Wednesday, August 19, 2026

jeeni millet health mix

ನುಗ್ಗೆಸೊಪ್ಪನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲ ಅತ್ಯುತ್ತಮ ಲಾಭಗಳೇನು..?

Health tips: ಪಾಲಕ್ ಸೊಪ್ಪು, ಮೆಂತ್ಯೆ ಸೊಪ್ಪು, ಸಬ್ಬಸಿಗೆ ಸೊಪ್ಪು, ಹರಿವೆ ಸೊಪ್ಪಿನಲ್ಲಿ ಎಷ್ಟೆಲ್ಲ ಪೋಷಕಾಂಶಗಳಿದೆಯೋ, ಅದೇ ರೀತಿ ನುಗ್ಗೆಸೊಪ್ಪಿನಲ್ಲೂ ಕೂಡ ಸಾಕಷ್ಟು ಪೋಷಕಾಂಶಗಳಿದೆ. ಇಂದು ನಾವು ನುಗ್ಗೆಸೊಪ್ಪನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಏನೇನು ಲಾಭವಾಗಲಿದೆ ಅನ್ನೋ ಬಗ್ಗೆ ಹೇಳಲಿದ್ದೇವೆ. ನುಗ್ಗೆಸೊಪ್ಪಿನಿಂದ ಚಟ್ನಿ, ತಂಬುಳಿ, ಸಾರು ಸೇರಿ ಹಲವು ರುಚಿಕರ ಪದಾರ್ಥಗಳನ್ನು ತಯಾರಿಸಬಹುದು. ನೀವು ವಾರಕ್ಕೆ ಮೂರು...

ಪುದೀನಾ ಎಲೆಯಲ್ಲೂ ಇದೆ ಆರೋಗ್ಯಕರ ಗುಣಗಳು..

Health tips: ಪುದೀನಾ ಎಂದರೆ ಚಾಟ್ಸ್ ತಯಾರಿಸುವಾಗ ಬಳಸುವ ಚಟ್ನಿಯ ಒಂದು ಭಾಗ. ಪುದೀನಾ ಚಟ್ನಿ ಇದ್ದಾಗಲೇ, ಆ ಚಾಟ್ ರುಚಿ ಹೆಚ್ಚುತ್ತದೆ ಎನ್ನುವುದು ಎಲ್ಲರಿಗೂ ಗೊತ್ತು. ಅದೇ ರೀಕಿ ಮನೆಯಲ್ಲಿ ರೈಸ್ ಭಾತ್ ಮಾಡುವಾಗ ಪುದೀನಾ ಎಲೆ ಸೇರಿಸಿದರೆ, ಸಾಕು. ಅದರ ರುಚಿ ಇನ್ನಷ್ಟು ಹೆಚ್ಚಾಗುತ್ತದೆ. ಆದರೆ ಇದು ಬರೀ ರುಚಿ ಹೆಚ್ಚಿಸುವುದಷ್ಟೇ...

ಬೇಧಿ ಶುರುವಾದಾಗ ಯಾವ ಆಹಾರ ತಿಂದರೆ ಉತ್ತಮ..?

Health tips: ಜೀರ್ಣಕ್ರಿಯೆ ಸಮಸ್ಯೆಯಿಂದಲೋ, ಫುಡ್ ಪಾಯ್ಸನ್ ಆಗಿಯೋ ಬೇಧಿ ಶುರುವಾಗುತ್ತದೆ. ಹಾಗೆ ಬೇಧಿ ಶುರುವಾದಾಗ ಏನು ಮಾಡಬೇಕು ಎಂದು ಗೊತ್ತಾಗುವುದಿಲ್ಲ. ವೈದ್ಯರ ಬಳಿ ಹೋಗಬೇಕೆಂದರೂ, ಹೋಗದ ಪರಿಸ್ಥಿತಿಯಾಗಬಹುದು. ಆದರೆ ಬೇಧಿಯನ್ನು ಕಂಟ್ರೋಲಿಗೆ ತಂದು ಬಳಿಕ, ವೈದ್ಯರ ಬಳಿ ಹೋಗುವ ಯೋಚನೆ ಮಾಡಬೇಕು. ಹಾಗಾಗಿ ನಾವಿಂದು ಬೇಧಿ ಶುರುವಾದಾಗ ಯಾವ ಆಹಾರ ತಿನ್ನಬೇಕು ಅಂತಾ...

ಗೋವಾದಲ್ಲೂ ಇದೇ ಅತ್ಯದ್ಭುತ ಹಿಂದೂ ದೇವಸ್ಥಾನಗಳು..

Spiritual: ಗೋವಾ ಅಂದ ತಕ್ಷಣ ಎಲ್ಲರಿಗೂ ನೆನಪಿಗೆ ಬರುವುದು ಬೀಚ್, ಬಾರ್, ಪಬ್ ಇಷ್ಟೇ. ಆದರೆ ಅಲ್ಲಿಯೂ ಹಿಂದೂಗಳಿಗೆ ಸಂಬಂಧಿಸಿದ ಕೆಲ ಅತ್ಯದ್ಭುತ ದೇವಸ್ಥಾನಗಳಿದೆ. ಪೋರ್ಚುಗೀಸರು ದಾಳಿ ಮಾಡಿದ ಬಳಿಕವೂ ಅಲ್ಲಿ ಉಳಿದಿದ್ದ ಹಿಂದೂಗಳು ದೇವಸ್ಥಾನವನ್ನು ಕಾಪಾಡಿಕೊಂಡು ಬಂದಿದ್ದಾರೆ. ಹಾಗಾಗಿ ಇಂದು ನಾವು ಗೋವಾದಲ್ಲಿರುವ ದೇವಸ್ಥಾನಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಮಹಾಲಸಾ ನಾರಾಯಣಿ ದೇವಸ್ಥಾನ. ಗೋವಾ...

ಮಲೇಷಿಯಾದ ಬಟು ಕೇವ್‌ನ ವಿಶೇಷತೆಗಳು..

Spiritual: ಹಿಂದೂಗಳು ಮಲೇಷಿಯಾಗೆ ಹೋದರೆ, ಅಲ್ಲಿರುವ ಬಟುಕೇವ್‌ಗೆ ಹೋಗದೇ ಬರುವುದಿಲ್ಲ. ಹಾಗೆ ಹೋಗದೇ ಬಂದರೂ, ಅದು ಅಪೂರ್ಣ ಮಲೇಷಿಯಾ ಪ್ರವಾಸವಾಗುತ್ತದೆ. ಸುಮಾರು 400 ಮಿಲಿಯನ್ ವರ್ಷಗಳ ಇತಿಹಾಸ ಹೊಂದಿರುವ Batucaveನಲ್ಲಿ ಮುರುಗನ್ ಸ್ವಾಮಿಯನ್ನ ಪೂಜಿಸಲಾಗುತ್ತದೆ. ಚಿನ್ನದ ಬಣ್ಣದ ಷಣ್ಮುಗಸ್ವಾಮಿ, ಇಲ್ಲಿ ಬರುವ ಪ್ರವಾಸಿಗರ ಕಣ್ಮನ ಸೆಳೆಯುವ ವಿಗ್ರಹವಾಗಿದೆ. ಮಲೇಷಿಯಾ ಭಾಷೆಯಲ್ಲಿ ಬಟು ಎಂದರೆ ಬಂಡೆ ಎಂದರ್ಥ....

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಬಹುದಾದ 3 ಜ್ಯೂಸ್ ರೆಸಿಪಿ..

Health tips: ಬೆಳಿಗ್ಗೆ ಸಾಮಾನ್ಯವಾಗಿ ಜನ, ಚಹಾ, ಕಾಫಿ ಸೇವನೆ ಮಾಡುತ್ತಾರೆ. ಆದರೆ, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀವೇನಾದರೂ, ಹಣ್ಣು ಸೇವಿಸಿದಿರಿ, ಅಥವಾ ಜ್ಯೂಸ್ ಕುಡಿದಿರಿ ಎಂದಿಟ್ಟುಕೊಳ್ಳಿ, ನಿಮ್ಮ ಆರೋಗ್ಯ ಅತ್ಯುತ್ತಮವಾಗಿರುತ್ತದೆ. ಹಾಗಾಗಿ ನಾವಿಂದು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಬಹುದಾದ 3 ಜ್ಯೂ್ಸ್ ರೆಸಿಪಿ ಬಗ್ಗೆ ಹೇಳಲಿದ್ದೇವೆ. ಮೊದಲ ಜ್ಯೂಸ್ ರೆಸಿಪಿ, ಬೀಟ್‌ರೂಟ್, ಕ್ಯಾರೆಟ್, ಮತ್ತು...

ಕಾಳು ಮೆಣಸಿನಿಂದ ಎಷ್ಟೆಲ್ಲಾ ಆರೋಗ್ಯ ಸಮಸ್ಯೆ ಬಗೆಹರಿಸಬಹುದು ಗೊತ್ತಾ..?

Health Tips: ಕಾಳು ಮೆಣಸು ಆರೋಗ್ಯಕರ ಮಸಾಲೆ ಪದಾರ್ಥಗಳಲ್ಲಿ ಒಂದು. ನಿಮಗೆ ಖಾರವೂ ಹೆಚ್ಚಿರಬೇಕು ಮತ್ತು ಆರೋಗ್ಯವೂ ಸರಿಯಾಗಿರಬೇಕು ಅಂದ್ರೆ ನೀವು ಕಾಳುಮೆಣಸನ್ನು ನಿಮ್ಮ ಅಡುಗೆಯಲ್ಲಿ ಪ್ರತಿದಿನ, ಕೊಂಚವಾದ್ರೂ ಬಳಸಬೇಕು. ಇಂದು ನಾವು ಕಾಳು ಮೆಣಸನ್ನ ಬಳಸುವುದರಿಂದ ನಮ್ಮ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ನೀವು ಸಾಂಬಾರ್ ಮಾಡುವಾಗ ನಾಲ್ಕು ಕಾಳು ಕಾಳುಮೆಣಸನ್ನು ಕುಟ್ಟಿ...

ಮೊಸರು ಸೇವಿಸುವ ರೀತಿ ಮೊದಲು ತಿಳಿದುಕೊಳ್ಳಿ..

Health Tips: ಮೊಸರು ಆರೋಗ್ಯಕ್ಕೆ ಒಳ್ಳೆಯದು ಅಂತಾ ಎಲ್ಲರಿಗೂ ಗೊತ್ತು. ಆದರೆ ಮೊಸರನ್ನು ಯಾವಾಗ ತಿನ್ನಬೇಕು, ಹೇಗೆ ತಿನ್ನಬೇಕು ಅನ್ನೋ ಬಗ್ಗೆ ಮಾತ್ರ, ಹಲವರಿಗೆ ಗೊತ್ತಿಲ್ಲ. ಇಂದು ನಾವು ಮೊಸರು ಸೇವನೆ ಬಗ್ಗೆ ಮಾಹಿತಿ ನೀಡಲಿದ್ದೇವೆ. ಗಟ್ಟಿ ಮೊಸರು ಉಷ್ಣ ಹೆಚ್ಚಿಸಿದರೆ, ನೀರು ಬೆರೆಸಿದ ಮೊಸರು ದೇಹಕ್ಕೆ ತಂಪು ನೀಡುತ್ತದೆ. ಹಾಗಾಗಿ ಊಟ ಮಾಡುವಾಗ ನೀರು...

ರಾತ್ರಿ ಉತ್ತಮ ನಿದ್ರೆ ಬರಬೇಕು ಅಂದ್ರೆ ಈ ಟಿಪ್ಸ್ ಫಾಲೋ ಮಾಡಿ..

Health Tips: ಕೆಲವರು ಎಷ್ಟೇ ಕಷ್ಟಪಟ್ಟು ಕೆಲಸ ಮಾಡಲಿ, ಎಷ್ಟೇ ಉತ್ತಮ ಆಹಾರ ಸೇವಿಸಲಿ, ಅವರಿಗೆ ರಾತ್ರಿ ಸರಿಯಾಗಿ ನಿದ್ರೆ ಬರುವುದಿಲ್ಲ. ಯಾವುದಾದರೂ ಟೆನ್ಶನ್ ಇದ್ದಲ್ಲಿ, ಅಥವಾ ಕೆಲವರಿಗೆ ರಾತ್ರಿ ಟೀ, ಕಾಫಿ ಸೇವನೆ ಮಾಡಿದ್ದಲ್ಲಿ, ಹೀಗೆ ನಿದ್ದೆ ಬರುವುದಿಲ್ಲ. ಹಾಗಾಗಿ ನಾವಿಂದು ರಾತ್ರಿ ಉತ್ತಮ ನಿದ್ರೆ ಬರಬೇಕು ಅಂದ್ರೆ ಏನು ಮಾಡಬೇಕು ಅನ್ನೋ...

ಈರುಳ್ಳಿ ಬಳಸಿ ಶೀತವನ್ನು ದೂರ ಮಾಡಿ..

Health Tips: ಯಾವುದೇ ಚಾಟ್ಸ್ ತಯಾರಿಸಲು ಮುಖ್ಯವಾಗಿ ಬೇಕಾಗಿರುವುದು ಈರುಳ್ಳಿ. ಈರುಳ್ಳಿ ಹಾಕದೇ, ಚಾಟ್ಸ್ ರೆಡಿ ಮಾಡಿದ್ರೂ, ಅದರ ಮೇಲೆ ಈರುಳ್ಳಿ ಹಾಕಿ ಗಾರ್ನಿಶ್ ಮಾಡಿ ಕೊಡುತ್ತಾರೆ. ಯಾಕಂದ್ರೆ ಈರುಳ್ಳಿ ಚಾಟ್ಸ್ ಟೇಸ್ಟ್ ಹೆಚ್ಚಿಸುತ್ತೆ. ಇದೇ ರೀತಿ ಈರುಳ್ಳಿ ಆರೋಗ್ಯಕ್ಕೂ ತುಂಬಾ ಉತ್ತಮ. ನಾವಿಂದು ಶೀತಕ ಕಡಿಮೆ ಮಾಡಲು ಯಾವ ರೀತಿ ಈರುಳ್ಳಿ ಸೇವನೆ...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img