Wednesday, April 8, 2026

jeeni millet health mix

ಖಾಲಿಯಾಯ್ತಾ ಕಾಂಗ್ರೆಸ್ ಖಜಾನೆ..? ಗ್ಯಾರಂಟಿ ಯೋಜನೆ ಮುನ್ನಡೆಸಲು ಹಣವಿಲ್ಲ ಎಂದರು ಸಿಎಂ

Political News: ಆಯಾ ರಾಜ್ಯಗಳಲ್ಲಿ ಚುನಾವಣೆಗೂ ಮುನ್ನ ಗ್ಯಾರಂಟಿ ಯೋಜನೆಗಳ ಬಗ್ಗೆ ಭರ್ಜರಿ ಪ್ರಚಾರ ಮಾಡಿ, ಗೆಲುವು ಸಾಧಿಸಿದ್ದ ಕಾಂಗ್ರೆಸ್‌ಗೆ ಇದೀಗ ಗ್ಯಾರಂಟಿ ಪೂರೈಸಲು ಹಣವೇ ಸಾಕಾಗುತ್ತಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಇದಕ್ಕೆ ತಕ್ಕಂತೆ, ತೆಲಂಗಾಣ ಸಿಎಂ ರೇವಂತ ರೆಡ್ಡಿ, ಗ್ಯಾರಂಟಿ ಯೋಜನೆ ಮುಂದುವರಿಸಲು ಹಣವೇ ಇಲ್ಲ ಎಂಬ ಹೇಳಿಕೆ ನೀಡಿದ್ದಾರೆ. https://youtu.be/GdThmws5H-s ಕರ್ನಾಟಕ, ತೆಲಂಗಾಣದಂತೆ...

ಅಮೆರಿಕ ಹೊಗಳಿದ್ದ ಮೋದಿಗೆ ಮುಖಭಂಗ- ಹಿಂದೂ ದೇವಾಲಯದ ಗೋಡೆ ಮೇಲೆ ಆಕ್ಷೇಪಾರ್ಹ ಬರಹ

International News: ಡೊನಾಲ್ಡ್‌ ಟ್ರಂಪ್‌ ಎರಡನೇಯ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇತ್ತೀಚಿಗಷ್ಟೇ ಭಾರತದ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಭೇಟಿ ನೀಡಿದ್ದರು. ಈ ಪ್ರವಾಸದ ಕುರಿತು ಇದೊಂದು ಫಲಪ್ರದ ಭೇಟಿಯಾಗಿದೆ, ಉಭಯ ನಾಯಕರ ನಡುವಿನ ಮಾತುಕತೆ ಅತ್ಯಂತ ಯಶಸ್ವಿಯಾಗಿದೆ ಎಂಬೆಲ್ಲ ಮಾತುಗಳು ಕೇಳಿ ಬರುತ್ತಿವೆ. ಅಲ್ಲದೆ ದ್ವಿಪಕ್ಷೀಯ ವ್ಯಾಪಾರ ಸಂಬಂಧ...

ಸ್ನಾನ ಮಾಡುವ ನೀರಿಗೆ ಈ ವಸ್ತುಗಳನ್ನು ಹಾಕಿದ್ರೆ, ಆರ್ಥಿಕ ಪರಿಸ್ಥಿತಿ, ಆರೋಗ್ಯ ಎರಡೂ ಸುಧಾರಿಸುತ್ತದೆ

Spiritual: ಸ್ನಾನ ಮಾಡೋದು ಕಾಮನ್ ವಿಷಯ. ದೇಹ ಸ್ವಚ್ಛವಾಗಿ ಇರಲಿ. ಯಾವುದೇ ಕೀಟಾಣುವಿನಿಂದ ನಮಗೆ ತೊಂದರೆಯಾಗದಿರಲು, ರೋಗಗಳು ಬಾರದಿರಲಿ ಎಂದು ನಾವು ಸ್ನಾನ ಮಾಡುತ್ತೇವೆ. ಆದರೆ ಸ್ನಾನಕ್ಕೂ ಅದೃಷ್ಟಕ್ಕೂ ನಂಟಿದೆ ಅಂತಾ ನಿಮಗೆ ಗೊತ್ತಾ..? ಹೌದು.. ಸ್ನಾನದ ನೀರಿಗೆ ಕೆಲವು ವಸ್ತುಗಳನ್ನು ಸೇರಿಸುವುದರಿಂದ, ನಮ್ಮ ಅದೃಷ್ಟ, ಆರೋಗ್ಯ ಎಲ್ಲವೂ ಸುಧಾರಿಸುತ್ತದೆ. ಹಾಗಾದ್ರೆ ಸ್ನಾನದ ನೀರಿಗೆ...

ಪಂಚಾಯಿತಿಗಳಲ್ಲಿ ಪಾಲಿಟಿಕ್ಸ್‌ನಿಂದ ಗ್ರಾಮೀಣಾಭಿವೃದ್ದಿಗೆ ಏಟು : ಸಮೀಕ್ಷೆಯಲ್ಲಿ‌ ಶಾಕಿಂಗ್ ಅಂಶ ಬಹಿರಂಗ

Political News: ರಾಜ್ಯದಲ್ಲಿ ಗ್ರಾಮೀಣ ಹಂತದಲ್ಲಿ ಆಡಳಿತದ ಕೇಂದ್ರವಾಗಿರುವ ಗ್ರಾಮ ಪಂಚಾಯಿತಿಗಳಲ್ಲಿ ರಾಜಕೀಯ ಹಸ್ತಕ್ಷೇಪವಾಗುತ್ತಿದೆ. ಇದರಿಂದ ಗ್ರಾಮೀಣ ಭಾಗದ ಅಭಿವೃದ್ದಿಗೆ ದೊಡ್ಡ ಪೆಟ್ಟು ಬೀಳುತ್ತಿದೆ ಎಂಬ ಆಘಾತಕಾರಿ ಅಂಶವನ್ನು 2024-25ರ ಆರ್ಥಿಕ ಸಮೀಕ್ಷೆಯು ಬಹಿರಂಗಗೊಳಿಸಿದೆ. ಪ್ರಮಖವಾಗಿ ರಾಜಕೀಯ ವ್ಯಕ್ತಿಗಳ ಹಸ್ತಕ್ಷೇಪ, ಸಂಪನ್ಮೂಲಗಳ ಲಭ್ಯತೆ ಇಲ್ಲದಿರುವುದು ಹಾಗೂ ಯುವ ಸಮೂಹದ ಪಾಲ್ಗೊಳ್ಳುವಿಕೆಯ ಕೊರತೆಯು ಈ ಸಮಸ್ಯೆಗೆ ಕಾರಣವಾಗಿವೆ....

Health Tips: PREGNANCY ಒಂದು ರೋಗ ಅಲ್ಲ! ಸುಂದರ ಅನುಭವ

Health Tips: ಇಂದಿನ ಕಾಲದಲ್ಲಿ ವಿವಾಹಿತ ಹೆಣ್ಣುಮಕ್ಕಳಲ್ಲಿ ಹೆಚ್ಚಿನವರು, ಗರ್ಭಿಣಿಯಾಗಲು ಹೆದರುತ್ತಾರೆ. ಮಗು ಹುಟ್ಟಿದ ಬಳಿಕ, ಜವಾಬ್ದಾರಿ ಹೆಚ್ಚಾಗುತ್ತದೆ. ನಮ್ಮ ದೇಹದ ಶೇಪ್ ಹಾಳಾಗುತ್ತದೆ. ಸ್ಟ್ರೆಚ್ ಮಾರ್ಕ್ ಬೀಳುತ್ತದೆ. ಹೀಗೆ ಹಲವು ಯೋಚನೆಗಳಿಗೆ ಒಳಗಾಗಿ ಮಗು ಪಡೆಯುವ ನಿರ್ಧಾರವನ್ನೇ ಕೈ ಬಿಡುತ್ತಾರೆ. ಆದ್ರೆ ಪ್ರೆಗ್ನೆನ್ಸಿ ಅನ್ನೋದು ರೋಗವಲ್ಲ, ಮಗು ಅನ್ನೋದು ಭಾರವಲ್ಲ. ಈ ಬಗ್ಗೆ...

Health Tips: ಇತ್ತೀಚಿನ ದಿನಗಳಲ್ಲಿ ಸಿಸೆರಿನ್ ಡಿಲೆವರಿ ಹೆಚ್ಚಾಗಲು ಕಾರಣವೇನು..?

Health Tips: ಮೊದಲೆಲ್ಲ ಎಷ್ಟೇ ಹೊಟ್ಟೆ ನೋವಾದ್ರೂ, ಏನೇ ಆದರೂ ನಾರ್ಮಲ್ ಡಿಲೆವರಿನೇ ಆಗ್ತಿತ್ತು. ಆದರೆ ಈಗ ಹಾಗೆ ನಾರ್ಮಲ್ ಡಿಲೆವರಿ ಆಗುವವರ ಸಂಖ್ಯೆ ಕಡಿಮೆ ಇದೆ. ಸಿಸರಿನ್ ಡಿಲೆವರಿಯೇ ಹೆಚ್ಚು. ಹಾಗಾದ್ರೆ ಸಿಸರಿನ್ ಡಿಲೆವರಿ ಆಗಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಡಾ.ದೀಪ್ಶಿಕಾ ಎಂಬುವವರು ಸಿಸೆರಿನ್ ಡಿಲೆವರಿ ಬಗ್ಗೆ ವಿವರಿಸಿದ್ದಾರೆ. ಸದ್ಯ ಶೇ.21ರಷ್ಟು ಜನ...

ಸಿರಿಯಾ ಸಂಘರ್ಷ, ಸಾವಿರಾರು ಜನರ ನರಮೇಧ: ಬಷರ್‌ ಅಲ್‌ ಅಸ್ಸಾದ್‌ ಸರ್ಕಾರ ಪತನದ ಬಳಿಕ ಸಿರಿಯಾ ಕೊತ ಕೊತ..

International News: ಸಿರಿಯಾದಲ್ಲಿ ಮಾಜಿ ಅಧ್ಯಕ್ಷ ಬಷರ್ ಅಲ್-ಅಸ್ಸಾದ್ ಸರ್ಕಾರ ಪತನದ ಹಲವು ತಿಂಗಳುಗಳ ಬಳಿಕ ಇದೀಗ ಮತ್ತೆ ಸಿರಿಯಾ ಅಲ್ಲಿ ನಾಗರಿಕ ಹಿಂಸಾಚಾರ ಮುಂದುವರೆದಿದ್ದು, ಹೆಣಗಳ ರಾಶಿಯೇ ಬಿದ್ದಿದೆ. ಕಳೆದ ಗುರುವಾರವಷ್ಟೇ ಇಲ್ಲಿನ ಲಟಾಕಿಯಾ ಪ್ರಾಂತ್ಯದಲ್ಲಿ ಅಂದಿನ ಅಸಾದ್ ಸರ್ಕಾರದಲ್ಲಿ ಮಿಲಿಟರಿ ಕಮಾಂಡರ್ ಆಗಿದ್ದ ಸುಹಿಲ್ ಅಲ್ ಹಸಾನ್ ತನ್ನ ಗುಂಪಿನೊಂದಿಗೆ ಸದ್ಯ...

Health Tips: ಅತಿಯಾಗಿ ತೂಕ ಕಡಿಮೆ ಆಗ್ತಿದ್ಯಾ? ಕ್ಯಾನ್ಸರ್ ಬರಬಹುದು ಎಚ್ಚರ..!

Health Tips: ಹಲವರಿಗೆ ಕೊನೆಯ ಸ್ಟೇಜ್ ತಲುಪುವವರೆಗೂ ಕ್ಯಾನ್ಸರ್ ಬಂದಿದೆ ಹೇಳಿ ಗೊತ್ತೇ ಆಗುವುದಿಲ್ಲ. ಕೊನೆಯ ಸ್ಟೇಜ್‌ಗೆ ಬಂದಾಗ, ದೇಹದಲ್ಲಾಗುವ ನೋವು ತಡೆಯಲಾಗದೇ, ಪರೀಕ್ಷೆ ನಡೆಸಿದಾಗಲೇ, ಅದು ಕ್ಯಾನ್ಸರ್ ಎಂದು ಗೊತ್ತಾಗುತ್ತದೆ. ಆದರೆ ನೀವು ಒಂದು ಲಕ್ಷಣದಿಂದ ನಿಮಗೆ ಕ್ಯಾನ್ಸರ್ ಇದೆಯಾ ಇಲ್ಲವಾ ಅಂತಾ ತಿಳಿಯಬಹುದು. ಆ ಬಗ್ಗೆ ವೈದ್ಯರಾದ ಡಾ.ಪವನ್ ಕುಮಾರ್ ಅವರು...

Health Tips: ಈ ಕ್ಯಾನ್ಸರ್ ಹಿಂದೂಗಳಲ್ಲಿ ಹೆಚ್ಚು ಕಂಡುಬರುತ್ತೆ..! ಎಚ್ಚರ!

Health Tips: ಕ್ಯಾನ್ಸರ್ ಅನ್ನೋದು ಇತ್ತೀಚಿನ ದಿನಗಳಲ್ಲಿ ಕಾಮನ್ ಆಗಿ ಬರುತ್ತಿರುವ ರೋಗ. ಆದರೆ ಇದರ ನೋವು, ಹಿಂಸೆ ಮಾತರ ಅನುಭವಿಸುವವರಿಗೆ ಕಾಮನ್ ಆಗಿರುವುದಿಲ್ಲ. ಜೀವ ಹಿಂಡುವಂಥ ನೋವು ಈ ಕ್ಯಾನ್ಸರ್ ಕೊಡುತ್ತದೆ. ಆದರೆ ನಾವಿಲ್ಲಿ ಕೊಟ್ಟಿರುವ ಟೈಟಲ್ ಪ್ರಕಾರ, ಹಿಂದೂಗಳಲ್ಲಿ ಈ ಕ್ಯಾನ್ಸರ್ ಹೆಚ್ಚಾಗಿ ಕಂಡು ಬರುತ್ತದೆ ಅಂತಾ. ಆದರೆ ಇದಕ್ಕೂ ಒಂದು...

Health Tips: ಹೀಗೆ ಮಾಡುವುದರಿಂದ ಮೊಡವೆಗಳು ಬರಲ್ಲ..!

Health Tips: ಮುಖದಲ್ಲಿ ಒಂದು ಮೊಡವೆ ಇಲ್ಲದೇ, ಮುಖ ಕ್ಲೀನ್ ಆಗಿರಬೇಕು ಅನ್ನೋದು ಹಲವು ಯುವತಿಯರ ಆಸೆಯಾಗಿರುತ್ತದೆ. ಆದರೆ ದೇಹದಲ್ಲಾಗುವ ಹಾರ್ಮೋನಲ್ ಇಂಬ್ಯಾಲೆನ್ಸ್ ನಿಂದ ಮುಖದ ಮೇಲೆ ಮೊಡವೆಯಾಗುತ್ತದೆ. ಆದರೆ ನಾವು ನಮ್ಮ ಮುಖದ ಮೇಲೆ ಗುಳ್ಳೆಗಳಾಗಬಾರದು ಅಂದ್ರೆ ಏನು ಮಾಡಬೇಕು ಅಂತಾ ವೈದ್ಯರಾದ ಡಾ.ದೀಪಿಕಾ ಅವರೇ ಹೇಳಿದ್ದಾರೆ. ಹೆಚ್ಚು ಜಂಕ್ ಫುಡ್ ಸೇವಿಸಿದಾಗ, ಎಣ್ಣೆ...
- Advertisement -spot_img

Latest News

RSS-BJP ಬಗ್ಗೆ ಖರ್ಗೆ ಅವಹೇಳನಕಾರಿ ಹೇಳಿಕೆ: ಹಿರಿಯ ನಾಯಕನ ವಿರುದ್ಧ ಬಿಜೆಪಿಯಿಂದ ದೂರು

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಆರ್‌ಎಸ್‌ಎಸ್‌ ಕುರಿತು ವಿರೋಧಿ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ...
- Advertisement -spot_img