Recipe: ರಾಗಿ ಆರೋಗ್ಯಕ್ಕೆ ಎಷ್ಟು ಉತ್ತಮ ಅನ್ನೋದು ಎಲ್ಲರಗಿಂತ ಹೆಚ್ಚು ಕನ್ನಡಿಗರಿಗೇ ಗೊತ್ತಿರುತ್ತದೆ. ಏಕೆಂದರೆ ಇಲ್ಲಿ ರಾಗಿ ರೊಟ್ಟಿ ಮತ್ತು ರಾಗಿ ಮುದ್ದೆ ಫೇಮಸ್ ಆಗಿದೆ. ಸಕ್ಕರೆ ಖಾಯಿಲೆ, ಬಿಪಿ ಸೇರಿ ಅನೇಕ ಖಾಯಿಲೆಗಳನ್ನು ದೂರವಿಟ್ಟು, ನಮ್ಮನ್ನು ಗಟ್ಟಿಮುಟ್ಟಾಗಿರಿಸುವಲ್ಲಿ, ರಾಗಿ ಸಹಕಾರಿಯಾಗಿದೆ. ಹಾಗಾಗಿ ಇಂದು ನಾವು ರಾಗಿ ದೋಸೆ ರೆಸಿಪಿ ಹೇಳಲಿದ್ದೇವೆ. ಇದನ್ನು ನೀವು...
Recipe: ಇಂದು ನಾವು ಸೀತಾಫಲ ಹಣ್ಣಿನ ಬಾಸುಂದಿ ಎಂಬ ಉತ್ತರ ಭಾರತದ ಸ್ವೀಟ್ ರೆಸಿಪಿ ಹೇಳಲಿದ್ದೇವೆ.
ಬೇಕಾಗುವ ಸಾಮಗ್ರಿ: ಒಂದು ಲೀಟರ್ ಗಟ್ಟಿ ಹಾಲು, ನಾಲ್ಕು ಟೇಬಲ್ ಸ್ಪೂನ್ ಸಕ್ಕರೆ, ಎರಡು ಸೀತಾಫಲ, ಕಾಲು ಕಪ್ ಬಾದಾಮಿ, ಪಿಸ್ತಾ, ಗೋಡಂಬಿ, ಚಿಟಿಕೆ ಹಾಲಿನಲ್ಲಿ ನೆನೆಸಿದ ಕೇಸರಿ, ಚಿಟಿಕೆ ಏಲಕ್ಕಿ ಪುಡಿ.
ಮಾಡುವ ವಿಧಾನ: ಸೀತಾಫಲದ ಬೀಜವನ್ನು ತೆಗೆದು,...
Spiritual: ಈ ಪ್ರಪಂಚದಲ್ಲಿ ಪುರುಷ ಮತ್ತು ಮಹಿಳೆಯ ಜೊತೆ ನಪುಂಸಕರು ಇದ್ದಾರೆ. ಅವರನ್ನು ನಾವು ಮಂಗಳಮುಖಿಯರು ಎಂದು ಕರೆಯುತ್ತೇವೆ. ಹೆಣ್ಣು ಗರ್ಭಿಣಿಯಾಗಿದ್ದಾಗ, 3 ತಿಂಗಳ ಬಳಿಕ, ಮಗುವಿನ ಬೆಳವಣಿಗೆ ಆಗುತ್ತದೆ. ಈ ವೇಳೆ ಹೆಣ್ಣು ಸರಿಯಾದ ಕಾಳಜಿ ವಹಿಸಲೇಬೇಕು. ಹಾಗೆ ಕಾಳಜಿ ವಹಿಸದೇ, ಕೆಮ್ಮು, ಜ್ವರ, ಅಪಘಾತದಂಥ ಸಮಸ್ಯೆ ಮಾಡಿಕೊಂಡಾಗ, ಮಗುವಿನ ಬೆಳವಣಿಗೆ ಸರಿಯಾಗಿ...
Spiritual: ಪತಿವೃತೆ ಪತಿಯನ್ನು ಕರೆದುಕೊಂಡು, ವೇಶ್ಯೆಯ ಬಳಿ ಹೋಗುವಾಗ, ಕಾಡಿನಲ್ಲಿ ಓರ್ವ ಋಷಿಯ ಮೇಲೆ ಕಳ್ಳತನದ ಆರೋಪ ಮಾಡಿ, ನೇಣಿಗೇರಿಸಲಾಗಿದ್ದು. ಆದರೆ ಅವರಿನ್ನು ಸಾವನ್ನಪ್ಪಿರಲಿಲ್ಲ. ಅವರ ಕುತ್ತಿಗೆಗೆ ಹಗ್ಗ ಕಟ್ಟಿದ ಕಾರಣ, ಅವರಿಗೆ ನೋವಾಗುತ್ತಿತ್ತು. ಈ ಬ್ರಾಹ್ಮಣ ಮತ್ತು ಅವನ ಪತ್ನಿ ಅದೇ ದಾರಿಯಿಂದ ಹೋಗುವಾಗ, ಬ್ರಾಹ್ಮಣ ಆ ಹಗ್ಗವನ್ನು ತುಳಿಯುತ್ತಾನೆ. ಆಗ ಋಷಿಯ...
Spiritual: ಯಾವುದಾದರೂ ಹೆಣ್ಣು ತನ್ನ ಪತಿಯನ್ನ ಓರ್ವ ವೇಶ್ಯೆಗೆ ಅರ್ಪಿಸುವುದನ್ನು ನೀವು ಎಲ್ಲಾದರೂ ಕೇಳಿದ್ದೀರಾ..? ಅಥವಾ ನೋಡಿದ್ದೀರಾ..? ಖಂಡಿತ ಸಾಧ್ಯವಿಲ್ಲ. ಏಕೆಂದರೆ, ಪ್ರತೀ ಹೆಣ್ಣಿಗೂ ತನ್ನ ಪತಿ ಎಂದರೆ, ತನ್ನದಷ್ಟೇ ಸ್ವತ್ತು ಅನ್ನೋ ಭಾವನೆ ಇರುತ್ತದೆ. ಆಕೆ ಅವನನ್ನು ಬೇರೆ ಹೆಣ್ಣಿನೊಂದಿಗೆ ನೋಡಲು ಇಚ್ಛಿಸುವುದಿಲ್ಲ. ಆದರೆ ನಾವಿಂದು ಹೇಳಲು ಹೊರಟಿರುವ ಕಥೆಯಲ್ಲಿ ಪತಿವೃತೆಯೊಬ್ಬಳು ಓರ್ವ...
Recipe: ಒಡೆದ ಹಾಲಿನಿಂದ ರಸಮಲಾಯಿ ತಯಾರಿಸಬಹುದು ಎಂಬುದು ಎಲ್ಲರಿಗೂ ಗೊತ್ತು. ಆದರೆ, ಬ್ರೆಡ್ನಿಂದಲೂ ರಸಮಲಾಯಿಯನ್ನು ಈಸಿಯಾಗಿ ತಯಾರಿಸಬಹುದು. ಅದು ಹೇಗೆ ಅಂತಾ ತಿಳಿಯೋಣ ಬನ್ನಿ..
1 ಲೀಟರ್ ಗಟ್ಟಿ ಹಾಲನ್ನು ಕಾಯಿಸಿ, ಅದು ಅರ್ಧದಷ್ಟಾಗುವವರೆಗೂ ಚೆನ್ನಾಗಿ ಕುದಿಸಬೇಕು. ಈಗ ಇದಕ್ಕೆ 4ಟೇಬಲ್ ಸ್ಪೂನ್ ಸಕ್ಕರೆ, ಸಣ್ಣಗೆ ಕತ್ತರಿಸಿದ, ಹತ್ತರಿಂದ ಹನ್ನೆರಡು ಗೋಡಂಬಿ, ಬಾದಾಮಿ, ಪಿಸ್ತಾ, ಚಿಟಿಕೆ...
Spiritual: ಮಹಿಳೆಯರು ಮನೆಗೆ ಮಹಾಲಕ್ಷ್ಮೀ ಇದ್ದ ಹಾಗೆ. ಹಾಗಾಗಿ ಹಲವರಿಗೆ ಹೆಣ್ಣು ಮಕ್ಕಳ ಜನನದ ಬಳಿಕವೇ ಅದೃಷ್ಟ ಒಲಿಯುತ್ತದೆ. ಇಂದು ನಾವು ಯಾವ ತಿಂಗಳಲ್ಲಿ ಜನಿಸಿದ ಹೆಣ್ಣು ಮಕ್ಕಳು ಅದೃಷ್ಟವಂತರಾಗಿರುತ್ತಾರೆ ಅನ್ನೋ ಬಗ್ಗೆ ತಿಳಿಯೋಣ.
ಚೈತ್ರ ಮಾಸ. ಹಿಂದೂಗಳಿಗೆ ಪ್ರಥಮ ಮಾಸವಾದ ಚೈತ್ರ ಮಾಸದಲ್ಲಿ ಜನಿಸಿದ ಹೆಣ್ಣು ಮಕ್ಕಳು ಅದೃಷ್ಟವಂತರಾಗಿರುತ್ತಾರೆ. ಈ ಹೆಣ್ಣು ಮಕ್ಕಳು ಜಾಣೆಯರಾಗಿರುತ್ತಾರೆ....
Business Tips: ಪಾನೀಪುರಿ ಅಂದ್ರೆ ಯಾರಿಗೆ ತಾನೇ ಇಷ್ಚವಾಗುವುದಿಲ್ಲ ಹೇಳಿ..? ವಯಸ್ಸಾದವರಿಂದ ಹಿಡಿದು, ಮಕ್ಕಳವರೆಗೂ ಎಲ್ಲರೂ ಪಾನೀಪುರಿ ಪ್ರಿಯರೇ. ಡಯಟ್ ಮಾಡುವವರು, ಜಂಕ್ ಫುಡ್ ಇಷ್ಟಪಡದ ಕೆಲವೇ ಕೆಲವರು ಮಾತ್ರ, ಪಾನೀಪುರಿ ಇಷ್ಟಪಡುವುದಿಲ್ಲ. ಆದರೂ ಭಾರತದಲ್ಲಿ ಚೆನ್ನಾಗಿ ಓಡುತ್ತಿರುವ ಉದ್ಯಮ ಅಂದ್ರೆ, ಪಾನೀಪುರಿ ವ್ಯಾಪಾರ. ಇತ್ತೀಚೆಗಂತೂ, ಡಬಲ್ ಗ್ಯಾಜುವೇಟ್ಗಳು ಕೂಡ, ಪಾನೀಪುರಿ ಅಂಗಡಿ ಇಟ್ಟುಕೊಂಡು...
Business Tips: ಆಲೂಗಡ್ಡೆ ಚಿಪ್ಸ್ ಅಂದ್ರೆ ಎಲ್ಲರೂ ಇಷ್ಟಪಟ್ಟು ತಿನ್ನುವ ಕುರುಕಲು ತಿಂಡಿ. ಚಿಪ್ಸ್ ಟೇಸ್ಟಿಯಾಗಿದ್ದರೆ, ಮಸಾಲೆ ಕರೆಕ್ಟ್ ಆಗಿ ಇದ್ದರೆ, ಹೊಟ್ಟೆತುಂಬುವಷ್ಟು ತಿನ್ನುವವರಿದ್ದಾರೆ. ಇತ್ತೀಚೆಗೆ ಸಿಗುತ್ತಿರುವ ಹಾಟ್ ಚಿಪ್ಸಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಹಾಗಾಗಿ ನಾವಿಂದು ಚಿಪ್ಸ್ ಬ್ಯುಸಿನೆಸ್ ಹೇಗೆ ಮಾಡೋದು..? ಇದಕ್ಕೆ ಬಂಡವಾಳವೆಷ್ಟು ಬೇಕು..? ಹೀಗೆ ಹಲವು ವಿಷಯಗಳನ್ನು ತಿಳಿಸಲಿದ್ದೇವೆ.
ಸಾಮಾನ್ಯವಾಗಿ ಒಂದಿಷ್ಟು ಆಲೂಗಡ್ಡೆ...
International Stories: ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ಮೊದಲ ಮತ್ತು ಎರಡನೇಯ ಭಾಗದಲ್ಲಿ ಕೆಲ ದೇಶಗಳ ರೂಲ್ಸ್ ಹೇಳಿದ್ದೆವು. ಇದೀಗ ಅದರ ಮುಂದುವರಿದ ಭಾಗವಾಗಿ, ಇನ್ನಷ್ಟು ಕುತೂಹಲಕಾರಿ ಮಾಹಿತಿಯನ್ನ ತಿಳಿಯೋಣ ಬನ್ನಿ..
ಯುಎಸ್ಎನಲ್ಲಿ ನೀವು ಸಾಕುಪ್ರಾಣಿಗೆ ಧೂಮಪಾನ ಮಾಡುವಂತೆ ಒತ್ತಾಯಿಸುವಂತಿಲ್ಲ. ಏಕೆಂದರೆ ಮನುಷ್ಯರೇ ಒಮ್ಮೆ ಕೆಟ್ಟ ಚಟಕ್ಕೆ ಬಿದ್ದರೆ ಹೊರಬರುವುದು ಕಷ್ಟ. ಅವರನ್ನಾದರೂ ಆ ಚಟದಿಂದ...