Tuesday, August 18, 2026

jeeni millet health mix

ಡ್ರೈಫ್ರೂಟ್ಸ್ ಚಿಕ್ಕಿ ರೆಸಿಪಿ..

ನೀವು ಎಳ್ಳಿನ ಚಿಕ್ಕಿ, ಶೇಂಗಾ ಚಿಕ್ಕಿ ತಿಂದಿರ್ತೀರಿ. ಆದರೆ ನಾವಿಂದು ಡ್ರೈಫ್ರೂಟ್ಸ್ ಚಿಕ್ಕಿ ಹೇಗೆ ಮಾಡುವುದು ಅಂತಾ ತಿಳಿಯೋಣ.. ಬೇಕಾಗುವ ಸಾಮಗ್ರಿ: 250 ಗ್ರಾಂ ಬೆಲ್ಲ, ಒಂದು ದೊಡ್ಡ ಕಪ್ ಕಾಜು-ಬಾದಾಮಿ-ಪಿಸ್ತಾ-ಕುಂಬಳಕಾಯಿ ಬೀಜ, ಚಿಟಿಕೆ ಏಲಕ್ಕಿ ಪುಡಿ. ಮಾಡುವ ವಿಧಾನ: ಮೊದಲು ಡ್ರೈಫ್ರೂಟ್ಸ್‌ನ್ನ ಚೆನ್ನಾಗಿ ಹುರಿದುಕೊಳ್ಳಿ. ಈ ಮಿಶ್ರಣವನ್ನು ಕೊಂಚ ಕುಟ್ಟಿ ಪುಡಿ ಮಾಡಿ. ಈಗ ಪ್ಯಾನ್‌ಗೆ...

ಸಕ್ಕರೆ ಹಾಕದೇ ಮಾಡಬಹುದು ಖರ್ಜೂರ ಮತ್ತು ನಟ್ಸ್ ಲಡ್ಡು..

ಸಿಹಿ ತಿಂಡಿ ಅಂದ್ರೆ ಹಲವರು ಇಷ್ಟಪಡುತ್ತಾರೆ. ಅದರಲ್ಲೂ ಲಾಡು ಅಂದ್ರೆ ತುಂಬಾ ಜನರಿಗಿಷ್ಟ. ಆದರೆ ಸಕ್ಕರೆ ತಿಂದರೆ, ಎಲ್ಲಿ ಮಧುಮೇಹ ಬರತ್ತೋ, ಅಥವಾ ದಪ್ಪಗಾಗಿಬಿಡ್ತೀವೋ ಅನ್ನೋ ಆತಂಕ ಇರತ್ತೆ. ಅಂಥವರಿಗಾಗಿ ನಾವಿಂದು ಖರ್ಜೂರ ಮತ್ತು ನಟ್ಸ್ ಬೆರೆಸಿ, ಸಕ್ಕರೆ ಬಳಸದೇ ಯಾವ ರೀತಿ ಸ್ವಾದಿಷ್ಟ ಲಾಡು ತಯಾರಿಸಬೇಕು ಅನ್ನೋದನ್ನ ಹೇಳಿಕೊಡಲಿದ್ದೇವೆ. ಬೇಕಾಗುವ ಸಾಮಗ್ರಿ: ತುಪ್ಪ, ಕಾಲು...

ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ರೆಸಿಪಿ ಟ್ರೈ ಮಾಡಿ..

ಮಳೆಗಾಲದಲ್ಲಿ ಎಷ್ಟೇ ಆರೋಗ್ಯದ ಬಗ್ಗೆ ಕಾಳಜಿ ಮಾಡಿದರೂ ಕಡಿಮೆಯೇ. ಈ ಸಮಯದಲ್ಲಿ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಹಾಗಾಗಿ ಈ ಸಮಯದಲ್ಲಿ ಆರೋಗ್ಯಕರ ಆಹಾರವನ್ನೇ ಹೆಚ್ಚಾಗಿ ತಿನ್ನಬೇಕು. ನಾವಿಂದು ಗೋಧಿ ಲಾಡು ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ: ಅರ್ಧ ಕಪ್ ತುಪ್ಪ, ಅರ್ಧ ಕಪ್ ರವಾ, ಒಂದು ಬೌಲ್ ಗೋಧಿ...

ಲಂಡನ್ ನ ಬಸವಣ್ಣ ಪ್ರತಿಮೆಗೆ ಬಿಜೆಪಿ ನಾಯಕ ಸಚ್ಚಿದಾನಂದ ಮಾಲಾರ್ಪಣೆ

ಇಂಗ್ಲೆಂಡ್ : ಖಾಸಗಿ ಕಾರ್ಯಕ್ರಮ ನಿಮ್ಮಿತ್ತ ಇಂಗ್ಲೆಂಡ್ ಗೆ ತೆರಳಿರುವ ಮಂಡ್ಯ ಜಿಲ್ಲೆಯ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ಲಂಡನ್ ನ ಲ್ಯಾಂಬೆತ್ ನಗರದಲ್ಲಿರುವ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ್ದಾರೆ. ಇಂಡುವಾಳು ಸಚ್ಚಿದಾನಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಂಗಪಟ್ಟಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ 42 ಸಾವಿರಕ್ಕೂ ಅಧಿಕ ಮತಗಳನ್ನ ಪಡೆಯುವ ಮೂಲಕ...

ಚುನಾವಣೆಯಲ್ಲಿ ಸೋತರೂ, ಕೊಟ್ಟ ಮಾತು ಉಳಿಸಿಕೊಂಡ ಮದ್ದೂರು ಬಿಜೆಪಿ ಅಭ್ಯರ್ಥಿ

Mandya News: ಮಂಡ್ಯ: ಚುನಾವಣೆಯಲ್ಲಿ ಸೋತರೂ, ಬಿಜೆಪಿ ಅಭ್ಯರ್ಥಿ ಒಬ್ಬರು, ಕೊಟ್ಟ ಮಾತು ಉಳಿಸಿಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮಂಡ್ಯದ ಮದ್ದೂರು ಬಿಜೆಪಿ ಅಭ್ಯರ್ಥಿಯಾಗಿದ್ದ ಸಾದೊಳಲು ಸ್ವಾಮಿ ಅವರು, ವಿಶ್ವೇಶ್ವರಯ್ಯ ಪ್ರತಿಮೆಗೆ ಛಾವಣಿ ನಿರ್ಮಿಸಲು ಚಾಲನೆ ನೀಡಿದ್ದಾರೆ. ಕ್ಷೇತ್ರದ ಮಾದರಹಳ್ಳಿ ಗ್ರಾಮದಲ್ಲಿರುವ ವಿಶ್ವೇಶ್ವರಯ್ಯ ಪ್ರತಿಮೆಗೆ ಛಾವಣಿ ಇರಲಿಲ್ಲ. ಹಾಗಾಗಿ ಇಲ್ಲಿನ ಜನ ಸಾದೊಳಲು ಸ್ವಾಮಿ ಅವರಲ್ಲಿ...

ಕೃಷ್ಣರಾಜನಗರದಲ್ಲಿ ಬಕ್ರೀದ್‌ ಹಬ್ಬವನ್ನು ಆಚರಿಸಿದ ಮುಸ್ಲಿಂ ಬಾಂಧವರು..

ಕೃಷ್ಣರಾಜನಗರ :- ಇಂದು ಕೃಷ್ಣರಾಜನಗರದಲ್ಲಿ ಎಲ್ಲಾ ಮುಸಲ್ಮಾನ ಬಾಂಧವರು ಸೇರಿ ಬಕ್ರಿದ್ ಹಬ್ಬವನ್ನು ಬಾರಿ ವಿಜೃಂಭಣೆಯಿಂದ ಆಚರಿಸಲಾಗಿತ್ತು ಇದೇ ಸಂದರ್ಭದಲ್ಲಿ ನೂತನ ಶಾಸಕರಾದಂತಹ ಡಿ. ರವಿಶಂಕರ್ ಅವರು ಭಾಗವಹಿಸಿ ಮಾತನಾಡಿದರು ಬಕ್ರೀದ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈದ್-ಉಲ್-ಅಧಾ ಮುಸ್ಲಿಮರ ಎರಡು ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಈ ಹಬ್ಬವನ್ನ ಮುಸ್ಲಿಂ ಬಾಂಧವರು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಬಕ್ರೀದ್ ಎಂದೂ...

ಜುಲೈ ಮೊದಲ ವಾರದಲ್ಲಿ ಬರಲಿದೆ “ರಿಚ್ಚಿ”ಯ ಮತ್ತೊಂದು ಹಾಡು.

Movie News: ಮಾರುತಿ ಮೂವೀ ಮೇಕರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ "ರಿಚ್ಚಿ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ಚಿತ್ರ ಬಿಡುಗಡೆಗೂ ಮುನ್ನ ಚಿತ್ರತಂಡ ಹಾಡುಗಳ ಬಿಡುಗಡೆ ಮಾಡುತ್ತಿದೆ. ಇತ್ತೀಚೆಗೆ "ರಿಚ್ಚಿ" ಚಿತ್ರಕ್ಕಾಗಿ ಕುನಾಲ್ ಗಾಂಜಾವಾಲ ಅವರು ಬಹಳ ವರ್ಷಗಳ ನಂತರ ಹಾಡಿರುವ ಹಾಡೊಂದು ಬಿಡುಗಡೆಯಾಗಿ, ಎಲ್ಲರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈಗ ಚಿತ್ರದ...

“ಲಾಫಿಂಗ್ ಬುದ್ಧ” ಚಿತ್ರದ ಚಿತ್ರೀಕರಣ ಮುಕ್ತಾಯ ..

Movie News: ಖ್ಯಾತ ನಟ, ನಿರ್ದೇಶಕ ರಿಷಭ್ ಶೆಟ್ಟಿ ತಮ್ಮ ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ "ಲಾಫಿಂಗ್ ಬುದ್ದ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಭದ್ರಾವತಿ, ಕಾರ್ಗಲ್ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣವಾಗಿದೆ. ಭದ್ರಾವತಿಯ ಚಂಡಿಕಾ ದುರ್ಗ ದೇವಸ್ಥಾನದಲ್ಲಿ ಚಿತ್ರೀಕರಣ ಆರಂಭವಾಗಿತ್ತು. ಇತ್ತೀಚೆಗೆ ಬೆಂಗಳೂರಿನಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭವಾಗಿದೆ. ಕಾಮಿಡಿ ಹಾಗೂ ಡ್ರಾಮ ಜಾನರ್...

“COZ I LUV U” ಆಲ್ಬಂ ಹಾಡಿನ ಮೂಲಕ ವಿನೂತನ ಪ್ರಯೋಗಕ್ಕೆ ನಾಂದಿ ಹಾಡಿದ ಡಾ||ಎಸ್ ಮಹೇಶ್ ಬಾಬು

Movie News: ತಂತ್ರಜ್ಞಾನ ಮುಂದುವರೆದಂತೆ ಅನೇಕ ಹೊಸ ಪ್ರಯೋಗಗಳಿಗೆ ದಾರಿ ಮಾಡಿಕೊಡುತ್ತಿದೆ. ಅಂತಹ ವಿನೂತನ ಪ್ರಯತ್ನಕ್ಕೆ "COZ I LUV U" ಆಲ್ಬಂ ಹಾಡಿನ ಮೂಲಕ ನಾಂದಿ ಹಾಡಿದ್ದಾರೆ ಡಾ||ಎಸ್ ಮಹೇಶ್ ಬಾಬು. ಇತ್ತೀಚೆಗೆ ಈ ಹಾಡಿನ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಮಹೇಶ್ ಬಾಬು ಹಾಗೂ ತಂಡದವರು ಈ ಹೊಸ ಪ್ರಯತ್ನ ಬಗ್ಗೆ...

‘175 ರೂಪಾಯಿ ಜೊತೆಗೆ ಇನ್ನೂ175 ರೂಪಾಯಿ ಹಣ ಹಾಕ್ಬೇಕು’

Gadaga News: ಗದಗ: ಗದಗ ನಗರದಲ್ಲಿಂದು ಮಾಜಿ ಸಚಿವ, ಶಾಸಕ ಸಿ.ಸಿ.ಪಾಟೀಲ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಸ್ ಫೀ, 200 ಯೂನಿಟ್ ಫ್ರೀ, ಮಹಿಳೆಯರಿಗೆ 2 ಸಾವಿರ ಹಣ. ಮನೆಯಿಂದ ಹೊರಗಡೆ ಹೋಗದೆ, ಎಲ್ಲಿಯೂ ದುಡಿಯಲು ಹೋಗದೆ, ಗಂಡ ಹೆಂಡತಿ ಮಕ್ಕಳು ಮನೆಯಲ್ಲಿ ಅರಾಮ ತಿನ್ನಬಹುದು. ಅವರ ಘೋಷಣೆ...
- Advertisement -spot_img

Latest News

Hubli News: ಭವಾನಿಶಂಕರ ಹಾಗೂ ನಾರಾಯಣ ದೇವಸ್ಥಾನದ ಪುಷ್ಕರಣಿ ವಿವಾದಕ್ಕೆ ಕೋಮು ಬಣ್ಣ

Hubli News: ಶಾಂತವಾಗಿದ್ದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇದೀಗ ಐತಿಹಾಸಿಕ ಪುಷ್ಕರಣಿ ವಿಚಾರ ವಿವಾದದ ಕೇಂದ್ರವಾಗಿದೆ. ದೇವಸ್ಥಾನದ ಪುಷ್ಕರಣಿ ಜಾಗದಲ್ಲಿ ಮಹಾನಗರ ಪಾಲಿಕೆ ರಸ್ತೆ ನಿರ್ಮಿಸಿದೆ...
- Advertisement -spot_img