Wednesday, August 19, 2026

jeeni millet health mix

‘ಕಾಂಗ್ರೆಸ್ ಸರ್ಕಾರ ಹಾಲಿನ ಬೆಲೆ ಹೆಚ್ಚಿಸಿ, ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ’

Political News: ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಹಾಲಿನ ದರ ಹೆಚ್ಚಿಸಿದ್ದಕ್ಕೆ, ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಹಾಲಿನ ದರ ಹೆಚ್ಚಳ ಮಾಡಿದ್ದಕ್ಕೆ, ಗೃಹಜ್ಯೋತಿ ಹೆಸರಿನಲ್ಲಿ ಆರಂಭದಲ್ಲೇ ಕರೆಂಟ್ ಶಾಕ್ ಕೊಟ್ಟಿದ್ದಕ್ಕೆ, ದನಕ್ಕೆ ಹಾಕುವ ಹಿಂಡಿ ಬೆಲೆ ಹೆಚ್ಚಳದ ಬಗ್ಗೆ ಹೀಗೆ ಸರ್ಕಾರದ ಹಲವು...

ರಾವಣನ ಹತ್ತು ತಲೆಗಳು ಏನನ್ನು ಸೂಚಿಸುತ್ತದೆ..

Spiritual: ಸಕಲ ಕಲಾ ವಲ್ಲಭ. ಶಿವಭಕ್ತ. ಶಸ್ತ್ರ-ಶಾಸ್ತ್ರ ಎರಡರ ಬಗ್ಗೆಯೂ ಸಂಪೂರ್ಣ ಪಾರಂಗತವಾಗಿಸಿಕೊಂಡಿದ್ದ ರಾವಣನ ಸ್ಪೆಶಾಲಿಟಿ ಎಂದರೆ, ಅವನ ಹತ್ತು ತಲೆ. ಹಾಗಾದರೆ ಆ ಹತ್ತು ತಲೆ ಯಾವುದರ ಸಂಕೇತ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ರಾವಣನ ಹತ್ತು ತಲೆಗಳಲ್ಲಿ 6 ತಲೆ ಅರಿಷಡ್ವರ್ಗಗಳನ್ನು ಸೂಚಿಸುತ್ತದೆ. ಜೊತೆಗೆ ಇನ್ನುಳಿದ ನಾಲ್ಕು ತಲೆ, ರಾವಣನ...

ಫ್ರೆಂಚ್ ಟೋಸ್ಟ್ ಮನೆಯಲ್ಲೇ ತಯಾರಿಸುವುದು ಹೇಗೆ..?

Recipe: ಸಾಮಾನ್ಯವಾಗಿ ಹಲವರು ಬ್ರೆಡ್ ತಂದಾಗ, ಅದರಿಂದ ಟೋಸ್ಟ್ ಅಥವಾ ಸ್ಯಾಂಡವಿಚ್ ಮಾಡಿ ತಿನ್ನುತ್ತಾರೆ. ಆದರೆ ನೀವು ಸಿಂಪಲ್‌ ಆಗಿ ಟೋಸ್ಟ್ ಮಾಡುವ ಬದಲು, ಫ್ರೆಂಚ್ ಟೋಸ್ಟ್ ಮಾಡಿದರೆ, ಅದು ಸಖತ್ ಟೇಸ್ಟಿಯಾಗಿರತ್ತೆ. ಹಾಗಾಗಿ ನಾವಿಂದು ಫ್ರೆಂಚ್ ಟೋಸ್ಟ್ ರೆಸಿಪಿ ಹೇಳಲಿದ್ದೇವೆ. ಒಂದು ಕಪ್ ಕಾಯಿಸಿದ ಹಾಲು, 3 ಸ್ಪೂನ್ ಕಸ್ಟರ್ಡ್ ಪುಡಿ, 2 ಸ್ಪೂನ್...

Book My Showನಲ್ಲಿ ಟ್ರೆಂಡಿಂಗ್‌ನಲ್ಲಿರುವ HHB ಸಿನಿಮಾ: 24 ಗಂಟೆಗಳಲ್ಲಿ 50 ಸಾವಿಕ್ಕೂ ಹೆಚ್ಚು ಬುಕಿಂಗ್ಸ್‌

Movie News: ಕರಾವಳಿ ಹುಡುಗರ ನಿರ್ದೇಶನ, ನಟನೆ, ನಿರ್ಮಾಣದ ಸಿನಿಮಾದಲ್ಲಿ ಎಂಟರ್‌ಟೇನ್‌ಮೆಂಟ್ ಮತ್ತು ಉತ್ತಮ ಸಂದೇಶ ಇದ್ದೇ ಇರುತ್ತದೆ ಅನ್ನೋ ನಂಬಿಕೆ ಕನ್ನಡಿಗರಿಗೆ ಬಂದಿದೆ. ಇದಕ್ಕೆ ಕಾರಣ, ಉಳಿದವರು ಕಂಡಂತೆಯಿಂದ, ಕಾಂತಾರದವರೆಗೂ ನಟನೆ ನಿರ್ದೇಶನ, ನಿರ್ಮಾಣದಲ್ಲಿ ಸಕ್ಸಸ್‌ ಕಂಡಿರುವ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಮತ್ತು ರಾಜ್ ಬಿ ಶೆಟ್ಟಿ. ಇವರ ಜೊತೆ ಪ್ರಮೋದ್...

ಕಣಲೆ ಅಥವಾ ಕಳಿಲೆಯ ಸೇವನೆ ಮಾಡುವುದರಿಂದ ಆರೋಗ್ಯಕ್ಕಾಗುವ ಲಾಭವೇನು..?

Health tips: ನಿಮಗೆ ಸಾಕಷ್ಟು ತರಕಾರಿ, ಹಣ್ಣು, ಸೊಪ್ಪು, ಮೊಳಕೆ ಕಾಳು ಇತ್ಯಾದಿಗಳ ಬಗ್ಗೆ ಗೊತ್ತಿರಬಹುದು. ಆದರೆ ಕಣಲೆ ಅಥವಾ ಕಳಿಲೆ ಬಗ್ಗೆ ಗೊತ್ತಿರುವುದು ಅಪರೂಪ. ಇದನ್ನ ಬಾಂಬೂ ಅಂತಲೂ ಕರೆಯುತ್ತಾರೆ. ಇದರ ಪಲ್ಯ ಆರೋಗ್ಯಕ್ಕೆ ತುಂಬಾ ಉತ್ತಮ. ಮಳೆಗಾಲದ ಸಮಯದಲ್ಲಿ ಕಣಿಲೆ ಸಿಗುತ್ತದೆ. ಹಾಗಾದರೆ ಕಣಲೆ ಸೇವನೆ ಮಾಡುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ...

ಸಕ್ಕರೆ ಖಾಯಿಲೆ ಇರುವವರೂ ಈ ಹಣ್ಣುಗಳನ್ನು ತಿನ್ನಬಹುದು..

Health tips: ಸಕ್ಕರೆ ಖಾಯಿಲೆ ಇರುವವರಿಗೆ ಕೆಲವು ಹಣ್ಣುಗಳನ್ನು ಸಹ ತಿನ್ನಬಾರದು ಅಂತಾ ಹೇಳಲಾಗುತ್ತದೆ. ಏಕೆಂದರೆ, ಆ ಹಣ್ಣುಗಳ ಸೇವನೆಯಿಂದ ಶುಗರ್ ಹೆಚ್ಚುತ್ತದೆ. ಮಾವಿನ ಹಣ್ಣು, ಹಲಸಿನ ಹಣ್ಣು ಸೇವನೆ ಮಾಡಿದರೆ, ಸಕ್ಕರೆ ಖಾಯಿಲೆ ಹೆಚ್ಚುತ್ತದೆ. ಹಾಗಾದ್ರೆ ಸಕ್ಕರೆ ಖಾಯಿಲೆ ಇದ್ದವರು, ಯಾವ ಹಣ್ಣುಗಳ ಸೇವನೆ ಮಾಡಬಹುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ನೇರಳೆ ಹಣ್ಣು....

ಆರೋಗ್ಯ ಕಾಪಾಡಿಕೊಳ್ಳಲು ಮಳೆಗಾಲದಲ್ಲಿ ಇಂಥ ಆಹಾರ ಸೇವನೆ ಮಾಡಿ..

Health tips: ಮಳೆಗಾಲ ಅಂದರೆ, ಕೆಮ್ಮು, ನೆಗಡಿ, ಜ್ವರದ ಸೀಸನ್. ಈ ವೇಳೆಯಲ್ಲಿ ಏನು ತಿನ್ನಬೇಕು ಏನು ತಿನ್ನಬಾರದು ಅನ್ನೋ ಕನ್ಫೂಶನ್ ಹೆಚ್ಚು. ಆದರೆ ಆಯುರ್ವೇದದ ಪ್ರಕಾರ, ನೀವು ಮಳೆಗಾಲದಲ್ಲಿ ಕೆಲವು ಪದಾರ್ಥಗಳ ಸೇವನೆ ಮಾಡಿದರೆ, ನಿಮ್ಮ ಆರೋಗ್ಯವನ್ನ ಅಚ್ಚುಕಟ್ಟಾಗಿ ಇಟ್ಟುಕೊಳ್ಳಬಹುದು. ಹಾಗಾಗಿ ನಾವಿಂದು ಮಳೆಗಾಲದಲ್ಲಿ ಯಾವ ಆಹಾರ ಸೇವಿಸಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ.. ನಾವೀಗ...

ಮೂಕಾಂಬಿಕೆ ಕೊಲ್ಲೂರಿಗೆ ಬಂದು ನೆಲೆನಿಲ್ಲಲು ಕಾರಣವೇನು..?

Spiritual: ಕರ್ನಾಟಕದಲ್ಲಿರುವ ಪ್ರಸಿದ್ಧ ದೇವಿ ದೇವಸ್ಥಾನಗಳಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಕೂಡ ಒಂದು. ದಕ್ಷಿಣ ಕನ್ನಡದ ದೇವಸ್ಥಾನಗಳ ದರ್ಶನಕ್ಕೆಂದು ಬರುವವರು, ಕೊಲ್ಲೂರು ಮೂಕಾಂಬಿಕೆಯ ದರ್ಶನ ಮುಗಿಸಿಯೇ ಹೋಗಬೇಕು. ಆಗಲೇ ದಕ್ಷಿಣದ ದೇವಿಯರ ದರ್ಶನ ಪೂರ್ಣವಾಗುವುದು. ಇಂದು ಮೂಕಾಂಬಿಕೆ ಕೊಲ್ಲೂರಿಗೆ ಬಂದು ನೆಲೆಸಿದ್ದು ಹೇಗೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಉಡುಪಿ ಜಿಲ್ಲೆಯಲ್ಲಿರುವ ಕೊಲ್ಲೂರು...

ರಾಮ್‌ ಬುಟನ್ ಹಣ್ಣಿನ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭವೇನು..?

Health tips: ಇತ್ತೀಚೆಗೆ ಆರೋಗ್ಯದ ಗುಣಗಳಿಂದ ಹೆಚ್ಚು ಸದ್ದು ಮಾಡುತ್ತಿರುವ ಹಣ್ಣು ಅಂದ್ರೆ ರಾಮ್‌ಬುಟನ್ ಹಣ್ಣು. ಲಿಚಿಯಂತೆ ಕಾಣುವ ರಾಮ್‌ಬುಟನ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇಂದು ನಾವು ಈ ಹಣ್ಣಿನ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ರಾಮ್‌ಬುಟನ್ ಬೆಲೆ ಕೊಂಚ ಹೆಚ್ಚಿದೆ. ಆದರೆ ಇದು ಆರೋಗ್ಯಕ್ಕೆ ಒಳ್ಳೆಯದು ಅನ್ನೋ ಕಾರಣಕ್ಕೆ ಇದರ ಸೇವನೆ...

ದಕ್ಷಿಣ ಕನ್ನಡದ ವಿವಾಹಿತೆಯರು ವಂಕಿ ಉಂಗುರ ಏಕೆ ಧರಿಸುತ್ತಾರೆ..?

Spiritual: ದಕ್ಷಿಣ ಕನ್ನಡಿಗರಲ್ಲಿ ಹಲವರು ವಂಕಿ ರಿಂಗನ್ನು ಹಾಕುತ್ತಾರೆ. ಆದರೆ ಆ ರಿಂಗ್ ಯಾಕೆ ಹಾಕಲಾಗತ್‌ತೆ. ಅದರ ಪ್ರಾಮುಖ್ಯತೆ ಏನು ಅನ್ನೋದೇ ಹಲವರಿಗೆ ಗೊತ್ತಿರುವುದಿಲ್ಲ. ಹಾಗಾಗಿ ಇಂದು ನಾವು ವಂಕಿ ರಿಂಗ್ ಪ್ರಾಮುಖ್ಯತೆ ಏನು ಎಂದು ಹೇಳಲಿದ್ದೇವೆ. ವಂಕಿ ಉಂಗುರವನ್ನು ನೋಡಿದ ಈಗಿನ ಹೆಣ್ಣು ಮಕ್ಕಳು ಇದು ಐಶ್ವರ್ಯಾ ರೈ ಹಾಕಿಕೊಳ್ಳುವ ಉಂಗುರವೆನ್ನುತ್ತಾರೆ. ಕೆಲವರು ಇದು...
- Advertisement -spot_img

Latest News

Movie News: ನಾನು ಹೆಮ್ಮೆಯ ಅಂಧಭಕ್ತೆ ಎಂದ ಸೂರ್ಯವಂಶ ನಟಿ ಇಶಾ

Movie News: ಸೂರ್ಯವಂಶ ಸಿನಿಮಾದಲ್ಲಿ ಅಭಿನಯಿಸಿದ್ದ ನಟಿ ಇಶಾ ಕೋಪ್ಪಿಕರ್ ತಾವು ಹೆಮ್ಮೆಯ ಅಂಧಭಕ್ತೆ ಎಂದು ಹೇಳಿಕೆ ನೀಡಿದ್ದಾರೆ. ತಮ್ಮ ಇನ್‌ಸ್ಟಾಖಾತೆಯಲ್ಲಿ ಈ ಬಗ್ಗೆ ವೀಡಿಯೋ...
- Advertisement -spot_img