Wednesday, August 19, 2026

jeeni millet health mix

’ಹಾಸ್ಟೆಲ್ ಹುಡುಗರ’ ಸಕ್ಸಸ್ ಪಾರ್ಟಿಗೆ ಸಾಥ್ ಕೊಟ್ಟ ಶಿವಣ್ಣ..HHB ಸಿನಿಮಾ ಬಗ್ಗೆ ಏನಂದ್ರು ಮಾಸ್ ಲೀಡರ್?

Movie News: ಯುವ ಪ್ರತಿಭೆಗಳ ಹೊಸತನ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಎರಡನೇ ದಿನವೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಚಿತ್ರಕ್ಕೆ ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬೆನ್ನು ತಟ್ಟಿದ್ದಾರೆ. ಆರಂಭದಿಂದಲೂ ನಾನಾ ಬಗೆಯಲ್ಲಿ ಪ್ರಚಾರ ಮಾಡಿ, ಇಡೀ ಸ್ಯಾಂಡಲ್ ವುಡ್ ಸಾಥ್ ಕೊಟ್ಟಿರುವ ನಿತಿನ್ ಕೃಷ್ಣಮೂರ್ತಿ...

ಹೆಚ್ಚು ಹೊತ್ತು ಫೋನ್ ಬಳಸುತ್ತಿದ್ದಲ್ಲಿ, ನೀವು ಈ ಗಂಭೀರ ಸಮಸ್ಯೆಗೆ ತುತ್ತಾಗುತ್ತೀರಿ ಹುಷಾರ್..

Health Tips: ಇಂದಿನ ಕಾಲಮಾನದಲ್ಲಿ ಊಟವಿಲ್ಲದಿದ್ದರೂ, ಜನ ಸಹಿಸಿಕೊಳ್ಳಬಹುದು. ಆದರೆ ಸ್ಮಾರ್ಟ್ ಫೋನ್ ಇಲ್ಲವೆಂದಲ್ಲಿ, ಅವಮಾನಕರ ಸಂಗತಿ. ಅಲ್ಲದೇ, ನಾವು ತೆಗೆದುಕೊಳ್ಳುವ ಗಾಳಿ ಎಷ್ಟು ಮುಖ್ಯವೋ, ಅಷ್ಟೇ ಫೋನು ಕೂಡ ಮುಖ್ಯವಾಗಿ ಬಿಟ್ಟಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಎಲ್ಲರೂ ಸ್ಮಾರ್ಟ್ ಫೋನ್ ಬಳಸುವವರೇ. ಆದರೆ ಅಗತ್ಯಕ್ಕಿಂತ ಹೆಚ್ಚು ಸ್ಮಾರ್ಟ್ ಫೋನ್ ಬಳಸಿದ್ದಲ್ಲಿ, ನೀವು...

2024 ಡಿಕೆಶಿಗೆ ಲಕ್ಕಿನಾ..? ಸಿಎಂ ಆಗೇ ಆಗ್ತಾರಾ ಡಿ.ಕೆ.ಶಿವಕುಮಾರ್‌..?

Spiritual: ಕಾಂಗ್ರೆಸ್ ಗೆದ್ದಾಗ ಸಿಎಂ ಯಾರಾಗ್ತಾರೆ ಅನ್ನೋ ಗೊಂದಲ ಎಲ್ಲರಲ್ಲೂ ಇತ್ತು. ಸಿಎಂ ಪಟ್ಟ ಸಿದ್ದರಾಮಯ್ಯನವರಿಗೆ ಕೊಡುವುದಾ ಅಥವಾ ಡಿಕೆಶಿಗೆ ಕೊಡುವುದಾ ಅಂತಾ ಹೈಕಮಾಂಡ್ ಕೂಡ ತಲೆಕೆಡಿಸಿಕೊಂಡಿತ್ತು. ಹಾಗಾಗಿ ಒಂದು ವಾರದ ಬಳಿಕ ಸಿಎಂ ಪದಗ್ರಹಣ ಕಾರ್ಯಕ್ರಮ ಮಾಡಲಾಯಿತು. ಫೈನಲಿ ಸಿದ್ದರಾಮಯ್ಯರನ್ನ ಸಿಎಂ ಮಾಡಲಾಯಿತು. ಹಾಗಾದರೆ ಡಿಕೆಶಿಗೆ ಸಿಎಂ ಪದವಿ ಸಿಗುವ ಭಾಗ್ಯವಿಲ್ಲವಾ ಅನ್ನೋ...

ಸಚಿವ ಸ್ಥಾನಕ್ಕೇರಲಿದ್ದಾರಾ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್..?

Spiritual: ಯಾರೂ ಕೂಡ ಪ್ರದೀಪ್ ಈಶ್ವರ್ ಅಂಥ ಹುಡುಗ, ಸಚಿವರಾಗಿದ್ದ ಡಾ.ಕೆ.ಸುಧಾಕರ್‌ ಅಂಥವರನ್ನು ಸೋಲಿಸಿ, ಚಿಕ್ಕಬಳ್ಳಾಪುರದ ಶಾಸಕ ಪಟ್ಟಕ್ಕೇರುತ್ತಾರೆಂದು ಊಹಿಸಿರಲಿಲ್ಲ. ತಮ್ಮದೇ ಅಕಾಡೆಮಿ ಮೂಲಕ ಹೆಸರು ಮಾಡಿದ್ದ ಪ್ರದೀಪ್, ಇದೀಗ ಶಾಸಕರಾಗಿ, ತಮ್ಮ ಭಾಷಣ, ಕೆಲಸದಿಂದ ಸದ್ದು ಮಾಡುತ್ತಿದ್ದಾರೆ. ಇವರ ಬಗ್ಗೆ ಜ್ಯೋತಿಷಿಗಳಾದ ನಾರಾಯಣ ರೆಡ್ಡಿ ಗುರೂಜಿ ಮಾತನಾಡಿದ್ದು, ಪ್ರದೀಪ್ ಈಶ್ವರ್‌ಗೆ ಧ್ವಜ ಕೀರ್ತಿ ಯೋಗ...

ನೀವು ಶ್ರೀಮಂತರಾಗಬೇಕು ಎಂದಲ್ಲಿ, ವಿದುರನ ಈ ಮಾತು ಕೇಳಿ..

Spiritual: ಚಾಣಕ್ಯ ನೀತಿಯಲ್ಲಿ ಹೇಗೆ ಚಾಣಕ್ಯರು ಜೀವನ ಪಾಠವನ್ನು ಹೇಳುತ್ತಾರೋ, ಅದೇ ರೀತಿ, ವಿದುರ ನೀತಿಯಲ್ಲಿ ವಿದುರರು ಕೂಡ, ಜೀವನಕ್ಕೆ ಸಂಬಂಧಿಸಿದಂತೆ ಕೆಲವು ನೀತಿಗಳನ್ನು ಹೇಳಿದ್ದಾರೆ. ಶ್ರೀಮಂತರಾಗಬೇಕು ಎಂದಲ್ಲಿ, ಜನ ವಿದುರನ ಕೆಲ ಮಾತುಗಳನ್ನು ಕೇಳಬೇಕಂತೆ. ಹಾಗಾದ್ರೆ ಅದು ಯಾವ ಮಾತು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮೊದಲನೇಯದಾಗಿ ಕಷ್ಟಪಟ್ಟಾಗ ಮಾತ್ರ ಫಲ ಸಿಗುತ್ತದೆ. ಹಾಗಾಗಿ...

ಮುಟ್ಟಾದ ಮೂರು ದಿನಗಳವರೆಗೂ ಹೆಣ್ಣು ಮಕ್ಕಳು ತಲೆ ಸ್ನಾನ ಮಾಡಬಾರದು.. ಯಾಕೆ ಗೊತ್ತಾ..?

Spiritual: ಹಿಂದೂಗಳಲ್ಲಿರುವ ಹಲವು ಪದ್ಧತಿಗಳಲ್ಲಿ, ಹೆಣ್ಣು ಋತುಮತಿಯಾದಾಗ ಅನುಸರಿಸುವ ಕೆಲ ಪದ್ಧತಿಗಳು ಕೂಡ ಒಂದು. ಅದರಲ್ಲಿ ಮುಟ್ಟಾದ ಹೆಣ್ಣು ಮಕ್ಕಳು ಮೂರು ದಿನ ಮೈಲಿಗೆಯಾಗಿದ್ದು, ನಾಲ್ಕನೇಯ ದಿನ ಶುದ್ಧವಾಗುತ್ತಾರೆ. ಹಾಗಾದರೆ ಯಾಕೆ ಋತುಮತಿಯಾದ ಶುರುವಾದದ ಮೂರು ದಿನ ತಲೆ ಸ್ನಾನ ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ಮುಟ್ಟಾದ ಶುರುವಿನ ಮೂರು ದಿನ ತಲೆ ಸ್ನಾನ ಮಾಡಬಾರದು...

ಶಾಂತ ಸ್ವರೂಪಿ ಸೀತಾದೇವಿ ರಣಚಂಡಿ ಅವತಾರ ತಾಳಲು ಕಾರಣವೇನು..?

Spiritual: ರಾಮಾಯಣದಲ್ಲಿ ಬರುವ ಪ್ರಮುಖ ಪಾತ್ರಗಳಲ್ಲಿ ಸೀತೆ ಕೂಡ ಒಬ್ಬಳು. ಆಕೆ ಯಾವಾಗಲೂ ಶಾಂತ ಸ್ವರೂಪಳು ಎಂಬುದನ್ನಷ್ಟೇ ನಾವು ನೋಡಿದ್ದೇವೆ. ಆದರೆ ಸೀತಾದೇವಿ ರಾಕ್ಷಸನ ಸಂಹಾರಕ್ಕಾಗಿ ರಣಚಂಡಿ ರೂಪವನ್ನೂ ತಾಳಿದ್ದಳು. ಹಾಗಾದರೆ, ಯಾವ ರಾಕ್ಷಸನನ್ನು ಕೊಲ್ಲಲು ಸೀತಾಮಾತೆ, ರಣಚಂಡಿ ರೂಪ ತಾಳಿದ್ದಳು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ರಾವಣನ ಸಂಹಾರದ ಬಳಿಕ, ರಾಮ...

ಹೆಂಡತಿ ಪರ್ಫ್ಯೂಮ್ ಹಾಕಿದ್ದಕ್ಕೆ ಗುಂಡು ಹಾರಿಸಿದ ಗಂಡ..

Crime News: ಭೋಪಾಲ್: ಇಂದಿನ ನಯಾ ಜಮಾನಾದಲ್ಲಿ ಫ್ಯಾಷನ್ ಮಾಡುವುದು ಸಾಮಾನ್ಯವಾಗಿದೆ. ಅಂದವಾಗಿ ಡ್ರೆಸ್ ಮಾಡಿಕೊಂಡು, ಮೇಕಪ್ ಮಾಡಿ, ಪರ್ಫ್ಯೂಮ್ ಸಿಂಪಡಿಸಿಕೊಂಡು, ಹೀಲ್ಸ್ ಧರಿಸಿ, ಹೆಣ್ಣು ಮಕ್ಕಳು ತಿರುಗಾಡಲು ಹೋಗುವುದು ದೊಡ್ಡ ವಿಷಯವಲ್ಲ. ಆದರೆ ಇಲ್ಲೋರ್ವ ಪತಿ, ತನ್ನ ಪತ್ನಿ ಪರ್ಫ್ಯೂಮ್ ಬಳಸಿದ್ದಕ್ಕೆ, ಆಕೆಯ ಮೇಲೆ ಗುಂಡಿನ ದಾಳಿ ಮಾಡಿದ್ದಾನೆ. ನೀಲಂ ಜಾಧವ್ ಎಂಬ ಮಹಿಳೆ...

ಇಂಥ ಸಣ್ಣ ಸಣ್ಣ ತಪ್ಪುಗಳೇ ನಮ್ಮನ್ನು ದುರಾದೃಷ್ಟವಂತರನ್ನಾಗಿ ಮಾಡುತ್ತದೆ.

Spiritual: ಹಿಂದೂಗಳಲ್ಲಿರುವ ಪವಿತ್ರ ಪುರಾಣಗಳಲ್ಲಿ ಗರುಡ ಪುರಾಣ ಕೂಡ ಒಂದು. ಒಮ್ಮೆ ಗರುಡ ಪುರಾಣದ ಕಥೆಗಳನ್ನು ಕೇಳಿದವರು, ಜೀವನದಲ್ಲೆಂದೂ ಪಾಪವನ್ನು ಮಾಡುವುದಿಲ್ಲವೆಂದು ಹೇಳುತ್ತಾರೆ. ಏಕೆಂದರೆ, ಅದರಲ್ಲಿ ಜೀವನಕ್ಕೆ ಸಂಬಂಧಿಸಿದ ಕೆಲ ಸತ್ಯಗಳನ್ನು ಮತ್ತು ಸತ್ತ ಮೇಲೆ ನಮ್ಮ ಪಾಪಗಳಿಗೆ ಯಾವ ಯಾವ ಶಿಕ್ಷೆ ಸಿಗುತ್ತದೆ ಎಂಬ ಬಗ್ಗೆ ಹೇಳಿರುತ್ತಾರೆ. ಹಾಗಾಗಿ ಗರುಡ ಪುರಾಣ ಶ್ರವಣ...

ಮರಣದ ಸಮಯದಲ್ಲಿ ವಾಲಿ ನೀಡಿದ ಸಲಹೆಯನ್ನು ನೀವೂ ಕೇಳಿ..

Spiritual: ರಾಮಾಯಣದ ಪ್ರಮುಖ ಖಳನಾಯಕರಲ್ಲಿ ವಾಲಿ ಕೂಡ ಒಬ್ಬನು. ತನ್ನ ಸ್ವಂತ ಸಹೋದರ ಸುಗ್ರೀವನಿಗೆ ತೊಂದರೆ ಕೊಡುತ್ತಿದ್ದ ವಾಲಿ, ತನ್ನ ಕೊನೆಯ ಕ್ಷಣದಲ್ಲಿ ಕೆಲ ಸಲಹೆ ನೀಡಿದ್ದ. ಹಾಗಾದರೆ ಸಾವಿನ ಸಮಯದಲ್ಲಿ ವಾಲಿ ನೀಡಿದ್ದ ಸಲಹೆ ಏನು ಎಂಬ ಬಗ್ಗೆ ತಿಳಿಯೋಣ ಬನ್ನಿ.. ಮರಣದ ಸಮಯದಲ್ಲಿ ವಾಲಿ ತನ್ನ ಪುತ್ರ ಅಂಗದನಿಗೆ ಕೆಲ ಜೀವನ ಸಲಹೆಗಳನ್ನು...
- Advertisement -spot_img

Latest News

Health Tips: ನೀವು ಆರೋಗ್ಯಕರ ಎಂದು ತಿಳಿದಿರುವ ಈ ಆಹಾರವನೇ ನಿಮ್ಮ ತೂಕ ಹೆಚ್ಚಿಸುತ್ತಿದೆ..!

Health Tips: ನಾವು ಆರೋಗ್ಯಕರವಾದ ಆಹಾರ ಅಂತಾ ಅದೆಷ್ಟೋ ಬಾರಿ ಅನಾರೋಗ್ಯಕರ ಆಹಾರವನ್ನೇ ಹಲವು ದಿನಗಳ ಕಾಲ ತಿಂದಿರುತ್ತೇವೆ. ಆದರೆ ಆ ಆಹಾರ ನಮ್ಮ ದೇಹಕ್ಕೆ...
- Advertisement -spot_img