National Political News: ಸದಾ ಕೇಂದ್ರ ಸರ್ಕಾರದ ವಿರುದ್ಧ ಕೆಂಡಕಾರುತ್ತಾ, ಅದರ ನಿರ್ಣಯಗಳನ್ನು ವಿರೋಧಿಸುತ್ತಾ ಬಂದಿರುವ ತಮಿಳುನಾಡಿನ ಡಿಎಂಕೆಗೆ ಟಕ್ಕರ್ ಕೊಡಲು ಇದೀಗ ಬಿಜೆಪಿ ಮುಂದಾಗಿದೆ. ಹೇಗಾದರೂ ಮಾಡಿ ಹಲವು ವರ್ಷಗಳ ಬಳಿಕ ಡಿಎಂಕೆ ಮಣಿಸಿ ತಮಿಳುನಾಡಿನಲ್ಲಿ ಅಧಿಕಾರ ಹಿಡಿಯುವ ತವಕದಲ್ಲಿರುವ ಬಿಜೆಪಿಯು ಎಐಎಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಲಕ್ಷಣಗಳು ದಟ್ಟವಾಗಿವೆ. ಅಲ್ಲದೆ 2...
Dharwad News: ಧಾರವಾಡ: ಪಂಚಮಸಾಲಿ ಸಮಾಜದ ಪ್ರಮುಖ ಬಸನಗೌಡ ಪಾಟೀಲ ಯತ್ನಾಳ ಅವರ ಅಮಾನತ್ತು ಮಾಡಿರುವ ಹಿನ್ನೆಲೆಯಲ್ಲಿ ಸಮುದಾಯದ ಜನರು ಪ್ರತಿ ಕಡೆಯೂ ಹೋರಾಟ ಮಾಡಿ ಎಂದು ಪಂಚಮಸಾಲಿ ಪೀಠದ ಶ್ರೀ ಜಯ ಮೃತ್ಯುಂಜಯ ಮಹಾಸ್ವಾಮಿಗಳು ಕರೆ ನೀಡಿದರು.
ಯತ್ನಾಳ ಅವರನ್ನ ಬಿಜೆಪಿ ಉಚ್ಚಾಟನೆ ಮಾಡಿದ್ದ ಸರಿಯಲ್ಲ. ಉತ್ತರ ಕರ್ನಾಟಕದ ಹುಲಿ ಬಸನಗೌಡ ಪಾಟಿಲ ಯತ್ನಾಳ...
Health Tips: ನಮ್ಮ ದೇಹದಲ್ಲಿ ಯಾವುದಾದರೂ ಭಾಗದಲ್ಲಿ ಗಡ್ಡೆ ಬೆಳೆದಾಗ, ಅದನ್ನು ನಿರ್ಲಕ್ಷಿಸದೇ, ವೈದ್ಯರ ಬಳಿ ಪರೀಕ್ಷಿಸಿಕೊಳ್ಳಬೇಕಾಗುತ್ತದೆ. ಇಲ್ಲವಾದಲ್ಲಿ ಇದೇ ಗಡ್ಡೆ ಕ್ಯಾನ್ಸರ್ ಗಡ್ಡೆಯಾಗಿ ಬೆಳೆದು, ಜೀವಕ್ಕೆ ಹಾನಿಯುಂಟು ಮಾಡಬಹುದು. ಈ ಬಗ್ಗೆ ವೈದ್ಯರಾದ ಡಾ.ಅರ್ಜುನ್ ಅವರು ವಿವರಿಸಿದ್ದಾರೆ.
ದೇಹದಲ್ಲಿ ಅಲ್ಲಲ್ಲಿ ಗಂಂಟುಗಳು ಕಾಣಿಸಿಕೊಳ್ಳುತ್ತದೆ. ಅಂಥ ಗಂಟುಗಳನ್ನು ಲೈಪೋಮಾ ಎಂದು ಹೇಳಲಾಗುತ್ತದೆ. ಇಂಥ ಗಂಡುಗಳಲ್ಲಿ ಕೆಲವು...
Hubli News: ಹುಬ್ಬಳ್ಳಿ: ಬಿಜೆಪಿ ಪಕ್ಷದಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಪ್ರತಿಕ್ರಿಯಿಸಿದ್ದಾರೆ.
ಯತ್ನಾಳ್ ಅವರು ಒಬ್ಬ ಹಿರಿಯ ಹಾಗೂ ಜನಪ್ರಿಯ ನಾಯಕರು ಅನೇಕ ಹುದ್ದೆ ಅಲಂಕರಿಸಿದವರು. ಯತ್ನಾಳ್ ಅವರು ನೇರ ನಡೆ ನೇರ ನುಡಿಯಿಂದ ಪ್ರಸಿದ್ಧಿ ಪಡೆದ ವ್ಯಕ್ತಿ. ಇಂದು ಅವರು ಪಕ್ಷದಿಂದ ದೂರವಾಗಿರುವುದು ಬಹಳ...
Hubli News: ಹುಬ್ಬಳ್ಳಿ: ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿರುವ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಬಿಜೆಪಿ ಶಿಸ್ತು ಪಾಲನಾ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ್ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.
ಕಳೆದ ಹದಿನೈದು ದಿನಗಳ ಹಿಂದೆಯೆ ನಾನು ಹೇಳಿದ್ದೆ. ಬಿಜೆಪಿಯಲ್ಲಿ ಇತ್ತೀಚಿಗೆ ಅಶಿಸ್ತಿನ ವಾತಾವರಣ ನಿರ್ಮಾಣವಾಗಿತ್ತು. ರಾಜ್ಯದಲ್ಲಿ ಕಾರ್ಯಕರ್ತರು ಸಾಕಷ್ಟು ಅಸಮಾಧಾನ ಹೊರಹಾಕಿದ್ದರು. ಹೀಗಾಗಿ ಕೇಂದ್ರ ಸಮಿತಿಗೆ...
Political News: ಬಿಜೆಪಿಯಿಂದ ಉಚ್ಚಾಟನೆಗೊಂಡ ಬಳಿಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮದೇ ಆದ ಶೈಲಿಯಲ್ಲಿ ಬಿಜೆಪಿಯನ್ನು ಕುಟುಕಿದ್ದಾರೆ. ಪುರಂದಾರ ದಾಸರ ಕೀರ್ತನೆಯನ್ನು ಉಲ್ಲೇಖಿಸಿ, ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ, ಉಪಕಾರ ಮಾಡಿದರೆ ಅಪಕರಿಸುವ ಕಾಲ, ಸಕಲವು ತಿಳಿದವಗೆ ದುರ್ಭಿಕ್ಷ ಕಾಲ, ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ, ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ,...
Health Tips: ವೈದ್ಯೆಯಾಗಿರುವ ದೀಪ್ಶಿಕಾ ಝಾ ಅವರು ಮುಟ್ಟಿನ ಸಮಸ್ಯೆ ಬಗ್ಗೆ ವಿವರಿಸಿದ್ದಾರೆ. ಹೆಣ್ಣು ಮಕ್ಕಳಲ್ಲಿ ಕಾಮನ್ ಆಗಿ ಕಂಡು ಬರುವ ಸಮಸ್ಯೆ ಅಂದ್ರೆ, ಇರ್ರೆಗ್ಯೂಲರ್ ಪಿರಿಯಡ್ಸ್. ಅಂದ್ರೆ ಪ್ರತೀ ತಿಂಗಳು ಮುಟ್ಟಾಗದೇ, 2- 3 ತಿಂಗಳಿಗೊಮ್ಮೆ ಮುಟ್ಟಾಗುವ ಸಮಸ್ಯೆ. ಈ ಸಮಸ್ಯೆಯಿಂದ ಏನೇನು ಆರೋಗ್ಯ ಸಮಸ್ಯೆ ಉದ್ಭವಿಸುತ್ತದೆ ಅಂತಾ ವೈದ್ಯರು ವಿವರಿಸಿದ್ದಾರೆ ನೋಡಿ.
ನಾರ್ಮಲ್...
Health Tips: ಶ್ವಾಸಕೋಶಕ್ಕೆ ಸಂಬಂಧಿಸಿದ ಕ್ಯಾನ್ಸರ್ಗೆ ಲಂಗ್ಸ್ ಕ್ಯಾನ್ಸರ್ ಎನ್ನಲಾಗುತ್ತದೆ. ಈ ಕ್ಯಾನ್ಸರ್ ಬರಲು ಮುಖ್ಯವಾದ ಕಾರಣ ಸ್ಮೋಕಿಂಗ್. ಧೂಮಪಾನದ ಸೇವನೆಯಿಂದ ನಮ್ಮ ಶ್ವಾಸಕೋಷ ಹಾಳಾಗುತ್ತದೆ. ಅತೀ ಹೆಚ್ಚು ಸ್ಮೋಕ್ ಮಾಡುವವರಿಗೆ ಶ್ವಾಸಕೋಶದ ಕ್ಯಾನ್ಸರ್ ಬರುತ್ತದೆ.
ಅಲ್ಲದೇ, ಅನುವಂಶಿಕವಾಗಿಯೂ ಕ್ಯಾನ್ಸರ್ ಬರಬಹುದು. ಆದರೆ ಸ್ಮೋಕ್ ಮಾಡಿದರೆ ಲಂಗ್ಸ್ ಕ್ಯಾನ್ಸರ್ ಬರುತ್ತದೆ. ಅಲ್ಲದೇ ಹೊಗೆ, ಧೂಳು, ಕೆಮಿಕಲ್...
Political News: ಪಕ್ಷವಿರೋಧಿ ಹೇಳಿಕೆಗಳು ಹಾಗೂ ಯಡಿಯೂರಪ್ಪ ಕುಟುಂಬದ ವಿರುದ್ಧ ಬಹಿರಂಗ ವಾಗ್ದಾಳಿಯನ್ನು ನಡೆಸುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ...
Mollywood News: ಸಿನಿಮಾ ಅಂದರೆ ಅದೊಂದು ಅದಮ್ಯ ಉತ್ಸಾಹ. ಹುಮ್ಮಸ್ಸು. ಇದೆಲ್ಲವೂ ನಿಜ. ಸಿನಿಮಾ ವೇರಿಗುಡ್ ಬ್ಯುಸಿನೆಸ್ . ಬಟ್ ಅದನ್ನು ತುಂಬಾ ಜಾಣ್ಮೆಯಿಂದ ಮಾಡಬೇಕಷ್ಟೆ. ಬೇಜವಾಬ್ದಾರಿ, ಅಶಿಸ್ತು, ಅಹಂಕಾರ ಸಿನಿಮಾಗೆ ಆಗಿಬರೋದಿಲ್ಲ. ಆದರೆ, ಯಾವುದೇ ಸಿನಿಮಾರಂಗ ಇರಲಿ, ಅಲ್ಲಿ ನೂರಾರು ಕೋಟಿ ವ್ಯಾಪಾರ ವಹಿವಾಟು ಆಗುತ್ತೆ. ಭಾರತೀಯ ಚಿತ್ರರಂಗದಲ್ಲಿ ಅತೀ ಹೆಚ್ಚು ವ್ಯವಹಾರ...
Mandya News: ಮಂಡ್ಯದಲ್ಲಿ ಆಸ್ತಿ ವಿಚಾರಕ್ಕಾಗಿ ದಾಯಾದಿಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಒಂದೇ ಕುಟುಂಬದ ಮೂವರ ತಲೆ, ಕಾಲು, ಕೈಗೆ ಗಂಭೀರ ಗಾಯಗಳಾಗಿದೆ.
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ...