Wednesday, August 19, 2026

jeeni millet health mix

ಪುಣ್ಯಕ್ಷೇತ್ರವಾದ ಗಯಾದಲ್ಲಿ ಜನ ಪಿತೃಗಳ ಪಿಂಡಪ್ರಧಾನ ಮಾಡುವುದೇಕೆ..? ಭಾಗ-1

Spiritual News: ಕರ್ನಾಟಕದಲ್ಲಿ ಪಿತೃಗಳ ಶ್ರಾದ್ಧಕಾರ್ಯ ಮಾಡುವುದಿದ್ದರೆ, ಹಲವರು ಗೋಕರ್ಣಕ್ಕೆ ಹೋಗುತ್ತಾರೆ. ಅದೇ ರೀತಿ ಉತ್ತರಭಾರತೀಯರು ತಮ್ಮ ಪಿತೃಗಳ ಶ್ರಾದ್ಧ ಕಾರ್ಯ ಮಾಡಲು, ಗಯಾಕ್ಕೆ ಹೋಗುತ್ತಾರೆ. ಹಾಗಾದ್ರೆ ಗಯಾದಲ್ಲೇ ಯಾಕೆ ಜನ ಪಿತೃಗಳ ಪಿಂಡಪ್ರಧಾನ ಮಾಡುತ್ತಾರೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಇಂದು ಗಯಾ ಎನ್ನುವುದು ಒಂದು ಪವಿತ್ರ ಸ್ಥಳವಾಗಿದೆ. ಆದರೆ ಗಯಾ ಎಂದರೆ, ಓರ್ವ...

ಶಬರಿಮಲೆಯ ಅಯ್ಯಪ್ಪ ದೇವಸ್ಥಾನದಲ್ಲಿರುವ 18 ಮೆಟ್ಟಿಲಿನ ಅರ್ಥವೇನು..?

Spiritual News: ಭಾರತದಲ್ಲಿ ಮಡಿಯನ್ನು ಹಾಗೆ ಇರಿಸಿಕೊಂಡು ಬಂದ ಪ್ರಸಿದ್ಧ ದೇವಸ್ಥಾನವೆಂದರೆ ಶಬರಿ ಮಲೆ ಐಯ್ಯಪ್ಪ ದೇವಸ್ಥಾನ. ಅಯ್ಯಪ್ಪ ದೇವಸ್ಥಾನದಲ್ಲಿ 18 ಮೆಟ್ಟಿಲುಗಳಿದೆ. ಇದನ್ನು ಹತ್ತಿದಾಗ, ಅಯ್ಯಪ್ಪನಿರುವ ಗರ್ಭಗುಡಿ ಕಾಣಸಿಗುತ್ತದೆ. ಆ 18 ಮೆಟ್ಟಿಲುಗಳಿಗೂ ಅರ್ಥವಿದೆ. ಹಾಗಾದ್ರೆ 18 ಮೆಟ್ಟಿಲುಗಳಿಗಿರುವ ಅರ್ಥವೇನು ಅಂತಾ ತಿಳಿಯೋಣ ಬನ್ನಿ.. ಮೊದಲ ಐದು ಮೆಟ್ಟಿಲುಗಳು ಪಂಚೇಂದ್ರಿಯಗಳನ್ನು ಪ್ರತಿನಿಧಿಸುತ್ತದೆ. ಕಣ್ಣು, ಕಿವಿ,...

ಪಿಸ್ತಾ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು..?

Health Tips: ಪಿಸ್ತಾ ಅಂದ್ರೆ ಹಲವರಿಗೆ ಫೇವರಿಟ್ ನಟ್ಸ್. ಅದರಲ್ಲೂ ಸಾಲ್ಟೆಡ್ ಪಿಸ್ತಾವನ್ನ ಹಲವರು ಇಷ್ಟಪಟ್ಟು ತಿಂತಾರೆ. ಈ ರುಚಿಕರವಾದ ಪಿಸ್ತಾ, ಆರೋಗ್ಯಕ್ಕೂ, ಸೌಂದರ್ಯಕ್ಕೂ ಲಾಭದಾಯಕವಾಗಿದೆ. ಹಾಗಾದ್ರೆ ಪಿಸ್ತಾ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ಪ್ರತಿದಿನ ನೀವು 5ರಿಂದ 6 ಪಿಸ್ತಾ ತಿಂದರೆ ಸಾಕು. ಇದಕ್ಕಿಂತ ಹೆಚ್ಚು ಪಿಸ್ತಾ ತಿಂದರೆ, ಉಷ್ಣವಾಗಬಹುದು. ಹಾಗಾಗಿ...

ಈ ದೇವಸ್ಥಾನದಲ್ಲಿರುವ ದುರ್ಗಾದೇವಿಯನ್ನು ಎಂದಿಗೂ ಪೂಜಿಸುವುದಿಲ್ಲ.. ಯಾಕೆ ಗೊತ್ತಾ..?

Spiritual News: ಹಿಂದೂ ಸಂಪ್ರದಾಯದಲ್ಲಿ ದುರ್ಗಾದೇವಿಗೆ ಮಹತ್ವದ ಸ್ಥಾನವನ್ನು ನೀಡಲಾಗಿದೆ. ದುರ್ಗೆಯನ್ನು ಆರಾಧಿಸುವರಿಗೆ ಎಂದಿಗೂ ದುರ್ಗತಿ ಬರುವುದಿಲ್ಲವೆಂಬ ನಂಬಿಕೆ ಇದೆ. ಆದರೆ ಇಲ್ಲೊಂದು ದೇವಸ್ಥಾನದಲ್ಲಿ ದುರ್ಗಾದೇವಿಯನ್ನು ಪೂಜಿಸುವುದಿಲ್ಲ. ಯಾಕೆ ಹೀಗೆ ಅಂತಾ ತಿಳಿಯೋಣ ಬನ್ನಿ.. ಮಧ್ಯಪ್ರದೇಶದ ದೇವಾಸ್ ಎಂಬಲ್ಲಿ ದುರ್ಗಾದೇವಿಯ ದೇವಸ್ಥಾನವಿದೆ. ಆದರೆ ಇಲ್ಲಿ ದುರ್ಗಾದೇವಿಯನ್ನ ಪೂಜಿಸುವುದಿಲ್ಲ. ಆಕೆಗೆ ಎಲ್ಲ ದೇವಸ್ಥಾನಗಳಲ್ಲಿ ದೇವಿಯರಿಗೆ ಪದ್ಧತಿ ಪ್ರಕಾರವಾಗಿ...

ಈ ದೇವಸ್ಥಾನದಲ್ಲಿ ರಾಜವಂಶಸ್ಥರಿಗೇ ಪ್ರವೇಶವಿಲ್ಲ.. ಕಾರಣವೇನು..?

Spiritual News: ಓರ್ವ ರಾಜ್ಯದ ರಾಜನಿಗೆ, ಆ ರಾಜ್ಯದಲ್ಲಿರುವ ಎಲ್ಲ ಸಾರ್ವಜನಿಕ ಆಸ್ತಿ ಬಳಸುವ, ಪ್ರವೇಶ ಮಾಡುವ ಹಕ್ಕಿರುತ್ತದೆ. ಆದರೆ ಇಲ್ಲೊಂದು ರಾಜ್ಯದಲ್ಲಿ ರಾಜನಿಗೆ ಅಲ್ಲಿನ ದೇವಸ್ಥಾನವೊಂದಕ್ಕೆ ಪ್ರವೇಶವಿಲ್ಲ. ಹಾಗಾದ್ರೆ ಇದು ಯಾವ ಸ್ಥಳ..? ಯಾವ ದೇವಸ್ಥಾನ..? ಯಾಕೆ ಇಲ್ಲಿನ ರಾಜವಂಶಸ್ಥರಿಗೆ ಈ ದೇವಸ್ಥಾನಕ್ಕೆ ಪ್ರವೇಶವಿಲ್ಲ ಅಂತಾ ತಿಳಿಯೋಣ ಬನ್ನಿ.. ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿರುವ ಬುದ್ಧ...

ಆದರ್ಶ ವೈದ್ಯ ಸೇವಾ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಸುಮಲತಾ ಅಂಬರೀಷ್ ಭಾಗಿ..

Mysuru: ಮೈಸೂರು: ಮೈಸೂರಿನ ಜೆ.ಎಸ್.ಎಸ್‌ ಮಹಿಳಾ ಕಾಲೇಜಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ಅಂಬರೀಷ್ ಭಾಗಿಯಾಗಿದ್ದು, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಸುಮಲತಾ ಅಂಬರೀಷ್, ಮೈಸೂರಿನ ಜೆ.ಎಸ್.ಎಸ್. ಮಹಿಳಾ ಕಾಲೇಜಿನಲ್ಲಿ ನಡೆದ ಡಾ.ಸಿ.ಎನ್ ಮೃತ್ಯುಂಜಯಪ್ಪ ಆದರ್ಶ ವೈದ್ಯ...

ಬೇರುಹಲಸಿನಕಾಯಿ (ಜೀಗುಜ್ಜೆ) ಸ್ಪೆಶಲ್ ಬಜ್ಜಿ ರೆಸಿಪಿ

Recipe: ಮಳೆಗಾಲ ಅಂದ್ರೆ ಸಾಮಾನ್ಯವಾಗಿ ಎಲ್ಲ ಮನೆಯಲ್ಲಿ ಮಾಡುವ ಸ್ನ್ಯಾಕ್ಸ್ ಅಂದ್ರೆ ಬಜ್ಜಿ. ಸಾಮಾನ್ಯವಾಗಿ ಬಜ್ಜಿ ಮಾಡುವಾಗ, ಕಡಲೆ ಹಿಟ್ಟಿನಿಂದ ಬಜ್ಜಿ ತಯಾರಿಸಲಾಗುತ್ತದೆ. ಆದರೆ ಬೇರುಹಲಸಿನ ಬಜ್ಜಿಯನ್ನ ಡಿಫ್ರೆಂಟ್ ಆಗಿ ಮಾಡ್ತಾರೆ. ಹಾಗಾದ್ರೆ ಜೀಗುಜ್ಜೆ ಬಜ್ಜಿ ಮಾಡೋದು ಹೇಗೆ..? ಅದಕ್ಕೆ ಏನೇನು ಸಾಮಗ್ರಿ ಬೇಕು ಅಂತಾ ತಿಳಿಯೋಣ ಬನ್ನಿ.. ಈ ಬಜ್ಜಿ ಮಾಡುವಾಗ ಬೇರುಹಲಸಿನಕಾಯಿಯ ಸಿಪ್ಪೆ...

ದುರ್ಗಾಪರಮೇಶ್ವರಿ ಕಟೀಲಿನಲ್ಲಿ ಬಂದು ನೆಲೆಸಿದ್ದು ಹೇಗೆ..?

Spiritual : ಬರೀ ದಕ್ಷಿಣ ಕನ್ನಡದವರಿಗಷ್ಟೇ ಅಲ್ಲ. ಕರ್ನಾಟಕದ, ದೇಶ ವಿದೇಶದಲ್ಲಿರುವ ಕನ್ನಡಿಗರಿಗೆ, ಕಟೀಲು ದುರ್ಗಾಪರಮೇಶ್ವರಿ ಅಂದ್ರೆ ಅಪಾರ ಭಕ್ತಿ. ಹಾಗಾಗಿಯೇ ಬಾಲಿವುಡ್‌ಗೆ ಹಾರಿರುವ, ವಿದೇಶದಲ್ಲಿ ಕೆಲಸ ಮಾಡುವವರು ಕೂಡ ಅಪರೂಪಕ್ಕಾದರೂ, ದೇವಿಯ ದರ್ಶನಕ್ಕೆ ಬಂದು ಹೋಗುತ್ತಾರೆ. ಆದರೆ ಕಟೀಲು ದುರ್ಗಾಪರಮೇಶ್ವರಿ ಕಟೀಲಿಗೆ ಬಂದು ನೆಲೆಸಿದ್ದು ಹೇಗೆ ಅನ್ನೋ ಬಗ್ಗೆ ಹಲವರಿಗೆ ಗೊತ್ತಿಲ್ಲ. ಇಂದು...

ಹಲಸಿನ ಹಣ್ಣಿನ ಪಾಯಸದ ರೆಸಿಪಿ..

Recipe: ಹಲಸಿನ ಹಣ್ಣು ಅಂದ್ರೆ ಹಲವರಿಗೆ ಇಷ್ಟವಾದ್ರೆ, ಇನ್ನು ಕೆಲವರಿಗೆ ಅಷ್ಟಕ್ಕಷ್ಟೆ. ಆದರೆ ಹಲಸಿನ ಹಣ್ಣು ಇಷ್ಟಪಡುವವರಿಗೆ, ಅದರಿಂದ ಮಾಡುವ ತರಹೇವಾರಿ ಪದಾರ್ಥಗಳು ಇಷ್ಟವಾಗುತ್ತದೆ. ಇಂದು ನಾವು ಹಲಸಿನ ಹಣ್ಣಿನ ಪಾಯಸದ ರೆಸಿಪಿಯ ಬಗ್ಗೆ ಹೇಳಲಿದ್ದೇವೆ. ಮೊದಲು ಒಂದು ಕಪ್ ಹಲಸಿನ ಹಣ್ಣನ್ನು ಚಿಕ್ಕ ಚಿಕ್ಕ ತುಂಡುಗಳಾಗಿ ಕತ್ತರಿಸಬೇಕು. ಬಳಿಕ ಪ್ಯಾನ್‌ಗೆ ..ಬೆಲ್ಲ, ತುಪ್ಪ ನೀರು...

ಗರ್ಭಿಣಿಯರು 3 ತಿಂಗಳು ತುಂಬಿದ ಬಳಿಕ ಈ ಆಹಾರಗಳನ್ನು ಸೇವನೆ ಮಾಡಬೇಕು..

Health Tips: ಗರ್ಭಾವಸ್ಥೆ ಎಂದರೆ, ಹೆಣ್ಣಿಗೆ ಇನ್ನೊಂದು ಜನ್ಮವಿದ್ದಂತೆ. ಆಕೆ ಆ ಸಮಯದಲ್ಲಿ ಎಷ್ಟು ಕಾಳಜಿ ಮಾಡಿದರೂ, ಅದು ಕಡಿಮೆಯೇ. ಏಕೆಂದರೆ, ಆಕೆಯ ಮೇಲೆ ಇನ್ನೊಂದು ಜೀವವನ್ನು ಭೂಮಿಗೆ ತರುವ ಜವಾಬ್ದಾರಿ ಇರುತ್ತದೆ. ಆ ಜೀವ, ಆರೋಗ್ಯವಾಗಿ ಇರಬೇಕೆಂದರೆ, ತಾಯಿಯಾದವಳು, ಅಪಾರ ಕಾಳಜಿ ವಹಿಸಬೇಕಾಗುತ್ತದೆ. ಹಾಗಾಗಿ ಇಂದು ನಾವು ಗರ್ಭಿಣಿಯರು 3 ತಿಂಗಳು ತುಂಬಿದ...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img