Mandya News: ಪ್ರಿಯಕರ ಮದುವೆಯಾಗಲು ಒಪ್ಪದಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವಳ ತಾಯಿಯು ಉಸಿರು ನಿಲ್ಲಿಸಿದ ದಾರುಣ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಹೆಬ್ಬಕವಾಡಿ ಗ್ರಾಮದ 21 ವರ್ಷದ ವಿಜಯಲಕ್ಷ್ಮಿಯು ಮಾರಸಿಂಗನಹಳ್ಳಿಯ ಹರಿಕೃಷ್ಣ ಎನ್ನುವ ಯುವಕನನ್ನು ಪ್ರೀತಿಸುತ್ತಿದ್ದಳು. ಇಷ್ಟೇ ಅಲ್ಲದೆ ಇದೇ ಲವ್ ನೆಪದಲ್ಲಿ ಇಬ್ಬರು ದೈಹಿಕ ಸಂಪರ್ಕವನ್ನು ಬೆಳೆಸಿಕೊಂಡಿದ್ದರು. ಆದರೆ...
Haveri News: ಹಿಂದೂ ಯುವತಿಯ ಕೊಲೆ ಪ್ರಕರಣದಲ್ಲಿ ನಯಾಜ್ ಎನ್ನುವ ಯುವಕನ ಬಂಧನವಾಗಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ 21 ವರ್ಷದ ಯುವತಿ ಸ್ವಾತಿ ಕೊಲೆಯಾದ ನತದೃಷ್ಟೆಯಾಗಿದ್ದಾಳೆ. ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಸ್ವಾತಿಯು ಕಳೆದ ಮಾರ್ಚ್ 3 ರಂದು ನಾಪತ್ತೆಯಾಗಿದ್ದಳು. ಬಳಿಕ ತಾಯಿ ಹಾಗೂ ಸಂಬಂಧಿಕರು ಹುಡುಕಾಟ ನಡೆಸಿದ್ದರು. ಎಲ್ಲ...
Health Tips: ಜೀನಿ ಮಿಲೆಟ್ ಹೆಲ್ತ್ ಮಿಕ್ಸ್ ಸೇವಿಸಿ, ಎಷ್ಟೋ ಜನ ತಮ್ಮ ಅನಾರೋಗ್ಯವನ್ನು ಸರಿ ಮಾಡಿಕೊಂಡು, ಇದೀಗ ಆರೋಗ್ಯವಾಗಿರುವುದನ್ನು ನೀವು ನೋಡಿದ್ದೀರಿ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ಜೀನಿ ಸೇವಿಸಿದ ಬಳಿಕ ಅವರ ಆರೋಗ್ಯಕ್ಕಾದ ಲಾಭದ ಬಗ್ಗೆ ವಿವರಿಸಿದ್ದಾರೆ.
ನಾವು ಟಿವಿಯಲ್ಲಿ ಬರುವ ಆ್ಯಡ್ ನೋಡಿ, ಜೀನಿ ಖರೀದಿಸಲು ಶುರು ಮಾಡಿದ್ವಿ. ಕೆಲವೇ ತಿಂಗಳಲ್ಲಿ...
Health Tips: ಜೀನಿ ಮಿಲೆಟ್ ಹೆಲ್ತ್ ಮಿಕ್ಸ್ ಬಳಸಿರುವ ವೃದ್ಧೆಯೊಬ್ಬರು ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಾವು ಅದೆಷ್ಟು ಆರೋಗ್ಯವಾಗಿದ್ದಾರೆಂದು ತಿಳಿಸಿದ್ದಾರೆ.
ಇವರಿಗೆ ಈ ಮೊದಲು ನಡೆದಾಡುವಾಗ, ಕೆಲಸ ಮಾಡಿದಾಗ, ಸುಸ್ತಾಗುತ್ತಿತ್ತು. ಮತ್ತು ಹೆಚ್ಚು ಆಯಾಸವಾಗುತ್ತಿತ್ತು. ದೇಹದಲ್ಲಿ ಶಕ್ತಿಯೇ ಇಲ್ಲದಂತಾಗುತ್ತಿತ್ತು. ಜೀನಿ ಅಡ್ವಟೈಸ್ ನೋಡಿ, ಜೀನಿ ಮಿಲೆಟ್ ಹೆಲ್ತ್ ಮಿಕ್ಸ್ ಬಳಸಲು ಶುರು ಮಾಡಿದ್ರು. ಅದಾದ...
Bengaluru News: ಬೆಂಗಳೂರಿನ ಆಸ್ತಿ ಮಾಲೀಕರು ತಾವು ಬಾಕಿ ಉಳಿಸಿಕೊಂಡಿರುವ ಬಿಬಿಎಂಪಿಯ ಆಸ್ತಿ ತೆರಿಗೆಯನ್ನು ಇದೇ ಮಾರ್ಚ್ 31ರ ಒಳಗಾಗಿ 100 ರೂಪಾಯಿ ದಂಡದೊಂದಿಗೆ ಪಾವತಿಸಿ. ಇಲ್ಲವಾದರೆ ಏಪ್ರಿಲ್ 1ರಿಂದ ಬಾಕಿ ಇರುವ ತೆರಿಗೆ ಮೊತ್ತಕ್ಕೆ ಸಮನಾಗುವ ದಂಡವನ್ನು ಪಾವತಿ ಮಾಡಬೇಕಿದೆ. ಅದಕ್ಕಾಗಿ ಹೆಚ್ಚುವರಿ ದಂಡದಿಂದ ತಪ್ಪಿಸಿಕೊಳ್ಳಬೇಕೆನ್ನುವವರು ಮಾರ್ಚ್ ಮುಗಿಯುವವರೆಗೆ ಬಾಕಿ ತೆರಿಗೆಯನ್ನು ಪಾವತಿ...
Bollywood News: ಬಾಲಿವುಡ್ ಮಂದಿ ಆಗಾಗ ಕೆಲವೊಂದು ವಿಚಾರಗಳಿಗೆ ಸುದ್ದಿ ಆಗ್ತಾನೆ ಇರ್ತಾರೆ. ಅದರಲ್ಲೂ ಮಿಸ್ಟರ್ ಪರ್ಫೆಕ್ಷನಿಸ್ಟ್ ಅಂತ ಕರೆಸಿಕೊಳ್ಳುವ ಅಮೀರ್ ಖಾನ್ ತುಸು ಜೋರಾಗಿಯೇ ಸುದ್ದಿ ಆಗ್ತಾ ಇರ್ತಾರೆ. ಅದು ಸಿನಿಮಾ ವಿಚಾರಗಳೇ ಇರಲಿ, ವೈಯಕ್ತಿಕ ಬದುಕಿನ ವಿಚಾರಗಳೇ ಇರಲಿ ನ್ಯೂಸ್ ಕಾಮನ್. ಈಗ ಹೊಸ ಸುದ್ದಿ ಏನೆಂದರೆ, ಅಮೀರ್ ಖಾನ್ ಭಾರತೀಯ...
Political News: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸರ್ಕಾರ, ಸರ್ಕಾರದ ಕಾರ್ಯಕ್ರಮವೊಂದರ ಕರಪತ್ರದಲ್ಲಿ ಆರ್ಥಿಕ ಚಿಹ್ನೆಯನ್ನು ಪಕ್ಕಕ್ಕೆ ತರಿಸಿ, ತಮಿಳಿನಲ್ಲಿ ರೂ. ಎಂದು ಬರೆದುಕೊಂಡಿದೆ. ಇದಕ್ಕೆ ಕಾರಣ ಅಂದ್ರೆ, ಆರ್ಥಿಕ ಚಿಹ್ನೆಯಲ್ಲಿ ಹಿಂದಿಯಲ್ಲಿ ರೂ. ಎಂದು ಬರೆಯಲಾಗಿದೆ ಎಂದು. ಸ್ಟಾಲಿನ್ ಈ ನಡೆಗೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.
ಭಾರತದ ಆರ್ಥಿಕ ಶಕ್ತಿಯನ್ನು ಸಂಕೇತಿಸುವ ‘ರೂಪಾಯಿ...
Sandalwood News: ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಕ್ರವಾರ ಅಪ್ಪು ಸಿನಿಮಾ ರೀ-ರಿಲೀಸ್ ಆಗಿದೆ. ಎಲ್ಲೆಡೆ ಒಳ್ಳೆಯ ಓಪನಿಂಗ್ ಪಡೆದುಕೊಂಡಿದೆ. ಅಷ್ಟೇ ಅಲ್ಲ, ಅವರ ಫ್ಯಾನ್ಸ್ ಗಂತೂ ಅಪ್ಪು ಸಿನಿಮಾ ರೀ ರಿಲೀಸ್ ಜಾತ್ರೆಯ ಸಡಗರ ತಂದಿದೆ. ಇದರ ಮಧ್ಯೆ ದರ್ಶನ್ ಅಭಿಮಾನಿಯೊಬ್ಬ ‘ಅಪ್ಪು’ ಸಿನಿಮಾ ನೋಡಿರುವುದಷ್ಟೇ ಅಲ್ಲ, ಎಲ್ಲರ ಗಮನ ಸೆಳೆದಿದ್ದಾನೆ. ಅಷ್ಟಕ್ಕೂ...
Health Tips: ಇತ್ತೀಚಿನ ದಿನಗಳಲ್ಲಿ ಹಲವರಿಗೆ ನಿದ್ರಾಹೀನತೆ ಸಮಸ್ಯೆ ಕಾಡುತ್ತಿದೆ. ಕೆಲಸದ ಒತ್ತಡ, ಆರೋಗ್ಯದಲ್ಲಿ ಏರುಪೇರು, ಮಾನಸಿಕ ನೆಮ್ಮದಿ ಇಲ್ಲದಿರುವುದು, ಹೀಗೆ ಹಲವು ಸಮಸ್ಯೆಗಳಿಂದ ನಿದ್ರಾಹೀನತೆ ಕಾಡುತ್ತದೆ. ಈ ಬಗ್ಗೆ ಡಾ.ಪವನ್ ಕುಮಾರ್ ಇನ್ನಷ್ಟು ಮಾಹಿತಿ ನೀಡಿದ್ದಾರೆ.
ವೈದ್ಯರು ಹೇಳುವ ಪ್ರಕಾರ, ನಾವು 7ರಿಂದ 8 ಗಂಟೆಗಳ ಕಾಲ ನಿದ್ರಿಸಬೇಕು. ನಿದ್ರೆ ಸರಿಯಾಗಿ ಆಗದಿದ್ದಲ್ಲಿ, ಆರೋಗ್ಯ...
Sandalwood News: ಸಿನಿಮಾ ಅಂದರೆ ಅದೊಂದು ಮನರಂಜನೆಯ ತಾಣ. ಕ್ಯಾಮೆರಾದಲ್ಲಿ ಸೆರೆಯಾಗುವ ದೃಶ್ಯಗಳನ್ನು ಯಾವುದೇ ಕ್ಷಣದಲ್ಲಿ ಬೇಕಾದರೂ ನೋಡಲು ಸಾಧ್ಯವಾಗುವ ಏಕೈಕ ಮಾಧ್ಯಮವೆಂದರೆ ಅದು ಸಿನಿಮಾ ಮಾತ್ರ. ಯೆಸ್, ಸಿನಿಮಾ ಯಾವತ್ತಿಗೂ ದಾಖಲೆಯಾಗಿಯೇ ಉಳಿಯುತ್ತರೆ. ಅದರಲ್ಲೂ ಗಣ್ಯರ ಜೀವನ ಚರಿತ್ರೆ ಕುರಿತು ಮೂಡಿಬಂದಿರುವ ಅದೆಷ್ಟೋ ಸಿನಿಮಾಗಳು ಇಂದಿಗೂ ಚರಿತ್ರೆಯಲ್ಲಿ ದಾಖಲೆಯಾಗಿಯೇ ಉಳಿದಿವೆ. ಅಂತಹ ಬಯೋಪಿಕ್...
Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವಕ``ಂಡ ನಿನ್ನೆ ವಿರಾಜಪೇಟೆಯಲ್ಲಿ ಬರ್ತ್ಡೇ ಪಾರ್ಟಿ ಸೆಲೆಬ್ರೇಟ್ ಮಾಡಿದ್ದಾರೆ.
ಜತೆಗೆ ಸಾಂಪ್ರದಾಯಿಕವಾಗಿ ಆರತಕ್ಷತೆ ಕಾರ್ಯಕ್ರಮವನ್ನೂ ಮಾಡಿದ್ದಾರೆ. ರಾಜಸ್ತಾನದಲ್ಲಿ...