Tuesday, November 18, 2025

jeeni millet health mix

ಭೂ ಕಬಳಿಕೆ ಸಾಬೀತುಪಡಿಸಿ, ಇಲ್ಲವಾದ್ರೆ ರಾಜೀನಾಮೆ ನೀಡಿ : ಬಿಜೆಪಿ ಸಂಸದನ ವಿರುದ್ಧ ಸಿಡಿದೆದ್ದ ಖರ್ಗೆ

Political News: ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆಯ ಮೇಲಿನ ಚರ್ಚೆಯ ವೇಳೆ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌ ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಭೂ ಕಬಳಿಕೆಯ ಆರೋಪ ಮಾಡಿದ್ದರು. ಅಲ್ಲದೆ ಈ ವಿಚಾರ ಸದನದಲ್ಲಿ ಗದ್ದಲಕ್ಕೂ ಕಾರಣವಾಗಿತ್ತು. ಸ್ಫೀಕರ್‌ ನಿರ್ದೇಶನದ ಮೇರೆಗೆ ಠಾಕೂರ್‌ ಖರ್ಗೆ...

Sandalwood News: ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್

Sandalwood News: ಕೆಲ ದಿನಗಳ ಹಿಂದಷ್ಟೇ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಲೋಕಾರ್ಪಣೆಗೊಂಡ ಹೊಸ ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಭೇಟಿ ನೀಡಿದ್ದಾರೆ. ದೇವಿಯ ದರ್ಶನ ಪಡೆದ ಅಶ್ವಿನಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ದೇವಸ್ಥಾನದ ಪ್ರಧಾನ ಅರ್ಚಕರು ಅಶ್ವಿನಿ ಪುನೀತ್ ರಾಜ್‌ಕುಮಾರ್‌ಗೆ...

Political News: ವಕ್ಫ್‌ ಅಗ್ನಿ ಪರೀಕ್ಷೆ ಗೆದ್ದ ಮೋದಿ ಸರ್ಕಾರ : ರಾಜ್ಯಸಭೆಗೆ ಶಿಫ್ಟ್‌ ಆದ ಹಂಗಾಮಾ..!

Political News: ದೇಶಾದ್ಯಂತ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿದ್ದ ವಿವಾದಾತ್ಮಕ ವಕ್ಫ್‌ ತಿದ್ದುಪಡಿ ಮಸೂದೆಗೆ ಲೋಕಸಭೆ ಅಸ್ತು ಎಂದಿದೆ. ಸುದೀರ್ಘ 12 ಗಂಟೆಗಳ ಚರ್ಚೆಯ ಬಳಿಕ ಇಂದು ಮಧ್ಯರಾತ್ರಿ 2 ಗಂಟೆಯ ಹೊತ್ತಿಗೆ ಎಲೆಕ್ಟ್ರಾನಿಕ್ ಮತದಾನದ ಮೂಲಕ ಬಹು ಚರ್ಚಿತ ಮಸೂದೆಯು ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾಗಿದೆ. ಇನ್ನೂ ಬುಧವಾರವಷ್ಟೇ ಲೋಕಸಭೆಯಲ್ಲಿ ಕೇಂದ್ರ ಸಂಸದೀಯ...

Crime News: ಬೆಚ್ಚಿ ಬಿದ್ದ ಬೆಂಗಳೂರು : ಸೃಷ್ಟಿಯಾಯ್ತಾ ಮಹಿಳಾ ಸುರಕ್ಷತೆಯ ಪ್ರಶ್ನೆ ..?

Crime News: ರಾಜ್ಯ ಸರ್ಕಾರದ ಬೆಲೆ ಏರಿಕೆ ಹಾಗೂ ಕಾನೂನು ಸುವ್ಯವಸ್ಥೆಯ ವಿರುದ್ಧ ವಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸುತ್ತಿರುವಾಗಲೇ ಇದೀಗ ಇಡೀ ಬೆಂಗಳೂರೇ ಬೆಚ್ಚಿ ಬಿದ್ದಿದೆ. ತನ್ನ ಅಣ್ಣನೊಂದಿಗೆ ರೈಲ್ವೈ ನಿಲ್ದಾಣದಿಂದ ಬೈಕ್‌ನಲ್ಲಿ ಹೊರಟಿದ್ದ ವೇಳೆ ಯುವತಿಯೊಬ್ಬಳನ್ನು ಅಪಹರಣ ಮಾಡಿ ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದಾರೆ. ಈ ಕುರಿತು ಮಹದೇವಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://youtu.be/tAl1oSjV98o ಇನ್ನೂ...

ಮುಡಾ ಕೇಸ್: ಆರೋಪಿಗಳ ಎದೆಯಲ್ಲಿ ಢವ ಢವ..! ಮತ್ತೆ ಎದುರಾಗುತ್ತಾ ಸಿದ್ದರಾಮಯ್ಯ ಅವರಿಗೆ ಸಂಕಷ್ಟ..?

Political News: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ ಮುಡಾ ಹಗರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತರಾಗಿದ್ದ ಡಿ.ಬಿ.ನಟೇಶ್ ಅವರಿಗೆ ಇಡಿ ನೀಡಿದ್ದ ಸಮನ್ಸ್ ರದ್ದುಗೊಳಿಸಿ ಏಕಸದಸ್ಯ ನ್ಯಾಯಪೀಠ ನೀಡಿರುವ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ನಿರಾಕರಿಸಿದೆ....

ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ ಐತಿಹಾಸಿಕ ಕ್ಷಣದ ಸಂಭ್ರಮ: ಬಿ.ವೈ.ವಿಜಯೇಂದ್ರ

Political News: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಹಾಲು, ಡಿಸೇಲ್ ಸೇರಿ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ಇದನ್ನು ವಿರೋಧಿಸಿ ವಿಜಯೇಂದ್ರ ಸೇರಿ ಹಲವು ಬಿಜೆಪಿ ನಾಯಕರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್‌ಲಿ ಧರಣಿ ನಡೆಸಿದ್ದಾರೆ. ಈ ವೇಳೆ ಪೊಲೀಸರು ಬಿಜೆಪಿ ನಾಯಕರನ್ನು ಬಂಧಿಸಿ, ಬಿಡುಗಡೆಗೊಳಿಸಿದ್ದಾರೆ. ಆದರೆ ಅದಕ್ಕೂ ಮುನ್ನ ವಿಜಯೇಂದ್ರ ಮತ್ತು ಬಿಜೆಪಿ ನಾಾಯಕರು...

Political News: ಬೆಂಗಳೂರಿಗಿಂತ ನ್ಯೂಯಾರ್ಕ್‌ನಲ್ಲೇ ಆರಾಮವಾಗಿ ಬದುಕಬಹುದು: ನಿಖಿಲ್ ಕುಮಾರ್

Political News: ರಾಜ್ಯದಲ್ಲಿ ಹಾಲು, ಡಿಸೇಲ್, ಮೆಟ್ರೋ ದರ ಸೇರಿ ಹಲವು ದರಗಳ ಏರಿಕೆಯಾಗಿದ್ದಕ್ಕೆ, ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿರುವ ಅವರು, ಬೆಂಗಳೂರಿಗಿಂತ ನ್ಯೂಯಾರ್ಕ್‌ನಲ್ಲೇ ಆರಾಮವಾಗಿ ಇರಬಹುದು. ಅಲ್ಲಿನ ಅಭಿವೃದ್ಧಿ ಹೇಗೆ ಆಗುತ್ತಿದೆ, ಬೆಂಗಳೂರಿನ ಅಭಿವೃದ್ಧಿ ಹೇಗೆ ಆಗುತ್ತಿದೆ..? ಕಳೆದೆರಡು ವರ್ಷಗಳಿಂದ ಆಡಳಿತದಲ್ಲಿರುವ ಕಾಂಗ್ರೆಸ್ ಬೆಂಗಳೂರಿನಲ್ಲಿ ಏನು...

International News: ಚೀನಾಗೆ ಮೋದಿ ಸ್ನೇಹ ಬೇಕಂತೆ : ಜಿನ್‌ ಪಿಂಗ್‌ ಸಂದೇಶದಲ್ಲಿ ಏನಿದೆ..?

International News: ಭಾರತ ಹಾಗೂ ಚೀನಾ ದೇಶಗಳ ಸಂಬಂಧ ಇನ್ನಷ್ಟು ಗಟ್ಟಿಯಾಗಬೇಕೆಂದು ನಾವು ಬಯಸುತ್ತೇವೆ. ಹಿಂದಿನ ವೈಷಮ್ಯ ಮರೆತು ಎರಡೂ ದೇಶಗಳ ದ್ವಿಪಕ್ಷೀಯ ನಡುವಿನ ಬಾಂಧವ್ಯವನ್ನು ಮತ್ತಷ್ಟು ಸುಮಧುರ ರೂಪದಲ್ಲಿ ಬೆಳೆಸಬೇಕಿದೆ ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಪ್ರತಿಪಾದಿಸಿದ್ದಾರೆ. https://youtu.be/sClJTRN2YtI ಭಾರತ ಹಾಗೂ ಚೀನಾ ನಡುವಿನ ರಾಜತಾಂತ್ರಿಕ ಸಂಬಂಧಕ್ಕೆ 75ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ...

Spiritual: ಮುಖ್ಯದ್ವಾರದ ಬಳಿ ಈ ವಸ್ತುವನ್ನೆಂದೂ ಇರಿಸಬೇಡಿ..

Spiritual: ಮುಖ್ಯದ್ವಾರ ಅನ್ನೋದು ಮನೆಗೆ ಯಾವ ಶಕ್ತಿ ಬರಬೇಕು ಅನ್ನೋದನ್ನು ನಿರ್ಧರಿಸುವ ಜಾಗ. ನಾವು ಮನೆಯಲ್ಲಿ ಹಲವು ನೀತಿ ನಿಯಮಗಳನ್ನು ಅನುಸರಿಸಿಕೊಂಡು ಹೋದರೆ, ಸಕಾರಾತ್ಮಕ ಶಕ್ತಿಗಳ ಪ್ರವೇಶವಾಗುತ್ತದೆ. ಆದರೆ ನಿಯಮಗಳನ್ನು ಉಲ್ಲಂಘಿಸಿ ಇದ್ದರೆ, ನಕಾರಾತ್ಮಕ ಶಕ್ತಿಗಳ ಪ್ರವೇಶವಾಗುತ್ತದೆ. ಹಾಗಾಗಿ ಮನೆಯ ಮುಖ್ಯದ್ವಾರವನ್ನು ಸ್ವಚ್ಛವಾಗಿ ಇಡುವುದು ತುಂಬಾ ಮುಖ್ಯ. ಹಾಗಾಗಿ ಇಂದು ನಾವು ಮನೆಯ ಮುಖ್ಯದ್ವಾರದಲ್ಲಿ...

ವ್ಹೀಲ್ ಪೇಪರ್‌ನಲ್ಲಿ ಮುದ್ದಿನ ನಾಯಿಗಳಿಗೂ ಆಸ್ತಿಪಾಲು ಕೊಟ್ಟ ದಿ. ಉದ್ಯಮಿ ರತನ್ ಟಾಟಾ

National News: ಹಲವು ಶ್ರೀಮಂತರು ತಾವು ಸಾಯುವ ಮುನ್ನ ವ್ಹೀಲ್ ಪೇಪರ್ ರೆಡಿ ಮಾಡಿ, ಅದರಲ್ಲಿ ಯಾರಿಗೆ ಎಷ್ಟು ಆಸ್ತಿ ಸಿಗಬೇಕು ಎಂದು ಬರೆದಿರುತ್ತಾರೆ. ಮಕ್ಕಳಿಗೆ, ಪತ್ನಿಗೆ ಆಸ್ತಿಯನ್ನು ಶೇರ್ ಮಾಡಿ ಇಟ್ಟಿರುತ್ತಾರೆ. ಆದ್ರೆ ಯಾವತ್ತಾದರೂ ಸಾಕು ನಾಯಿ, ಬೀದಿ ನಾಯಿಗಳ ಖರ್ಚು ವೆಚ್ಚಕ್ಕಾಗಿ ಆಸ್ತಿಯಲ್‌ಲಿ ಪಾಲು ಕೊಟ್ಟಿದ್ದನ್ನು ಕೇಳಿದ್ದೀರಾ.? ಇಲ್ಲಾ ನೀವು ಕೇಳಿರಲು...
- Advertisement -spot_img

Latest News

ಆಪರೇಷನ್ ಗಜರಾಜ ಸಕ್ಸಸ್​ : ಅರವಳಿಕೆ–ಕ್ರೇನ್ ರೆಸ್ಕ್ಯೂ ಯಶಸ್ವಿ

ಅಂತೂ… ಶಿವನಸಮುದ್ರದ ಬಳಿ ಕೆನಾಲ್‌ನಲ್ಲಿ ಬಿದ್ದಿದ್ದ ಕಾಡಾನೆ ರೋಚಕವಾಗಿ ರಕ್ಷಿಸಲ್ಪಟ್ಟಿದೆ. ನಾಲ್ಕು ದಿನಗಳಿಂದ 20 ಅಡಿ ಆಳದ ನೀರಿನಲ್ಲಿ ಸಿಲುಕಿಕೊಂಡಿದ್ದ ಆನೆಯನ್ನು ಅರವಳಿಕೆ ಮದ್ದು ನೀಡಿ,...
- Advertisement -spot_img