Tuesday, April 7, 2026

jeeni millet health mix

Jeeni ಬಳಸಿದವರ ಅನುಭವದ ಮಾತು: ಜೀನಿ THE BEST..! | ಯಾವುದೇ SIDE EFFECTS ಇಲ್ಲ..!

Health tips: ಜೀನಿ ಮಿಲೆಟ್ ಪ್ರಾಡಕ್ಟ್‌ಗಳು ಅದೆಷ್ಟರ ಮಟ್ಟಿಗೆ ಹೆಸರುವಾಸಿಯಾಗಿದೆ ಅನ್ನೋದು ಎಲ್ಲರಿಗೂ ಗೊತ್ತು. ಅದೆಷ್ಟೋ ಜನ ಜೀನಿ ಬಳಸಿ, ಶುಗರ್, ಬಿಪಿ ಕಂಟ್ರೋಲಿಗೆ ತಂದಿದ್ದಾರೆ. ಅದೇ ರೀತಿ ಭಾರತಿ ಎನ್ನುವ ಗ್ರಾಹಕರೊಬ್ಬರು ಜೀನಿ ಬಳಸಿ, ತಾವು ಪಡೆದಿರುವ ಆರೋಗ್ಯ ಲಾಭದ ಬಗ್ಗೆ ಹೇಳಿಕೊಂಡಿದ್ದಾರೆ. ಇನ್‌ಫೋಸಿಸ್‌ನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಭಾರತಿ ಎಂಬ...

Political News: ಡಿಲಿಮಿಟೇಷನ್‌ ದಂಗಲ್‌, ತಮಿಳುನಾಡಿಗೆ ಸಿದ್ದರಾಮಯ್ಯ‌ ಸಾಥ್!

Political News: ಕೇಂದ್ರ ಸರ್ಕಾರದ ಕ್ಷೇತ್ರ ಮರುವಿಂಗಡಣೆಗೆ ವಿರೋಧ ವ್ಯಕ್ತಪಡಿಸುತ್ತಿರುವ ತಮಿಳುನಾಡಿನ ಹೋರಾಟಕ್ಕೆ ರಾಜ್ಯ ಸರ್ಕಾರವು ಬೆಂಬಲ ಸೂಚಿಸಿದೆ. ಕಳೆದೆರಡು ದಿನಗಳ ಹಿಂದೆ ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಹೇಳಿದಂತೆಯೇ ಅಲ್ಲಿನ ಸಚಿವರ ತಂಡ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದೆ. ಅಂತೆಯೇ ತಮಿಳುನಾಡಿನ ಅರಣ್ಯ ಸಚಿವ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ...

Political News: ಲವ್‌ ಜಿಹಾದ್‌ ತಪ್ಪಿಸಲು ಬೇಗ ಹೆಣ್ಮಕ್ಕಳ ಮದುವೆ ಮಾಡಿ : ಕೇರಳ ಬಿಜೆಪಿ ನಾಯಕನ ವಿವಾದ

Political News: ದೇಶದಲ್ಲಿ ಅಗಾಗ್ಗೆ ಲವ್‌ ಜಿಹಾದ್‌ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಅದು ಹಿಂದೂ ಯುವತಿಯರನ್ನ ಪ್ರೀತಿಸಿ ಅಥವಾ ಪುಸಲಾಯಿಸಿ ಮುಸ್ಲಿಂ ಯುವಕರು ಮದುವೆಯಾಗುವುದಾಗಿದೆ. ಈ ವಿಚಾರಕ್ಕೆ ಸಾಕಷ್ಟು ಸಂಪ್ರದಾಯವಾದಿಗಳು, ಹಿಂದೂಪರ ಸಂಘಟನೆಗಳು ಹಾಗೂ ಬಹುತೇಕ ಹಿಂದೂ ಪೋಷಕರೂ ಸಹ ವಿರೋಧ ವ್ಯಕ್ತಪಡಿಸುತ್ತಾರೆ. ಅಲ್ಲದೆ ಈ ಲವ್‌ ಜಿಹಾದ್‌ ವಿಚಾರಕ್ಕೆ ಅನೇಕ ಸಾವು-ನೋವುಗಳೂ ಸಂಭವಿಸಿವೆ,...

ಹೋಳಿ ವೇಳೆ ಅಶಾಂತಿ ಸೃಷ್ಟಿಸಬೇಡಿ, ಮಧ್ಯಾಹ್ನ ಜುಮ್ಮಾ ನಮಾಜ್‌ : ಮುಸ್ಲಿಂ ಧರ್ಮಗುರುಗಳ ಸಾಮರಸ್ಯದ ನಡೆ

Ayodhya News: ಹೋಳಿ ಹಬ್ಬ ವರ್ಷಕ್ಕೆ ಒಮ್ಮೆ ಮಾತ್ರ ಬರುತ್ತದೆ. ಹೀಗಾಗಿ ಮುಸ್ಲಿಮರಿಗೆ ಹೋಳಿ ಬಣ್ಣಗಳು ಇಷ್ಟವಾಗದಿದ್ದರೆ ಅವರು ತಮ್ಮ ಮನೆಗಳಲ್ಲಿಯೇ ಇರಬೇಕು ಎಂದು ಉತ್ತರ ಪ್ರದೇಶದ ಸಂಭಲ್‌ನ ಡಿಎಸ್‌ಪಿ ಅನುಜ್ ಕುಮಾರ ಹೇಳಿಕೆಯು ಭಾರೀ ಚರ್ಚೆಗೆ ಕಾರಣವಾಗಿದೆ. ಅಲ್ಲದೆ ಈ ಹೇಳಿಕೆಯನ್ನು ಖದ್ದು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರೂ ಸಹ ಬೆಂಬಲಿಸಿದ್ದರು....

ಐಶ್ವರ್ಯಗೌಡ ಮೊಬೈಲ್ ಕರೆ ವಿವರ ನೀಡಿದ್ದ ಹೆಡ್‌ ಕಾನ್‌ಸ್ಟೇಬಲ್ ಸೇರಿ ಇಬ್ಬರ ಬಂಧನ

Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ ಹೆಡ್ ಕಾನ್‌ಸ್ಟೇಬಲ್ ಸೇರಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. https://youtu.be/YWLYjYJ-ALg ಚನ್ನಪಟ್ಟಣ ತಾಲೂಕು ಅಕ್ಕೂರು ಪಟ್ಟಣದ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಹೆಡ್‌ಕಾನ್ಸೇಟಬಲ್ ಸುನೀಲ್ (36) ಮತ್ತು ಐಶ್ವರ್ಯಗೌಡ ಕಾರು...

ನಾನು ಹಿಂದಿ ಮಾತನಾಡುತ್ತೇನೆ, ಬಹುಭಾಷಾ ಸೂತ್ರ ನಾನು ಒಪ್ಪುವೆ : ಸುಧಾಮೂರ್ತಿಯ ತ್ರಿಭಾಷಾ ಪ್ರೇಮ

Political News: ದೇಶಾದ್ಯಂತ ಕೇಂದ್ರದ ತ್ರಿಭಾಷಾ ಸೂತ್ರದ ಕುರಿತು ಪರ-ವಿರೋಧದ ಚರ್ಚೆಗಳು ಜೋರಾಗಿ ನಡೆಯುತ್ತಿರುವ ಹೊತ್ತಲ್ಲೇ ರಾಜ್ಯಸಭಾ ಸದಸ್ಯೆ ಡಾ. ಸುಧಾಮೂರ್ತಿ ತ್ರಿಭಾಷಾ ನಿಲುವಿಗೆ ಬೆಂಬಲ ಸೂಚಿಸಿದ್ದಾರೆ. ಸಂಸತ್ತಿನ ಬಳಿಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಒಬ್ಬರು ವಿವಿಧ ಭಾಷೆಗಳನ್ನು ಕಲಿಯಬೇಕು ಎಂದು ಪ್ರತಿಪಾದಿಸಿದ್ದಾರೆ. https://youtu.be/aqR4kSz9Zdk ಒಬ್ಬರು ಬಹು ಭಾಷೆಗಳನ್ನು ಕಲಿಯಬೇಕು ಎಂಬುದು ನನ್ನ ನಿಲುವು. ನನಗೂ 7-8...

Political News: ಸಚಿವ ಪ್ರಿಯಾಂಕ್‌ ಖರ್ಗೆ ತವರಲ್ಲೇ ಜನರಿಗಿಲ್ಲ ಶುದ್ಧ ಕುಡಿಯುವ ನೀರು..

Political News: ರಾಜ್ಯದೆಲ್ಲೆಡೆ ಕಲುಷಿತ ನೀರು ಕುಡಿದು ಜನರು ಅಸ್ವಸ್ಥರಾಗಿ ಹಲವಾರು ಸಾವು ನೋವುಗಳು ಸಂಭವಿಸಿದ್ದರೂ ಈ ಅಧಿಕಾರಿಗಳು ಮಾತ್ರ ಎಚ್ಚೆತ್ತಿಲ್ಲ. ಇದರ ನಡುವೆಯೇ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ತೆಲೆಕುಣಿ ಗ್ರಾಮಸ್ಥರು ಕಲುಷಿತ ನೀರನ್ನು ಸೇವಿಸಿ ಅನಾರೋಗ್ಯದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಕೂಡಲೇ ನಮಗೆ ಶುದ್ದ ಕಡಿಯುವ ನೀರನ್ನು ಕಲ್ಪಿಸುವಂತೆ ಅವರು ಆಗ್ರಹಿಸಿದ್ದಾರೆ. ಇಲ್ಲಿನ...

ವಿಶ್ವ ಕಿಡ್ನಿ ದಿನದಂದು ಎನ್‌ಯು ಆಸ್ಪತ್ರೆಗೆ ʼಶಿವಮೊಗ್ಗ ಕಿಡ್ನಿ ಆಸ್ಪತ್ರೆʼ ಎಂದು ಮರುನಾಮಕರಣ

Shivamogga News: ಶಿವಮೊಗ್ಗ, ಮಾ.13: ಮಲೆನಾಡು ಭಾಗದಲ್ಲಿ ಕಿಡ್ನಿ ಸಂಬಂಧಿತ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಹೆಸರುವಾಸಿಯಾಗಿರುವ ಏಕೈಕ ಆಸ್ಪತ್ರೆ ಅದು ಎನ್‌ಯು ಆಸ್ಪತ್ರೆ. ಇನ್ನು ಮುಂದೆ ಎನ್‌ಯು ಆಸ್ಪತ್ರೆಯು ಮಲೆನಾಡು ಭಾಗದಾಚೆಗೂ ಯುರಾಲಜಿ ಮತ್ತು ನೆಫ್ರಾಲಜಿ ಸಂಬಂಧಿತ ರೋಗಿಗಳಿಗೆ ಚಿಕಿತ್ಸೆ ನೀಡಲು ಯೋಜಿಸಿದ್ದು, ಶಿವಮೊಗ್ಗ ಕಿಡ್ನಿ ಆಸ್ಪತ್ರೆಯಾಗಿ ಪರಿವರ್ತನೆಗೊಳ್ಳುತ್ತಿದೆ. ಆರಂಭಿಕ ಪತ್ತೆ, ಅಗತ್ಯ ಚಿಕಿತ್ಸಾ ವಿಧಾನಗಳನ್ನು...

ಅನಗತ್ಯ ಮಾತನಾಡಬೇಡಿ, ಇದು ನಾಚಿಕೆಗೇಡಿನ ಸಂಗತಿ: ರನ್ಯಾ ಕೇಸ್ ಬಗ್ಗೆ ಜೋಶಿ ವಾಗ್ದಾಳಿ

Hubli News: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರನ್ಯಾ ರಾವ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಿರ್ವಹಣೆ ನೋಡಿದ್ರೆ ಯಾರನ್ನೋ ರಕ್ಷಣೆ ಮಾಡಲು ಪ್ರಯತ್ನ ಮಾಡುತ್ತಿದ್ದಂತೆ ಕಾಣುತ್ತಿದೆ ಎಂದು ಆರೋಪಿಸಿದ್ದಾರೆ. ಪುಂಕಾನು ಪುಂಕವಾಗಿ ಇಷ್ಟು ಆರೋಪಗಳು ಬರುತ್ತಿರುವುದು ನೋಡಿದ್ರೆ ಇದರಲ್ಲಿ ರಾಜಕಾರಣಿಗಳು ಇರುವುದು ಸ್ಪಷ್ಟವಾಗುತ್ತಿದೆ. ಇದು ದೇಶದ್ರೋಹದ ಕೆಲಸ. ಅಕ್ರಮವಾಗಿ ತಂದ ಬಂಗಾರ ಎಲ್ಲಿಗೆ ಹೋಗುತ್ತಿತ್ತು....

ಇತಿಹಾಸ ಪ್ರಸಿದ್ಧ ಶ್ರೀ ರಾಮಲಿಂಗೇಶ್ವರ ಕಾಮದೇವರ ದರ್ಶನಕ್ಕೆ ಸಹಸ್ರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತಗಣ

Dharwad News: ಧಾರವಾಡ. ನವಲಗುಂದ: ಇತಿಹಾಸ ಪ್ರಸಿದ್ಧ ಶ್ರೀ ರಾಮಲಿಂಗೇಶ್ವರ ಕಾಮದೇವರ ದರ್ಶನಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ದಂಡು ಆಗಮಿಸುತ್ತಿದ್ದು, ಸರದಿ ಸಾಲಿನಲ್ಲಿ ಭಕ್ತರು ದರ್ಶನಕ್ಕೆ ನಿಂತಿರುವ ದೃಶ್ಯ ಕಾಣಬಹುದು. ರಾಜ್ಯ ಸೇರಿದಂತೆ ಬೇರೆ ರಾಜ್ಯದ ನಾನಾ ಭಾಗಗಳಿಂದ ಭಕ್ತರು ತಮ್ಮ ಹರಕೆಗಳನ್ನು ಕಟ್ಟಲು ಮತ್ತು ತೀರಿಸಲು ಇಲ್ಲಿ ಬರುತ್ತಾರೆ. ಕಾಮದೇವರ ದರ್ಶನಕ್ಕೆ ಯಾವುದೇ ರೀತಿಯಲ್ಲಿ...
- Advertisement -spot_img

Latest News

ಕಾಂಗ್ರೆಸ್ ಅಲ್ಲ SDPI ಗೆ ವೋಟ್? ನಾವೆಲ್ಲಾ ಒಗ್ಗಟ್ಟಾಗಿದ್ದೇವೆ!: Prabha Mallikarjun Podcast

Political News:  ಸಂಸದೆಯಾಗಿರುವ ಪ್ರಭಾ ಮಲ್ಲಿಕಾರ್ಜುನ್ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅಪ್ಪಾಜಿಯವರ ಕೆಲಸದಿಂದ ಇಲ್ಲಿನ ಮತದಾರರು ನಮಗೆ ಬೆಂಬಲಿಸುತ್ತಾರೆ ಅನ್ನೋ ನಂಬಿಕೆ ಇದೆ ಎಂದು ಪ್ರಭಾ...
- Advertisement -spot_img