Wednesday, August 19, 2026

jeeni millet health mix

ದುರ್ಗಾದೇವಿಗಿರುವ 8 ಕೈಗಳ ಅರ್ಥವೇನು ಗೊತ್ತೇ..?

Spiritual : ನಾವು ನೀವು ಫೋಟೋಗಳಲ್ಲಿ ನೋಡಿರುವ ಹಾಗೆ ದುರ್ಗಾದೇವಿಗೆ 8 ಅಥವಾ 10 ಕೈಗಳಿರುತ್ತದೆ. ಆದರೆ ಅಷ್ಟಭುಜವುಳ್ಳ ದೇವಿಯೇ ದುರ್ಗಾದೇವಿ ಅನ್ನುವ ಮಾತಿದೆ. ಹಾಗಾಗಿ ಅವಳನ್ನು ಅಷ್ಟಭುಜೆ ಎನ್ನಲಾಗುತ್ತದೆ. ಹಾಗಾದರೆ ದುರ್ಗಾದೇವಿಗಿರುವ 8 ಕೈಗಳ ಅರ್ಥವೇನು..? ಅಂತಾ ತಿಳಿಯೋಣ ಬನ್ನಿ.. ದುರ್ಗಾದೇವಿಯ 8 ಕೈಗಳ ಅರ್ಥ 8 ದಿಕ್ಕುಗಳೆಂದು. ಕದಂಬ ವನದಲ್ಲಿ ವಾಸಿಸುತ್ತಿದ್ದ ಕದಂಬವನವಾಸಿನಿ...

ಪಾಲಕ್ ಕೋಫ್ತಾ ಕರಿ ರೆಸಿಪಿ

Recipe: ಪಾಲಕ್‌ನಿಂದ ಸಾಮಾನ್ಯವಾಗಿ ಪಲ್ಯ, ಸಾರು, ದೋಸೆ, ಪಾಲಕ್ ಪನೀರ್‌ನಂಥ ತಿನಿಸು ಮಾಡುತ್ತಾರೆ. ಆದ್ರೆ ಇಂದು ನಾವು ಸ್ಪೆಶಲ್ ಡಿಶ್ ರೆಸಿಪಿ ಬಗ್ಗೆ ಹೇಳಲಿದ್ದೇವೆ. ಅದೇ ಪಾಲಕ್ ಕೋಫ್ತಾ. ಹಾಗಾದ್ರೆ ಪಾಲಕ್‌ ಕೋಫ್ತಾ ಮಾಡೋದು ಹೇಗೆ..? ಅದಕ್ಕೆ ಏನೇನು ಸಾಮಗ್ರಿ ಬೇಕು ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ಕಪ್ ಪಾಲಕ್‌ ಮತ್ತು ಕ್ಯಾಬೇಜ್,...

ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕಾಗುವ ಅತ್ಯುತ್ತಮ ಪ್ರಯೋಜನಗಳಿವು.

Beauty Tips: ಸಕ್ಕರೆ ಬಳಸದೇ ಯಾವ ಜ್ಯೂಸ್ ಕುಡಿದರೂ ಆರೋಗ್ಯಕ್ಕೆ ಒಳ್ಳೆಯದು. ಅದರಲ್ಲೂ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕೆಲವು ಜ್ಯೂಸ್‌ಗಳ ಸೇವನೆ ಮಾಡುವುದು ಅತ್ಯುತ್ತಮ. ಅದರಲ್ಲೂ ನೆಲ್ಲಿಕಾಯಿಯಲ್ಲಿರುವ ಭರಪೂರ ಪೋಷಕಾಂಶಗಳು ನಿಮ್ಮ ಆರೋಗ್ಯವನ್ನ ಉತ್ತಮವಾಗಿರಿಸುವಲ್ಲಿ ಸಹಾಯ ಮಾಡುತ್ತದೆ. ಹಾಗಾಗಿ ಇಂದು ನಾವು ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳೇನು ಅಂತಾ ತಿಳಿಯೋಣ ಬನ್ನಿ.. ನೆಲ್ಲಿಕಾಯಿಯಲ್ಲಿ ವಿಟಾಮಿನ್...

ಮನೆಯಲ್ಲಿ ಈ ದೇವರ ಮೂರ್ತಿಗಳನ್ನು ಎಂದಿಗೂ ಇರಿಸಬೇಡಿ..

Spiritual News: ಹಿಂದೂಗಳಲ್ಲಿ ಹಲವಾರು ಪದ್ಧತಿಗಳಿದೆ. ಕೆಲವರು ಕೆಲವು ಪದ್ಧತಿಗಳನ್ನು ಅನುಸರಿಸುತ್ತಾರೆ. ಆ ಪದ್ಧತಿಗಳಿಗೆ ಅದರದ್ದೇ ಆದ ಮಹತ್ವವಿದೆ. ಅದರಲ್ಲಿ ದೇವರ ಕೋಣೆಯಲ್ಲಿ ಕೆಲವೇ ಕೆಲವು ದೇವರ ವಿಗ್ರಹ ಮತ್ತು ಫೋಟೋ ಇಡುವುದು ಕೂಡಾ ಒಂದು. ಹಾಗಾಗಿ ಇಂದು ನಾವು ದೇವರಕೋಣೆಯಲ್ಲಿ ಯಾವ ಮೂರ್ತಿಯನ್ನಿರಿಸಬಾರದು..? ಯಾಕೆ ಇರಿಸಬಾರದು ಅಂತಾ ತಿಳಿಯೋಣ ಬನ್ನಿ.. ಕಾಳಿ ವಿಗ್ರಹ: ಕಾಳಿ...

ಕೆ.ಸಿ.ಎನ್.ಮೋಹನ್ ನಿಧನಕ್ಕೆ ಸಚಿವ ಶಿವರಾಜ್ ತಂಗಡಗಿ ಶೋಕ…

Movie News: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಮತ್ತು ವಿತರಕ ಕೆ ಸಿ ಎನ್ ಮೋಹನ್ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಶೋಕ ವ್ಯಕ್ತಪಡಿಸಿದ್ದಾರೆ. ಕನ್ನಡ ಚಲನಚಿತ್ರ ರಂಗದ ಅತ್ಯಂತ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಎಂದು ಹೆಸರಾಗಿದ್ದ ಕೆ ಸಿ ಎನ್ ಸಂಸ್ಥೆ ಕನ್ನಡದಲ್ಲಿ ದೊಡ್ಡ...

ಹಾಸನದ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್: ಭಾರೀ ಅನಾಹುತದಿಂದ ಪಾರಾದ ನವಜಾತ ಶಿಶುಗಳು

Hassan News: ಹಾಸನ : ಹಾಸನದ ವೈದ್ಯಕೀಯ ಬೋಧಕ ಆಸ್ಪತ್ರೆಯ ನವಜಾತ ಶಿಶುಗಳ ಐಸಿಯು ವಾರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದು, ಭಾರೀ ಅನಾಹುತ ತಪ್ಪಿದೆ. ಶಾರ್ಟ್ ಸರ್ಕ್ಯೂಟ್ ಆದಾಗ, ಐಸಿಯು ಕೋಣೆಯೊಳಗೆ ಹೊಗೆ ತುಂಬಿಕೊಂಡು, ಇಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸಿಬ್ಬಂದಿಗಳು ಐಸಿಯುನಲ್ಲಿದ್ದ 24 ನವಜಾತ ಶಿಶುಗಳು ಬೇರೆಡೆಗೆ ಶಿಫ್ಟ್ ಮಾಡಿದ್ದಾರೆ. ಅಲ್ಲದೇ,...

ಪಕ್ಷದ ಚೌಕಟ್ಟನಲ್ಲಿ ಮಾತನಾಡಲು ರೇಣುಕಾಚಾರ್ಯಗೆ ಹೇಳುವೆ: ಜೋಶಿ

Hubballi News: ಹುಬ್ಬಳ್ಳಿ: ಮಾಜಿ ಶಾಸಕ ರೇಣುಕಾಚಾರ್ಯರಿಗೆ ನೋಟೀಸ್ ಕೊಟ್ಟ ವಿಚಾರದ ಬಗ್ಗೆ ಮಾತನಾಡಿದ ಕೇಂದ್ರ ಸಚಿವ, ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಪಕ್ಷದ ಚೌಕಟ್ಟನಲ್ಲಿ ಮಾತನಾಡಲು ರೇಣುಕಾಚಾರ್ಯಗೆ ಹೇಳುವೆ ಎಂದಿದ್ದಾರೆ. ಅಲ್ಲದೇ, ಬಿಎಸ್‌ವೈ  ಆಪ್ತರೆಂದು ನೋಟೀಸ್ ಎಂದು ಆರೋಪಕ್ಕೆ ಉತ್ತರ ಕೊಟ್ಟ ಅವರು, ಯಾರನ್ನೆಲ್ಲ ಕರೆದಿದ್ದೀವಲ್ಲ, ಅದರ ನೇತೃತ್ವ ಬಿ ಎಸ್ ಯಡಿಯೂರಪ್ಪ ಅವರೇ ವಹಿಸಿದ್ದರು....

ಬಾರದ ವರುಣನಿಗೆ ಇಲ್ಲ ಕರುಣೆ: ಹಣ ಕೊಟ್ಟು ನೀರು ಹಾಯಿಸುವಂತಾಯಿತು ರೈತನ ಕಷ್ಟದ ಬದುಕು..!

Hubballi News: ಹುಬ್ಬಳ್ಳಿ: ಆಕಾಶದಲ್ಲಿ ಮೋಡಗಳು ಆವರಿಸುತ್ತಿವೆ, ಆದರೆ ಮಳೆ ಹನಿ ಮಾತ್ರ ಕಾಣುತ್ತಿಲ್ಲ. ಜಿಲ್ಲೆಯಲ್ಲಿ ಸಾಲದ ಸೋಲದಲ್ಲಿ ಸಿಲುಕಿರುವ ರೈತರು ಇದೀಗ ಮುಂಗಾರು ಮಳೆಯ ಅವಕೃಪೆಯಿಂದ ಕಂಗೆಟ್ಟಿದ್ದಾರೆ. ಕುಡಿಯುವ ನೀರಿನ ಪರದಾಟದೊಂದಿಗೆ ಈಗ ಹಣವನ್ನು ಖರ್ಚು ಮಾಡಿ ಬೆಳೆಗೆ ಟ್ಯಾಂಕರ್ ಮೂಲಕ ನೀರು ಹಾಕುವ ಕಾರ್ಯಕ್ಕೆ ಮುಂದಾಗಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭಗೊಂಡು...

ವಂದೇ ಭಾರತ ಎಕ್ಸ್ ಪ್ರೆಸ್: ದಾವಣಗೆರೆಯಲ್ಲಿ ವಂದೇ ಭಾರತ್ ರೈಲಿಗೆ ಕಲ್ಲು

Davanagere News: ದಾವಣಗೆರೆ: ನಾಲ್ಕು ದಿನಗಳ ಹಿಂದೆ ಆರಂಭಗೊಂಡಿರುವ ವಂದೇ ಭಾರತ್ ರೈಲಿನ ಮೇಲೆ ಕಲ್ಲು ಎಸೆಯಲಾಗಿದೆ. ಶನಿವಾರ ಮಧ್ಯಾಹ್ನ ದಾವಣಗೆರೆ ನಗರದ ಹೊರವಲಯದ ಜಿಎಂಐಟಿ ಹಿಂಭಾಗದಲ್ಲಿ ಈ ಘಟನೆ ನಡೆದಿದೆ. ಕಲ್ಲಿನ ಏಟಿಗೆ ಕಿಟಕಿಯ ಗಾಜಿನಲ್ಲಿ ಬಿರುಕು ಬಿಟ್ಟಿದೆ. ಮಧ್ಯಾಹ್ನ ರೈಲು ವಾಪಸ್ ಬೆಂಗಳೂರಿಗೆ ತೆರಳುವಾಗ ಕಲ್ಲು ಎಸೆಯಲಾಗಿದೆ. ಕಲ್ಲು ಎಸೆದ ಕಿಡಿಗೇಡಿ ಸ್ಥಳದಿಂದ...

ಬಿಳಿಕೆರೆ ಹೋಬಳಿ ರಂಗನಕೊಪ್ಪಲು ಬಳಿ ಭೀಕರ ಅಪಘಾತ

Mysuru News: ಮೈಸೂರು: ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ, ಬಿಳಿಕೆರೆ ಸಮೀಪ ರಂಗನಕೊಪ್ಪಲು ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರ್ ಮುಖಾಮುಖಿ ಡಿಕ್ಕಿಯಾಗಿದ್ದು, ದಂಪತಿ ಸಾವನ್ನಪ್ಪಿದ್ದಾರೆ. ಬೆಳ್ಳಿಯಪ್ಪ(66) ಹಾಗೂ ವೀಣಾ ಮೃತಪಟ್ಟವರಾಗಿದ್ದು, ನಿವೃತ್ತ ಪ್ರಾಂಶುಪಾಲರಾಗಿರುವ ಬೆಳ್ಳಿಯಪ್ಪ ಕೊಡಗು ಜಿಲ್ಲೆ ಸೋಮವಾರಪೇಟೆ ಸಮೀಪದ ಹಿರಿಕರ ಗ್ರಾಮದ ನಿವಾಸಿಗಳಾಗಿದ್ದಾರೆ. ಕಾರ್‌ನಲ್ಲಿ ಮೈಸೂರಿಗೆ ತೆರಳುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದಿದ್ದು,...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img