Wednesday, August 19, 2026

jeeni millet health mix

ಇಲ್ಲಿ ತೆಂಗಿನಕಾಯಿ ಕಟ್ಟಿದ್ರೆ, ನೀವಂದುಕೊಂಡ ಕೆಲಸ ಆಗೋದು ಗ್ಯಾರಂಟಿ..

Spiritual: ಭಾರತದಲ್ಲಿರುವ ಹಲವು ದೇವಸ್ಥಾನಗಳು ಚಮತ್ಕಾರಿ ದೇವಸ್ಥಾನಗಳಾಗಿದೆ. ಯಾಕಂದ್ರೆ ಅಂಥ ದೇವಸ್ಥಾನಗಳಲ್ಲಿ ಹರಕೆ ಕಟ್ಟಿದ್ರೆ, ಆ ಕೆಲಸ ಶೀಘ್ರದಲ್ಲೇ ನೆರವೇರುತ್ತದೆ. ಅಂಥ ದೇವಸ್ಥಾನಗಳಲ್ಲಿ ಬೆಂಗಳೂರಿನಲ್ಲಿರುವ ಕಾರ್ಯಸಿದ್ಧಿ ಆಂಜನೇಯ ದೇವಸ್ಥಾನ ಕೂಡ ಒಂದು. ಇಂದು ನಾವು ಈ ದೇವಸ್ಥಾನದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಬೆಂಗಳೂರಿನ ಗಿರಿನಗರದಲ್ಲಿ ಕಾರ್ಯಸಿದ್ಧಿ ಆಂಜನೇಯ ದೇವಸ್ಥಾನವಿದೆ. ಈ ದೇವಸ್ಥಾನಕ್ಕೆ ಪ್ರತಿನಿತ್ಯ...

ಲಕ್ಷ್ಮೀ ದೇವಿಯ ಜನ್ಮ ರಹಸ್ಯದ ಬಗ್ಗೆ ಸಂಪೂರ್ಣ ಮಾಹಿತಿ.. ಭಾಗ 2

Spiritual: ಈ ವಿಷಯಕ್ಕೆ ಸಂಬಂಧಿಸಿದಂತೆ, ನಾವು ಕಳೆದ ಭಾಗದಲ್ಲಿ ಸಮುದ್ರ ಮಂಥನಕ್ಕಾಗಿ ದೇವತೆಗಳು, ದಾನವರೊಂದಿಗೆ ಸಂಧಾನ ಮಾಡಿಕೊಳ್ಳುವ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ದಾನವರು ದೇವತೆಗಳು ಸೇರಿ ಹೇಗೆ ಸಮುದ್ರ ಮಂಥನ ಮಾಡುತ್ತಾರೆ. ಬಳಿಕ ಏನಾಗುತ್ತದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಸಮುದ್ರ ಮಂಥನ ಮಾಡುವುದಕ್ಕೆ ದೇವತೆಗಳು, ದಾನವರೊಂದಿಗೆ ಸಂಧಾನ...

ಲಕ್ಷ್ಮೀ ದೇವಿಯ ಜನ್ಮ ರಹಸ್ಯದ ಬಗ್ಗೆ ಸಂಪೂರ್ಣ ಮಾಹಿತಿ.. ಭಾಗ 1

Spiritual: ಸಮುದ್ರ ಮಂಥನದಲ್ಲಿ ಲಕ್ಷ್ಮೀ ಉದ್ಭವಿಸಿ, ಶ್ರೀವಿಷ್ಣುವಿನ ಪತ್ನಿಯಾದಳು ಅನ್ನೋದು ಎಲ್ಲರಿಗೂ ಗೊತ್ತು. ಆದರೆ, ಲಕ್ಷ್ಮೀ ಯಾವ ಕಾರಣಕ್ಕೆ, ಹೇಗೆ ಸಮುದ್ರ ಮಂಥನದ ಸಮಯದಲ್ಲಿ ಉದ್ಭವಿಸಿದಳು ಅನ್ನೋದು ಹಲವರಿಗೆ ಗೊತ್ತಿಲ್ಲ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.. ಒಮ್ಮೆ ದೂರ್ವಾಸ ಮುನಿಗಳು ಶಿವನನ್ನು ಭೇಟಿಯಾಗಿ, ಹಿಂದಿರುಗುತ್ತಿದ್ದರು. ಈ ವೇಳೆ ಶಿವ ಅವರಿಗೆ ಹಾರವೊಂದನ್ನು ಉಡುಗೊರೆಯಾಗಿ...

ನಿಮ್ಮ ಬಾಯಲ್ಲಿರುವ ಲಾಲಾರಸ ಹಲವು ರೋಗಗಳಿಗೆ ಮದ್ದು..

Health Tips: ನೀವು ಪ್ರಾಣಿಗಳು ತಮ್ಮ ನಾಲಿಗೆಯಿಂದ ಚರ್ಮ ವರೆಸಿಕೊಳ್ಳುವುದನ್ನ ನೋಡಿರಬಹದು. ಗಾಯವಾದ ಸ್ಥಳದಲ್ಲಿ, ಪೆಟ್ಟು ಬಿದ್ದ ಸ್ಥಳದಲ್ಲಿ ನಾಲಿಗೆಯಿಂದ ನೆಕ್ಕಿ ಚರ್ಮವನ್ನು ವರೆಸಿಕೊಳ್ಳುತ್ತದೆ. ಯಾಕಂದ್ರೆ ಆ ನಾಲಿಗೆಯ ಮೇಲೆ ಔಷಧಿಯ ಗುಣಗಳಿರುತ್ತದೆ. ಅದೇ ರೀತಿ ಮನುಷ್ಯನ ಬಾಯಿಯಲ್ಲೂ ಕೂಡ ಲಾಲಾರಸವಿರುತ್ತದೆ. ಆ ಲಾಲಾರಸವೇ, ಮನುಷ್ಯನ ಆರೋಗ್ಯ ಕಾಪಾಡುತ್ತದೆ. ಹಾಗಾದರೆ ನಮ್ಮ ಬಾಯಲ್ಲಿರುವ ಲಾಲಾರಸದಿಂದ...

‘ಗಣಿಗಾರಿಕೆ ನನ್ನ ವೃತ್ತಿಯಲ್ಲ, ಜಿಲೆಟಿನ್‌ ಸ್ಪೋಟಿಸಲು ಲೈಸೆನ್ಸ್ ಇದೆ’

Political News: ಬೆಂಗಳೂರು: ಸ್ಪೋಟಕ ವಸ್ತುಗಳನ್ನು ಬಳಸಿ, ಕಲ್ಲು ಬಂಡೆಗಳನ್ನು ಕೊರೆಸುತ್ತಾರೆ ಎಂದು ದೂರ ಬಂದ ಅನ್ವಯ, ಮಾಜಿ ಸಚಿವ ಮುನಿರತ್ನ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.. ಆದರೆ, ಗಣಿಗಾರಿಕೆ ವೃತ್ತಿ ನಾನು ಮಾಡಿಲ್ಲವೆಂದು ಮುನಿರತ್ನ ಹೇಳಿದ್ದಾರೆ. ಮನೆಗೆ ಪಾಯ ತೆಗೆಯಲು ಹಿಟಾಚಿ ಬಳಸಿದ್ದೇನೆ. ಹಾಗಾಗಿ ಜಿಲೆಟನ್ ಸ್ಪೋಟಿಸಲು ಲೈಸೆನ್ಸ್ ಇದೆ. ಅದು ಗಣಿಗಾರಿಕೆ ಅಲ್ಲ....

ನೀವು ಈ ಪರಿಸರಕ್ಕೆ ಕೊಡುಗೆ ಕೊಡುವುದಿದ್ದಲ್ಲಿ ಹೀಗೆ ಮಾಡಿ..

Health Tips: ನಮ್ಮ ಸುತ್ತಮುತ್ತಲ ಪರಿಸರ ಉತ್ತಮವಾಗಿರಬೇಕು ಅಂದ್ರೆ, ನಮ್ಮ ಮನೆಯನ್ನ ನಾವು ಸ್ವಚ್ಛವಾಗಿಡಬೇಕು. ಬಳಿಕ ನಮ್ಮ ಮನೆಯ ಸುತ್ತಮುತ್ತಲು ಕ್ಲೀನ್ ಆಗಿ ಇರಿಸಬೇಕು. ಈ ರೀತಿಯಾಗಿದ್ದರೆ, ಪರಿಸರ ತನ್ನಿಂದ ತಾನೇ ಸ್ವಚ್ಛವಾಗಿರುತ್ತದೆ. ಹಾಗೆ ನೀವು ಕೂಡ ನಿಮ್ಮ ಮನೆ, ಮನೆಯ ಸುತ್ತಮುತ್ತಲೂ ಕ್ಲೀನ್ ಆಗಿ ಇರುವುದರ ಜೊತೆಗೆ, ನೀವು ಮೂರು ಕೆಲಸ ಮಾಡಿದರೆ,...

ಇಡ್ಲಿ ಎಂಥ ಆರೋಗ್ಯಕರ ತಿಂಡಿ ಅಂತಾ ಗೊತ್ತಾ..?

Health Tips: ಪ್ರತೀ ಹೊಟೇಲ್‌ನಲ್ಲಿ ಹೆಚ್ಚು ಸೇಲ್ ಆಗುವ ತಿಂಡಿ ಅಂದ್ರೆ ಅದು ಇಡ್ಲಿ. ಇಡ್ಲಿ- ಸಾಂಬಾರ್, ಇಡ್ಲಿ- ಚಟ್ನಿ, ಇಡ್ಲಿ- ವಡೆ. ಈ ಕಾಂಬಿನೇಷನ್ ಹೆಚ್ಚು ಸೇಲ್ ಆಗುತ್ತದೆ. ಕಳೆದ ವರ್ಷ ಕೋಟಿ ಕೋಟಿ ಇಡ್ಲಿ, ಫುಡ್ ಆ್ಯಪ್‌ಗಳ ಮೂಲಕ ಸೇಲ್ ಆಗಿದೆ. ಇನ್ನು ಫುಡ್ ಆ್ಯಪ್ ಬಳಸದೇ, ಡೈರೆಕ್ಟ್ ಹೊಟೇಲ್‌ಗೆ ಬಂದು...

ಭಾರತದ ಈ 5 ಮಂದಿರಗಳಲ್ಲಿ ರಾಕ್ಷಸರನ್ನು ಪೂಜಿಸಲಾಗುತ್ತದೆ.

Spiritual: ಭಾರತವು ಸನಾತನ ಧರ್ಮದ ಪದ್ಧತಿಗಳಿಗಾಗಿ ಪ್ರಸಿದ್ಧವಾಗಿದೆ. ಇಲ್ಲಿ ಕೋಟಿ ಕೋಟಿ ದೇವಸ್ಥಾನಗಳಿದ್ದು, ಅದರಲ್ಲಿ ಕೆಲವು ಕೆಲವು ಮಂದಿರಗಳು ಪ್ರಸಿದ್ಧವಾಗಿದೆ. ಏಕೆಂದರೆ ಈ ದೇವಸ್ಥಾನಗಳು ಪುರಾತನ ಕಾಲದ್ದಾಗಿದ್ದು, ಕೆಲವು ತನ್ನ ಅದ್ಭುತಗಳಿಂದ ಹೆಸರಾಗಿದ್ದರೆ, ಇನ್ನು ಕೆಲ ದೇವಸ್ಥಾನಗಳು ಶ್ರೀಮಂತಿಕೆಗೆ ಹೆಸರಾಗಿದೆ. ಆದರೆ ಭಾರತದ ಕೆಲ ದೇವಸ್ಥಾನಗಳಲ್ಲಿ ರಾಕ್ಷಸರನ್ನೂ ಪೂಜಿಸುತ್ತಾರೆ ಅಂದರೆ ನೀವು ನಂಬಲೇಬೇಕು. ಹಾಗಾದರೆ...

ಶ್ರಾವಣ ಮಾಸದಲ್ಲಿ ಈ 5 ರಾಶಿಯವರ ಮೇಲೆ ಶಿವನ ಕೃಪೆ ಇರಲಿದೆ..

Spiritual: ಪ್ರತೀ ಬಾರಿಯೂ ಎಲ್ಲರಿಗೂ ಒಳ್ಳೆಯದ್ದೇ ಆಗುತ್ತದೆ ಎಂದು ಹೇಳಲು ಆಗುವುದಿಲ್ಲ. ಅದೇ ರೀತಿ ಕೆಟ್ಟದ್ದೇ ಆಗುತ್ತದೆ ಅಂತಲೂ ಆಗುವುದಿಲ್ಲ. ಎಲ್ಲರಿಗೂ ಅವರವರ ಹಣೆಬರಹಕ್ಕೆ ತಕ್ಕಂತೆ, ಒಳ್ಳೆಯ ಕಾಲ, ಕೆಟ್ಟ ಕಾಲ ಬರುತ್ತದೆ. ಆದರೆ ಈ ಬಾರಿ ಶ್ರಾವಣ ಮಾಸದಲ್ಲಿ ಈ 5 ರಾಶಿಯವರ ಮೇಲೆ ಶಿವನ ಕೃಪೆ ಇರಲಿದೆಯಂತೆ. ಹಾಗಾದ್ರೆ ಯಾರು ಆ...

ಸಿಸರಿನ್ ಆದವರು ಈ ಆಹಾರಗಳನ್ನು ಸೇವಿಸಬೇಕು..

Health Tips: ಎಲ್ಲ ಹೆಣ್ಣುಮಕ್ಕಳಿಗೂ ತಮಗೆ ನಾರ್ಮಲ್ ಡಿಲೆವರಿ ಆಗಬೇಕು ಅಂತಾನೇ ಆಸೆ ಇರುತ್ತದೆ. ಆದರೆ, ಹಲವಾರು ಕಾರಣಗಳಿಂದ , ಸಿಸರಿನ್ ಆಗುತ್ತದೆ. ಸಿಸರಿನ್ ಬಳಿಕ 3 ತಿಂಗಳು ಭಾರ ಎತ್ತುವ ಕೆಲಸಗಳನ್ನ ಮಾಡುವಂತಿಲ್ಲ. ದೂರ ದೂರ ಜರ್ನಿ ಮಾಡುವಂತಿಲ್ಲ. ಇನ್ನು ಆಹಾರದ ವಿಷಯದಲ್ಲಂತೂ ಬಾಣಂತಿಯರು ಹೆಚ್ಚೇ ಕಾಳಜಿ ವನಹಿಸಬೇಕಾಗುತ್ತದೆ. ಹಾಗಾಗಿ ಇಂದು ನಾವು...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img