Health Tips: ಬಳೆ, ಕುಂಕುಮ, ತಾಳಿ, ಕಾಲುಂಗುರ, ಮತ್ತು ಮೂಗುತಿ ಇವಿಷ್ಟು ಮುತ್ತೈದೆಯ ಲಕ್ಷಣ. ಹಾಗಾಗಿ ಹಿಂದೂ ಧರ್ಮದಲ್ಲಿ ಯಾವಾಗ ಮೂಗುತಿ ಹಾಕದಿದ್ದರೂ, ಮದುವೆಯಾಗುವಾಗ ಮೂಗುತಿ ಹಾಕಲೇಬೇಕು ಎಂಬ ನಿಯಮವಿದೆ. ಹಾಗಾದರೆ ಮೂಗುತಿ ಯಾಕೆ ಹಾಕುತ್ತಾರೆ..? ಅದರ ಹಿಂದಿರುವ ವೈಜ್ಞಾನಿಕ ಕಾರಣವೇನು ಎಂಬ ಬಗ್ಗೆ ತಿಳಿಯೋಣ ಬನ್ನಿ..
ಹಿಂದೂ ಧರ್ಮದಲ್ಲಿ ವಿವಾಹಿತೆ ಧರಿಸುವ ಆಭರಣ, ಆಕೆಯನ್ನು...
Health Tips: ಮೊದಲೆಲ್ಲಾ ಬಾಣಂತಿಯರಿಗಾಗಿ ಒಂದು ರೂಮ್ ಮೀಸಲಿಡುತ್ತಿದ್ದರು. ಅವರು ಸ್ನಾನ ಮಾಡಲು, ಊಟ ಮಾಡಲು, ಶೌಚಾಲಯಕ್ಕೆ ಹೋಗಲಷ್ಟೇ ಹೊರಬರಬೇಕಿತ್ತು. ಉಳಿದ ಹೊತ್ತು ರೂಮಿನಲ್ಲೇ ಮಲಗಿರಬೇಕು. ಮಗುವಿನೊಂದಿಗೆ ಸಮಯ ಕಳೆಯಬೇಕಿತ್ತು. ಆದರೆ ಇಂದಿನ ಕಾಲದ ಬಾಣಂತಿಯರಿಗೆ ಹಾಗಲ್ಲ. ಪಥ್ಯ ಇರುವುದಿಲ್ಲ. ಮೊಬೈಲ್, ಟಿವಿ ನೋಡುವ ಅವಕಾಶವಿದೆ. ಆದರೆ ಮಗುವಿಗೆ ಹಾಲು ಕುಡಿಸುವ ಸಮಯದಲ್ಲಿ ಮೊಬೈಲ್...
Spiritual: ಅಧಿಕ ಮಾಸದಲ್ಲಿ ಶ್ರೀವಿಷ್ಣುವನ್ನು ಪೂಜಿಸಲಾಗುತ್ತದೆ. ಹಾಗಾಗಿ ಉಪವಾಸ, ಪೂಜೆ, ದಾನ ಧರ್ಮಗಳನ್ನು ಈ ಮಾಸದಲ್ಲಿ ಮಾಡಿದರೆ, ಪುಣ್ಯ ಪ್ರಾಪ್ತಿಯಾಗುತ್ತದೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ದಾನ ಮಾಡುವುದಿದ್ದರೆ ಏನನ್ನು ದಾನ ಮಾಡಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಅಧಿಕ ಮಾಸ ಎಂದರೆ, ಹೆಚ್ಚುವರಿಯಾಗಿ ಬರುವ ಮಾಸ. ಈ ಮಾಸದಲ್ಲಿ ವಿಷ್ಣುವಿನ ಪೂಜೆ...
Spiritual: ಮದುವೆಯಾಗಲು ಹೊರಟ ಪುರುಷರು, ಬರೀ ಹೆಣ್ಣಿನ ಸೌಂದರ್ಯವನ್ನಷ್ಟೇ ಅಲ್ಲ. ಆಕೆಯ ಗುಣವನ್ನ ಕೂಡ ಗಮನಿಸಬೇಕು. ಏಕೆಂದರೆ, ಸೌಂದರ್ಯವಂತರು ಸುಂದರ ಸಂಸಾರ ಕಟ್ಟಿಕೊಡುವುದಿಲ್ಲ. ಅವರಲ್ಲಿ ಸೌಂದರ್ಯದ ಜೊತೆ ಉತ್ತಮ ಗುಣವೂ ಇರಬೇಕು. ಅದರಲ್ಲೂ ಈ 4 ರಾಶಿಯ ಮಹಿಳೆಯರರು ಸುಂದರ ಸ್ವಭಾದವರಂತೆ. ಹಾಗಾಗಿ ನಾವಿಂದು ಯಾರು ಆ 4 ರಾಶಿಯವರು ಎಂದು ತಿಳಿಯೋಣ.
ವೃಷಭ ರಾಶಿ....
Health Tips: ಹೆಣ್ಣಿನ ಜೀವನ ಇತ್ಯರ್ಥವಾಗುವುದೇ ವಿವಾಹದ ಬಳಿಕ. ಏಕೆಂದರೆ ಮದುವೆಯಾಗುವವರೆಗೂ ಆಕೆ ಅಪ್ಪ ಅಮ್ಮನೊಂದಿಗೆ ತನಗೆ ಹೇಗೆ ಬೇಕೋ, ಹಾಗೆ ಇರುತ್ತಾಳೆ. ಆದರೆ ವಿವಾಹದ ಬಳಿಕ, ಪತಿಯ ಮನೆಯಲ್ಲಿ, ಅತ್ತೆ ಮಾವ, ನಾದಿನಿ, ಮೈದುನ ಎಲ್ಲರೊಂದಿಗೂ ಹೊಂದಿಕೊಂಡು ಹೋಗಬೇಕಾಗುತ್ತದೆ. ಆದರೆ ಎಲ್ಲಕ್ಕಿಂತ ಮುಖ್ಯವಾಗಿ ಹೊಂದಿಕೊಳ್ಳಬೇಕಾಗಿದ್ದು, ಪತಿಯ ಜೊತೆ. ಹಾಗಾಗಿ ನಾವಿಂದು ಯಾವ 5...
Spiritual: ಇಂದಿನ ಕಾಲದಲ್ಲಿ ಹಲವರು ತಮ್ಮ ಉದ್ದ ಕೂದಲನ್ನು ಕತ್ತರಿಸಿ, ಸ್ಟೈಲ್ ಮಾಡಲು ಶುರು ಮಾಡಿದ್ದಾರೆ. ಉದ್ದ ಕೂದಲು ಮೆಂಟೇನ್ ಮಾಡುವುದು ಕಷ್ಟ ಅನ್ನುವುದು ಒಂದು ಕಡೆಯಾದರೆ, ಮನೆಯಲ್ಲಿ ಅಲ್ಲಲ್ಲಿ ಕೂದಲು ಬೀಳುವುದಕ್ಕೆ ಬಯ್ಯುವವರು ಇನ್ನೊಂದೆಡೆ. ಹಾಗಾಗಿ ಯಾವ ಗೋಳು ಬೇಡವೆಂದು ಹೆಣ್ಣು ಮಕ್ಕಳು ಕೂದಲು ಕತ್ತರಿಸುತ್ತಿದ್ದಾರೆ. ಕೂದಲ ಸೈಜ್ ಚಿಕ್ಕದಾದ ಬಳಿಕ, ಫ್ರೀ...
Spiritual: ಭಾರತದ ಪ್ರಸಿದ್ಧ ಲಕ್ಷ್ಮೀ ದೇವಸ್ಥಾನವೆಂದರೆ, ಅದು ಕೊಲ್ಹಾಪುರ ಮಹಾಲಕ್ಷ್ಮೀ ದೇವಸ್ಥಾನ. ಈ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದು, ಪೂಜೆ ಸಲ್ಲಿಸಿದರೆ, ನಮ್ಮ ಆರ್ಥಿಕ ಸಮಸ್ಯೆಗಳೆಲ್ಲವೂ ಕಳೆದು ಹೋಗುತ್ತದೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಈ ದೇವಸ್ಥಾನದ ಇತಿಹಾಸವೇನು ಅಂತಾ ತಿಳಿಯೋಣ ಬನ್ನಿ..
ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಈ ಲಕ್ಷ್ಮೀ ದೇವಸ್ಥಾನವಿದೆ. 51 ಶಕ್ತಿಪೀಠಗಳಲ್ಲಿ...
Spiritual: ಕರ್ನಾಟಕದಲ್ಲಿ ಪ್ರಸಿದ್ಧ ದೇವಿ ದೇವಸ್ಥಾನಗಳಲ್ಲಿ ಹೊರನಾಡು ಅನ್ನಪೂರ್ಣೇಶ್ವರಿಯ ದೇವಸ್ಥಾನ ಕೂಡ ಒಂದು. ಇಲ್ಲಿ ಮಕ್ಕಳಿಗೆ ಅನ್ನಪ್ರಾಶನ ಮಾಡಿಸಲಾಗುತ್ತದೆ. ವರ್ಷ ತುಂಬಿದ ಮಕ್ಕಳು ತಾವೇ ತಿನ್ನಲು ಕಲಿತಾಗ, ಇಲ್ಲಿ ಬಂದು ಆ ಮಕ್ಕಳು ತಾವಾಗಿಯೇ ಊಟ ಮಾಡಿದ್ದಲ್ಲಿ, ಅವರ ಮೇಲೆ ಸದಾ ಅನ್ನಪೂರ್ಣೇಶ್ವರಿಯ ಕೃಪೆ ಇರುತ್ತದೆ ಅನ್ನೋ ನಂಬಿಕೆ ಇದೆ. ಹಾಗಾದರೆ ಹೊರನಾಡು ಅನ್ನಪೂರ್ಣೇಶ್ವರಿಯ...
Spiritual: ಮಳೆಗಾಲ ಶುರುವಾದಾಗಲೇ ಅಮರನಾಥ ಯಾತ್ರೆಯೂ ಶುರುವಾಗುತ್ತದೆ. ಹಾಗಾಗಿಯೇ ನಾವು ಪ್ರತಿವರ್ಷ ಅಮರನಾಥ ಯಾತ್ರೆ ವೇಳೆ ನಡೆಯುವ, ಸಾವು ನೋವುಗಳ ಬಗ್ಗೆ ಕೇಳುತ್ತೇವೆ. ಇಂದು ನಾವು ಅಮರನಾಥ ಯಾತ್ರೆಗೆ ಹೋಗುವ ಮುನ್ನ ಯಾವ ವಿಷಯಗಳನ್ನು ನಾವು ನೆನಪಿನಲ್ಲಿಡಬೇಕು ಎಂದು ತಿಳಿಯೋಣ ಬನ್ನಿ..
ಅಮರನಾಥ ಯಾತ್ರೆಗೆ ಹೋಗುವಾಗ, ನೀವು ಹೆಚ್ಚು ನಡೆಯಬೇಕಾಗುತ್ತದೆ. ಇದೊಂಥರಾ ಟ್ರೆಕಿಂಗ್ ಮಾಡಿ, ಅಮರನಾಥನ...
Spiritual: ಸಾಮಾನ್ಯವಾಗಿ ಗಣೇಶನ ದೇವಸ್ಥಾನವೆಂದರೆ, ಡೊಳ್ಳು ಹೊಟ್ಟೆಯ, ಆನೆ ಮುಖದ ಗಣಪನನ್ನು ಪೂಜಿಸುತ್ತಾರೆ. ಆದರೆ ಇಲ್ಲೊಂದು ದೇವಸ್ಥಾನದಲ್ಲಿ ಗಣೇಶನಿಗೆ ಮನುಷ್ಯನ ಮುಖವಿದೆ. ಹಾಗಾದ್ರೆ ಈ ದೇವಸ್ಥಾನ ಇರುವುದಾದರೂ ಎಲ್ಲಿ. ಈ ದೇವಸ್ಥಾನದ ವಿಶೇಷತೆಗಳೇನು ಅಂತಾ ತಿಳಿಯೋಣ ಬನ್ನಿ..
ತಮಿಳುನಾಡಿನ ತೀಲತರ್ಪಣ ಪುರಿಯ ಮುಕ್ತಿಶ್ವರ ದೇವಾಲಯದಲ್ಲಿ ಗಣೇಶನಿಗೆ ಮನುಷ್ಯನ ಮುಖವಿದೆ. ಇವನನ್ನು ನರಮುಖ ವಿನಾಯಕ ಎಂದು ಕರೆಯಲಾಗುತ್ತದೆ....
Special Podcast: ಕಾಂಗ್ರೆಸ್ ನಾಯಕಿ ಕುಸುಮಾ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ರ್ಯಾಪಿಡ್ ಫೈರ್ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ವಿಜಯೇಂದ್ರ, ಮುನಿರತ್ನ,...