Political News: ಮಹಾಾರಾಷ್ಟ್ರದಲ್ಲಿ ಕೆಲ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತದ ಮೂಲಕ ಮತ್ತೆ ಅಧಿಕಾರಕ್ಕೆ ಬರಲು ಪ್ಲಾನ್ ಮಾಡಿದ್ದು ಎನ್ಸಿಪಿ ನಾಯಕ ಅಜೀತ್ ಪವಾರ್ ಹಾಗೂ ಶಿವಸೇನೆ ಅಧ್ಯಕ್ಷ ಏಕನಾಥ್ ಶಿಂಧೆಗೆ ಓಪನ್ ಆಗಿಯೇ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವಂತೆ ಆಫರ್ ನೀಡಿದೆ. ಅಲ್ಲದೇ, ಮೈತ್ರಿಯಾಗಿ ಸರ್ಕಾರ ರಚನೆಯಾದರೆ, ಸಿಎಂ ಪಟ್ಟ ಕೂಡ ಬಿಟ್ಟು...
Bengaluru News: ಮೆಟ್ರೊ, ಬಸ್ ದರಗಳ ಹೆಚ್ಚಳದಿಂದ ತತ್ತರಿಸಿರುವ ಬೆಂಗಳೂರಿಗರಿಗೆ ಮತ್ತೊಂದು ಹೊರೆಯನ್ನು ಹೇರಲು ಸರ್ಕಾರ ಮುಂದಾಗಿದೆ. ಇನ್ನು ಮುಂದೆ ಏಪ್ರಿಲ್ ತಿಂಗಳಿಂದ ಕಸದ ಜೊತೆಗೆ ಸೇವಾ ಶುಲ್ಕದ ಹೆಸರಿನಲ್ಲಿ ಹಣ ವಸೂಲಿಯ ಹೊಸ ಪ್ಲಾನ್ ರೂಪಿಸಲಾಗಿದೆ. ಇನ್ನೂ ಕಳೆದ ಕೆಲ ವರ್ಷಗಳಿಂದ ಘನತ್ಯಾಜ್ಯದ ಮೇಲೆ ಸೇವಾ ಶುಲ್ಕ ವಿಧಿಸುವ ಕುರಿತು ಪರ -...
Bengaluru News: ಬೆಂಗಳೂರು, ಮಾ.15: “ಮಹಿಳಾ ಮೀಸಲಾತಿ ಜಾರಿಯಾದರೆ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 74 ಕ್ಷೇತ್ರಗಳಲ್ಲಿ ಮಹಿಳೆಯರೇ ಅಭ್ಯರ್ಥಿಗಳಾಗುತ್ತಾರೆ. ಹೀಗಾಗಿ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ ಭಾರತ ಜೋಡೋ ಭವನದಲ್ಲಿ ಶನಿವಾರ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ...
Dharwad News: ಧಾರವಾಡ: ಧಾರವಾಡದಲ್ಲಿ ಭರ್ಜರಿ ಹೋಳಿ ಹಬ್ಬವನ್ನು ಆಚರಣೆ ಮಾಡಲಾಯಿತು. ಶಾಸಕ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ, ಶಿವಾಜಿ ಸರ್ಕಲ್ನಲ್ಲಿ ಹೋಳಿ ಹಬ್ಬದ ಆಚರಣೆಯನ್ನು ಆಯೋಜನೆ ಮಾಡಿದ್ದರು.
ಇನ್ನು ಎಲ್ಐಸಿ ಸರ್ಕಲ್ನಲ್ಲಿ ಶಾಸಕ ಅರವಿಂದ ಬೆಲ್ಲದ್ ಹೋಳಿ ಹಬ್ಬವನ್ನು ಆಚರಣೆ ಮಾಡಿದರು. ಸಂಗಮ ಸರ್ಕಲ್ ನಲ್ಲಿ ಮಕ್ಕಳಗೇರಿ ಮಂಜು ಆಯೋಜನೆ ಮಾಡಿದ್ದು, ಜನರು ರಂಗಿನಾಟವನ್ನು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸ ಗನ್ ಸದ್ದು ಮಾಡಿದ್ದು ನಗರದಲ್ಲಿ ಮನೆ ದರೋಡೆ ಮಾಡಿದ್ದ ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸರು ಪೈರಿಂಗ್ ಮಾಡಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದ್ದಾರೆ.
ಕಳೆದ ಒಂದು ವಾರದ ಹಿಂದೆ ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಸಭಾಪತಿ ಬಸವರಾಜ ಹೊರಟ್ಟಿ ಅವರ ಮನೆಯ ಪಕ್ಕದಲ್ಲಿಯೇ...
International News: ರಷ್ಯಾ ಹಾಗೂ ಉಕ್ರೇನ್ ನಡುವಿನ ಸಮರ ಕೊನೆಗೊಳ್ಳುವ ಸಮಯ ಬಂದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಡೆಸಿರುವ ಮಾತುಕತೆಯು ಆಶಾದಾಯಕವಾಗಿದೆ. ಅಲ್ಲದೆ ಯುದ್ಧವನ್ನು ನಿಲ್ಲಿಸಲು ನಾನು ಪುಟಿನ್ ಅವರಲ್ಲಿ ವಿನಮ್ರವಾಗಿ ಕೇಳಿಕೊಂಡಿದ್ದೇನೆ. ಅಲ್ಲದೆ ಸೌದಿ ಅರೇಬಿಯಾದಲ್ಲಿ ಕದನ ವಿರಾಮಕ್ಕೆ...
Political News: ಕೇಂದ್ರ ಸರ್ಕಾರದ ತ್ರಿಭಾಷಾ ನೀತಿಯನ್ನು ವಿರೋಧಿಸುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ವಿರುದ್ಧ ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ ಕಿಡಿ ಕಾರಿದ್ದಾರೆ. ಈ ಕುರಿತು ಕಾಕಿನಾಡಿನ ಪೀಠಾಪುರಂನಲ್ಲಿ ನಡೆದ ಜನಸೇನಾ ಪಕ್ಷದ 12ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕೆಲ ಜನರು ಹಿಂದಿ ಹಾಗೂ ಸಂಸ್ಕೃತಗಳನ್ನು ಯಾಕೆ ವಿರೋಧಿಸುತ್ತಾರೆ ಗೊತ್ತಿಲ್ಲ. ಈ ತಮಿಳುನಾಡಿನ...
Mysuru News: ಅನೈತಿಕ ಸಂಬಂಧಕ್ಕೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ಸೂರ್ಯ ಎಂಬಾತನು ಇನ್ಸ್ಟಾಗ್ರಾಮ್ನಲ್ಲಿ ಶ್ವೇತಾ ಎಂಬುವ ಯುವತಿಯನ್ನು ಪರಿಚಯ ಮಾಡಿಕೊಂಡು ಅವಳೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ. ಇದನ್ನು ಪ್ರಶ್ನಿಸಿದ್ದ ಅತನ ಹೆಂಡತಿ ಹಾಗೂ ತಾಯಿಯೊಂದಿಗೆ ನಿರಂತರ ಗಲಾಟೆ ಮಾಡುತ್ತಿದ್ದ. ಅಲ್ಲದೆ ಸೂರ್ಯನ ಈ ಅನೈತಿಕ ಸಂಬಂಧಕ್ಕೆ...
Mangaluru News: ಜನವಸತಿ ರಸ್ತೆಯಲ್ಲಿ ಮಹಿಳೆಯೊಬ್ಬರು ಕೈಯಲ್ಲಿ ಬ್ಯಾಗ್ ಹಿಡಿದುಕೊಂಡು ರಸ್ತೆಯ ಬದಿಯಲ್ಲೇ ನಡೆದುಕೊಂಡು ಹೊರಟಿದ್ದಾಳೆ. ಈ ವೇಳೆ ಎದುರಿನಿಂದ ಬಂದ ಕಾರು ಮೊದಲು ಎದುರಿಗೆ ಹೊರಟಿದ್ದ ಬೈಕ್ ಮೇಲೆ ವೇಗವಾಗಿ ನೂಕಿಕೊಂಡು ಬರುತ್ತದೆ. ಅಲ್ಲದೆ ಇದರ ಜೊತೆಗೆ ಬೈಕ್ ಮತ್ತು ಕಾರಿನ ನಡುವೆ ಮಹಿಳೆ ಕೂಡಾ ಸಿಲುಕಿ ಪಕ್ಕದ ಕಂಪೌಂಡ್ಗೆ ಹಾರಿ ಡಿಕ್ಕಿ...
Political News: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಾಗಿ 5 ವರ್ಷ ಪೂರೈಸಿದೆ. ಈ ಕಾರಣಕ್ಕೆ ತಮ್ಮ ಆಪ್ತರನ್ನು ಕರೆದು, ಔತಣಕೂಟ ಏರ್ಪಡಿಸಿದ್ದರು.
ಈ ಔತಣಕೂಟಕ್ಕೆ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್ ನಾಯಕರು ಬಂದು ಶುಭ ಕೋರಿದ್ದರು. ಆದರೆ ಇವರೊಂದಿಗೆ ಬಿಜೆಪಿಯ ನಾಯಕ ಎಂ.ಪಿ.ರೇಣುಕಾಚಾರ್ಯ ಕೂಡ ಬಂದು, ಶುಭ ಕೋರಿದ್ದಾರೆ ಮತ್ತು ಔತಣಕೂಟದಲ್ಲಿ ಭಾಗವಹಿಸಿದ್ದಾರೆ....
Mandya News: ಮಂಡ್ಯದ ಎಲೆಚಾಕನಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೆರೆ ತುಂಬಿಸುವ ಯೋಜನೆ ಬಗ್ಗೆ ಭಾಷಣ ಮಾಡಿದ್ದಾರೆ.
ಕೆರೆ ತುಂಬಿಸುವ...