಟನೆಯೂ ಗೊತ್ತಿರಬೇಕು. ಆಗ ಮಾತ್ರ ಅವರನ್ನು ಹೀರೋ ಅಂತ ಒಪ್ಕೋಳೋಕೆ ಸಾಧ್ಯ. ಇನ್ನು ಕೆಲವು ನಟರು ಪಾತ್ರಕ್ಕೆ ತಕ್ಕಂತೆ ಬಾಡಿ ಶೇಪ್ ಮಾಡಿಕೊಳ್ಳೋದು ಕೂಡ ಕಾಮನ್. ಅದರಲ್ಲೂ ಮಾಸ್...
Hubli News: ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೋರ್ವನ ಮೇಲೆ ಪುಡಿರೌಡಿಗಳು ಚಾಕು ಇರಿದು ಹಲ್ಲೆ ನಡೆಸಿದ ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾದ ಘಟನೆ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಹುಬ್ಬಳ್ಳಿಯ ಮಿಲ್ಲತ್ ನಗರದ ಇಬ್ರಾಹಿಂ ಎಂಬಾತನ ಮೇಲೆ ಹಲ್ಲೆ ನಡೆದಿದೆ. ಗಣೇಶ ಪೇಟ್ ಬಳಿಯಲ್ಲಿನ ತ್ರಿವೇಣಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸರು ಗಾಂಜಾ ಗುಂಗಿನಲ್ಲಿದ್ದವರ ಗುಂಗು ಬಿಡಿಸಿದ್ದಾರೆ. ಇಂದು ಬೆಳಿಗ್ಗೆ ಮಾದಕ ವ್ಯಸನಿಗಳಿಗಾಗಿ ಅವಳಿ ನಗರ ಪೊಲೀಸರು ಜಾಗೃತಿ ಶಿಬಿರ ಆಯೋಜಿಸಿದ್ದರು. ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ಮಾದಕ ವ್ಯಸನಿಗಳನ್ನು ಪೊಲೀಸರು ಪರೀಕ್ಷೆಗೆ ಒಳಪಡಿಸಿದ್ದರು.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಿಬಿರ ನಡೆದಿದ್ದು, ನಗರದ ಆರ್.ಎನ್.ಶೆಟ್ಟಿ ಸಭಾಭವನದಲ್ಲಿ ಶಿಬಿರ ಆಯೋಜಿಸಲಾಗಿತ್ತು. ಕಮಿಷನರೇಟ್ ವ್ಯಾಪ್ತಿಯ...
Health Tips: ಗರ್ಭಧಾರಣೆ ತಡೆಯೋದಕ್ಕೆ ಕಾಂಡೋಮ್ ಬಳಸಲಾಗುತ್ತದೆ. ಆದರೆ ಕಾಂಡೋಮ್ ಬಳಸುವುದರಿಂದ ಕ್ಯಾನ್ಸರ್ ಬರುತ್ತದೆ ಅನ್ನೋ ಸುದ್ದಿ ಹೆಚ್ಚು ಸದ್ದು ಮಾಡುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ವೈದ್ಯರಾದ ಡಾ.ಪ್ರಕಾಶ್ ರಾವ್ ವಿವರಿಸಿದ್ದಾರೆ.
ಡಾ.ಪ್ರಕಾಶ್ ರಾವ್ ಅವರು ಸುಮಾರು 47 ವರ್ಷಗಳಿಂದ ಕುಟುಂಬ ವೈದ್ಯಕೀಯದಲ್ಲಿದ್ದು, ಕಾಂಡೋಮ್ ಧರಿಸೋದ್ಯಾಕೆ..? ನಿಜಕ್ಕೂ ಇದ್ನನು ಧರಿಸಿದರೆ, ಕ್ಯಾನ್ಸರ್ ಬರುತ್ತಾ ಅನ್ನೋ ಬಗ್ಗೆ ವಿವರಿಸಿದ್ದಾರೆ....
Recipe: ಮಕ್ಕಳಿಗೆ ಬೇಸಿಗೆ ರಜೆ ಶುರುವಾಗಿದೆ. ಮಕ್ಕಳು ಮನೆಯಲ್ಲೇ ಇದ್ದಾಗ ಪ್ರತಿದಿನ ಅವರಿಗೆ ಸ್ನ್ಯಾಕ್ಸ್ ಮಾಡಿಕೊಡಬೇಕಾಗುತ್ತದೆ. ಹಾಗಾಗಿ ನಾವಿಂದು ಗ್ರಿಲ್ ಸ್ಯಾಂಡ್ವಿಚ್ ತಯಾರಿಸೋದು ಹೇಗೆ ಅಂತಾ ಹೇಳಲಿದ್ದೇವೆ.
ಬೇಕಾಗುವ ಸಾಮಗ್ರಿ: ಬ್ರೆಡ್, ಚೀಸ್, ಮೆಯೋನೀಸ್, 1 ಈರುಳ್ಳಿ, ಕ್ಯಾಪ್ಸಿಕಂ, ಒಂದು ಬೌಲ್ ಬೇಯಿಸಿದ ಸ್ವೀಟ್ ಕಾರ್ನ್, ಚಾಟ್ ಮಸಾಲೆ, ಗರಂ ಮಸಾಲೆ, ಟೊಮೆಟೋ ಸಾಸ್, ಪುದೀನಾ...
Political news: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಕ್ರಿಯೆ ಶುರುವಾದ ಬೆನ್ನಲ್ಲೇ ಗೋಕಾಕ್ ಶಾಸಕ ಹಾಗೂ ರೆಬಲ್ ನಾಯಕ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ಮಹಾರಾಷ್ಟ್ರಕ್ಕೆ ತೆರಳಿರುವ ಅವರು ನಾಗಪುರದಲ್ಲಿ ಫಡ್ನವೀಸ್ ಅವರೊಂದಿಗೆ ರಾಜ್ಯ ಬಿಜೆಪಿಯ ಆಂತರಿಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಇನ್ನೂ ಪ್ರಮುಖವಾಗಿ ಶಾಸಕ ಬಸನಗೌಡ ಪಾಟೀಲ್...
International News: ನಿಮ್ಮ ದೇಶದಲ್ಲಿರುವ ಹಿಂದೂಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ, ಇಲ್ಲವಾದರೆ ನಾವು ಕಠಿಣ ನಿಲುವನ್ನು ತಾಳಬೇಕಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನಸ್ ಅವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಥೈಲ್ಯಾಂಡ್ನಲ್ಲಿ ನಡೆಯುತ್ತಿರುವ ಬಿಮ್ಸ್ಟೆಕ್ ಶೃಂಸಭೆಯಲ್ಲಿ ಭಾಗಿಯಾದ ಬಳಿಕ ಉಭಯ ನಾಯಕರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಭಾರತ...
Political News: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಅಲ್ಲಿನ ವಿಧಾನಸಭಾ ಚುನಾವಣೆಗೂ ಮುನ್ನ ನಡೆದ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಅವರು ತಮ್ಮ ಸ್ಥಾನವನ್ನು ತ್ಯಜಸಿದ್ದಾರೆ. ಆಡಳಿತಾರೂಢ ಡಿಎಂಕೆಯ ವಿರುದ್ಧ ಗೆದ್ದು ಅಧಿಕಾರವನ್ನು ಹಿಡಿಯುವ ಉಮೇದಿನಲ್ಲಿರುವ ಬಿಜೆಪಿಯು ಇದೀಗ ಅಣ್ಣಾಮಲೈ ರಾಜೀನಾಮೆ ಪಡೆಯುವ ಮೂಲಕ ದೊಡ್ಡ ತಂತ್ರವನ್ನೇ ಹೆಣೆದಿದೆ ಎನ್ನಲಾಗುತ್ತಿದೆ.
https://youtu.be/8mEA44-hn-E
ಇನ್ನೂ...
Political News: ಬಿಜೆಪಿ ಕಾರ್ಯಕರ್ತ ವಿನಯ್ ಸೊಮಯ್ಯ ಅವರ ಆತ್ಮಹತ್ಯೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ಧ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ ಕಾರಿದ್ದಾರೆ.
https://youtu.be/Y6Xxcuprq3A
ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಕೊಡಗಿನ ಬಿಜೆಪಿ...