International News: ಪಾಕಿಸ್ತಾನದ ಕ್ವೆಟ್ಟಾದಿಂದ ಪೇಶಾವರದ ಕಡೆಗೆ ಹೊರಟ್ಟಿದ್ದ ಜಾಫರ್ ಎಕ್ಸ್ಪ್ರೆಸ್ ಮೇಲೆ ಬಲೂಚ್ ವಿಮೋಚನಾ ಪಡೆಯ ಬಂಡುಕೋರರು ದಾಳಿ ನಡೆಸಿ ರೈಲನ್ನೇ ಹೈಜಾಕ್ ಮಾಡಿರುವ ಘಟನೆ ನಡೆದಿದೆ. ಚಲಿಸುತ್ತಿದ್ದ ರೈಲಿನ ಮೇಲೆ ಗುಂಡಿನ ದಾಳಿಯನ್ನು ನಡೆಸಿ 500 ಪ್ರಯಾಣಿಕರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದಾರೆ. ಇನ್ನೂ ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಸೇನಾಪಡೆಗಳು 80 ಜನರ...
Movie News: ಹಲವು ವರ್ಷಗಳ ಹಿಂದೆ ಬಿಜೆಪಿ ಪ್ರಚಾರಕ್ಕೆಂದು ತೆರಳುತ್ತಿದ್ದ ಸೌಂದರ್ಯ ಅವರಿದ್ದ ವಿಮಾನ ಪತನವಾಗಿ, ಸೌಂದರ್ಯ ಸಾವನ್ನಪ್ಪಿದ್ದರು. ಈಗ ಕೆಲ ದಿನಗಳಿಂದ ಸೌಂದರ್ಯ ಸಾವಿನ ಹಿಂದೆ ನಟ ಮೋಹನ್ ಬಾಬು ಕೈವಾಡವಿದೆ ಎಂಬ ಆರೋಪ ಕೇಳಿ ಬರುತ್ತಿದೆ.
ಸೌಂದರ್ಯ ಅವರದ್ದು ಅಪಘಾತವಲ್ಲ, ಅವರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಖಮ್ಮಂ ಜಿಲ್ಲೆಯ ವ್ಯಕ್ತಿಯೊಬ್ಬರು ಪೊಲೀಸರಿಗೆ...
Health Tips: ನಮ್ಮ ಸ್ಕಿನ್ ಹೇಗಿರಬೇಕು..? ನಾವು ಯಾವ ರೀತಿ ಸ್ಕಿನ್ ಕೇರ್ ಮಾಡಬೇಕು ಎಂಬ ಬಗ್ಗೆ ವೈದ್ಯರಾದ ಡಾ.ದೀಪಿಕಾ ವಿವರಿಸಿದ್ದಾರೆ. ಅದೇ ರೀತಿ ನಾವು ಪ್ರತಿದಿನ ನಮ್ಮ ಸ್ಕಿನ್ ಕೇರ್ ಮಾಡದಿದ್ದರೆ ಏನಾಗತ್ತೆ ಅಂತಾ ವಿವರಿಸಿದ್ದಾರೆ.
ಒಬ್ಬೊಬ್ಬರಿಗೆ ಒಂದೊಂದು ರೀತಿಯ ಸ್ಕಿನ್ ಇರುತ್ತದೆ. ಆಯ್ಲಿ ಸ್ಕಿನ್, ನಾರ್ಮಲ್ ಸ್ಕಿನ್, ಡ್ರೈ ಸ್ಕಿನ್. ಹೀಗೆ ಮೂರು...
Health Tips: ಸ್ಟ್ರೋಕ್ ಪಾರ್ಶ್ವವಾಯು ಎನ್ನುವ ರೋಗ ಸಡನ್ನಾಗಿ ಬರುವುದನ್ನು ನಾವು ನೋಡಿರುತ್ತೇವೆ. ಆದರೆ ಅದ್ಯಾಕೆ ಬರತ್ತೆ ಅಂತಾ ಗೊತ್ತಿರುವುದಿಲ್ಲ. ಆರೋಗ್ಯವಾಗಿದ್ದವರು, ಇದ್ದಕ್ಕಿಂತೆ ಪಾರ್ಶ್ವವಾಯುವಿಗೆ ಒಳಗಾಗುತ್ತಾರೆ. ಯಂಗ್ ಆಗಿ ಇರುವವರಿಂದ ಹಿಡಿದು 50 ವರ್ಷ ದಾಟಿದ ಬಳಿಕವೂ ಸಡನ್ ಆಗಿ ಸ್ಟ್ರೋಕ್ ಬರುತ್ತದೆ. ಅಲ್ಲದೇ, ಕೆಲವೊಮ್ಮೆ ಗರ್ಭಿಣಿಯರು ಸರಿಯಾಗಿ ಕಾಳಜಿ ವಹಿಸದೇ, ಹೆಚ್ಚು ಟೆನ್ಶನ್...
Political News: ಯಾವ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರನ್ನು ಅಥವಾ ತಂದೆ ತಾಯಿಯನ್ನು ಆರೈಕೆ ಮಾಡುವುದಿಲ್ಲವೋ, ಅವರ ಸೇವೆ ಮಾಡುವುದಿಲ್ಲವೋ. ಅಂಥ ಸಂಬಂಧಿಕರು ಮತ್ತು ಮಕ್ಕಳಿಗೆ ಆಸ್ತಿಯಲ್ಲಿ ಪಾಲು ಸಿಗುವುದಿಲ್ಲವೆಂದು ಕೇಂದ್ರ ಸರ್ಕಾರದ, ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಕಲ್ಯಾಣ ಕಾಯ್ದೆ 2007 ನೀಡಿದೆ ಎಂದು ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದಾರೆ.
ಇತ್ತೀಚಿನ...
Political News: ರಾಜ್ಯದ ಹದಿನಾರನೇ ವಿಧಾನಸಭೆಯ ಅವಧಿ ಪೂರ್ಣಗೊಳ್ಳುವ ವೇಳೆಗೆ ಸರ್ಕಾರದ ಸಾಲದ ಮೊತ್ತವು 9.25 ಲಕ್ಷ ಕೋಟಿ ರೂಪಾಯಿಗಳಷ್ಟಾಗಲಿದೆ ಎಂದು ಆರ್ಥಿಕ ಇಲಾಖೆಯು ಅಂದಾಜಿಸಿರುವ ಮಾಹಿತಿಯಲ್ಲಿ ತಿಳಿದುಬಂದಿದೆ. ಮುಂಬರುವ 2028ರ ಹೊತ್ತಿಗೆ ಸಾಲದ ಜೊತೆಗೆ ವಾರ್ಷಿಕ ಬಡ್ಡಿಯಲ್ಲಿಯೂ 60,306 ಕೋಟಿ ರೂಪಾಯಿಗಳನ್ನು ಮೀರಲಿದೆ ಎಂಬುದಾಗಿ ತಿಳಿಸಿದೆ.
ಅಲ್ಲದೆ 2025-26ನೇ ಸಾಲಿನ ಆರ್ಥಿಕ ವರ್ಷ ಮುಗಿಯುವ...
International News: ಉಕ್ರೇನ್ ಹಾಗೂ ರಷ್ಯಾ ನಡುವೆ ಮುಂದುವರೆದಿದ್ದ ಯುದ್ಧಕ್ಕೆ ಇದೀಗ ತಾತ್ಕಾಲಿಕ ವಿರಾಮ ಬಿದ್ದಿದ್ದು, ಸೌದಿ ಅರೇಬಿಯಾದಲ್ಲಿ ನಡೆದ ಮಹತ್ವದ ಮಾತುಕತೆಯಲ್ಲಿ ಕದನ ವಿರಾಮಕ್ಕೆ ಉಕ್ರೇನ್ ಒಪ್ಪಿಕೊಂಡಿದೆ. ಅಲ್ಲದೆ ಇದೇ ವಿಚಾರವು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಡುವೆ ಅಸಮಾಧಾನಕ್ಕೆ ಕಾರಣವಾಗಿತ್ತು. ಇನ್ನೂಇತ್ತೀಚಿಗೆ ಅಮೆರಿಕಕ್ಕೆ ಝೆಲೆನ್ಸ್ಕಿ...
Political News: ಕೇಂದ್ರ ಸರ್ಕಾರದ ಕ್ಷೇತ್ರ ಮರುವಿಂಗಡಣೆಗೆ ತಮಿಳು ನಾಡು ವಿರೋಧ ವ್ಯಕ್ತಪಡಿಸುತ್ತಿದೆ, ಅಲ್ಲದೆ ಬಹುತೇಕ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು ಆಕ್ಷೇಪ ಹೊರಹಾಕುತ್ತಿವೆ. ಅಲ್ಲದೆ ಈ ರೀತಿಯಾಗಿ ಕ್ಷೇತ್ರ ಮರುವಿಂಗಡಣೆಯಿಂದ ಜನಸಂಖ್ಯೆಯನ್ನು ನಿಯಂತ್ರಿಸಿರುವ ರಾಜ್ಯಗಳಿಗೆ ದೊಡ್ಡ ಅನ್ಯಾಯವಾಗಲಿದೆ. ಅಲ್ಲದೆ ಕರ್ನಾಟಕ ಸೇರಿದಂತೆ 9 ರಾಜ್ಯಗಳಿಗೂ ಇದರ ಹೊಡೆತ ಬೀಳಲಿದೆ ಎಂಬ ಮಾಹಿತಿ ದೊರೆತಿದೆ.
ಅಲ್ಲದೆ ಈ...
Jeeni Health Mix: ಜೀನಿ ಮಿಲೆಟ್ ಹೆಲ್ತ್ ಮಿಕ್ಸ್ ರಾಜ್ಯದಲ್ಲಿ ಅದ್ಯಾವ ಮಟ್ಟಿಗೆ ಮೋಡಿ ಮಾಡಿತ್ತು ಅಂದ್ರೆ, ಆಗಷ್ಟೇ ಬಂದಿದ್ದ ಜೀನಿ ಮಿಲೆಟ್ ಹೆಲ್ತ್ ಮಿಕ್ಸ್, ಫಟಾಫಟ್ ಅಂತ ಖಾಲಿಯಾಗುವಷ್ಟು. ಈಗಲೂ ಸಹ ಜೀನಿ ಮಿಲೆಟ್ ಹೆಲ್ತ್ ಮಿಕ್ಸ್ಗೆ ಅಷ್ಟೇ ಡಿಮ್ಯಾಂಡ್ ಇದೆ. ಇದರ ಸೇವನೆಯಿಂದ ಅದೆಷ್ಟೋ ಜನಕ್ಕೆ ಬಿಪಿ, ಶುಗರ್ ಕಂಟ್ರೋಲಿಗೆ ಬಂದಿದೆ....
Hubli News: ಹುಬ್ಬಳ್ಳಿ: ರಂಗ ಪಂಚಮಿ, ಮತ್ತು ರಂಜಾನ್ ಹಬ್ಬಗಳು ಆಗಮಿಸುತ್ತಿದ್ದಂತೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಪೊಲೀಸರು ರಸ್ತೆಗಿಳಿದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ರೂಟ್ ಮಾರ್ಚ್ ಮಾಡಿದರು.
ಹೋಳಿ ಹುಣ್ಣಿಮೆಯಾಗಿ ಐದು ದಿನಕ್ಕೆ ಹುಬ್ಬಳ್ಳಿಯಲ್ಲಿ ರಂಗ ಪಂಚಮಿಯನ್ನು ಅತೀ ಅದ್ದೂರಿಯಾಗಿ ಆಚರಣೆ ಮಾಡುತ್ತಾರೆ. ಸುತ್ತಮುತ್ತಲಿನ ಜಿಲ್ಲೆಗಳಿಂದ ಜನರು ಹುಬ್ಬಳ್ಳಿಗೆ ರಂಗ...
Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಆರ್ಎಸ್ಎಸ್ ಕುರಿತು ವಿರೋಧಿ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ...