Wednesday, August 19, 2026

jeeni millet health mix

ಕಿಡ್ನಿಸ್ಟೋನ್ ತೆಗೆದುಹಾಕಲು ಈ ಜ್ಯೂಸ್‌ ಮಾಡಿ ಕುಡಿಯಿರಿ.

Health Tips: ಇತ್ತೀಚಿನ ದಿನಗಳಲ್ಲಿ ಹಲವರಿಗೆ ಕಿಡ್ನಿ ಸ್ಟೋನ್ ಆಗುತ್ತಿದೆ. ಕಾರಣ, ಸರಿಯಾಗಿ ನೀರಿನ ಸೇವನೆ ಮಾಡುವುದಿಲ್ಲ. ಅಲ್ಲದೇ, ಕೆಲವರು ಮೂತ್ರವನ್ನು ಹಿಡಿದಿಟ್ಟುಕೊಳ್ಳುತ್ತಾರೆ. ಹಾಗಾಗಿ ಕಿಡ್ನಿಯಲ್ಲಿ ಸ್ಟೋನ್ ಆಗುವ ಸಾಧ್ಯತೆ ಹೆಚ್ಚಿದೆ. ಆದರೆ ನಿಮಗೇನಾದರೂ ಕಿಡ್ನಿಯಲ್ಲಿ ಸ್ಟೋನ್ ಆದರೆ, ನೀವು ಈ ಜ್ಯೂಸ್ ಕುಡಿಯುವುದರ ಮೂಲಕ, ಕಿಡ್ನಿ ಕಲ್ಲನ್ನು ಕರಗಿಸಬಹುದು. ಅದು ಯಾವ ಜ್ಯೂಸ್...

ಈಗ ಮನೆಯಲ್ಲೇ ಸುಲಭವಾಗಿ ತಯಾರಿಸಿ ಮ್ಯಾಂಗೋ ಫಾಲೂದಾ..

ಪಾಲೂದಾ, ಐಸ್‌ಕ್ರೀಮ್ ತಿನ್ನೋಕ್ಕೆ ಮೊದಲೆಲ್ಲ, ಹೊಟೇಲ್‌ಗಳಿಗೆ ಹೋಗಬೇಕಿತ್ತು. ಆದ್ರೀಗ ರೆಸಿಪಿಯನ್‌ನ ತಿಳಿದುಕೊಂಡು, ನಮಗೆ ಬೇಕಾದ್ದನ್ನ ಮನೆಯಲ್ಲೇ ಮಾಡಿ ತಿನ್ನಬಹುದು. ಹಾಗಾಗಿ ಇಂದು ನಾವು ಮನೆಯಲ್ಲೇ ಸುಲಭವಾಗಿ ಮ್ಯಾಂಗೋ ಫಾಲೂದಾ ತಯಾರಿಸುವುದು ಹೇಗೆ ಅಂತಾ ತಿಳಿಸಲಿದ್ದೇವೆ. ಮಾಡುವ ವಿಧಾನ: 2 ಕಪ್ ನೀರನ್ನು ಕುದಿಸಿ. ಇದಕ್ಕೆ 1 ಪ್ಯಾಕೇಟ್ ಸ್ಟ್ರಾಬೇರಿ ಜೆಲ್ಲಿ ಪುಡಿ ಸೇರಿಸಿ. ಚೆನ್ನಾಗಿ ಕೈಯಾಡಿಸುತ್ತಾ...

ಕಾಂಗ್ರೆಸ್ ವಿರುದ್ಧ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಆಕ್ರೋಶ

Political News: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಆಗ್ರಹಿಸಿ ಕರ್ನಾಟಕ ಬಿಜೆಪಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ಬಿಜೆಪಿ ಶಾಸಕ ಧೀರಜ್ ಮುನಿರಾಜು ಭಾಗಿಯಾಗಿದ್ರು. ಈ ವೇಳೆ ಮಾತ್ನಾಡಿದ ಧೀರಜ್ ಮುನಿರಾಜು, ಕಾಂಗ್ರೆಸ್ ಅಧಿಕಾರಕ್ಕೆ ಬರಲು 5 ಗ್ಯಾರೆಂಟಿ ಯೋಜನೆ ಘೋಷಣೆ ಮಾಡಿತ್ತು. ಇದೀಗ ಅಧಿಕಾರಕ್ಕೆ ಬಂದ...

ರೇಷ್ಮೆ ಮತ್ತು ಹತ್ತಿಯ ಬಟ್ಟೆಗಳನ್ನೇ ಏಕೆ ಧರಿಸಬೇಕು..? ಇದಕ್ಕೂ ಇದೆ ಆಧ್ಯಾತ್ಮಿಕ ಕಾರಣ..

Spiritula Story: ಮದುವೆಗೆ ರೇಷ್ಮೆ ಬಟ್ಟೆ ಧರಿಸಬೇಕು ಎಂಬ ನಿಯಮವಿದೆ. ಸಾಮಾನ್ಯ ದಿನಗಳಲ್ಲಿ, ಮಡಿ ಆಚರಿಸುವಾಗ ಕಾಟನ್ ಬಟ್ಟೆ ಧರಿಸಬೇಕು ಅಂತಾ ಹೇಳುತ್ತಾರೆ. ಇದನ್ನು ಸುಮ್ಮನೆ ಹೇಳುವುದಿಲ್ಲ. ಬದಲಾಗಿ ಇದಕ್ಕೆ ಆಧ್ಯಾತ್ಮಿಕ ಕಾರಣವಿದೆ. ರೇಷ್ಮೆ ಮತ್ತು ಹತ್ತಿಯ ಬಟ್ಟೆಗಳನ್ನೇ ಏಕೆ ಧರಿಸಬೇಕು..? ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಇತ್ತೀಚಿನ ದಿನಗಳಲ್ಲಿ ಫ್ಯಾಷನ್ ಹೆಸರಿನಲ್ಲಿ,...

ಈ 5 ಗುಣಗಳು ನಿಮ್ಮಲ್ಲಿದ್ದರೆ ನಿಮ್ಮ ಆರೋಗ್ಯ ಬೇಗ ಹಾಳಾಗುತ್ತದೆ..

Spiritula Story: ಆರೋಗ್ಯವೇ ಭಾಗ್ಯ ಅನ್ನೋ ಮಾತಿದೆ. ಯಾಕಂದ್ರೆ ಆರೋಗ್ಯ ಚೆನ್ನಾಗಿದ್ದರೆ, ನಾವು ನಮಗೆನು ಬೇಕೋ ಅದನ್ನ ಮಾಡಬಹುದು. ಆದರೆ ನಿಮ್ಮ ಬಳಿ ಎಲ್ಲ ಇದ್ದು, ಆರೋಗ್ಯವೇ ಇಲ್ಲದಿದ್ದರೆ, ಆ ಪರಿಸ್ಥತಿ ಯಾರಿಗೂ ಬೇಡ ಎನ್ನಿಸುವಂತಿರುತ್ತದೆ. ಹಾಗಾಗಿ ಆರೋಗ್ಯವನ್ನ ಕಾಪಾಡಿಕೊಳ್ಳುವುದು ತುಂಬಾ ಮುಖ್ಯ. ನಿಮ್ಮ ಆರೋಗ್ಯವೂ ಸರಿಯಾಗಿ ಇರಬೇಕು ಅಂದ್ರೆ ಕೆಲ ಗುಣಗಳು ನಿಮ್ಮಲ್ಲಿ...

ಮನೆಯ ಬಳಿ ಅರಳಿ ಮರ ಇರಬಾರದು ಅಂತಾ ಹೇಳುವುದ್ಯಾಕೆ ಗೊತ್ತಾ..?

Spiritula Story: ಮನೆಯ ಎದುರು ತೋಟ. ಆ ತೋಟದಲ್ಲಿ ಅಡಿಗೆ, ತೆಂಗು, ಬಾಳೆ, ತರಕಾರಿ, ಹೂವಿನ ಗಿಡ ಮರಗಳಿದ್ದರೆ ಅದೆಷ್ಟು ಚೆಂದವಾಗಿರುತ್ತದೆ. ಅರಳಿ ಮರ ಕೂಡ ಸುಂದರವಾಗಿ ಕಾಣುವ ಗಿಡ. ಜನ ಭಕ್ತಿಯಿಂದ ಇದರ ಸುತ್ತ ಪ್ರದಕ್ಷಿಣೆ ಹಾಕಿ, ಆಶೀರ್ವಾದ ಪಡೆದುಕೊಳ್ಳುತ್ತಾರೆ. ಇದು ಉತ್ತಮ ಆಮ್ಲಜನಕ ನೀಡುವ ಮರರವಾಗಿದೆ. ಆದರೆ ಮನೆ ಬಳಿ ಮಾತ್ರ...

ಸ್ವಪಕ್ಷದ ನಾಯಕರ ವಿರುದ್ಧವೇ ಮಾಜಿ ಸಚಿವ ರಾಜುಗೌಡ ಗರಂ

Yadgiri News: ಯಾದಗಿರಿ: ವಿಧಾನಸಭೆ ಸೋಲಿನ ಬಳಿಕ, ಹಲವು ಬಿಜೆಪಿ ನಾಯಕರು ಮಾಧ್ಯಮದ ಮುಂದೆ ಹೇಳಿಕೆಗಳನ್ನ ಕೊಟ್ಟಿದ್ದು, ಇದರಿಂದ ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿದೆ. 123 ಜನ ಇದ್ದವರು ಈಗ 65ಕ್ಕೆ ಬಂದಿಳಿದಿದ್ದೇವೆ. ನಿಮ್ಮ ನಿಮ್ಮ ವೈಯಕ್ತಿಕ ವಿಷಯಗಳ ಬಗ್ಗೆ ಮಾಧ್ಯಮದ ಮುಂದೆ ಹೇಳಿಕೆ ಕೊಟ್ಟು ಪಕ್ಷಕ್ಕೆ ಯಾಕೆ ನಷ್ಟ ಮಾಡುತ್ತೀರಿ ಎಂದು ಸ್ವಂತ...

ಗ್ರೀನ್ ಪಲಾವ್ (ಪಾಲಕ್ ರೈಸ್) ರೆಸಿಪಿ..

Recipe: ಇಂದು ನಾವು ಆರೋಗ್ಯಕ್ಕೂ ಉತ್ತಮವಾದ, ರುಚಿಕರವೂ ಆಗ ಗ್ರೀನ್ ಪಲಾವ್ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಮಾಡುವ ವಿಧಾನ: ಒಂದು ಕಟ್ಟು ಪಾಲಕ್ ಸೊಪ್ಪನ್ನ ಸ್ವಚ್ಛವಾಗಿ ತೊಳೆಯಿರಿ. ಬಳಿಕ ಒಂದು ಪಾತ್ರೆಯಲ್ಲಿ ನೀರು ಕುದಿಯಲು ಇಟ್ಟು, ಅದಕ್ಕೆ ಪಾಲಕ್ ಸೊಪ್ಪು ಹಾಕಿ. 2 ನಿಮಿಷ ಕುದಿಸಿ. ಇದನ್ನ ತಣ್ಣಗಾಗಲು ಬಿಡಿ. ಇಲ್ಲವಾದಲ್ಲಿ ಐಸ್‌ನೀರಿಗೆ ಹಾಕಿ...

ಬಸವಸಾಗರ ಜಲಾಶಯಕ್ಕೆ ಮಾಜಿ ಸಚಿವ ರಾಜೂಗೌಡ ಭೇಟಿ

Yadagiri News: ಯಾದಗಿರಿ: ಕಲ್ಯಾಣ ಕರ್ನಾಟಕ ಭಾಗದ ರೈತರ ಜೀವನಾಡಿಯಾಗಿರುವ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯ ಬಸವಸಾಗರ ಜಲಾಶಯಕ್ಕೆ ಮಾಜಿ ಸಚಿವ ನರಸಿಂಹ ನಾಯಕ (ರಾಜೂಗೌಡ) ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಳೆದ ಒಂದು ದಶಕಗಳ ಬಳಿಕ ಬಸವಸಾಗರ ಜಲಾಶಯದ ಡೆಡ್ ಸ್ಟೋರೆಜ್ ಉಂಟಾಗಿದ್ದು, ಜನರು ಹಾಗೂ...

ಕ್ಯಾಪ್ಸಿಕಂ ಮಸಾಲಾ ಕರಿ ರೆಸಿಪಿ..

Recipe: ಚಪಾತಿ ಅಥವಾ ರೊಟ್ಟಿ ಮಾಡಿದಾಗ, ಹಲವರಿಗೆ ಯಾವಾಗಲೂ ಒಂದೇ ರೀತಿಯ ಪಲ್ಯ ಮಾಡಿ ಮಾಡಿ ಬೋರ್ ಬಂದಿರುತ್ತದೆ. ಹಾಗಾಗಿ ನಾವಿಂದು ಕ್ಯಾಪ್ಸಿಕಂ ಮಸಾಲಾ ಕರಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಮಾಡುವ ವಿಧಾನ: 2 ಸ್ಪೂನ್ ಎಣ್ಣೆ, 1 ಸ್ಪೂನ್ ತುಪ್ಪ ಪ್ಯಾನ್‌ಗೆ ಹಾಕಿ. ಇದು ಬಿಸಿಯಾದ ಬಳಿಕ, 3 ಈರುಳ್ಳಿ ತುಂಡುಗಳನ್ನ ಹಾಕಿ...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img