Wednesday, April 8, 2026

jeeni millet health mix

ವಿಶ್ವ ಕಿಡ್ನಿ ದಿನಾಚರಣೆ: ಕಿಡ್ನಿ ಆರೋಗ್ಯದ ಕುರಿತು ಜಾಗೃತಿಗಾಗಿ ಬೃಹತ್ ವಾಕ್‌ಥಾನ್

Bengaluru News: ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಕಿಡ್ನಿ ಸಂಬಂಧಿಸಿದ ಸಮಸ್ಯೆಗಳ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬೆಂಗಳೂರಿನ ಎನ್ ಯು ಆಸ್ಪತ್ರೆಯು ರೋಟರಿ ಸಿಲ್ಕ್ ಸಿಟಿ ರಾಮನಗರ ಹಾಗೂ ಕ್ರೆಸೆಂಟ್ ಚೈಲ್ಡ್ ಕೇರ್ ಮತ್ತು ಪಾಲಿಕ್ಲಿನಿಕ್ ಸಹಯೋಗದಲ್ಲಿ ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಿಂದ ಆರಂಭವಾಗಿ ನಗರದ ಕೆಂಗಲ್ ಹನುಮಂತಯ್ಯ ವೃತ್ತದವರೆಗೆ ವಾಕ್ ಥಾನ್...

Sandalwood News: ದರ್ಶನ್ ಯಾವತ್ತಿದ್ದರೂ ನನ್ನ ಮಗ: ಅನ್‌ಫಾಲೋ ಮಾಡಿದ್ದರ ಬಗ್ಗೆ ಸುಮಲತಾ ಪ್ರತಿಕ್ರಿಯೆ

Sandalwood News: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಇನ್‌ಸ್ಟಾಗ್ರಾಮ್‌ ನಲ್ಲಿ ಎಲ್ಲರನ್ನೂ ಅನ್‌ಫಾಲೋ ಮಾಡಿದ್ದಾರೆ. ಮಗ ವಿನೀಶ್, ತಮ್ಮ ದಿನಕರ್ ತೂಗುದೀಪ, ಮದರ್ ಇಂಡಿಯಾ ಎಂದು ಹೇಳುತ್ತಿದ್ದ ಸುಮಲತಾ ಅಂಬರೀಷ್, ಅವರ ಮಗ ಅಭಿಷೇಕ್ ಅಂಬರೀಷ್ ಹೀಗೆ ಎಲ್ಲರನ್ನೂ ಅನ್‌ಫಾಲೋ ಮಾಡಿದ್ದಾರೆ. ಸದ್ಯ ಫಾಲೋವಿಂಗ್ ಲೀಸ್ಟ್ ಖಾಲಿಯಾಗಿದ್ದು, ಸೊನ್ನೆ ಅಂತಾ ತೋರಿಸುತ್ತಿದೆ. ಇದೀಗ ದರ್ಶನ್ ಮಗನನ್ನು,...

ಬೆಂಗಳೂರಿನಲ್ಲಿ ಹೊರಬಿತ್ತು ಬೆಚ್ಚಿ ಬೀಳಿಸೋ ಮರ್ಡರ್‌ ಮಿಸ್ಟರಿ.. ಚಿನ್ನಕ್ಕಾಗಿ ಒಂಟಿ ಮಹಿಳೆಯ ಕೊ*ಲೆ..

Crime News: ಕಳೆದ ನಾಲ್ಕು ತಿಂಗಳ ಹಿಂದೆ ಕೊಲೆಯಾಗಿದ್ದ ಒಂಟಿ ಮಹಿಳೆಯ ಹತ್ಯೆಯ ಪ್ರಕರಣವನ್ನು ಭೇದಿಸುವಲ್ಲಿ ಕೊತ್ತನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಅಲ್ಲದೆ ಕೃತ್ಯಕ್ಕೆ ಕಾರಣನಾಗಿದ್ದ ಲಕ್ಷ್ಮಣ್‌ ಎನ್ನುವ ಆರೋಪಿಯನ್ನು ಬಂಧಿಸಿದ್ದಾರೆ. 2024ರ ನವೆಂಬರ್‌ ತಿಂಗಳ 26ರಂದು ಕೊತ್ತನೂರಿನ ಕೆ.ಎಸ್.ಬಿ. ಕಾಲೋನಿಯ ನಿವಾಸಿಯಾಗಿದ್ದ 59 ವರ್ಷದ ಮೇರಿ ಎನ್ನುವ ಮಹಿಳೆಯನ್ನು ಇದೇ ಪ್ರದೇಶದ ನಾಗೇನಹಳ್ಳಿ ಸ್ಲಂನಲ್ಲಿದ್ದ 30...

Maharashtra News: ಹಿಂದೂಗಳೇ ಮಲ್ಹಾರ್‌ ಪ್ರಮಾಣೀಕರಣದ ಮಾಂಸ ತಿನ್ನಿ: ಸಚಿವ ರಾಣೆ ಕರೆ

Maharashtra News: ನಿರಂತರ ಹಿಂದುತ್ವದ ಬಗ್ಗೆ ಪ್ರತಿಪಾದಿಸುತ್ತಲೇ ಬಂದಿರುವ ಮಹಾರಾಷ್ಟ್ರದ ಬಿಜೆಪಿ ನಾಯಕ ಹಾಗೂ ಬಂದರು, ಮೀನುಗಾರಿಕೆ ಇಲಾಖೆ ಸಚಿವ ನಿತೇಶ್‌ ರಾಣೆ ಮಾಂಸದ ಮಾರಾಟದ ವಿಚಾರದಲ್ಲಿ ಮಾಡಿರುವ ಹೊಸ ನಿರ್ಧಾರವೊಂದು ವಿವಾದ ಭುಗಿಲೇಳುವಂತೆ ಮಾಡಿದೆ. ರಾಜ್ಯಾದ್ಯಂತ ಹಿಂದೂಗಳಿಂದ ಮಾತ್ರ ನಡೆಸಲ್ಪಡುವ ಮಾಂಸದ ಅಂಗಡಿಗಳಿಗೆ ನೂತನ ಪ್ರಮಾಣೀಕರಣವನ್ನು ರಾಣೆ ಘೋಷಿಸಿದ್ದಾರೆ. ಅಲ್ಲದೆ ಇದು ಮಹಾರಾಷ್ಟ್ರದ...

International News: ಜಟಾಪಟಿಯ ಬಳಿಕ ಅಮೆರಿಕ ಅಧ್ಯಕ್ಷ ಟ್ರಂಪ್ ಬಳಿ ಕ್ಷಮೆಯಾಚಿಸಿದ ಉಕ್ರೇನ್ ಅಧ್ಯಕ್ಷ

International News: ಕಳೆದ ಕೆಲ ದಿನಗಳ ಹಿಂದಷ್ಟೇ ಅಮೆರಿಕಕ್ಕೆ ಭೇಟಿ ನೀಡಿದ್ದ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್ಸ್ಕಿ ಹಾಗೂ ಅಲ್ಲಿನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪರಸ್ಪರ ಕಿತ್ತಾಡಿಕೊಂಡಿದ್ದರು. ಅಲ್ದೆ ಈ ವಿಚಾರ ಇಡೀ ಜಗತ್ತೇ ಬೆಚ್ಚಿಬೀಳುವಂತೆ ಮಾಡಿತ್ತು. ಮಾತುಕತೆಗೆಂದು ದೂರದಿಂದ ಬಂದಿದ್ದ ಝಲೆನ್ಸ್ಕಿಯನ್ನ ಟ್ರಂಪ್‌ ಬೈದು ಹೊರಹಾಕಿದ್ದರು. ಇನ್ನೂ ವಿಶ್ವದ ಮಾಧ್ಯಮಗಳೆದುರೇ ಅವಮಾನಿಸೋದು ನಿಮಗೆ ಗೌರವ...

ಹುಬ್ಬಳ್ಳಿಯಲ್ಲಿ ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ಬಂದ ಖದೀಮರು ಪೊಲೀಸರ ವಶಕ್ಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಕಲಿ ಅಧಿಕಾರಿಗಳ ಹಾವಳಿ ಹೆಚ್ಚಾಗಿದ್ದು, ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ಬಂದು ಖದೀಮರು ವಸೂಲಿ ಮಾಡುವ ದಂಧೆ ಶುರು ಮಾಡಿದ್ದರು. ಆದರೆ ಇದೀಗ ಈ ದರೋಡೆಕೋರರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲಕ್ಷ್ಮಣ್ ರೋಖಾ ಮತ್ತು ಮಂಜುನಾಥ್ ಚೌಹಾಣ್ ನಕಲಿ ಅಧಿಕಾರಿಗಳಾಗಿದ್ದು, ಆಹಾರ ಇಲಾಖೆ ಅಧಿಕಾರಿಗಳೆಂದು ಅಂಗಡಿಗಳಿಗೆ ಬಂದು ಇವರು ಹಣಕ್ಕೆ...

Political News: ವಿಜಯೇಂದ್ರ ಇಳಿಸಲು ಫಡ್ನವೀಸ್‌ ನೆರವಿಗೆ ಮುಂದಾದ ರೆಬಲ್ಸ್‌

Political News: ರಾಜ್ಯ ಬಿಜೆಪಿಯಲ್ಲಿ ಮುಂದುವರೆದಿರುವ ಬಣ ಬಡಿದಾಟ ಮುಗಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಹುದ್ದೆಯಿಂದ ಕೆಳಗಿಳಿಸಲು ಬಹಿರಂಗ ಸಮರ ಸಾರಿರುವ ಬಿಜೆಪಿ ರೆಬಲ್‌ ಶಾಸಕರು ಇದೀಗ ಇನ್ನೊಂದು ತಂತ್ರಕ್ಕೆ ಮುಂದಾಗಿದ್ದಾರೆ. ಇಷ್ಟು ದಿನಗಳ ಕಾಲ ನೇರವಾಗಿ ಯಡಿಯೂರಪ್ಪ ಹಾಗೂ ಕುಟುಂಬದ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸುತ್ತಲೇ ಬಂದಿರುವ ಶಾಸಕ...

Horoscope: ಜ್ಯೋತಿಷ್ಯದ ಪ್ರಕಾರ ಯಾವ ವಾರ ಯಾವ ಬಣ್ಣದ ಬಟ್ಟೆ ಧರಿಸಿದರೆ ಉತ್ತಮ..?

Horoscope: ಜ್ಯೋತಿಷ್ಯದಲ್ಲಿ ನಮ್ಮೆಲ್ಲ ಸಮಸ್ಯೆಗಳಿಗೆ ಪರಿಹಾರವಿದೆ. ಆದರೆ ಕೆಲವರು ಜ್ಯೋತಿಷ್ಯವನ್ನು ನಂಬುತ್ತಾರೆ ಮತ್ತೆ ಕೆಲವರು ಜ್ಯೋತಿಷ್ಯವನ್ನು ನಂಬುವುದಿಲ್ಲ. ಆದರೆ ನೀವು ತಿನ್ನುವ ಆಹಾರ, ನಡೆದುಕೊಳ್ಳುವ ರೀತಿಯಿಂದ ಹಿಡಿದು ಧರಿಸುವ ಬಟ್ಟೆಗೂ ಕೂಡ ಜ್ಯೋತಿಷ್ಯದಲ್ಲಿ ತನ್ನದೇ ಮಹತ್ವವಿದೆ. ಹಾಗಾಗಿ ನಾವಿಂದು ಯಾವ ದಿನ ಯಾವ ಬಣ್ಣದ ಬಟ್ಟೆ ಧರಿಸಿದರೆ, ಉತ್ತಮ ಅಂತಾ ಹೇಳಲಿದ್ದೇವೆ. ಸೋಮವಾರದಂದು ನೀವು ಬಿಳಿ...

ವಿನಯ್‌ ಕುಲಕರ್ಣಿ ಪಾಲಿಟಿಕಲ್‌ ಲೈಫ್‌ ಮುಗಿಸಲು ಸಂಚು : ವಿಚಾರಣೆಯಲ್ಲಿ ಹೊರಬಿತ್ತು ಸ್ಫೋಟಕ ಮಾಹಿತಿ

Political News: ಶಾಸಕ ವಿನಯ್‌ ಕುಲಕರ್ಣಿ ಅವರನ್ನು ಕೊಲೆ ಪ್ರಕರಣದಲ್ಲಿ ಸಿಲುಕಿಸಲು ಸಂಚು ರೂಪಿಸಲಾಗಿತ್ತು ಎಂಬ ಮಾಹಿತಿ ಬಹಿರಂವಾಗಿದೆ. ಈ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮಹತ್ವದ ವಾದ ಮಂಡನೆಯಾಗಿದೆ. ರಾಜಕಾರಣಿಯೊಬ್ಬರ ಬಳಿ ನನಗೆ 15 ಕೋಟಿ ರೂಪಾಯಿಗಳನ್ನು ಕೊಟ್ಟರೆ ನಾನು ಮಾಫಿ ರೂಪದ ಸಾಕ್ಷಿಯಾಗುವೆ. ಇದರಿಂದ ವಿನಯ್‌ ಕುಲಕರ್ಣಿಯವರ ರಾಜಕೀಯ ಭವಿಷ್ಯ ಕೊನೆಗಾಣಿಸುತ್ತೇನೆ....

Telangana Crime News: ಮರ್ಯಾದೆಗೇಡು ಹತ್ಯೆ: ತೆಲಂಗಾಣದ 6 ಜನರಿಗ ಜೀವಾವಧಿ ಶಿಕ್ಷೆ : ಕೋರ್ಟ್‌ ತೀರ್ಪು

Telangana Crime News: ಕಳೆದ 2018 ರಲ್ಲಿ ತೆಲಂಗಾಣ ರಾಜ್ಯದ ನಲ್ಗೊಂಡ ಜಿಲ್ಲೆಯ ಮಿರಿಯಾಲಗುಡದಲ್ಲಿ ನಡೆದಿದ್ದ ಮರ್ಯಾದೆಗೇಡು ಹತ್ಯೆಯ ಪ್ರಕರಣ ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿತ್ತು. ಆದರೆ ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ಎಸ್‌ಸಿ-ಎಸ್‌ಟಿ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ಒಬ್ಬರಿಗೆ ಮರಣದಂಡನೆ ಹಾಗೂ 6 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ...
- Advertisement -spot_img

Latest News

RSS-BJP ಬಗ್ಗೆ ಖರ್ಗೆ ಅವಹೇಳನಕಾರಿ ಹೇಳಿಕೆ: ಹಿರಿಯ ನಾಯಕನ ವಿರುದ್ಧ ಬಿಜೆಪಿಯಿಂದ ದೂರು

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಆರ್‌ಎಸ್‌ಎಸ್‌ ಕುರಿತು ವಿರೋಧಿ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ...
- Advertisement -spot_img