Wednesday, August 19, 2026

jeeni millet health mix

ಮಂಗಳೂರು ಶೈಲಿ ಕಾಯಿವಡೆ ರೆಸಿಪಿ

Recipe: ಮಂಗಳೂರಿನಲ್ಲಿ ಬರೀ ನಾನ್‌ವೆಜ್ ತಿನ್ನುವವರಿಗಷ್ಟೇ ಅಲ್ಲ, ವೆಜ್ ತಿನ್ನುವವರಿಗೆ ಅತೀ ಹೆಚ್ಚು ವೆರೈಟಿ ಫುಡ್‌ಗಳಿದೆ. ಗೋಳಿಬಜೆ, ನೀರ್‌ದೋಸೆ, ಕೊಟ್ಟೆಕಡಬು, ಪತ್ರೋಡೆ ಹೀಗೆ ಹೇಳುತ್ತಾ ಹೋದರೆ, ಬಾಯಲ್ಲಿ ನೀರೂರಿಸುತ್ತದೆ. ಅದೇ ರೀತಿ ಕಾಯಿವಡೆ ಕೂಡ ಮಂಗಳೂರಿನ ಸ್ಪೆಶಲ್ ಸ್ನ್ಯಾಕ್ಸ್‌ನಲ್ಲಿ ಒಂದಾಗಿದೆ. ಇಂದು ನಾವು ಕಾಯಿ ಒಡೆ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಒಂದು ಕಪ್ ಕಾಯಿ...

ಸೂರ್ಯನಾರಾಯಣ ದೇವಸ್ಥಾನದ ಮಣ್ಣಿನ ಹರಕೆಯ ಪ್ರಾಮುಖ್ಯತೆ ಏನು..?

Spiritual: ದಕ್ಷಿಣ ಕನ್ನಡದಲ್ಲಿರುವ ಹಲವಾರು ಪ್ರಸಿದ್ಧ ದೇವಸ್ಥಾನಗಳಲ್ಲಿ, ಬೆಳ್ತಂಗಡಿಯ ಸೂರ್ಯನಾರಾಯಣ ದೇವಸ್ಥಾನ ಕೂಡ ಒಂದು. ಈ ದೇವಸ್ಥಾನ ಮಣ್ಣಿನ ಹರಕೆಯ ದೇವಸ್ಥಾನವೆಂದೇ ಪ್ರಸಿದ್ಧವಾಗಿದೆ. ಹಾಗಾದ್ರೆ ಈ ದೇವಸ್ಥಾನದ ಪ್ರಾಮುಖ್ಯತೆ ಏನು ಅಂತಾ ತಿಳಿಯೋಣ ಬನ್ನಿ.. ಈ ಸೂರ್ಯ ನಾರಾಯಣ ದೇವಸ್ಥಾನವನ್ನು ಸದಾಶಿವ ರುದ್ರ ದೇವಸ್ಥಾನವೆಂದು ಕರೆಯುತ್ತಾರೆ. ಇದು ಸೂರ್ಯ ಎಂಬ ಹಳ್ಳಿಯಲ್ಲಿರುವ ಕಾರಣ, ಇದಕ್ಕೆ ಸೂರ್ಯನಾರಾಯಣ...

ಮಂಗಳೂರು ಶೈಲಿ ಪೇಲಕಾಯಿ ಗಟ್ಟಿ ರೆಸಿಪಿ

Recipe: ಮಂಗಳೂರಿನಲ್ಲಿ ಬರೀ ನಾನ್‌ವೆಜ್ ತಿನ್ನುವವರಿಗಷ್ಟೇ ಅಲ್ಲ, ವೆಜ್ ತಿನ್ನುವವರಿಗೆ ಅತೀ ಹೆಚ್ಚು ವೆರೈಟಿ ಫುಡ್‌ಗಳಿದೆ. ಗೋಳಿಬಜೆ, ನೀರ್‌ದೋಸೆ, ಕೊಟ್ಟೆಕಡಬು, ಪತ್ರೋಡೆ ಹೀಗೆ ಹೇಳುತ್ತಾ ಹೋದರೆ, ಬಾಯಲ್ಲಿ ನೀರೂರಿಸುತ್ತದೆ. ಅದೇ ರೀತಿ ಪೇಲಕಾಯಿ ಗಟ್ಟಿ, ಅಂದ್ರೆ ಹಲಸಿನ ಹಣ್ಣಿನಿಂದ ಮಾಡುವ ಕಡುಬು. ಈ ರೆಸಿಪಿಯ ಬಗ್ಗೆ ಹೇಳಲಿದ್ದೇವೆ. 20 ಹಲಸಿನ ಹಣ್ಣಿನ ಸೊಳೆ, ಒಂದು ಕಪ್...

ಬಪ್ಪನಾಡು ದುರ್ಗಾಪರಮೇಶ್ವರಿ ಕ್ಷೇತ್ರದ ಮಹಾತ್ಮೆ..

Spiritual: ಮಂಗಳೂರು- ಉಡುಪಿ-ಕುಂದಾಪುರ ಈ ಮೂರು ಜಾಗಗಳಲ್ಲಿ ಪ್ರಸಿದ್ಧವಾದ ದೇವಿಯ ದೇವಸ್ಥಾನ ಅಂದ್ರೆ ಬಪ್ಪನಾಡು ದುರ್ಗಾ ಪರಮೇಶ್ವರಿ ದೇವಸ್ಥಾನ. ದುರ್ಗಾ ಪರಮೇಶ್ವರಿಯನ್ನು ಪೂಜಿಸಲ್ಪಡುವ ಈ ದೇವಸ್ಥಾನವನ್ನು ಕಟ್ಟಿದ್ದು ಓರ್ವ ಮುಸ್ಲಿಂ ವ್ಯಕ್ತಿ ಅಂದರೆ ನೀವು ನಂಬಲೇಬೇಕು. ಹಾಗಾದ್ರೆ ಆ ಮುಸ್ಲಿಂ ವ್ಯಕ್ತಿ ಈ ದೇವಿಯ ದೇವಸ್ಥಾನ ಕಟ್ಟಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಕರಾವಳಿಯ ಮುಲ್ಕಿಯಲ್ಲಿ...

ಶಿಶುವಿಗೆ ಸ್ತನಪಾನದ ಜೊತೆ ಹಸುವಿನ ಹಾಲು ಕುಡಿಸಿದರೆ ಒಳ್ಳೆಯದಾ..?

Health Tips: ಪುಟ್ಟ ಮಕ್ಕಳ ವಿಷಯದಲ್ಲಿ ನಾವು ಎಷ್ಟೇ ಕಾಳಜಿ ತೆಗೆದುಕೊಂಡರೂ ಕಡಿಮೆಯೇ. ಅದರಲ್ಲೂ ಮಕ್ಕಳ ಆಹಾರ ಸೇವನೆಯ ವಿಷಯದಲ್ಲಿ, ಹಿರಿಯರ ಮಾತು ಕೇಳಿಯೇ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗುತ್ತದೆ. ಇಂದು ನಾವು ಶಿಶುವಿಗೆ ಸ್ತನಪಾನದ ಜೊತೆ ಹಸುವಿನ ಹಾಲು ಕುಡಿಸಬಹುದಾ..? ಹಾಗಾದರೆ, ಯಾವ ರೀತಿ ಹಾಲು ಕುಡಿಸಬೇಕು ಅಂತಾ ತಿಳಿಸಲಿದ್ದೇವೆ. 6 ತಿಂಗಳವರೆಗೆ ಮಗುವಿಗೆ ಸ್ತನಪಾನವನ್ನೇ ಮಾಡಿಸಬೇಕು...

ಬಾಯಿ ವಾಸನೆ ತಡೆಗಟ್ಟಲು ಇಲ್ಲಿದೆ ನೋಡಿ ಉತ್ತಮ ಪರಿಹಾರ..

ನಾವು ಯಾರ ಜೊತೆಯಾದರೂ ಮಾತನಾಡುವಾಗ, ನಮ್ಮ ಮಾತು ಸರಿಯಾಗಿ ಇರುವುದರ ಜೊತೆಗೆ, ನಮ್ಮ ಬಾಯಿ ಕೂಡ ಸ್ವಚ್ಛವಾಗಿರಬೇಕು. ನಿಮ್ಮ ಮಾತು ಎಷ್ಟು ಚಂದವಿದ್ದರೂ, ನೀವು ನೋಡಲು ಎಷ್ಟೇ ಅಂದವಿದ್ದರೂ, ನಿಮ್ಮ ಬಾಯಿಯಿಂದ ದುರ್ನಾತ ಬರುತ್ತಿದ್ದಲ್ಲಿ, ಎದುರಿನವರಿಗೆ ನಿಮ್ಮ ಬಗೆಗಿನ ಅಭಿಪ್ರಾಯವೇ ಚೇಂಜ್ ಆಗಿ ಬಿಡುತ್ತದೆ. ಹಾಗಾಗಿ ಬಾಯಿಯಿಂದ ದುರ್ನಾತ ಬರದ ಹಾಗೆ ನೀವು ನೋಡಿಕೊಳ್ಳಬೇಕು....

ನೀವು ಆಹಾರದ ವಿಷಯದಲ್ಲಿ ಇಂಥ ತಪ್ಪು ಮಾಡುವುದರಿಂದಲೇ ಸಂತಾನ ಸಮಸ್ಯೆಯಾಗುತ್ತದೆ..

ಇತ್ತೀಚಿನ ಕಾಲದಲ್ಲಿ ಸಂತಾನ ಸಮಸ್ಯೆ ಹೆಚ್ಚಾಗಿದೆ. 10ರಲ್ಲಿ ಒಬ್ಬರಿಗಾದರೂ ಸಂತಾನ ಸಮಸ್ಯೆ ಇದೆ. ಕೆಲವರಲ್ಲಿ ಪುರುಷರಿಗೆ ಸಮಸ್ಯೆ ಇದ್ದರೆ, ಇನ್ನು ಕೆಲ ಮಹಿಳೆಯರಲ್ಲಿ ಸಮಸ್ಯೆ ಇರುತ್ತದೆ. ಇವೆಲ್ಲ ಸಮಸ್ಯೆ ಬರುವುದೇ ನಮ್ಮ ತಪ್ಪಾದ ಆಹಾರ ಪದ್ಧತಿಯಿಂದ. ಬ್ಯುಸಿ ಜೀವನ ಶೈಲಿಯಿಂದ ರೇಡಿಮೇಡ್‌ ಫುಡ್‌ಗಳ ಮೇಲೆ ಅವಲಂಬಿತವಾಗಿರುವ ಕಾರಣಕ್ಕೆ, ಸಂತಾನ ಸಮಸ್ಯೆ ಸೇರಿ, ಹಲವು ಅನಾರೋಗ್ಯ...

ಬೀಟ್ರೂಟ್ ಈ ರೀತಿಯಾಗಿ ಬಳಸಿದರೆ, ಮೇಕಪ್ ಮಾಡುವುದೇ ಬೇಕಾಗಿಲ್ಲ..

ಬೀಟ್‌ರೂಟ್‌ ಬರೀ ತರಕಾರಿಯಲ್ಲ. ಬದಲಾಗಿ ಇದು ಸೌಂದರ್ಯ ಮತ್ತು ಆರೋಗ್ಯ ಇಮ್ಮಡಿಗೊಳಿಸುವ ಔಷಧಿಯಾಗಿದೆ. ಬಿಪಿ, ಶುಗರ್, ಕೂದಲು ಉದುರುವ ಸಮಸ್ಯೆ, ತುಟಿಯ ಅಂದ ಹೆಚ್ಚಿಸುವುದು, ಮುಖದಲ್ಲಿ ಗ್ಲೋ ಬರಲು, ಹೀಗೆ ಅನೇಕ ಸಮಸ್ಯೆಗಳಿಗೆ ಪರಿಹಾರವಾಗಿ ಬೀಟ್‌ರೂಟ್ ಬಳಸಲಾಗುತ್ತದೆ. ಹಾಗಾದ್ರೆ ಬೀಟ್‌ರೂಟ್ ಬಳಸಿ ಹೇಗೆ ನಾವು ನಮ್ಮ ಆರೋಗ್ಯ ಮತ್ತು ಸೌಂದರ್ಯ ಹೆಚ್ಚಿಸಬಹುದು ಅಂತಾ ತಿಳಿಯೋಣ...

ಕೂದಲು ಸೋಂಪಾಗಿ ಬೆಳೆಯಬೇಕು ಅಂದ್ರೆ ಹರಳೆಣ್ಣೆಯನ್ನು ಈ ರೀತಿ ಬಳಸಿ..

ಕೂದಲು ಸೊಂಪಾಗಿ ಬೆಳೆಯಲು, ಶ್ಯಾಂಪೂ, ಹೇರ್ ಪ್ಯಾಕ್ ಉತ್ತಮ ಆಹಾರವೆಷ್ಟು ಮುಖ್ಯವೋ, ಎಣ್ಣೆ ಮಸಾಜ್ ಕೂಡ ಅಷ್ಟೇ ಮುಖ್ಯವಾಗಿದೆ. ಎಷ್ಟೋ ಜನ ಬರೀ ಕೂದಲಿಗೆ ಎಣ್ಣೆ ಮಸಾಜ್ ಮಾಡಿಯೇ, ಕೂದಲ ಬುಡವನ್ನು ಗಟ್ಟಿಮುಟ್ಟಾಗಿಸುತ್ತಾರೆ. ಅದರಲ್ಲೂ ತೆಂಗಿನಎಣ್ಣೆ ಮತ್ತು ಹರಳೆಣ್ಣೆ ಕಾಂಬಿನೇಷನ್ ತಲೆಗೂದಲ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಇಂದು ನಾವು ಹರಳೆಣ್ಣೆ ಬಳಕೆಯಿಂದ ತಲೆಗೂದಲು ಹೇಗೆ...

ಮಲಬದ್ಧತೆ ಸಮಸ್ಯೆಯಿಂದ ಮುಕ್ತಿ ಹೊಂದಬೇಕು ಎಂದಲ್ಲಿ ಈ ಕೆಲಸ ಮಾಡಿ..

ಇಂದಿನ ಕಾಲದ ಆಹಾರ ಕ್ರಮದಿಂದ ಹಲವು ರೋಗಗಳು ಬರುತ್ತಿದೆ. ಮಸಾಲೆ ಪದಾರ್ಥಗಳು, ಕೂಲ್ ಡ್ರಿಂಕ್ಸ್‌ನಂಥ ಪದಾರ್ಥಗಳ ಸೇವನೆಯಿಂದಲೂ, ಮಲಬದ್ಧತೆ ಸಮಸ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ನಾವಿಂದು ಮಲಬದ್ಧತೆ ಸಮಸ್ಯೆಯಿಂದ ಮುಕ್ತಿ ಹೊಂದಬೇಕು ಎಂದಲ್ಲಿ ಏನು ಮಾಡಬೇಕು ಎಂದು ಹೇಳಲಿದ್ದೇವೆ. ಸೋಂಪಿನ ಕಾಳಿನ ನೀರು ಮಲಬದ್ಧತೆ ಸಮಸ್ಯೆಗೆ ಅತ್ಯುತ್ತಮ ಪರಿಹಾರ. ಒಂದು ಸ್ಪೂನ್ ಸೋಂಪಿನ ಕಾಳನ್ನು ಒಂದು ಗ್ಲಾಸ್...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img