Wednesday, April 8, 2026

jeeni millet health mix

ಕುಂಭಮೇಳದಲ್ಲಿ ಸ್ನಾನಕ್ಕೆ ನೀರು ಯೋಗ್ಯವಾಗಿತ್ತು.. ತ್ರಿವೇಣಿ ಸಂಗಮದ ವಿವಿಧ ಸ್ಥಳಗಳ ನೀರಿನ ವಿಶ್ಲೇಷಣೆ..

National News: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆದ ಕುಂಭಮೇಳದ ಸಂದರ್ಭದಲ್ಲಿ ಗಂಗಾ ನದಿಯ ತ್ರಿವೇಣಿ ಸಂಗಮದ ನೀರು ಜನರ ಸ್ನಾನಕ್ಕೆ ಯೋಗ್ಯವಾಗಿತ್ತು. ಆ ನೀರು ಕಲುಷಿತವಾಗಿರಲಿಲ್ಲ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ತಿಳಿಸಿದೆ. https://youtu.be/rfZB_MXoe-Y ಗಂಗಾ ನದಿಯ ನೀರು ಕಲುಷಿತವಾಗಿತ್ತು, ಇದರಿಂದ ಅನೇಕರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂಬ ಮಾತುಗಳು ದೇಶದಲ್ಲಿ ಕೆಲವು ಕಡೆಗಳಲ್ಲಿ ಕೇಳಿ ಬರುತ್ತಿರುವುದರ...

ಬಿಆರ್‌ಟಿಎಸ್ ರಸ್ತೆ ಡಿವೈಡರ್ ಗ್ರೀಲ್ ಮುರಿದು ಬಿದ್ದರು ತಿರುಗಿ ನೋಡದ BRTS ಅಧಿಕಾರಿಗಳು

Hubli News: ಹುಬ್ಬಳ್ಳಿ ಧಾರವಾಡ ಅವಳಿನಗರದ ಜನತೆಗೆ ತ್ವರಿತ ಸಂಚಾರ ಸೇವೆ ನೀಡುವ ಉದ್ದೇಶದಿಂದ ಆರಂವಾಗಿರೋ ಬಿಆರ್‌ಟಿಎಸ್ ಯೋಜನೆಯ ಸಂಚಾರ ಸೇವೆಯು, ತ್ವರಿತ ಸಂಚಾರ ಸೇವೆಯಲ್ಲಿ ಸುದ್ದಿಯಾಗುವುದರ ಬದಲು ಅವಾಂತರಗಳಿಂದಲ್ಲೇ ಹೆಚ್ಚು ಸುದ್ದಿಯಾಗುತ್ತಾ ಬಂದಿದೆ. ಈಗ ಮತ್ತೊಂದು ಅವಾಂತರದಿಂದ ಬಿಆರ್‌ಟಿಎಸ್ ಸುದ್ದಿಯಲ್ಲಿದೆ. ಧಾರವಾಡದಲ್ಲಿ ಬಿಆರಟಿಎಸ್ ಮಾರ್ಗದ ರಸ್ತೆ ಡಿವೈಡರ್ ಗ್ರೀಲ್ ಮುರಿದು ಬಿದ್ದರು ಅದನ್ನು...

Health Tips: ನಿದ್ರೆ ಬರ್ತಿಲ್ವಾ? ಈ ಕಾಯಿಲೆ ಇರಬಹುದು! ಒಮ್ಮೆ ನೋಡಿ!

Health Tips: ಇಂದಿನ ಕಾಲದಲ್ಲಿ ಹಲವು ಕಾರಣಗಳಿಂದ ನಿದ್ರಾಹೀನತೆ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಕೆಲಸದ ಒತ್ತಡ, ಮನೆಯಲ್ಲಿ ಕೆಲ ವಿಷಯದಲ್ಲಿ ನೆಮ್ಮದಿ ಇಲ್ಲದಿರುವುದು, ಆಹಾರದಲ್ಲಿ ಏರುಪೇರು, ಹೀಗೆ ಹಲವು ಕಾರಣಗಳಿಂದ ನಿದ್ರಾ ಹೀನತೆ ಸಮಸ್ಯೆ ಬದೊಂದಗುತ್ತದೆ. ಈ ಬಗ್ಗೆ ವೈದ್ಯರಾದ ಡಾ.ಆಂಜೀನಪ್ಪ ಹೇಳಿದ್ದಾರೆ. ಪುಟ್ಟ ಶಿಶುಗಳು 22 ಗಂಟೆಗಳ ಕಾಲ ಕಂಟಿನ್ಯೂ ಆಗಿ ನಿದ್ದೆ ಮಾಡುತ್ತದೆ. ಪ್ರತೀ...

Tumakuru News: ಪುಂಡರ ವ್ಹೀಲಿಂಗ್ ಅಟ್ಟಹಾಸ, ಹಾಲು ತರಲು ಹೊರಟಿದ್ದ ವ್ಯಕ್ತಿ ಬಲಿ

Tumakuru News: ವ್ಹೀಲಿಂಗ್ ಮಾಡುತ್ತಿದ್ದ ಪುಂಡರ ಅಟ್ಟಹಾಸಕ್ಕೆ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಬಲಿಯಾದ ಘಟನೆ ತುಮಕೂರಿನಲ್ಲಿ ನಡೆದಿದೆ. ಬೆಳಿಗ್ಗೆ ಹಾಲು ತರಲು ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ವಿ.ಟಿ.ತಿಪ್ಪೇಸ್ವಾಮಿ ಹೊರಟಿದ್ದಾಗ, ಟುಡಾ ಕಚೇರಿಯ ಬಳಿ ವ್ಹೀಲಿಂಗ್ ಪುಂಡರ ಗಾಡಿಗೆ ಸಿಲುಕಿ ಅಪಘಾತವಾಗಿ, ಗಂಭೀರವಾಗಿ ಗಾಯಗೊಂಡಿದ್ದರು. ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಿಪ್ಪೇಸ್ವಾಮಿ ಅವರ ತಲೆ, ಕಾಲಿಗೆ ಗಂಭೀರಗಾಯವಾಗಿದ್ದು,...

ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದ ಮಹಿಳೆ ನಾಪತ್ತೆ.. ದೂರು ಸ್ವೀಕರಿಸದ ಪೊಲೀಸರು

ಮಂಡ್ಯ ನ್ಯೂಸ್: ಮದ್ದೂರಿನ ನಿವಾಸಿಯಾಗಿರುವ ವೆಂಕಟೇಶ್ ಎಂಬುವವರ ಪತ್ನಿ ಮತ್ತು ಮಗ ನಾಪತ್ತೆಯಾಗಿದ್ದಾರೆ. ಇವರದ್ದು ಲವ್ ಮ್ಯಾರೇಜ್ ಆಗಿದ್ದು, ಕೆಲ ವರ್ಷಗಳ ಹಿಂದೆ ಮುಸ್ಲಿಂ ಧರ್ಮದ ಯುವತಿಯನ್ನು ಪ್ರೀತಿಸಿ, ವೆಂಕಟೇಶ್ ವಿವಾಹವಾಗಿದ್ದರು. ಹಾಗಾಗಿ ಆ ಯುವತಿ ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದರು. ಇವರಿಗೆ ಒಬ್ಬ ಮಗನೂ ಇದ್ದ. ಆದರೆ ಇದೀಗ ವೆಂಕಟೇಶ್ ಅವರ ಪತ್ನಿ ಮತ್ತು...

12 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಂಟ್ವಾಳ ನಿವಾಸಿ ದಿಗಂತ್ ಇಂದು ಉಡುಪಿಯಲ್ಲಿ ಪತ್ತೆ

Mangaluru News: ಬಂಟ್ವಾಳ ತಾಲೂಕಿನ ಫರಂಗೀಪೇಟೆಯ ಕಿದೆಬೆಟ್ಟು ನಿವಾಸಿ ದಿಗಂತ್ ಕಳೆದ 12 ದಿನಗಳಿಂದ ನಾಪತ್ತೆಯಾಗಿದ್ದ. ಪೊಲೀಸರ ತನಿಖೆಯಿಂದಾಗಿ, ಇಂದು ಪತ್ತೆಯಾಗಿದ್ದಾನೆ. ಉಡುಪಿಯಲ್ಲಿ ದಿಗಂತ್ ಪತ್ತೆಯಾಗಿದ್ದು, ಪೊಲೀಸರು ಈತನನ್ನು ಅವನ ಪೋಷಕರಿಗೆ ಒಪ್ಪಿಸಿದ್ದಾರೆ. ಈತ ಪತ್ತೆಯಾದ ಬಳಿಕ, ಈತನ ಬಗ್ಗೆ ಕೆಲವೊಂದಿಷ್ಟು ಮಾಹಿತಿಯನ್ನು ಪೊಲೀಸರು ಸಂಗ್ರಹಿಸಿದ್ದು, ಈ ಮಾಹಿತಿ ಕೇಳಿ ಸ್ವತಃ ಅವನ ಮನೆ...

Kannada Fact Check: ಕುಂಭ ಮೇಳಕ್ಕೆ ಅವಹೇಳನ ಮಾಡಿ, ಇಫ್ತಾರ್ ಕೂಟಕ್ಕೆ ಹೋದರಾ ಮಲ್ಲಿಕಾರ್ಜುನ ಖರ್ಗೆ..?

Kannada Fact Check: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕುಂಭ ಮೇಳ ಶುರುವಾದ ಬಳಿಕ, ಅದರ ಬಗ್ಗೆ ಹೇಳಿಕೆಯೊಂದನ್ನು ಕೊಟ್ಟಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಕುಂಭಮೇಳದಲ್ಲಿ ಮಿಂದ ಬಳಿಕ, ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡುವುದರಿಂದ ದೇಶದ ಬಡತನ ಕೊನೆಗೊಳ್ಳುತ್ತದೆಯಾ ಅಂತಾ ಪ್ರಶ್ನಿಸಿದ್ದರು. ಇದೀಗ ಮಲ್ಲಿಕಾರ್ಜುನ ಖರ್ಗೆಯವರು ಇಫ್ತಾರ್ ಕೂಟದಲ್ಲಿ ಭಾಗವಹಿಸಿದ...

ಎಂಜಿನಿಯರಿಂಗ್‌, ಮೆಡಿಕಲ್‌ ಶಿಕ್ಷಣ ತಮಿಳಿನಲ್ಲಿ ಕೊಡಿಸಲಿ: ಸ್ಟಾಲಿನ್‌ ವಿರುದ್ಧ ಅಮಿತ್‌ ಶಾ ವಾಗ್ದಾಳಿ..

Political News: ಕೇಂದ್ರ ಸರ್ಕಾರ ಉದ್ದೇಶಿಸಿರುವ ಕ್ಷೇತ್ರ ಮರುವಿಂಗಡಣೆ ಪ್ರಸ್ತಾಪವನ್ನು ಯಾರೂ ಬೆಂಬಲಿಸಬಾರದು. ಈ ಕುರಿತು ನಡೆಯುತ್ತಿರುವ ಹೋರಾಟಕ್ಕೆ ಕೈ ಜೋಡಿಸುವಂತೆ ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ಬಿಜೆಪಿಯೇತರ ರಾಜ್ಯಗಳ ಸಿಎಂಗಳಿಗೆ ಹಾಗೂ ಪಕ್ಷಗಳ ನಾಯಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಕರ್ನಾಟಕ, ಕೇರಳ,ತೆಲಂಗಾಣ, ಪಂಜಾಬ್‌, ಒಡಿಶಾ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಿಗೆ...

ಚುನಾವಣೆ ಬಳಿಕ ಬಿಜೆಪಿಗೆ ಜೆಡಿಯು ಕೈ ಕೊಡುತ್ತೆ.. ನಿತೀಶ್‌ ವಿರುದ್ಧ ಪ್ರಶಾಂತ್‌ ಕಿಶೋರ್‌ ಭವಿಷ್ಯ

National Political News: ಭಾರತೀಯ ಜನತಾ ಪಕ್ಷವು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಮತ್ತೊಂದು ಅವಧಿಗೆ ಬೆಂಬಲಿಸಲಿದೆ. ಅವರು ನಮ್ಮ ನಾಯಕ ಎಂದು ಬಿಹಾರದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಪ್ರತಿಪಾದಿಸಿದ್ದಾರೆ. ಈ ಮೂಲಕ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ನಂತರ ಎನ್‌ಡಿಎ ಹೊಸ ಮುಖಕ್ಕೆ ಮಣೆ ಹಾಕಬಹುದು ಎಂಬ ಊಹಾಪೋಹಗಳನ್ನು ಅವರು ತಳ್ಳಿಹಾಕಿದ್ದಾರೆ. https://youtu.be/PdTLVj8TxT4 ಬಜೆಟ್‌...

ಇದು ಮುಸ್ಲಿಂರ ತುಷ್ಟೀಕರಣ ಬಜೆಟ್, ಹಲಾಲ್ ಬಜೆಟ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಇದು ಮುಸ್ಲಿಂರಿಂದ ಮುಸ್ಲಿಂರಿಗಾಗಿ ಇರುವುದೇ ರಾಜ್ಯ ಬಜೆಟ್ ಎಂದು ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ ಬಗ್ಗೆ ವ್ಯಂಗ್ಯವಾಡಿದ್ದಾರೆ. ಇದು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಲ್ಲಾ. ಇದು ಒಂದೇ ಸಮುದಾಯದ ಬಜೆಟ್. ಇದು ಹಲಾಲ್ ಬಜೆಟ್. ಕುಣಿಯಲು ಬಾರದಿದ್ದವರು ನೆಲ ಡೊಂಕು...
- Advertisement -spot_img

Latest News

RSS-BJP ಬಗ್ಗೆ ಖರ್ಗೆ ಅವಹೇಳನಕಾರಿ ಹೇಳಿಕೆ: ಹಿರಿಯ ನಾಯಕನ ವಿರುದ್ಧ ಬಿಜೆಪಿಯಿಂದ ದೂರು

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಆರ್‌ಎಸ್‌ಎಸ್‌ ಕುರಿತು ವಿರೋಧಿ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ...
- Advertisement -spot_img