Wednesday, August 19, 2026

jeeni millet health mix

ರೌಡಿ ಶೀಟರ್ ಮಾಸ್ತಿಗೌಡ ಅಲಿಯಾಸ್ ಕೃಷ್ಣನನ್ನು ಅಟ್ಟಾಡಿಸಿ ಬರ್ಬರ ಹತ್ಯೆ

Crime News: ಹಾಸನ: ಚೆನ್ನಪಟ್ಟಣ ತಾಲೂಕಿನ ಹೊನ್ನಮಾರನಹಳ್ಳಿಯ ರೌಡಿಶೀಟರ್ ಮಾಸ್ತಿಗೌಡ(30) ಅಲಿಯಾಸ್ ಕೃಷ್ಣನನ್ನು ಅಟ್ಟಾಡಿಸಿ, ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಲಬುರಗಿ ಜೈಲಿನಲ್ಲಿರುವ ಯಾಚೇನಹಳ್ಳಿ ಚೇತುವಿನ ಮಾಜಿ ಶಿಷ್ಯನಾಗಿದ್ದ ಕೃಷ್ಣನನ್ನು, ಬಿ.ಎಂ.ರಸ್ತೆಯಲ್ಲಿರುವ ಧನಲಕ್ಷ್ಮೀ ಚಿತ್ರಮಂದಿರದ ಮುಂಬಾಗದಲ್ಲಿ ಕೊಲೆ ಮಾಡಲಾಗಿದೆ. ಇನೋವಾ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಕೃಷ್ಣನನ್ನು ಬೆನ್ನಟ್ಟಿದ್ದು, ಮಚ್ಚಿನಿಂದ ಮನಬಂದಂತೆ ಕೊಚ್ಚಿ ಪರಾರಿಯಾಗಿದ್ದಾರೆ. ಇದಾದ ಬಳಿಕ ಕೆಲ...

ಹಿಂದೂಗಳಲ್ಲಿ ಹಸುವಿನ ಜೊತೆ ಶ್ವಾನಕ್ಕೂ ಪ್ರಾಶಸ್ತ್ಯ ನೀಡಲಾಗಿದೆ.. ಯಾಕೆ ಗೊತ್ತಾ..?

Spiritual: ಹಿಂದೂಗಳಲ್ಲಿ ಹಸುವನ್ನು ತಾಯಿ ಎಂದು ಪೂಜಿಸಲಾಗುತ್ತದೆ. ಹಸುವಿನಲ್ಲಿ ಮುಕ್ಕೋಟಿ ದೇವತೆಗಳು ವಾಸಿಸುತ್ತಾರೆ ಅನ್ನೋ ನಂಬಿಕೆ ಇದೆ. ಅಲ್ಲದೇ ಈಕೆ ಹಸಿದವರಿಗೆ ಹಾಲನ್ನು ನೀಡುತ್ತಾಳೆ. ಹಾಗಾಗಿ ಹಸುವಿಗೆ ತಾಯಿಯ ಸ್ಥಾನ ನೀಡಲಾಗಿದೆ. ಇದರ ಜೊತೆಗೆ ನಾಯಿಗೂ ಹಿಂದೂ ಧರ್ಮದಲ್ಲಿ ಪ್ರಾಶಸ್ತ್ಯ ನೀಡಲಾಗಿದೆ. ಇದಕ್ಕೆ ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಪುರಾಣ ಕಥೆಗಳ ಪ್ರಕಾರ, ನಾಯಿ ಹಲವು...

ಕ್ರಮಬದ್ಧವಾಗಿ ಊಟ ಮಾಡುವ ವಿಧಾನದ ಬಗ್ಗೆ ಮಾಹಿತಿ..

Spiritual: ಮನುಷ್ಯನ ಜೀವನದಲ್ಲಿ ಅನ್ನ ಅನ್ನೋದು ತುಂಬಾ ಮುಖ್ಯ. ಮನುಷ್ಯ ದುಡಿಯೋದೇ ಅನ್ನಕ್ಕೋಸ್ಕರ. ತಾನು, ತನ್ನ ಕುಟುಂಬಸ್ಥರು ಹೊಟ್ಟೆ ತುಂಬ ಉಣ್ಣಲಿ ಎಂಬ ಕಾರಣಕ್ಕೆ, ಮನುಷ್ಯ ದುಡಿಯುತ್ತಾರೆ. ಆದರೆ ಎಷ್ಟೋ ಜನಕ್ಕೆ ಕ್ರಮಬದ್ಧವಾಗಿ ಊಟ ಮಾಡೋದು ಹೇಗೆ ಅನ್ನೋದು ಗೊತ್ತಿಲ್ಲ. ಹಿಂದೂಗಳಲ್ಲಿ ಊಟ ಮಾಡುವುದಕ್ಕೂ ಪದ್ಧತಿ ಇದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ...

ಕುಲದೇವರನ್ನು ಮರೆತರೆ ಏನಾಗುತ್ತದೆ..? ಯಾಕೆ ಪ್ರತೀ ವರ್ಷ ಕುಲದೇವರ ದರ್ಶನ ಮಾಡಬೇಕು..?

Spiritual: ಹಿಂದೂ ಧರ್ಮದಲ್ಲಿ ಹುಟ್ಟಿದ ಪ್ರತೀ ಮನುಷ್ಯನಿಗೂ ಕುಲದೇವರು ಅಂತಾ ಇದ್ದೇ ಇರುತ್ತದೆ. ಆ ಕುಟುಂಬ ಪೂಜಿಸಿಕೊಂಡು ಬಂದ ದೇವರ ದೇವಸ್ಥಾನಕ್ಕೆ ಪ್ರತೀ ವರ್ಷ ಹೋಗಲೇಬೇಕು. ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿ ಬರಲೇಬೇಕು ಅಂತಾ ಇರುತ್ತದೆ. ಹಾಗಾದರೆ ಯಾಕೆ ಕುಲದೇವರ ದರ್ಶನವನ್ನ ಪ್ರತೀ ವರ್ಷ ತಪ್ಪದೇ ಮಾಡಬೇಕು ಅಂತಾ ಹೇಳೋದು ಅನ್ನೋ...

ಆಷಾಢ ಮಾಸದಲ್ಲಿ ಪತಿ ಪತ್ನಿ ದೂರವಿರಬೇಕು ಅಂತಾ ಹೇಳೋದ್ಯಾಕೆ..?

Spiritual: ಹಿಂದೂಗಳಲ್ಲಿ ಆಷಾಢ ಮಾಸಕ್ಕೆ ತುಂಬಾ ಮಹತ್ವವಿದೆ. ಆಷಾಢ ಶುಕ್ರವಾರ, ಆಷಾಢ ಸೋಮವಾರದ ದಿನ ಹೆಣ್ಣು ಮಕ್ಕಳು ವೃತ ಮಾಡಿ, ಒಳ್ಳೆ ಗಂಡ ಸಿಗಲಿ. ಗಂಡನ ಆಯಸ್ಸು ಗಟ್ಟಿಯಾಗಿರಲಿ ಎಂದು ಪ್ರಾರ್ಥಿಸುತ್ತಾರೆ. ಹಾಗಾಗಿ ಆಷಾಢ ಮಾಸದ ಶುಕ್ರವಾರದಂದು ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಆದರೆ ಈ ಮಾಸದಲ್ಲಿ ಶುಭ ಕಾರ್ಯ ಮಾಡುವುದು ಉತ್ತಮವಲ್ಲ ಎಂದು...

ಇಂಥ ಕೆಲಸ ಮಾಡಲು ಎಂದಿಗೂ ವಿಳಂಬ ಮಾಡಬೇಡಿ..

Spiritual: ಮನುಷ್ಯ ತನ್ನ ಜೀವನದಲ್ಲಿ ಕೆಲ ಕೆಲಸಗಳನ್ನು ಆದಷ್ಟು ಬೇಗ ಮಾಡಬೇಕಂತೆ. ರಾವಣ ಸಾವನ್ನಪ್ಪುವ ವೇಳೆ, ಲಕ್ಷ್ಮಣನಿಗೆ ಒಂದು ಮಾತನ್ನು ಹೇಳುತ್ತಾರೆ. ಶುಭ ಕೆಲಸಗಳನ್ನ ಮಾಡುವುದಕ್ಕೆ ವಿಳಂಬ ಮಾಡಬಾರದು ಅಂತಾ. ಅದೇ ರೀತಿ ಇನ್ನೂ ಕೆಲ ಕೆಲಸಗಳನ್ನ ಮಾಡಲು ಎಂದಿಗೂ ಲೇಟ್ ಮಾಡಬಾರದಂತೆ. ಹಾಗಾದ್ರೆ ಯಾವ ಕೆಲಸ ಮಾಡುವಾಗ ಲೇಟ್ ಮಾಡಬಾರದು ಅಂತಾ ತಿಳಿಯೋಣ...

ಪತ್ನಿಯ ದುರಾಸೆಗೆ ಮಗನನ್ನ ಕಳೆದುಕೊಂಡ ಪಂಡಿತನ ಕಥೆ.. ಭಾಗ 2

ಇದರ ಮೊದಲ ಭಾಗದಲ್ಲಿ ನಾವು, ಪಂಡಿತ ಪಟ್ಟಣಕ್ಕೆ ಹೋಗಿ, ಆಲದ ಮರದ ಕೆಳಗೆ ಕುಳಿತು, ಪ್ರವಚನ ಹೇಳುತ್ತಾನೆ. ಅದನ್ನು ಮೆಚ್ಚಿದ ಸರ್ಪ, ಅವನಿಗೆ ಪ್ರತಿದಿನ ಚಿನ್ನದ ನಾಣ್ಯ ಕೊಡುತ್ತಿತ್ತು. ಇದಾದ ಬಳಿಕ ಏನಾಯಿತು..? ಪತ್ನಿಯ ದುರಾಸೆಗೆ ಆ ಪಂಡಿತ ಹೇಗೆ ಬೆಲೆ ತೆರಬೇಕಾಯಿತು ಅಂತಾ ತಿಳಿಯೋಣ ಬನ್ನಿ.. ಸರ್ಪ ಕೊಟ್ಟ ನಾಣ್ಯವನ್ನ ಪಂಡಿತ ಪತ್ನಿಗೆ ತಂದು...

ಪತ್ನಿಯ ದುರಾಸೆಗೆ ಮಗನನ್ನ ಕಳೆದುಕೊಂಡ ಪಂಡಿತನ ಕಥೆ.. ಭಾಗ 1

ಜೀವನ ನಮಗೆ ಹೇಗೆಲ್ಲ ಪಾಠಕಲಿಸುತ್ತದೆ ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ಹಲವು ಕಥೆಗಳನ್ನ ಹೇಳಿದ್ದೇವೆ. ಇಂದು ಕೂಡ ನಾವು ದುರಾಸೆ ಮಾಡಿದಾಗ ಏನಾಗುತ್ತದೆ ಅನ್ನೋ ಬಗ್ಗೆ ಕಥೆಯನ್ನ ಹೇಳಲಿದ್ದೇವೆ. ಒಂದೂರಲ್ಲಿ ಓರ್ವ ಪಂಡಿತನಿದ್ದ. ಅವನ ಬಳಿ ಹೆಚ್ಚು ಹಣವಿರಲಿಲ್ಲ. ಆದರೆ ಅವನು ಶಿವಭಕ್ತನಾಗಿದ್ದ. ಪ್ರತಿದಿನ ತಪ್ಪದೇ ಶಿವನ ಪೂಜೆ ಮಾಡುತ್ತಿದ್ದ. ಮನೆ ಮನೆಗೆ ತೆರಳಿ,...

ಹೆಲ್ದಿ, ಟೇಸ್ಟಿ ಪಾಲಕ್ ಕಿಚಡಿ ರೆಸಿಪಿ..

Recipe: ಪಾಲಕ್ ಬಳಸಿ ಹಲವು ರೆಸಿಪಿಗಳನ್ನ ನೀವು ತಯಾರಿಸಿರಬಹುದು. ಆದರೆ ನಾವಿಂದು ಆರೋಗ್ಯಕರವೂ, ರುಚಿಕರವೂ ಆದ ಪಾಲಕ್ ಕಿಚಡಿ ತಯಾರಿಸುವುದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ಸ್ಪೂನ್ ತುಪ್ಪ, ಚಿಟಿಕೆ ಸಾಸಿವೆ, ಜೀರಿಗೆ, ಎರಡರಿಂದ ಮೂರು ಹಸಿಮೆಣಸು ಅಥವಾ ಒಣಮೆಣಸು, ಕರಿಬೇವು, ಉದ್ದಿನಬೇಳೆ, ಎರರಡು ಈರುಳ್ಳಿ, ಕಾಲು ಕಪ್ ಪಾಲಕ್ ಸೊಪ್ಪಿನ...

ಉಗುರು ಕಚ್ಚುವ ಅಭ್ಯಾಸವಿದ್ದರೆ ಇಂದೇ ಬಿಟ್ಟುಬಿಡಿ…

Beauty Tips: ಕೆಲವು ಅಭ್ಯಾಸಗಳು ಕೆಟ್ಟದ್ದಾಗಿರುತ್ತದೆ. ಆದರೆ ಮೊದ ಮೊದಲು ಅದು ಕೆಟ್ಟದ್ದು ಅಂತಾ ಯಾರಿಗೂ ಅನ್ನಿಸುವುದಿಲ್ಲ. ಎಲ್ಲರಿಗೂ ಅದು ಸಾಮಾನ್ಯವಾಗಿ ಕಾಣುತ್ತದೆ. ಕೆಲವರಿಗೆ ಗಲೀಜಾಗಿಯೂ ಕಾಣುತ್ತದೆ. ಆದರೆ ಅದರಿಂದ ತೊಂದರೆಯಾದಾಗಲೇ ಅದು ಎಂಥ ದುರಭ್ಯಾಸ ಅನ್ನೋದು ಗೊತ್ತಾಗುತ್ತದೆ. ಅಂಥ ಅಭ್ಯಾಸಗಳಲ್ಲಿ ಉಗುರು ಕಚ್ಚುವ ಅಭ್ಯಾಸ ಕೂಡ ಒಂದು. ಹಾಗಾದ್ರೆ ಉಗುರು ಕಚ್ಚುವ ಅಭ್ಯಾಸವಿದದ್ದಲ್ಲಿ,...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img