Political News: ನಿರಂತರವಾಗಿ ಪಕ್ಷವಿರೋಧಿ ಹೇಳಿಕೆಗಳನ್ನು ನೀಡುವ ಮೂಲಕ ಬಿಜೆಪಿಗೆ ಮುಜುಗರ ತರುತ್ತಿದ್ದ ಹಿರಿಯ ನಾಯಕನನ್ನು ಪಕ್ಷದಿಂದ ಹೊರಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಮಾಡಲಾಗಿದೆ. ಈ ಕುರಿತು ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯಿಂದ ಆದೇಶವಾಗಿದ್ದು, ಅದರಲ್ಲಿ ಆರು ವರ್ಷಗಳ ಕಾಲ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ...
Sandalwood News: ಅದೇನೋ ಗೊತ್ತಿಲ್ಲ. ಬಿಗ್ ಬಾಸ್ ಮನೆಗೆ ಹೋಗಿ ಬಂದವರೆಲ್ಲರಿಗೂ ಇದೀಗ ಸಂಕಷ್ಟ ಎದುರಾಗುತ್ತಿದೆ. ಒಬ್ಬೊಬ್ಬರೇ ಒಂದೊಂದು ಇಕ್ಕಟ್ಟಿಗೆ ಸಿಲುಕುತ್ತಿದ್ದಾರೆ. ಹೌದು, ರಜತ್ ಮತ್ತು ವಿನಯ್ ಗೌಡ ಇಬ್ಬರೂ ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲು ಸೇರಿ ಸುದ್ದಿಯಾಗಿದ್ದಾರೆ. ಅದರ ಬೆನ್ನಲ್ಲೆ ಈಗ ಹಾಸ್ಯ ನಟ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಕೂಡ...
International News: ಬಾಂಗ್ಲಾ ದೇಶದಲ್ಲಿ ಶೇಖ್ ಹಸೀನಾ ಸರ್ಕಾರ ಪತನವಾದ ಬಳಿಕ ಮಧ್ಯಂತರ ಸರ್ಕಾರ ರಚಿಸಿರುವ ಮೊಹಮ್ಮದ್ ಯೂನಸ್ ಆಡಳಿತಕ್ಕೆ ಇದೀಗ ಗಂಡಾಂತರ ಎದುರಾಗಿದ್ದು, ದೇಶದಲ್ಲಿ ಮಿಲಿಟರಿ ಆಡಳಿತ ಜಾರಿಯಾಗುವ ಆತಂಕ ಕಾಡುತ್ತಿದೆ. ಮುಖ್ಯವಾಗಿ ಹಸೀನಾ ಪದಚ್ಯುತಿಯ ಬಳಿಕ ದೇಶದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಯೂನಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ನಿರಂತರ ಹಿಂಸಾಚಾರ, ಗಲಭೆಗಳು...
International Political News: ಅಮೆರಿಕ ಫಸ್ಟ್ ಎನ್ನುವ ನೀತಿಗೆ ಬದ್ದರಾಗಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾವು ಅಧಿಕಾರಕ್ಕೆ ಬಂದ ಬಳಿಕ ತನ್ನ ನೆರೆಯ ದೇಶಗಳ ಮೇಲೆ ತೆರಿಗೆಯನ್ನು ಏರಿಕೆ ಮಾಡಿದ್ದಾರೆ. ಅಲ್ಲದೆ ತಮ್ಮ ದೇಶದ ವಸ್ತುಗಳ ಮೇಲೆ ಹೆಚ್ಚುವರಿ ತೆರಿಗೆಯನ್ನು ಭಾರತವು ಹೇರುತ್ತಿದೆ. ಇದಕ್ಕೆ ಪ್ರತಿಯಾಗಿ ಬರುವ ಏಪ್ರಿಲ್ 2 ರಿಂದ ರೆಸಿಪ್ರೋಕಲ್ ಟ್ಯಾಕ್ಸ್...
Political News: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಸದ್ದು ಜೋರಾಗಿರುವ ಹೊತ್ತಿನಲ್ಲೇ ದೆಹಲಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಇದರಿಂದ ರಾಜಕಾರಣದಲ್ಲಿ ಮತ್ತೊಂದು ಕ್ಷಿಪ್ರ ಕ್ರಾಂತಿಯಾಗಲಿದೆಯಾ ಎನ್ನುವ ಪ್ರಶ್ನೆ ಮೂಡಿದೆ. ರಾಜ್ಯದ ವಿವಿಧ ಅಭಿವೃದ್ದಿ ಯೋಜನೆಗಳು ಹಾಗೂ ಹನಿಟ್ರ್ಯಾಪ್ ವಿಚಾರಕ್ಕೆ ದೆಹಲಿ ದಂಡಯಾತ್ರೆಯಲ್ಲಿರುವ ಕೈ ಪ್ರಭಾವೀ ನಾಯಕ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಜೆಡಿಎಸ್...
Political News: ಪರ-ವಿರೋಧದ ಹಲವಾರು ಪ್ರತಿಭಟನೆಗಳ ನಡುವೆಯೂ ಅಂತಿಮವಾಗಿ ರಾಜ್ಯ ಸರ್ಕಾರವು ಒಳ ಮೀಸಲಾತಿ ಹೋರಾಟಗಾರರಿಗೆ ಸಿಹಿ ಸುದ್ದಿ ನೀಡಲು ಸಿದ್ದವಾಗಿದೆ. ಈ ಕುರಿತು ಸರ್ಕಾರ ನೇಮಿಸಲಾಗಿರುವ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದ ಆಯೋಗದ ವರದಿ ಬಂದ ಬಳಿಕವೇ ಇದರ ಕಾರ್ಯಗಳಿಗೆ ಇನ್ನಷ್ಟು ವೇಗ ಬರಲಿದೆ. ಅಲ್ಲದೆ ಈ ಆಯೋಗದ ವರದಿಯ...
Political News: ಸ್ಟ್ಯಾಂಡ್ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ಮಹಾರಾಷ್ಟ್ರ ಡಿಸಿಎಂ ಏಕನಾಥ ಶಿಂಧೆ ಅವರನ್ನು ತಮ್ಮ ಗೀತೆಯೊಂದರಲ್ಲಿ ದೇಶದ್ರೋಹಿ ಎಂದು ಹೇಳಿರುವುದು ಇಡೀ ರಾಜ್ಯದಲ್ಲಿ ವಿವಾದ ಸೃಷ್ಟಿಯಾಗಲು ಕಾರಣವಾಗಿದೆ. ಕಳೆದೆರಡು ದಿನಗಳ ಹಿಂದಷ್ಟೇ ಮುಂಬೈನ ಖಾರ್ ಪ್ರದೇಶದ ಕಾಂಟಿನೆಂಟಲ್ ಹೋಟೆಲ್ನ ಸ್ಟುಡಿಯೋದಲ್ಲಿ ಹ್ಯಾಬಿಟ್ಯಾಟ್ ಕಾಮೆಡಿ ಕ್ಲಬ್ ಹೆಸರಿನ ಹಾಸ್ಯ ಕಾರ್ಯಕ್ರಮ ನಡೆಸಲಾಗಿತ್ತು. ಈ ವೇಳೆ...
News: ಕಳೆದ ವರ್ಷ ಸರ್ಕಾರದಿಂದ ಆಯೋಜಿಸಿದ್ದ ಕೊಪ್ಪಳದ ಕನಕಗಿರಿ ಉತ್ಸವ ನಡೆಸಿಕೊಟ್ಟಿದ್ದ ಈವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆಯ ಮಾಲೀಕನಿಗೆ 3 ಕೋಟಿಗೂ ಅಧಿಕ ಹಣ ವಂಚಿಸಿದ ಆರೋಪದಡಿ ದೂರು ದಾಖಲಾಗಿದೆ.
5 ಜನರ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದ್ದು, ಇಸ್ಪೆಂಟಿ ರಸ್ತೆಯ ಪ್ರಸ್ತುತ್ ಇನೋವೆಟಿವ್ ಕ್ರಿಯೇಷನ್ಸ್ ಮತ್ತು ಸೆಲ್ಯೂಷನ್ಸ್ ಈವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆಯ ಮಾಲೀಕ...
Political News: ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ಹನಿಟ್ರ್ಯಾಪ್ ಪ್ರಕರಣಕ್ಕೆ ಈಗ ಖುದ್ದು ಸಚಿವ ರಾಜಣ್ಣ ಮತ್ತೊಂದು ಟ್ವಿಸ್ಟ್ ಕೊಟ್ಟಿದ್ದಾರೆ. ಅಧಿವೇಶನದ ಬಳಿಕ ಗೃಹ ಸಚಿವರನ್ನು ಭೇಟಿಯಾಗಿ ದಾಖಲೆಗಳ ಸಮೇತ ದೂರು ನೀಡುತ್ತೇನೆ ಎಂದು ಹೇಳಿ, ಸೈಲೆಂಟಾಗಿ ಬಿಟ್ಟಿದ್ದರು. ಆದರೆ ಅಂತಿಮವಾಗಿ ಇಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ದೂರಿನ...
Sandalwood News: ಕೈಯಲ್ಲಿ ಲಾಂಗ್ ಹಿಡಿದು ರೀಲ್ಸ್ ಮಾಡಿ ತಗ್ಲಾಕ್ಕೊಂಡು ಪೊಲೀಸರ ವಿಚಾರಣೆಯ ಬಳಿಕ ಬಿಡುಗಡೆಯಾಗಿದ್ದ ಬಿಗ್ ಬಾಸ್ನ ಮಾಜಿ ಸ್ಪರ್ಧಿಗಳಿಗೆ ಇದೀಗ ಸಂಕಷ್ಟ ಎದುರಾಗಿದೆ. ಇನ್ನೂ ಈ ಸ್ಪರ್ಧಿಗಳಾದ ರಜತ್ ಹಾಗೂ ವಿನಯ್ ಇಬ್ಬರನ್ನೂ ಸಹ ಇಂದು ಪೊಲೀಸರು ವಿಚಾರಣೆಗೆ ಕರೆದಿದ್ದಾರೆ. ಅಲ್ಲದೆ ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿ ದಾರಿ ತಪ್ಪಿಸುವ ಪ್ರಯತ್ನ...