Wednesday, August 19, 2026

jeeni millet health mix

ಪತ್ನಿಯ ಹುಟ್ಟುಹಬ್ಬವನ್ನು ಮರೆತರೆ ಪತಿಗೆ ಸಿಗತ್ತೆ ಕಠಿಣ ಶಿಕ್ಷೆ- Abroad Rules part 2

International Stories: ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ಮೊದಲ ಭಾಗದಲ್ಲಿ ಕೆಲ ದೇಶಗಳ ರೂಲ್ಸ್ ಹೇಳಿದ್ದೆವು. ಇದೀಗ ಅದರ ಮುಂದುವರಿದ ಭಾಗವಾಗಿ, ಇನ್ನಷ್ಟು ಕುತೂಹಲಕಾರಿ ಮಾಹಿತಿಯನ್ನ ತಿಳಿಯೋಣ ಬನ್ನಿ.. ಭಾರತದಲ್ಲಿ ಪ್ರತಿದಿನ ಪಕ್ಷಿಗಳಿಗೆ ಧಾನ್ಯವನ್ನು ಹಾಕಿ, ಅದಕ್ಕಾಗಿ ನೀರು ಇಡಿ ಎಂದು ಹೇಳಲಾಗುತ್ತದೆ. ಆದರೆ ವೆನಿಸ್ ದೇಶದಲ್ಲಿ ನೀವೇನಾದರೂ ಅಪ್ಪಿ ತಪ್ಪಿ ಪಾರಿವಾಳಗಳಿಗೆ ಧಾನ್ಯ ಅಥವಾ...

ಈ ದೇಶದಲ್ಲಿ ನೀರಲ್ಲಿ ಮುಳುಗಿ ಸಾಯುತ್ತಿರುವವರನ್ನು ರಕ್ಷಿಸಿದರೆ ಜೈಲು ಗ್ಯಾರಂಟಿ- Abroad Rules part 1

International Stories: ಬೇರೆ ಬೇರೆ ದೇಶಗಳಲ್ಲಿ ಬೇರೆ ಬೇರೆ ರೂಲ್ಸ್ ಇರುತ್ತದೆ. ಕೆಲವು ಕೆಲಸಗಳನ್ನು ನಾವು ಆ ದೇಶದಲ್ಲಿ ಮಾಡಬಾರದು.  ಅಪ್ಪಿ ತಪ್ಪಿ ಆ ಕೆಲಸವನ್ನು ಮಾಡಿದರೆ, ಫೈನ್ ಕಟ್ಟಬೇಕು ಅಥವಾ ಜೈಲಿಗೆ ಹೋಗಬೇಕು. ಹಾಗಾದರೆ ಯಾವ ದೇಶದಲ್ಲಿ ಯಾವ ರೂಲ್ಸ್ ಇದೆ ತಿಳಿಯೋಣ ಬನ್ನಿ.. ಈ ದೇಶದಲ್ಲಿ ನೀವು ಕ್ರಿಸ್‌ಮಸ್ ದಿನ ಬಿಸ್ಕೇಟ್ ತಿನ್ನುವ...

ತುಳಸಿದಾಸರ ಪ್ರಕಾರ, ಈ 9 ಜನರೊಂದಿಗೆ ಎಂದಿಗೂ ಶತ್ರುತ್ವ ಕಟ್ಟಿಕೊಳ್ಳಬಾರದಂತೆ.. ಭಾಗ 2

Spiritual: ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು, ತುಳಸಿದಾಸರ ಪ್ರಕಾರ, ಯಾವ 9 ಜನರ ಬಳಿ ದ್ವೇಷ ಸಾಧಿಸಬಾರದು ಅನ್ನೋದರಲ್ಲಿ 5 ಜನರ ಬಗ್ಗೆ ತಿಳಿಸಿದ್ದೆವು. ಈಗ ಅದರ ಮುಂದುವರಿದ ಭಾಗದಲ್ಲಿ ಇನ್ನುಳಿದ 4 ಜನರ ಬಗ್ಗೆ ತಿಳಿಯೋಣ.. ಶ್ರೀಮಂತರೊಂದಿಗೆ. ಈಗಿನ ಕಾಲದಲ್ಲಿ ದುಡ್ಡಿದ್ದರೆ, ಸರ್ಕಾರವನ್ನು, ಪೊಲೀಸರನ್ನು, ನ್ಯಾಯವನ್ನೂ ಖರೀದಿಸಬಹುದು. ಇವೆಲ್ಲವೂ ಜನಸಾಮಾನ್ಯರ ಪರವಾಗಿ ಇರಬೇಕಾದವುಗಳು. ಆದರೆ...

ಮೋಹನ್ ಲಾಲ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ “ವೃಷಭ” ಪ್ರಾರಂಭ

Movie News: ಭಾರತದ ಬೃಹತ್ ಆಕ್ಷನ್ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಖ್ಯಾತ ನಟ ಮೋಹನ್ ಲಾಲ್ ಅಭಿನಯದ 'ವೃಷಭ’ ಎಂಬ ಪ್ಯಾನ್ ಇಂಡಿಯಾ ಚಿತ್ರದ ಚಿತ್ರೀಕರಣ ಕಳೆದ ಭಾನುವಾರದಿಂದ ಪ್ರಾರಂಭವಾಗಿದೆ. ‘ವೃಷಭ’ ಚಿತ್ರದಲ್ಲಿ ಮೈ ಜುಂ ಎನಿಸುವಂತಹ ಆಕ್ಷನ್ ಮತ್ತು ರೋಚಕ ದೃಶ್ಯಗಳು ಇರಲಿದ್ದು, ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್...

ತುಳಸಿದಾಸರ ಪ್ರಕಾರ, ಈ 9 ಜನರೊಂದಿಗೆ ಎಂದಿಗೂ ಶತ್ರುತ್ವ ಕಟ್ಟಿಕೊಳ್ಳಬಾರದಂತೆ.. ಭಾಗ 1

Spiritual: ನಾವು ಜೀವನದಲ್ಲಿ ನೆಮ್ಮದಿಯಾಗಿರಬೇಕು ಅಂದ್ರೆ, ನಾವಾಯಿತು, ನಮ್ಮ ಕೆಲಸವಾಯಿತು ಎಂದು ಇರಬೇಕು. ಆದರೆ ಕೆಲವೊಮ್ಮೆ ಹಣೆಬರಹ ಕೆಟ್ಟು ಕೆಲವರೊಂದಿಗೆ ಜಗಳವಾಗಬಹುದು. ಆದರೆ ಅದನ್ನು ಮುಂದುವರಿಸಿಕೊಂಡು ಹೋಗಬಾರದು. ಇನ್ನು ತುಳಸಿದಾಸರ ಪ್ರಕಾರ ಈ 9 ಜನರೊಂದಿಗೆ ಎಂದಿಗೂ ಶತೃತ್ವ ಕಟ್ಟಿಕೊಳ್ಳಬಾರದಂತೆ. ಹಾಗಾದರೆ ಯಾರು ಆ 9 ಜನ ಅಂತಾ ತಿಳಿಯೋಣ ಬನ್ನಿ.. ತಂದೆ ತಾಯಿಗಳೊಂದಿಗೆ. ನಿಮ್ಮ...

ಸರ್ಕಾರಿ ಜಾಗ ಕಬಳಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ: ಸಚಿವ ಕೃಷ್ಣಭೈರೇಗೌಡ..

Political News: ಬೆಂಗಳೂರು: ಸರ್ಕಾರಿ ಜಾಗಗಳನ್ನು ತಮ್ಮದೆಂದು ಕಬಳಿಕೆ ಮಾಡಿರರುವವರ ವಿರುದ್ಧ ರಾಜ್ಯ ಸರ್ಕಾರ, ಕ್ರಮ ಕೈಗೊಳ್ಳಲು ನಿರ್ಧರಿಸಿದ್ದು, ಅಧಿಕಾರಿಗಳೊಂದಿಗೆ ಸಚಿವ ಕೃಷ್ಣಭೈರೇಗೌಡರು ಈ ಬಗ್ಗೆ ಚರ್ಚಿಸಿದ್ದಾರೆ. ದಾಖಲೆಗಳಲ್ಲಿ ‘ಸರ್ಕಾರಿ’ ಎಂದು ನಮೂದಾಗಿರುವ ಅನೇಕ ಜಮೀನುಗಳು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಭೂಗಳ್ಳರ ಪಾಲಾಗುತ್ತಿರುವುದನ್ನು ತಪ್ಪಿಸಿ ಅಂತಹ ಆಸ್ತಿಗಳನ್ನು ಮತ್ತೆ ಸರ್ಕಾರಕ್ಕೆ ಪಡೆಯಲು ಗಂಭೀರ...

ರಾಜ್ಯದಲ್ಲಿ ಚುರುಕಾದ ಮಳೆ, ಮುನ್ನೆಚ್ಚರಿಕಾ ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಚಿವ ಕೃಷ್ಣಭೈರೇಗೌಡ

Political News: ಬೆಂಗಳೂರು, ಜುಲೈ 24: ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಜನ-ಜೀವನ ಹಾಗೂ ಆಸ್ತಿ-ಪಾಸ್ತಿ ಹಾನಿಯಾಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಸಚಿವರು, “ಜೂನ್ ತಿಂಗಳಲ್ಲಿ ರಾಜ್ಯಕ್ಕೆ ಮಳೆ...

ATM ಮಷಿನ್ ದೋಚಿದ ಕಳ್ಳರು.! ಕೋಲಾರದಲ್ಲಿ ಸಿನಿಮಾ ಸ್ಟೈಲ್ ರಾಬರಿ.!

Kolar News: ಕೋಲಾರ: ಎಟಿಎಂ ಮಷಿನ್‌ ಅನ್ನು ಗ್ಯಾಸ್ ಕಟರ್‌ನಿಂದ ಕಟ್ ಮಾಡಿ, 15 ಲಕ್ಷ ರೂಪಾಯಿ ಹಣ ಕಳ್ಳತನ ಮಾಡಿದ ಘಟನೆ ನಡೆದಿದೆ.  ಕೋಲಾರ ಬಂಗಾರಪೇಟೆ ಮುಖ್ಯರಸ್ತೆಯ ಹಂಚಾಳ ಗೇಟ್ ಬಳಿ ಕೆನೆರಾ ಬ್ಯಾಂಕ್ ಎಟಿಎಂನಲ್ಲಿ ಈ ದರೋಡೆ ನಡೆದಿದೆ. ಸ್ಥಳಕ್ಕೆ ಕೆಜಿಎಫ್ ಡಿವೈಎಸ್ಪಿ ರಮೇಶ್, ಹಾಗೂ ಪಿಐ ಸಂಜೀವರಾಯಪ್ಪ ಭೇಟಿ ನೀಡಿ ಪರಿಶೀಲನೆ...

ಕಿಡಿಗೇಡಿಗಳಿಂದ ಹೋಲ್‌ಸೇಲ್ ಅಂಗಡಿಗೆ ಬೆಂಕಿ: ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

Kolar news: ಕೋಲಾರ: ಕೋಲಾರದಲ್ಲಿ ಕೆಲ ಕಿಡಿಗೇಡಿಗಳು ಹೋಲ್ ಸೇಲ್ ಅಂಗಡಿಗೆ ಬೆಂಕಿ ಹಚ್ಚಿದ್ದು, ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ತಿಪ್ಪದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಸುಬ್ರಮಣಿ ಎಂಬುವವರ ಅಂಗಡಿ ಇದಾಗಿತ್ತು. ಅಂಗಡಿಯಲ್ಲಿದ್ದ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವ್ಸತುಗಳು, ದಿನಸಿ...

ಪ್ರೋ ಕಬಡ್ಡಿ 10ನೇ ಆವೃತ್ತಿ ‘ಯು.ಪಿ.ಯೋಧ’ ತಂಡಕ್ಕೆ ಆಯ್ಕೆಯಾದ ಕನ್ನಡಿಗ ಗಗನ್ ಗೌಡ..

Sports News: ಬಾಳೂರು ಗ್ರಾ.ಪಂ ಸದಸ್ಯರಾದ ಹಾಲುಗುಡ್ಡೆ ರಾಜಶೇಖರ್ ರವರ ಪುತ್ರ ಗಗನ್ ಗೌಡ ರವರು, ಫ್ರೋ ಕಬ್ಬಡ್ಡಿ 10 ನೇ ಆವೃತ್ತಿಗೆ "ಯು.ಪಿ ಯೋಧ" ತಂಡಕ್ಕೆ ಆಯ್ಕೆಯಾಗಿದ್ದು, ಇಂದು (23-07-2023) ಮಾಜಿ ಸಚಿವರಾದ ಹೆಚ್.ಹಾಲಪ್ಪ ನವರು, ಗಗನ್ ರವರ ಮನೆಗೆ ಭೇಟಿ ನೀಡಿ, ಅಭಿನಂದಿಸಿ, ಶುಭ ಹಾರೈಸಿದರು. ನೇಮಾಕ್ಷಿ ಗೌಡ್ರು, ದೇವೇಂದ್ರಪ್ಪ ಗೌಡ್ರು,...
- Advertisement -spot_img

Latest News

Health Tips: ನೀವು ಆರೋಗ್ಯಕರ ಎಂದು ತಿಳಿದಿರುವ ಈ ಆಹಾರವನೇ ನಿಮ್ಮ ತೂಕ ಹೆಚ್ಚಿಸುತ್ತಿದೆ..!

Health Tips: ನಾವು ಆರೋಗ್ಯಕರವಾದ ಆಹಾರ ಅಂತಾ ಅದೆಷ್ಟೋ ಬಾರಿ ಅನಾರೋಗ್ಯಕರ ಆಹಾರವನ್ನೇ ಹಲವು ದಿನಗಳ ಕಾಲ ತಿಂದಿರುತ್ತೇವೆ. ಆದರೆ ಆ ಆಹಾರ ನಮ್ಮ ದೇಹಕ್ಕೆ...
- Advertisement -spot_img