Spiritual: ಭಾರತದಲ್ಲಿರುವ ಪ್ರಸಿದ್ಧ ದೇವಿ ದೇವಸ್ಥಾನಗಳಲ್ಲಿ ವೈಷ್ಣೋದೇವಿ ಮಂದಿರವೂ ಒಂದು. ಭಾರತವಷ್ಟೇ ಅಲ್ಲದೇ, ವಿದೇಶಗಳಿಂದಲೂ ಜನ ಈ ದೇವಸ್ಥಾನ ಮತ್ತು ಪ್ರವಾಸಿ ತಾಣಕ್ಕೆ ಚಾರಣಕ್ಕೆಂದು ಬರುತ್ತಾರೆ. ಇಂದು ನಾವು ಈ ಸ್ಥಳದಲ್ಲಿ ವೈಷ್ಣೋದೇವಿ ಬಂದು ನೆಲೆಸಿದ್ದು ಹೇಗೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ..
ಹಿಮಾಲಯದ ತ್ರಿಕೋಟಾ ಪರ್ವತದಲ್ಲಿ ವೈಷ್ಣೋದೇವಿ ಮಂದಿರವಿದೆ. ವೈಷ್ಣೋದೇವಿಗೆ ಸಂಬಂಧಿಸದಂತೆ ಹಲವು...
Health tips: ನೀವು ತೂಕ ಇಳಿಸಲು ಬಯಸುವವರಾಗಿದ್ದರೆ, ನಿಮ್ಮ ಆಹಾರದಲ್ಲಿ ಕಂಟ್ರೋಲ್ ಇರಬೇಕು. ಆದರೆ ಕೆಲವೊಮ್ಮೆ ಡಯಟ್ ಮಾಡುವವರೂ ಕೂಡ, ಚೀಟಿಂಗ್ ಡೇ ಎಂದು ಕೆಲ ಜಂಕ್ ಫುಡ್ ಸೇವನೆ ಮಾಡುತ್ತಾರೆ. ಇಂದು ನಾವು ಯಾವ ಕಾಂಬಿನೇಷನ್ ಫುಡ್ ತಿಂದರೆ, ದೇಹದ ತೂಕ ಹೆಚ್ಚುತ್ತದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಲಿದ್ದೇವೆ..
ಚಹಾ ಮತ್ತು ಕುರುಕಲು...
Recipe: ಹಲವು ತಂದೆ ತಾಯಿಯರಿಗೆ ಮಕ್ಕಳು ಶಾಲೆಗೆ ಹೋಗುವಾಗ, ಏನು ಟಿಫನ್ ರೆಡಿ ಮಾಡಿಕೊಡಬೇಕು ಎಂಬುವುದೇ ದೊಡ್ಡ ಗೊಂದಲದ ವಿಷಯವಾಗಿರುತ್ತೆ. ಹಾಗಾಗಿ ಇಂದು ನಾವು ಆರೋಗ್ಯಕರವೂ, ರುಚಿಕರವೂ ಆದ ಟಿಫನ್ ತಯಾರಿಸುವುದು ಹೇಗೆ ಅಂತಾ ಹೇಳಲಿದ್ದೇವೆ.
ಶಾಲೆಗೆ ಹೋಗುವಾಗ ಮಕ್ಕಳಿಗೆ ಕಾಳುಗಳ ಉಸುಳಿ, ಎಲ್ಲ ಕಾಳು ನೆನೆಸಿ ಅರೆದು ಮಾಡಿದ ದೋಸೆ, ಲೈಟ್ ಆಗಿ ತವ್ವಾ...
Political News: ಬಿಜೆಪಿ-ಜೆಡಿಎಸ್ ಹೊಂದಾಣಿಕೆಯ ಬಗ್ಗೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ಟಿಂಗಲ್ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯ ಹೊಂದಾಣಿಕೆಯು "ಕುರುಡನ ಹೆಗಲ ಮೇಲೆ ಕುಂಟನ ಸವಾರಿ"ಯಂತಿದೆ! ಒಬ್ಬರಿಗೆ ನಡೆಯಲಾಗದು, ಮತ್ತೊಬ್ಬರಿಗೆ ಕಣ್ಣು ಕಾಣದು. ಒಟ್ಟಿನಲ್ಲಿ ಈ ಸವಾರಿಯು ದಾರಿ ತಪ್ಪಿ ಪ್ರಪಾತಕ್ಕೆ ಬೀಳುವುದು ನಿಶ್ಚಿತ....
Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಟ್ವೀಟ್ ಮಾಡಿದ್ದು, ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ದಲಿತ ಉಪಸಭಾಧ್ಯಕ್ಷರ ಮೇಲೆ ಕಾಂಗ್ರೆಸ್ ನಾಯಕರು ಅನುಕಂಪ ತೊರಿಸುವ ಬದಲು, ಸಚಿವ ಸ್ಥಾನವನ್ನ ಅವರಿಗೆ ಬಿಟ್ಟುಕೊಡಲಿ. ಇಷ್ಟು ದಿನ ಕೇಳಿಬರುತ್ತಿದ್ದ ದಲಿತ ಸಿಎಂ ಕೂಗು ಈಗೇಕಿಲ್ಲ..? ಈಗಲೂ ದಲಿತರನ್ನೇ ಸಿಎಂ ಮಾಡಲಿ ಎಂದು ಟಾಂಗ್ ನೀಡುವ...
Spiritual: ಶ್ರಾವಣ ಬಂತು ಅಂದ್ರೆ ಹಲವರಿಗೆ ಖುಷಿ. ಮತ್ತೆ ಕೆಲವರಿಗೆ ಬೇಸರ. ಖುಷಿ ಏಕೆಂದರೆ, ಈ ಮಾಸದಲ್ಲಿ ಹಲವಾರು ಹಬ್ಬಗಳು, ವೃತಾಚರಣೆಗಳು ಬರುತ್ತದೆ. ದೇವರ ದರ್ಶನ, ಪೂಜೆ ಪುನಸ್ಕಾರ, ಹೋಮ ಹವನಗಳಲ್ಲಿ ಭಾಗಿಯಾಗಿ, ರುಚಿ ರುಚಿಯಾದ ಪ್ರಸಾದ, ಭಕ್ಷ್ಯ ಭೋಜನಗಳನ್ನು ತಿನ್ನಬಹುದು ಎನ್ನುವವರು ಒಂದು ಕಡೆಯಾದರೆ, ಶ್ರಾವಣ ಮುಗಿಯುವವರೆಗೂ ನಾನ್ವೆಜ್ ಮುಟ್ಟವ ಹಾಗಿಲ್ಲ ಅನ್ನೋ...
Spiritual: ಬಿಲ್ವಪತ್ರೆ ಎಂದರೆ ಶಿವನಿಗೆ ಬಹುಪ್ರಿಯವಾದ ಎಲೆಯಾಗಿದೆ. ಬಿಲ್ವಪತ್ರೆ ಹಾಕಿ, ಶಿವನಲ್ಲಿ ಪ್ರಾರ್ಥಿಸಿದರೆ, ನೀವೇನು ಬೇಡುತ್ತಿರೋ, ಶಿವ ಅದನ್ನು ನಿಮಗೆ ನೀಡುತ್ತಾನೆಂದು ಹೇಳಲಾಗುತ್ತದೆ. ಆದರೆ ಬಿಲ್ವಪತ್ರೆಯನ್ನು ಮನೆಯ ಬಳಿ ನೆಡಬಹುದಾ..? ಇದು ಒಳ್ಳೆಯದ್ದೋ..? ಕೆಟ್ಟದ್ದೋ..? ಈ ಗಿಡ ಮನೆಯ ಬಳಿ ನೆಟ್ಟರೆ ಅದರಿಂದ ಏನಾಗುತ್ತದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಬಿಲ್ವಪತ್ರೆ ಮರವನ್ನು...
Spiritual: ತಿರುಪತಿ ಎಂದ ತಕ್ಷಣ ನಮಗೆ ನೆನಪಾಗುವುದು ದೀಪದ ಬೆಳಕಲ್ಲಿ ಕಂಗೊಳಿಸುವ ಬಾಲಾಜಿ ಮತ್ತು ತಿರುಪತಿ ಲಾಡು. ಆದರೆ ತಿರುಮಲನಿಗೆ ಲಾಡುವಿನ ಜೊತೆ ಇನ್ನೂ ಹಲವರು ಪದಾರ್ಥಗಳನ್ನು ನೈವೇದ್ಯ ಮಾಡಲಾಗುತ್ತದೆ. ಹಾಗಾದರೆ ತಿರುಮಲನಿಗೆ ಏನೇನು ನೈವೇದ್ಯ ಮಾಡಲಾಗುತ್ತದೆ..? ಯಾವ ಸಮಯಕ್ಕೆ ಯಾವ ಸೇವೆ ಮಾಡಲಾಗುತ್ತದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಗುರುವಾರ ಮತ್ತು...
Health Tips: ಮದುವೆಯಾಗಿ ಮಕ್ಕಳಾಗುವುದಕ್ಕೆ ಸರಿಯಾದ ಸಮಯ ಅಂದ್ರೆ 25ರಿಂದ 30 ವರ್ಷ. 30 ವರ್ಷ ತುಂಬುವುದರೊಳಗೆ 2 ಮಕ್ಕಳಾಗಿಬಿಟ್ಟರೆ, ಮುಂದೆ ಯಾವ ಆರೋಗ್ಯ ಸಮಸ್ಯೆಯೂ ಬರುವುದಿಲ್ಲವೆಂದು ಹಿರಿಯರು ಹೇಳುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಮಹಿಳೆಯರು ತಮ್ಮ ಆಫೀಸು ಕೆಲಸಕ್ಕಾಗಿಯೋ, ಅಥವಾ ಕೇರಿಯರ್ ರೂಪಿಸಿಕೊಳ್ಳುವ ಭರದಲ್ಲೋ, 40 ವಯಸ್ಸಾದರೂ ತಾಯಿಯಾಗಲು ಹಿಂದೆ ಮುಂದೆ ಯೋಚಿಸುತ್ತಾರೆ....
Health Tips: ಗರ್ಭಿಣಿಯಾಗುವುದು, ಡಿಲೆವರಿ, ಬಾಣಂತನ ಇವೆಲ್ಲ ಹೆಣ್ಣಿನ ಬಾಳಿನ ಒಂದು ಅತ್ಯುತ್ತಮ ಮತ್ತು ಸೂಕ್ಷ್ಮ ಸಂದರ್ಭ. ಈ ಸಂದರ್ಭದಲ್ಲಿ ಹೆಣ್ಣು ಮಕ್ಕಳು ಸರಿಯಾದ ಆರೈಕೆ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಇಡೀ ಜೀವನ ಅನಾರೋಗ್ಯದಿಂದ ನರಳಬೇಕಾಗುತ್ತದೆ. ಹಾಗಾಗಿ ಗರ್ಭಿಣಿಯಾಗಿದ್ದಾಗ, ಡಿಲೆವರಿ, ಬಾಣಂತನದ ವೇಳೆ ಸರಿಯಾಗಿ ಆರೋಗ್ಯ ಕಾಳಜಿ ಮಾಡಬೇಕು. ಇದಾದ ಬಳಿಕ ಶುರುವಾಗುವ ಸಮಸ್ಯೆ ಅಂದರೆ...