Tuesday, August 18, 2026

jeeni millet health mix

‘ನೀವು ಸತ್ಯ ಹರಿಶ್ಚಂದ್ರರ ತುಂಡಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಆಯುಷ್ಯ ಇಲ್ಲ’

Kolar News: ಕೋಲಾರ : ಕೋಲಾರದ ಬಿಜೆಪಿ ಪಕ್ಷದ ಕಚೇರಿಯಲ್ಲಿ ಕರ್ನಾಟಕ ಕೇಸರಿ ಜಗನ್ನಾಥ್ ರಾವ್ ಜೋಶಿ ಪುಸ್ತಕ ಬಿಡುಗಡೆ ಮಾಡಲಾಯಿತು. ಬಿಜೆಪಿ ಸಂಸದ ಎಸ್ ಮುನಿಸ್ವಾಮಿ , ಮತ್ತು ಗಣ್ಯರು ಪುಸ್ತಕ ಬಿಡುಗಡೆ ಮಾಡಿದ್ದು, ಪರಿವಾರದ ಹಿರಿಯ ಕಾರ್ಯಕರ್ತರಾದ ತಿಮ್ಮಣ್ಣ ಭಟ್ ಈ ಪುಸ್ತಕವನ್ನು ಬರೆದಿದ್ದಾರೆ. ಪುಸ್ತಕ ಬಿಡುಗಡೆ ಸಮಾರಂಭದ ಬಳಿಕ ಮಾತನಾಡಿದ ಮುನಿಸ್ವಾಮಿ,...

‘ಖಾಸಗಿಯವರಿಗೆ 15ಲಕ್ಷ ಮೆಟ್ರಿಕ್ ಟನ್ ಅಕ್ಕಿ ಮಾರುವುದಕ್ಕಿದೆಯಾ?’

Gadag News: ಗದಗ: ಗದಗದಲ್ಲಿ ಇಂದು ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಡವರಿಗೆ ಕೊಡಲಿಕ್ಕೆ, ಸರ್ಕಾರಕ್ಕೆ ಕೊಡಲಿಕ್ಕೆ ನಿಮ್ಮ ಬಳಿ ಅಕ್ಕಿಯಿಲ್ಲ. ಖಾಸಗಿಯವರಿಗೆ 15ಲಕ್ಷ ಮೆಟ್ರಿಕ್ ಟನ್ ಅಕ್ಕಿ ಮಾರುವುದಕ್ಕಿದೆಯಾ? ಎಂದು ಪ್ರಶ್ನಿಸಿದ್ದಾರೆ. ಹಣವನ್ನು ಕೊಟ್ಟರೂ ಕೇಂದ್ರ‌ ಬಡವರ ಅಕ್ಕಿಯನ್ನು ಕೊಡಲಿಲ್ಲ. ಹೀಗಾಗಿ ರಾಜ್ಯದ ಜನ್ರು ಬಿಜೆಪಿ ವಿರುದ್ಧ ಆಕ್ರೋಶಗೊಂಡಿದ್ದಾರೆ....

ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸೇಡು ತೀರಿಸಿಕೊಳ್ಳಲು ತಮ್ಮ ಶಿಷ್ಯನನ್ನೇ ಕರೆತರಲು ಮುಂದಾದ್ರಾ ಶೆಟ್ಟರ್?

Hubballi News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ರಾಜಕೀಯದಲ್ಲಿ ತೀವ್ರ ಪೈಪೋಟಿ ನಡೆಯುತ್ತಿದ್ದು, ಈಗಾಗಲೇ ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿರುವ ಶೆಟ್ಟರ್, ಇನ್ನೂ ಕೆಲ ಬಿಜೆಪಿಗರನ್ನ ಕಾಂಗ್ರೆಸ್‌ನತ್ತ ಸೆಳೆಯಲು ಕಸರತ್ತು ನಡೆಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸೇಡು ತೀರಿಸಿಕೊಳ್ಳಲು ತಮ್ಮ ಶಿಷ್ಯನನ್ನೇ ಕರೆತರಲು ಶೆಟ್ಟರ್ ಮುಂದಾಗಿದ್ದಾರಾ ಅನ್ನೋ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ. ಹಾಗಾಗಿ ಮಾಜಿ ಸಚಿವ...

ಹುಬ್ಬಳ್ಳಿ ಧಾರವಾಡ ನೂತನ ಕಮಿಷನರ್ ಆಗಿ ಸಂತೋಷ್ ಬಾಬು ಪ್ರಭಾರಿಯಾಗಿ ನೇಮಕ

Hubablli News: ಹುಬ್ಬಳ್ಳಿ: ಕಳೆದ ಎಂಟು ದಿನಗಳಿಂದ ತೆರವಾಗಿದ್ದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಹುದ್ದೆಗೆ ಪೊಲೀಸ್ ಇಲಾಖೆಯಿಂದ 2011 ಬ್ಯಾಚಿನ ಐಪಿಎಸ್ ಅಧಿಕಾರಿಯಾದ ಸಂತೋಷ್ ಬಾಬು ಅವರನ್ನು ಪ್ರಭಾರಿಯಾಗಿ ನೇಮಕ ಮಾಡಲಾಗಿದೆ. ರಮಣ್ ಗುಪ್ತ ಅವರ ವರ್ಗಾವಣೆ ನಂತರ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಕಮಿಷನರ್ ಸ್ಥಾನ ತೆರುವಾಗಿ ದಿನಗಳು ಕಳೆದರೂ ರಾಜ್ಯ ಸರ್ಕಾರ...

ನಾಲ್ವರು ಬ್ರಿಟಿಷರನ್ನು ಗುಂಡಿಟ್ಟು ಕೊಂದ “ಶಾನುಭೋಗರ ಮಗಳು”

Movie News: ಭುವನ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ, ಕೋಡ್ಲು ರಾಮಕೃಷ್ಣ ನಿರ್ದೇಶನದ "ಶಾನುಭೋಗರ ಮಗಳು" ಚಿತ್ರವು ಸ್ವತಂತ್ರ ಪೂರ್ವ ಕಾದಂಬರಿ ಆಧಾರಿತ ಚಿತ್ರವಾಗಿದ್ದು, ಇದರ ಲೇಖಕಿ: ಶ್ರೀಮತಿ. ಭಾಗ್ಯ ಕೆ ಮೂರ್ತಿ. ಚಿತ್ರದಲ್ಲಿ ಬ್ರಿಟಿಷರು, ಟಿಪ್ಪು ಸುಲ್ತಾನ್ ಹಾಗೂ ಮೈಸೂರಿನ ಮಹಾರಾಜರುಗಳೊಂದಿಗಿನ ಸನ್ನಿವೇಶಗಳು ಹೆಚ್ಚಿವೆ. "ಶಾನುಭೋಗರ ಮಗಳ" ಪಾತ್ರ ನಿರ್ವಹಿಸುತ್ತಿರುವ...

ಜೋಶ್ ನಿಂದ ‘ಜವಾನ್’ ನೋಡಿ. ಅಭಿಮಾನಿಗಳಿಗೆ ಶಾರುಖ್ ಕರೆ ..

Movie News: ಶಾರುಖ್ ಕಾನ್ ಅಭಿನಯದ ‘ಜವಾನ್’ ಚಿತ್ರವು ಸೆಪ್ಟೆಂಬರ್ 7ಕ್ಕೆ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರದ ಬಿಡುಗಡೆಗೆ ಇನ್ನು ಎರಡೂವರೆ ತಿಂಗಳಿದ್ದರೂ, ಶಾರುಖ್ ಖಾನ್ ಆಗಲಿ, ಚಿತ್ರತಂಡದವರಾಗಲಿ ಯಾವುದೇ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ಈಗ ಖುದ್ದು ಶಾರುಖ್ ಚಿತ್ರದ ಕುರಿತು ಒಂದು ಮಹತ್ವದ ಸುಳಿವನ್ನು ನೀಡಿದ್ದಾರೆ. ತಮ್ಮ ಅಭಿಮಾನಿಗಳೊಂದಿಗೆ ಆಗಾಗ ಟ್ವಿಟರ್ ನಲ್ಲಿ #AskSRK ಎಂಬ ಪ್ರಶ್ನೋತ್ತರ...

ವರುಣನ ಕೃಪೆಯಿಂದ ರೈತರ ಮೊಗದಲ್ಲಿ ಮಂದಹಾಸ: ಧಾರವಾಡದಲ್ಲಿ ಕೃಷಿ ಕಾರ್ಯ ಆರಂಭ

Dharwad News: ಧಾರವಾಡ: ಕಳೆದ ಒಂದು ವಾರದಿಂದ ಸುರಿದ ಮಳೆಗೆ ಧಾರವಾಡ ಜಿಲ್ಲೆಯಾದ್ಯಂತ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ವಾಡಕೆಯ ಪ್ರಮಾಣದಷ್ಟು ಸದ್ಯ ಬಿತ್ತನೆಗೆ ಎಷ್ಟು ಬೇಕು ಅಷ್ಟು ಮಳೆ ಆದ ಹಿನ್ನಲೆ, ಧಾರವಾಡ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಆರಂಭಗೋಂಡಿದೆ. ಧಾರವಾಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಉತ್ತಮ ಮಳೆಯಾಗುತ್ತಿದೆ. ಇನ್ನು ಕಳೆದ ವರ್ಷ ಜೂನ್...

ಸಚಿವರ ಕ್ಷೇತ್ರದಲ್ಲೇ ಬಸ್‌ಗಾಗಿ ವಿದ್ಯಾರ್ಥಿಗಳ ಪರದಾಟ..

Mysuru News: ಮೈಸೂರು: ರಾಜ್ಯದೆಲ್ಲೆಡೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆ ಜಾರಿಯಾಗಿದ್ದು, ಕೆಲವರು ಬಸ್ ಪ್ರಯಾಣವನ್ನ ಸರಿಯಾಗಿ ಉಪಯೋಗ ಮಾಡಿಕೊಳ್ಳುತ್ತಿದ್ದರೆ, ಇನ್ನು ಕೆಲವರು ವಾರಗಟ್ಟಲೇ ಟ್ರಿಪ್‌ ಹೊರಟಿದ್ದಾರೆ. ಇಂಥ ಘಟನೆಗಳಿಂದಲೇ ಪುರುಷರು, ವಿದ್ಯಾರ್ಥಿಗಳು ಬಸ್‌ಗಾಗಿ ಪರದಾಡುವಂತಾಗಿದೆ. ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾಗಿರುವ ಕೆ.ವೆಂಕಟೇಶ್ ಅವರ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಬಸ್‌ಗಾಗಿ ಪರದಾಟ ನಡೆಸಿದ್ದಾರೆ.  ಪಿರಿಯಾಪಟ್ಟಣ ತಾಲೂಕಿನ...

‘ಪ್ರವಾಸಕ್ಕೆ ಹೋಗಿರೋ ನನ್ನ ಹೆಂಡ್ತಿ ಇನ್ನೂ ಬಂದಿಲ್ಲಾ, ನಾನ್ ಸಾಯ್ಬೇಕು’

Hosakote News: ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ವ್ಯಕ್ತಿಯೋರ್ವ, ತನ್ನ ಪತ್ನಿ ಪ್ರವಾಸಕ್ಕೆ ಹೋದವಳು ಇನ್ನೂ ಬಂದಿಲ್ಲವೆಂದು ಹೈಡ್ರಾಮಾ ಕ್ರಿಯೇಟ್ ಮಾಡಿದ್ದಾನೆ. ಹೊಸಕೋಟೆ ಬಸ್‌ ನಿಲ್ದಾಣದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಈ ಡ್ರಾಮಾ ನಡೆದಿದ್ದು, ಕುಡುಕನೋರ್ವ ನನ್ನ ಹೆಂಡತಿ, ಫ್ರಿ ಬಸ್‌ ಎಂದು ಪ್ರವಾಸಕ್ಕೆ ಹೋದವಳು ಇನ್ನೂ ಮನೆಗೆ ಬಂದಿಲ್ಲ ಎಂದು...

ಹಾಸನದಲ್ಲಿ ಬೈಕ್ ವ್ಹೀಲಿಂಗ್ ಪುಂಡರ ಹಾವಳಿ: ಇಬ್ಬರು ಯುವತಿಯರಿಗೆ ಗಂಭೀರ ಗಾಯ

Hassan News: ಹಾಸನ: ಹಾಸನದಲ್ಲಿ ಬೈಕ್ ವ್ಹೀಲಿಂಗ್ ಪುಂಡರು ಅಟ್ಟಹಾಸ ಮೆರೆದಿದ್ದು, ವೀಲ್ಹಿಂಗ್ ಮಾಡುತ್ತಿದ್ದ ಕಿಡಿಗೇಡಿಗಳು ಹುಡುಗಿಯರು ಇದ್ದ ಗಾಡಿಗೆ ಗುದ್ದಿದ್ದಾರೆ. ಅಪಘಾತದಿಂದ ಇಬ್ಬರು ಯುವತಿಯರಿಗೆ ಗಂಭೀರವಾದ ಗಾಯವಾಗಿದ್ದು, ಭೂಮಿಕಾ ಸಿಂಚ ಎಂಬ ಯುವತಿಯರ ಸ್ಥಿತಿ ಗಂಭೀರವಾಗಿದೆ. ಹಾಸನ ನಗರದ, ಸಾಲಗಾಮೆ ರಸ್ತೆಯ, ಕನ್ನಡ ಸಾಹಿತ್ಯ ಪರಿಷತ್ ಭವನದ ಎದುರು ನಿನ್ನೆ ರಾತ್ರಿ ಈ ಘಟನೆ...
- Advertisement -spot_img

Latest News

Hubli News: ಭವಾನಿಶಂಕರ ಹಾಗೂ ನಾರಾಯಣ ದೇವಸ್ಥಾನದ ಪುಷ್ಕರಣಿ ವಿವಾದಕ್ಕೆ ಕೋಮು ಬಣ್ಣ

Hubli News: ಶಾಂತವಾಗಿದ್ದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇದೀಗ ಐತಿಹಾಸಿಕ ಪುಷ್ಕರಣಿ ವಿಚಾರ ವಿವಾದದ ಕೇಂದ್ರವಾಗಿದೆ. ದೇವಸ್ಥಾನದ ಪುಷ್ಕರಣಿ ಜಾಗದಲ್ಲಿ ಮಹಾನಗರ ಪಾಲಿಕೆ ರಸ್ತೆ ನಿರ್ಮಿಸಿದೆ...
- Advertisement -spot_img