Tuesday, August 18, 2026

jeeni millet health mix

‘ವಿದೇಶಗಳಲ್ಲಿ ಇಂತಹ ಟ್ರೈನ್ ನೋಡುತ್ತಿದ್ದೆವು. ವಿಮಾನದಲ್ಲಿ ಹೋದ ಅನುಭವ ಆಗುತ್ತೆ’

Hubballi News: ಹುಬ್ಬಳ್ಳಿ: ಇಂದು ಧಾರವಾಡದಲ್ಲಿ ಪ್ರಧಾನಿ ನರೇಂದ್ರ ಮೋದಿ ವಂದೇ ಭಾರತ್ ಎಕ್ಸಪ್ರೆಸ್‌ ರೈಲಿಗೆ ಚಾಲನೆ ನೀಡಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರೈಲಿನಲ್ಲಿ ಪ್ರಯಾಣ ಬೆಳೆಸಿದರು. ಈ ವೇಳೆ ಮಾತನಾಡಿದ ಸಚಿವ ಜೋಶಿ, ದಕ್ಷಿಣ ಮತ್ತು ಉತ್ತರ ಭಾರತದ ನಡುವೆ ಸಂಪರ್ಕ ಕಲ್ಪಿಸುವ ಮೊದಲ ವಂದೇ ಭಾರತ್ ರೈಲು ಇದಾಗಿದ್ದು, ಈ ರೈಲು...

ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಬಳಿ ನೆಲಕ್ಕಪ್ಪಳಿಸಿದ ಬೃಹದಾಕಾರದ ಕಬ್ಬಿಣದ ಕಂಬ..

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಕೂದಲೆಳೆ ಅಂತರದಿಂದ ಜನ ಪಾರಾಗಿದ್ದು, ಬದುಕಿತು ಬಡಜೀವ ಎಂಬಂತೆ ಮನೆಗೆ ಹೋಗಿದ್ದಾರೆ. ರೇಲ್ವೆ ಇಲಾಖೆಯ ಆಲಸ್ಯವೋ ಅಥವಾ ನಿರ್ಲಕ್ಷ್ಯತನವೋ ಗೊತ್ತಿಲ್ಲ. ಕೂದಲೆಳೆ ಅಂತರದಲ್ಲಿ ಬಹುದೊಡ್ಡ ದುರಂತ ತಪ್ಪಿದೆ. ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಬಳಿ ಬೃಹದಾಕಾರದ ಕಬ್ಬಿಣದ ಕಂಬ ನೆಲಕ್ಕುರುಳಿದ್ದು, ಈ ದೃಶ್ಯ ಸ್ಥಳದಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ...

ಗೊಂಬೆಗಳ ಮದುವೆ ಮಾಡುವ ಮೂಲಕ ಮಳೆಗಾಗಿ ವರುಣನಲ್ಲಿ ಪ್ರಾರ್ಥಿಸಿದ ಅನ್ನದಾತರು..

Gadag News: ಗದಗ:  ಹಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಬರಲಿ ಎಂದು, ತರಹೇವಾರಿ ರೀತಿಯಲ್ಲಿ ಪೂಜೆ ಪುನಸ್ಕಾರಗಳು ನಡೆಯುತ್ತಿದೆ. ನಿನ್ನೆ ವಿಜಯಪುರದಲ್ಲಿ ಸ್ಮಶಾನದ ಗೋರಿಗಳನ್ನು ಅಗೆದು ನೀರು ಹಾಕಿದ್ದರು. ಇನ್ನೊಂದೆಡೆ ಕತ್ತೆಗಳ ಮದುವೆ ಮಾಡಿಸಿದ್ದರು. ಇಂದು ಗದಗದಲ್ಲಿ ಮಳೆ ಬರಲಿ ಎಂದು ಗೊಂಬೆಗಳ ಮದುವೆ ಮಾಡಲಾಗಿದೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮೈಸೂರು...

‘ವಿದ್ಯುತ್‌ ದರ ಹೆಚ್ಚಿಸಿ ಇತರರಿಗೆ ತೊಂದರೆ ತಂದೊಡ್ಡುತ್ತಿರುವುದು ಸರಿಯಾದ ಕ್ರಮವಲ್ಲ’

ಕೆ ಆರ್‌.ನಗರ: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಗ್ಯಾರಂಟಿ ಯೊಜನೆಗಳಿಂದ ಜನರಿಗೆ ಪ್ರಯೋಜನವಾಗಬೇಕು, ಅನಾನುಕೂಲವಾಗಬಾರದು. ಅವುಗಳನ್ನು ಜಾರಿ ಮಾಡುವಾಗ ಯಾವುದೇ ರೀತಿಯ ಗೊಂದಲಗಳು ಉಂಟಾಗದಂತೆ ಕ್ರಮ ವಹಿಸಬೇಕು ಎಂದು ಹುಣಸೂರು ಶಾಸಕ ಜಿ.ಡಿ.ಹರೀಶ್‌ಗೌಡ ಹೇಳಿದರು.ಪಟ್ಟಣದ ಮಾಜಿ ಸಚಿವ ದಿವಂಗತ ಎಸ್‌ .ನಂಜಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ನಂಜಪ್ಪ ಅವರ ಪತ್ನಿ ಲಲಿತಮ್ಮನಂಜಪ್ಪ...

ಪಕ್ಷದ ಘನತೆಗೆ ಧಕ್ಕೆ ತರದಿರಿ: ನಳಿನ್ ಕುಮಾರ್ ಕಟೀಲ್ ಸೂಚನೆ

Political News: ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನ, ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನೇಮಕ ಕುರಿತು ಪಕ್ಷದ ನಾಯಕರು ಹೇಳಿಕೆಗಳನ್ನು ನೀಡಿ ಪಕ್ಷದ ಘನತೆಗೆ ಧಕ್ಕೆ ತರಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಸೂಚಿಸಿದ್ದಾರೆ. ವಿಪಕ್ಷ ನಾಯಕನ ಸ್ಥಾನ ಮತ್ತಿತರ ಹುದ್ದೆಗೆ ಸಂಬಂಧಿಸಿ ಪಕ್ಷದ ಕೇಂದ್ರ ಸಂಸದೀಯ ಮಂಡಳಿಯು...

ವಂದೇ ಭಾರತ್ ರೈಲು ಸಂಚಾರ; ಇಲ್ಲಿದೆ ರೇಟ್ ಬೋರ್ಡ್…!

Hubballi News: ಹುಬ್ಬಳ್ಳಿ: ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಸಂಚಾರಕ್ಕೆ ಇಂದು ಅಧಿಕೃತವಾಗಿ ಚಾಲನೆ ನೀಡಿದ್ದು, ನೈಋತ್ಯ ರೈಲ್ವೆ ವಲಯ ದರ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ. ಹೌದು..ಬೆಂಗಳೂರು-ಯಶವಂತಪುರಕ್ಕೆ ಎಸಿ ಚೇರ್ ಕಾರ್ 410, ಎಕ್ಸಿಕ್ಯುಟಿವ್ ಕ್ಲಾಸ್-545 ರೂಪಾಯಿ ದರ ನಿಗದಿ ಮಾಡಲಾಗಿದೆ. ಬೆಂಗಳೂರು-ದಾವಣಗೆರೆಗೆ 915 ಹಾಗೂ 1740, ಬೆಂಗಳೂರು-ಹುಬ್ಬಳ್ಳಿ ಜಂಕ್ಷನ್ ಗೆ 1135, 2180ರೂಪಾಯಿ,...

‘ಅಕ್ಕಿ ಸಿಕ್ಕಿದ ಕೂಡಲೇ ಅನ್ನ ಭಾಗ್ಯ ಯೋಜನೆ ಜಾರಿಯಾಗತ್ತೆ’

Hassan News: ಹಾಸನ: ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಎಲ್ಲ ಜಿಲ್ಲೆಗಳಲ್ಲೂ ಕೆಂಪೆಗೌಡ ಜಯಂತಿ ಮಾಡುತ್ತಿದ್ದು, ಇದರಲ್ಲಿ ಯಾವುದೇ ಪಕ್ಷಪಾತವಿಲ್ಲ ಎಂದು ಹೇಳಿದ್ದಾರೆ. ನಾಲ್ಕು ಮೆಡಿಕಲ್ ಕಾಲೇಜು, 40% ಕಮಿಷನ್, ಕರೋನಾ ಸಮಯದಲ್ಲಿ ಅನೇಕ ಆರೋಗ್ಯ ಸಂಬಂಧಿಸಿದ ಸಾಮಗ್ರಿ ಕೊಂಡುಕೊಳ್ಳೋ ಬಗ್ಗೆ ಅವ್ಯವಹಾರ, ಬಿಡ್ ಕಾಯಿನ್, ಅನೇಕ ಕಾಮಗಾರಿ ಬಗ್ಗೆ  ಈ ಎಲ್ಲಾ ಬಗ್ಗೆ ನಾವು...

ದೇವನಹಳ್ಳಿ ವಿಮಾನ ನಿಲ್ದಾಣಕ್ಕೂ ಕೆಂಪೇಗೌಡ ವಿಮಾನ ನಿಲ್ದಾಣ ಅಂತ ಹೆಸರಿಟ್ಟವರು ನಾವು

Hassan News: ಹಾಸನ: ಹಾಸನದ ಹೆಲಿಪ್ಯಾಡ್‌ನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಂಪೇಗೌಡ ಜಯಂತಿ ಬಗ್ಗೆ ಮಾತನಾಡಿದರು. ಸರ್ಕಾರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಚರಣೆ ಮಾಡ್ತಿದೆ. ಹಾಸನದಲ್ಲಿ ಈ ವರ್ಷ ರಾಜ್ಯ ಮಟ್ಟದ ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿದೆ. ಕೆಂಪೇಗೌಡರು ಸಾವಿರದ 510 ರಲ್ಲಿ ಜನಿಸಿದರು .ಅವರು ಯಲಹಂಕ ಸಂಸ್ಥಾನದ ಸಾಮಂತ ದೊರೆಯಾಗಿ ಬಹಳ ದೀರ್ಘಕಾಲ ಆಡಳಿತ...

ಅಭಿಯಾನಕ್ಕೆ ಮಣಿದ ಮಾಲೀಕ: 7 ಸ್ಟಾರ್ ಸುಲ್ತಾರ್ ಕುರ್ಬಾನಿ ಕೊಡದಿರಲು ನಿರ್ಧಾರ

Movie News: ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ, ನಾಗಭೂಷಣ್ ಹಾಗೂ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ನಟಿಸುತ್ತಿರುವ ಸಿನಿಮಾ ಟಗರು ಪಲ್ಯ. ಉಮೇಶ್ ಕೆ ಕೃಪ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರದಲ್ಲಿ ಅನೇಕ ಟಗರು ಕಾಳಗದಲ್ಲಿ ಗೆದ್ದಿ ಬೀಗಿರುವ 7 ಸ್ಟಾರ್ ಸುಲ್ತಾನ ಹೆಸರಿನ ಟಗರನ್ನು ಬಕ್ರೀದ್...

ಸ್ಯಾಂಡಲ್ ವುಡ್ ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಯಿತು “ಜಿಮ್ಮಿ” ಚಿತ್ರದ ಕ್ಯಾರೆಕ್ಟರ್ ಟೀಸರ್ .

Movie News: ಖ್ಯಾತ ನಟ ಕಿಚ್ಚ ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜೀವ್ ನಾಯಕರಾಗಿ ನಟಿಸಿ, ನಿರ್ದೇಶಿಸುತ್ತಿರುವ ಚಿತ್ರ "ಜಿಮ್ಮಿ". ಇತ್ತೀಚೆಗೆ ಈ ಚಿತ್ರದ ಕ್ಯಾರೆಕ್ಟರ್ ಟೀಸರ್ ಬಿಡುಗಡೆಯಾಯಿತು. ಸುದೀಪ್ ಅವರ ತಂದೆ ಸಂಜೀವ್ ಹಾಗೂ ತಾಯಿ ಸರೋಜ ಸಂಜೀವ್(ಸಂಚಿತ್ ಅಜ್ಜಿ-ತಾತಾ) ಟೀಸರ್ ಬಿಡುಗಡೆ ಮಾಡಿದರು. ಕ್ರೇಜಿಸ್ಟಾರ್ ರವಿಚಂದ್ರನ್, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಅಭಿನಯ...
- Advertisement -spot_img

Latest News

ದೇಶದ ಮಕ್ಕಳಿಗೆ ಸುಳ್ಳು ಹೇಳ್ಬೇಡಿ – ರಿಜಿಜುಗೆ ರಾಹುಲ್ ಕೌಂಟರ್!

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಪೊಲೀಸರ ಕ್ರಮದ ಕುರಿತು ಕೇಂದ್ರ ಸಚಿವ ಕಿರಣ್ ರಿಜಿಜು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...
- Advertisement -spot_img