Tuesday, August 18, 2026

jeeni millet health mix

ಸಿದ್ದರಾಮಯ್ಯ ಕೂಡ ಲುಂಗಿ ಲೀಡರ್ ಅನ್ನೋದನ್ನ ಮರೀಬೇಡಿ: ಕಾಂಗ್ರೆಸ್ ಪಂಚೆ ಟ್ವೀಟ್‌ಗೆ ಸಚಿವ ಪ್ರಲ್ಹಾದ ಜೋಶಿ ತಿರುಗೇಟು

Political News: ಧಾರವಾಡ : ಪಂಚೆ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರೋ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಕೂಡ ಲುಂಗಿ ಲೀಡರ್ ಅನ್ನೋದನ್ನ ಮರೆಯಬಾರದು ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ತಿರುಗೇಟು ನೀಡಿದ್ದಾರೆ. ಧಾರವಾಡದಲ್ಲಿಂದು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷದ ಲೋ ಲೆವೆಲ್ ಲಾಂಗ್ವೇಜ್ ಇದು. ಆದರೆ ನಾನು ಭಾರತ ಸರ್ಕಾರದ ಮಂತ್ರಿಯಾಗಿ...

ದಾಖಲೆಯ 36 ಕೋಟಿ ರೂ.ಗಳಿಗೆ ಮಾರಾಟವಾಯ್ತು ‘ಜವಾನ್’ ಚಿತ್ರದ ಆಡಿಯೋ ಹಕ್ಕುಗಳು

Movie News: ಶಾರುಖ್ ಅಭಿನಯದ ‘ಪಠಾಣ್’ ಚಿತ್ರವು ಜಗತ್ತಿನಾದ್ಯಂತ 1000 ಕೋಟಿ ರೂ. ಗಳಿಕೆ ಮಾಡುವ ಮೂಲಕ ಬ್ಲಾಕ್ಬಸ್ಟರ್ ಆಗಿತ್ತು. ಇದರಿಂದ ಸಹಜವಾಗಿಯೇ ಅವರ ಮುಂದಿನ ಚಿತ್ರ ‘ಜವಾನ್’ ಮೇಲೆ ಸಾಕಷ್ಟು ನಿರೀಕ್ಷೆಗಳು ಹೆಚ್ಚಾಗಿವೆ. ಈ ಚಿತ್ರದ ಹಕ್ಕುಗಳನ್ನು ತಮ್ಮದಾಗಿಸಿಕೊಳ್ಳುವುದಕ್ಕೆ ಹಲವು ಪ್ರತಿಷ್ಠಿತ ಸಂಸ್ಥೆಗಳು ಮುಂದಾಗಿದ್ದು, ಈ ಪೈಕಿ ಚಿತ್ರದ ಆಡಿಯೋ ಹಕ್ಕುಗಳು ದಾಖಲೆಯ...

ಕೇಳಿದಷ್ಟು ಹಣ ನೀಡದ್ದಕ್ಕೆ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಮಂಗಳಮುಖಿಯರು ಅರೆಸ್ಟ್

Bengaluru News: ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಮಂಗಳಮುಖಿಯರ ಕಾಟ ಹೆಚ್ಚಾಗಿದೆ. ಶುಭ ಸಮಾರಂಭಗಳು ನಡೆಯುವ ಜಾಗದ ಬಗ್ಗೆ ತಿಳಿದುಕೊಳ್ಳುವ ಇವರು, ಗುಂಪು ಗುಂಪಾಗಿ ಆ ಮನೆ ಒಳಗೆ ನುಗ್ಗಿ ದಾಂಧಲೆ ಎಬ್ಬಿಸುತ್ತಾರೆ. ಮನೆಯವರ ಬಳಿ ಹಣ ಕೇಳುತ್ತಾರೆ. ಅವರೇನಾದರೂ ಬೈದರೆ, ಅಥವಾ ದುಡ್ಡು ಕೊಡುವುದಿಲ್ಲ ಹೋಗಿ ಎಂದರೆ, ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸುತ್ತಾರೆ. ಇದೇ...

ಸದ್ದಿಲ್ಲದೆ ಶುರುವಾಗಿದೆ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಕೃಷ್ಣಂ ಪ್ರಣಯ ಸಖಿ” ಶೂಟಿಂಗ್‌

Movie News: ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಹೊಸ ಚಿತ್ರ " ಕೃಷ್ಣಂ ಪ್ರಣಯ ಸಖಿ". ಗಣೇಶ್ ನಾಯಕರಾಗಿ ನಟಿಸುತ್ತಿರುವ 41 ನೇ ಚಿತ್ರವಿದು‌. ಕನ್ನಡದ ಹಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಈ ಚಿತ್ರವನ್ನು ನಿರ್ದೇಶಿಸಿಸುತ್ತಿದ್ದಾರೆ. ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಮೈಸೂರು,...

ನಾಗರಹೊಳೆಯಲ್ಲಿ ಹುಲಿ-ಚಿರತೆ ಕಾದಾಟ.. ಚಿರತೆ ಸಾವು

Mysuru News: ಹುಣಸೂರು: ನಾಗರಹೊಳೆ ಹುಲಿ ಸುರಕ್ಷಿತ ಪ್ರದೇಶದ ನಾಗರಹೊಳೆ ವಲಯದಲ್ಲಿ ಹುಲಿ-ಚಿರತೆ ನಡುವಿನ ಕಾದಾಟದಲ್ಲಿ 8 ರಿಂದ 9ವರ್ಷದ ಒಂದು ಹೆಣ್ಣು ಚಿರತೆ ಸಾವನ್ನಪ್ಪಿದೆ. ನಾಗರಹೊಳೆ ಉದ್ಯಾನದ ನಾಗರಹೊಳೆ ಶಾಖೆಯ ದೊಡ್ಡಹಳ್ಳಿ ಗಸ್ಸಿನ ದೊಡ್ಡಹಳ್ಳಿ ರಸ್ತೆ ಬಳಿ ೮ರಿಂದ 9ವರ್ಷ ಪ್ರಾಯದ ಹೆಣ್ಣು ಚಿರತೆಯು ಹುಲಿ ದಾಳಿಯಿಂದ ಮೃತಪಟ್ಟಿರುವ ಕಳೆಬರಹ ಗಸ್ತಿನಲ್ಲಿದ್ದ ಸಿಬ್ಬಂದಿಗಳಿಗೆ ಗೋಚರಿಸಿದ್ದು,...

ಒಡಹುಟ್ಟಿದ ತಮ್ಮನನ್ನೇ ಕೊಚ್ಚಿ ಕೊಲೆಗೈದ ಅಣ್ಣ: ಕೊಡಲಿ ಸಮೇತ ಠಾಣೆಗೆ ಬಂದು ಶರಣಾಗತಿ

Crime News: ಗದಗ: ಒಡಹುಟ್ಟಿದ ತಮ್ಮನನ್ನೇ ಸಹೋದರ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಗದಗದಲ್ಲಿ ನಡೆದಿದೆ. ಅಷ್ಟೇ ಅಲ್ಲದೇ, ಕೊಡಲಿ ಸಮೇತವಾಗಿ ಪೊಲೀಸ್ ಠಾಣೆಗೆ ಬಂದು ಪೊಲೀಸರ ಎದುರಿಗೆ ತಪ್ಪೊಪ್ಪಿಕೊಂಡು ಶರಣಾಗಿದ್ದಾನೆ. ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಜಗಳ ತಾರಕಕ್ಕೇರಿ, ಈ ದುರಂತ ನಡೆದಿದೆ. ಗದಗ ಜಿಲ್ಲೆಯ...

ಮಧ್ಯವರ್ತಿಗಳ ಹಾವಳಿ ತಡೆಗೆ ಸಚಿವ ಶಿವರಾಜ್ ತಂಗಡಗಿ ಸೂಚನೆ

Political News: ಬೆಂಗಳೂರು: ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ ನೀಡುವ 'ಸ್ವಯಂ ಉದ್ಯೋಗ ವೈಯಕ್ತಿಕ ಸಾಲ' ಯೋಜನೆಗೆ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಕೂಡಲೇ ಕಡಿವಾಣ ಹಾಕುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ...

ಹೊಸ ಪ್ರತಿಭೆಗಳು ಸೇರಿ ಮಾಡಿರುವ ಕಬ್ಬಡ್ಡಿ ಬ್ರೋ ಸಿನಿಮಾ ರಿಲೀಸ್

Movie News: ಕಾಲಿವುಡ್‌ನ ಹೊಸ ಪ್ರತಿಭೆಗಳು ಸೇರಿ ಮಾಡಿರುವ ಕಬ್ಬಡ್ಡಿ ಬ್ರೋ ಸಿನಿಮಾ ಇಂದು ರೀಲಿಸ್ ಆಗಿದೆ. ಸುಜನ್, ಪ್ರಯಾಲಾಲ್‌, ರಜನಿ, ಸಂಜಯ್ ಪ್ರಮುಖ ಪಾತ್ರದಲ್ಲಿ ಮಿಂಚಿದ್ದಾರೆ. ಜೊತೆಗೆ ಸಿಂಗಂ ಪುಲಿ, ದಿ. ಮನೋಬಾಲ ಹಾಸ್ಯದ ರಸದೌತಣ ನೀಡಲಿದ್ದಾರೆ. ಹೆಸರೇ ಹೇಳುತ್ತಿುವ ಹಾಗೆ ಕಬ್ಬಡ್ಡಿ ಆಟಕ್ಕೆ ಸಂಬಂಧಪಟ್ಟ ಚಿತ್ರ ಇದಾಗಿದ್ದು, ಸ್ಪೋರ್ಟ್ ಇಷ್ಟಪಡುವವರಿಗೆ ಈ ಸಿನಿಮಾ...

ಪ್ರೊ.ಸಿ.ಎನ್.ಆರ್.ರಾವ್ ಅವರಿಗೆ ಸಚಿವ ಶಿವರಾಜ್ ತಂಗಡಗಿ ಶುಭಾಶಯ

Political News: ಭಾರತರತ್ನ ಪ್ರೊ. ಸಿ ಎನ್ ಆರ್ ರಾವ್ ಅವರ 9೦ ನೇ ವರ್ಷದ ಹುಟ್ಟು ಹಬ್ಬದ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಹಾರ್ದಿಕ ಶುಭಾಶಯ ಕೋರಿದ್ದಾರೆ. ಪ್ರೊ. ಸಿ ಎನ್ ಆರ್ ರಾವ್ ಅವರು ಭಾರತೀಯ ಬಾಹ್ಯಾಕಾಶ ತಂತ್ರಜ್ಞಾನ ಹಾಗೂ ರಾಸಾಯನಿಕ...

ವ್ಹೀಲಿಂಗ್ ಪುಂಡರ ಹಾವಳಿ ತಡೆಯಲು ರೋಡಿಗಿಳಿದ ಹಾಸನ ಪೊಲೀಸರು

Hassan News: ಹಾಸನ: ನಿನ್ನೆ ಹಾಸನದಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಪುಂಡರು, ಇಬ್ಬರು ಯುವತಿಯರು ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದಾರೆ. ಆ ವಾಹನದಲ್ಲಿದ್ದ ಯುವತಿಯರಿಗೆ ಗಂಭೀರ ಗಾಯವಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವ್ಹೀಲಿಂಗ್ ಮಾಡಿದ್ದ ಪುಂಡರು ಪೊಲೀಸರ ಅತಿಥಿಯಾಗಿದ್ದಾರೆ. ಇಂಥ ಘಟನೆಗಳಿಂದ ಹಾಸನದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಕಾರಣಕ್ಕೆ ಇಂದು ಹಾಸನದಲ್ಲಿ ವ್ಹೀಲಿಂಗ್ ಪುಂಡರ ಹಾವಳಿ...
- Advertisement -spot_img

Latest News

Haveri News: ಯಳವಟ್ಟಿಯಲ್ಲಿ ಕಳಪೆ ರಸ್ತೆ ಕಾಮಗಾರಿ ಆರೋಪ

Haveri News: ಹಾನಗಲ್: ತಾಲೂಕಿನ ಯಳವಟ್ಟಿ ಗ್ರಾಮದ ಒಳಭಾಗದಲ್ಲಿ ಹಾದುಹೋಗುವ ಕೆರೆ ಏರಿ ರಸ್ತೆಯು ರಸ್ತೆ ಮತ್ತೆ ಹಾಳಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ರಸ್ತೆಯಲ್ಲಿ ಈಗಾಗಲೇ...
- Advertisement -spot_img